ವಿಧಾನಸಭೆ ಚುನಾವಣೆ ಬಳಿಕವೇ ಮುಂದಿನ ಸಿಎಂ ಹೆಸರು ಘೋಷಣೆ, ಈಗ ಅಪ್ರಸ್ತುತ: ಹುಬ್ಬಳ್ಳಿ ಕಾಂಗ್ರೆಸ್‌ ಸಭೆಯಲ್ಲಿ ರಾಹುಲ್‌ ಗಾಂಧಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ  ನಡೆಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷ‌ ಸಂಘಟನೆ, ಚುನಾವಣೆ ರಣತಂತ್ರದ ಬಗ್ಗೆ ಮಾತನಾಡಿದರು. ಮುಂಬರುವ ವಿಧಾನಸಭೆ … Continued

ಅಮೆರಿಕ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಭೇಟಿ ನೀಡುತ್ತಿದ್ದಂತೆ ತೈವಾನ್ ವಾಯು ರಕ್ಷಣಾ ವಲಯ ಪ್ರವೇಶಿಸಿದ 21 ಚೀನಾ ಫೈಟರ್ ಜೆಟ್‌ಗಳು

ತೈಪೆ: ಚೀನಾದ 20 ಕ್ಕೂ ಹೆಚ್ಚು ಮಿಲಿಟರಿ ವಿಮಾನಗಳು ಮಂಗಳವಾರ ತೈವಾನ್‌ನ ವಾಯು ರಕ್ಷಣಾ ವಲಯಕ್ಕೆ ಹಾರಾಟ ನಡೆಸಿದವು ಎಂದು ತೈಪೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಸಂಸತ್ತಿನ ಸ್ಪೀಕರ್ ನ್ಯಾನ್ಸಿ ಪೆಲೋಸಿ ಬೀಜಿಂಗ್ ತನ್ನ ಭೂಪ್ರದೇಶವೆಂದು ಪರಿಗಣಿಸುವ ತೈವಾನಿಗೆ ಭೇಟಿ ಪ್ರಾರಂಭಿಸಿದ ವೇಳೆ ಇದು ನಡೆದಿದೆ. ತೈವಾನ್‌ ರಕ್ಷಣಾ ಸಚಿವಾಲಯವು Twitter ನಲ್ಲಿ ಹೇಳಿಕೆಯಲ್ಲಿ 21 … Continued

ಆಂಧ್ರದ ಉಡುಪು ತಯಾರಿಕಾ ಕಂಪನಿಯಲ್ಲಿ ಅನಿಲ ಸೋರಿಕೆ: 100ಕ್ಕೂ ಹೆಚ್ಚು ಮಹಿಳಾ ನೌಕರರು ಆಸ್ಪತ್ರೆಗೆ ದಾಖಲು

ವಿಶಾಖಪಟ್ಟಣಂ: ಅನಕಪಲ್ಲಿ ಜಿಲ್ಲೆಯ ಅಚ್ಚುತಪುರಂ ವಿಶೇಷ ಆರ್ಥಿಕ ವಲಯ (ಎಸ್‌ಇಜೆಡ್) ನಲ್ಲಿ ಮಂಗಳವಾರ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ ಬಟ್ಟೆ ಉತ್ಪಾದನಾ ಘಟಕದ 100 ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥರಾಗಿದ್ದಾರೆ. ಎಸ್ ಇಝಡ್ ನಲ್ಲಿ ಹಲವು ತಿಂಗಳುಗಳಲ್ಲಿ ಎರಡನೇ ಬಾರಿ ಅನಿಲ ಸೋರಿಕೆ ವರದಿಯಾಗಿದೆ. ಆಂಧ್ರ ಪ್ರದೇಶದ ಅಚುತಪುರಂ ಜಿಲ್ಲೆಯ ವಿಶೇಷ ಆರ್ಥಿಕ ವಲಯದಲ್ಲಿರುವ … Continued