ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಓರ್ವ ವಲಸೆ ಕಾರ್ಮಿಕನ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯ ವೇಳೆ ವಲಸೆ ಕಾರ್ಮಿಕರೊಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 370 ನೇ ವಿಧಿಯನ್ನು ಹಿಂತೆಗೆದುಕೊಂಡ ಮೂರನೇ ವಾರ್ಷಿಕೋತ್ಸವದ ಮುನ್ನಾದಿನದಂದು ಭದ್ರತಾ ಕಟ್ಟೆಚ್ಚರದ ಮಧ್ಯೆ ಈ ದಾಳಿ ನಡೆದಿದೆ. ಪೊಲೀಸರ ಪ್ರಕಾರ, ಪುಲ್ವಾಮಾ ಜಿಲ್ಲೆಯ ಗಡೂರ ಗ್ರಾಮದಲ್ಲಿ ಭಯೋತ್ಪಾದಕರು ಸ್ಥಳೀಯರಲ್ಲದ ಕಾರ್ಮಿಕರ … Continued

ಆಗಸ್ಟ್‌ 6ರಿಂದ ಹುಬ್ಬಳ್ಳಿ-ರಾಮೇಶ್ವರಂ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಆರಂಭ

ಬೆಂಗಳೂರು: ಉತ್ತರ ಕರ್ನಾಟಕದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ, ನೈರುತ್ಯ ರೈಲ್ವೆ ಇಲಾಖೆಯಿಂದ ಹುಬ್ಬಳ್ಳಿ –ರಾಮೇಶ್ವರಂ – ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸಲಾಗುತ್ತಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯು ಮಾಹಿತಿ ನೀಡಿದ್ದು, ರೈಲು ಸಂಖ್ಯೆ 07355/07356 ಹುಬ್ಬಳ್ಳಿ –ರಾಮೇಶ್ವರಂ –ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು 08 … Continued

ಮಳೆಯಿಂದಾಗಿ ಎರಡು ತಿಂಗಳಲ್ಲಿ 64 ಜನರು ಸಾವು : ಸಚಿವ ಅಶೋಕ್ ಮಾಹಿತಿ

ಮಂಡ್ಯ: ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 64 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 14 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಂದಾಯ ಸಚಿವ ಆರ್‍. ಅಶೋಕ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮಳೆ ಅವಾಂತರ ಹಿನ್ನೆಲೆಯಲ್ಲಿ ಕೆ.ಆರ್‍. ಪೇಟೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 1ರಿಂದ ಆಗಸ್ಟ್ 4ರ … Continued

ಮಗುವನ್ನು ಜೀವಂತವಾಗಿ ಹೂತರು…ಆದ್ರೆ ರೈತನಿಂದ ಪವಾಡ ಸದೃಶವಾಗಿ ಬದಕಿದ ಎಳೆಯ ಕಂದಮ್ಮ…!

ಸಬರಕಾಂತ (ಗುಜರಾತ್): ಗುಜರಾತಿನ ಸಬರಕಾಂತ ಜಿಲ್ಲೆಯಿಂದ ಮಾನವೀಯತೆಯೇ ತಲೆತಗ್ಗಿಸುವ ಸುದ್ದಿಯೊಂದು ಹೊರಬಿದ್ದಿದೆ. ವರದಿಗಳ ಪ್ರಕಾರ, ಯಾರೋ ಒಬ್ಬ ರೈತನ ಹೊಲದಲ್ಲಿ ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಿದ್ದರು. ಹೊಲವನ್ನು ತಲುಪಿದ ರೈತನು ಮಗುವಿನ ಕೈಯನ್ನು ನೋಡಿದ ನಂತರ ಆತ ಆ ಜಾಗವನ್ನು ಅಗೆದು ನೋಡಿದಾಗ ಅಲ್ಲಿದ್ದ ದೃಶ್ಯವನ್ನು ನೋಡಿ ಬೆಚ್ಚಿಬಿದ್ದಿದ್ದಾನೆ. ಗುರುವಾರ ಬೆಳಿಗ್ಗೆ ಜಿಲ್ಲೆಯ ಗಂಭೋಯಿ … Continued

ರಂಗನತಿಟ್ಟು ಪಕ್ಷಿಧಾಮದ ಹಿರಿಮೆಗೆ ಮತ್ತೊಂದು ಗರಿ: ಈಗ ಇದು ಕರ್ನಾಟಕದ ಮೊದಲ ರಾಮ್ಸಾರ್ ಸೈಟ್

ಬೆಂಗಳೂರು: ಹತ್ತು ವರ್ಷಗಳ ಕಾಯುವಿಕೆಯ ನಂತರ ಕರ್ನಾಟಕಕ್ಕೆ ಬುಧವಾರ ಮೊದಲ ರಾಮ್ಸರ್‌ ಸೈಟ್ ಸಿಕ್ಕಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ(MoEFCC)vu ಮಂಡ್ಯದ ರಂಗನತಿಟ್ಟು ಪಕ್ಷಿಧಾಮವನ್ನು ರಾಮ್ಸರ್ ಸೈಟ್ ಎಂದು ಘೋಷಿಸಿದೆ. ಇದರೊಂದಿಗೆ, ಅರಣ್ಯ ಇಲಾಖೆ, ಸ್ಥಳೀಯ ಆಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯು ಉತ್ತಮ ಸಂರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದು ಪರಿಸರ-ಪ್ರವಾಸೋದ್ಯಮ ಸಾಮರ್ಥ್ಯವನ್ನು ಅಂತಾರಾಷ್ಟ್ರೀಯ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವತ್ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ಇ.ಡಿ

ಮುಂಬೈ: ಬಂಧಿತ ಶಿವಸೇನೆ ಸಂಸದ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್ ಅವರನ್ನು ಜಾರಿ ನಿರ್ದೇಶನಾಲಯವು (ಇಡಿ) ಸ್ಥಳೀಯ ‘ಚಾಳ’ ವಸತಿ ಪುನರಾಭಿವೃದ್ಧಿ ಮತ್ತು ಸಂಬಂಧಿತ ವಹಿವಾಟುಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. . ಈ ವಾರದ ಕೊನೆಯಲ್ಲಿ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಕೇಂದ್ರೀಯ … Continued

ಹಾವು ಕಚ್ಚಿ ಮೃತಪಟ್ಟ ಸಹೋದರನ ಅಂತ್ಯಕ್ರಿಯೆಗೆ ಬಂದ ತಮ್ಮನೂ ಹಾವು ಕಡಿತದಿಂದ ಸಾವಿಗೀಡಾದ…!

ಬಲರಾಂಪುರ: ಉತ್ತರಪ್ರದೇಶ ಹಾವು ಕಡಿತದಿಂದ ಮೃತಪಟ್ಟ ತನ್ನ ಸಹೋದರನ  ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿಯೊಬ್ಬರು ನಿದ್ದೆಯಲ್ಲಿದ್ದಾಗ ಹಾವು ಕಚ್ಚಿ ಸಾವಿಗೀಡಾದ ಘಟನೆ ನಡೆದಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಗೋವಿಂದ್ ಮಿಶ್ರಾ (22) ಉತ್ತರ ಪ್ರದೇಶದ ಭವಾನಿಪುರ ಗ್ರಾಮದಲ್ಲಿ ಬುಧವಾರ ನಡೆದ ತನ್ನ ಸಹೋದರ ಅರವಿಂದ್ ಮಿಶ್ರಾ (38) ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು … Continued

ಟ್ರಾಫಿಕ್‌ ಸಿಗ್ನಲ್‌ನಲ್ಲಿ ಕಾರಿನ ಕಿಟಕಿಯಿಂದ ಹೊರಗೆ ಬಿದ್ದ ಚಿಕ್ಕ ಹುಡುಗಿ: ಕಾರು ಚಲಾಯಿಸಿಕೊಂಡು ಹೋದ ಕುಟುಂಬ | ವೀಕ್ಷಿಸಿ

ಸಿಸಿಟಿವಿಯಲ್ಲಿ ಸೆರೆಯಾದ ಪೋಷಕರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿರುವ ವೀಡಿಯೊ ವೈರಲ್ ಆಗಿದೆ. ವರದಿಗಳ ಪ್ರಕಾರ, ಶಾಂಘೈನ ದಕ್ಷಿಣ ಭಾಗದಲ್ಲಿರುವ ಪೂರ್ವ ಚೀನಾದ ನಿಂಗ್ಬೋ ನಗರದ ಟ್ರಾಫಿಕ್ ಛೇದಕದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಚಿಕ್ಕ ಹುಡುಗಿಯೊಬ್ಬಳು ಕಾರಿನ ಹಿಂದಿನ ಸೀಟಿನ ಕಿಟಕಿಯಿಂದ ಹೊರಗೆ ತಲೆ ಹಾಕಿ ನೋಡುತ್ತಿರುವಾಗಿ ಕ್ಲಿಪ್ ತೋರಿಸುತ್ತದೆ. ಟ್ರಾಫಿಕ್‌ನಲ್ಲಿ … Continued

ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಮಣಿದ ಜಿಲ್ಲಾಡಳಿತ: ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೆ ನಿರ್ಬಂಧದ ಆದೇಶ ರದ್ದು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿಯ ಪುರುಷ ಸವಾರರಿಗೆ ನಿರ್ಬಂಧ ವಿಧಿಸಿ ಜಾರಿಗೆ ಮುಂದಾಗಿದ್ದ ಗುರುವಾರ ಬೆಳಿಗ್ಗೆಯ ಆದೇಶವನ್ನು ಸಂಜೆ ಜಿಲ್ಲಾಡಳಿತ ಹಿಂತೆಗೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿಯ ವೇಳೆಯಲ್ಲಿ ಅಪರಾಧ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಬೈಕ್ ಹಿಂಬದಿಯ ಸಾವರರಿಗೆ ಪ್ರಯಾಣ ನಿರ್ಬಂಧ ವಿಧಿಸಿ ಆದೇಶಿಸಲಾಗಿತ್ತು. ಈ ಆದೇಶಕ್ಕೆ ಸಾರ್ವಜನಿಕರಿಂದ ತೀವ್ರ … Continued

ಮುಂಬೈ: 1,400 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ, ಕಿಂಗ್‌ಪಿನ್ ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರ

ಮುಂಬೈ: ಇತ್ತೀಚಿನ ದಿನಗಳಲ್ಲಿ ಮುಂಬೈನ ಅತಿದೊಡ್ಡ ಡ್ರಗ್ ವಶಕ್ಕೆ ಪಡೆದ ಪ್ರಕರಣದಲ್ಲಿ, ಪಾಲ್ಘರ್ ಜಿಲ್ಲೆಯ ನಲಸೋಪಾರಾದಲ್ಲಿ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ನಗರ ಪೊಲೀಸರು 1,400 ಕೋಟಿ ರೂಪಾಯಿ ಮೌಲ್ಯದ 700 ಕಿಲೋಗ್ರಾಂಗಳಷ್ಟು ಮೆಫೆಡ್ರೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಾವಯವ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ ಎಂದು … Continued