ದೈತ್ಯ ಹೆಬ್ಬಾವಿನ ವಿರುದ್ಧ ಧೈರ್ಯದಿಂದ ಹೋರಾಡಿ ತಮ್ಮ ಪ್ರೀತಿಯ ನಾಯಿ ರಕ್ಷಿಸಿದ ಮೂವರು ಪುಟ್ಟ ಬಾಲಕರು | ಈ ದೃಶ್ಯ ವೀಕ್ಷಿಸಿ

ಪ್ರಪಂಚದಾದ್ಯಂತ ಜನರು ತಮ್ಮ ಸಾಕುಪ್ರಾಣಿಗಳಿಗಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕಾಪಾಡಿದ ಹಲವಾರು ಉದಾಹರಣೆಗಳಿವೆ. ತಮ್ಮ ಮುದ್ದಿನ ನಾಯಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ಈ ಹುಡುಗರಾದ ಪ್ರೀತಿಗೆ ಯಾವುದೇ ಮಿತಿಯಿಲ್ಲ. ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ಭಯಾನಕ ವೀಡಿಯೊ ಕ್ಲಿಪ್‌ನಲ್ಲಿ, ಮೂವರು ಹುಡುಗರು ತಮ್ಮ ನಾಯಿಮರಿಯನ್ನು ಉಳಿಸಲು ದೈತ್ಯ ಹೆಬ್ಬಾವಿನ ವಿರುದ್ಧ ಹೋರಾಡಿದ್ದಾರೆ. ಈ ಘಟನೆಯ ಸ್ಥಳ ತಿಳಿದಿಲ್ಲ ಆದರೆ … Continued

ಸರ್ಕಾರಿ ಕಚೇರಿಗಳಲ್ಲಿ ಲಂಚ ಕಾನ್ಸರ್‌ಗಿಂತ ಗಂಭೀರ ರೋಗ: ಹೈಕೋರ್ಟ್‌ ಆಕ್ರೋಶ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಕ್ಕೆ ಲಂಚ ಪಡೆಯುವುದು ನಿಯಮವಾಗಿದೆ. ಇದು ಕ್ಯಾನ್ಸರ್‌ಗಿಂತ ಅತ್ಯಂತ ಗಂಭೀರ ರೋಗ” ಎಂದು ಕರ್ನಾಟಕ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರ ಜಾಮೀನು ಅರ್ಜಿಯನ್ನು ಈಚೆಗೆ ತಿರಸ್ಕರಿಸಿರುವ ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಲಿಖಿತ ಆದೇಶದಲ್ಲಿ ಹಲವು ಮಹತ್ವದ … Continued