50 ಲಕ್ಷ ವರ್ಷಗಳಷ್ಟು ಹಿಂದಿನ ಭೂಮಿಯ ಅತ್ಯಂತ ಹಳೆಯ ಐಸ್ ಪದರಗಳನ್ನು ಕಂಡುಹಿಡಿದ ವಿಜ್ಞಾನಿಗಳು…!

ವಿಜ್ಞಾನಿಗಳು ವಿಶ್ವದ ಅತ್ಯಂತ ಹಳೆಯ ಐಸ್ ಕೋರ್ ಪತ್ತೆಹಚ್ಚಿದ್ದಾರೆ, 50 ಲಕ್ಷ ವರ್ಷಗಳಷ್ಟು ಹಿಂದಿನ ಕೆಲವು ಮಾದರಿಗಳನ್ನು ಸಮರ್ಥವಾಗಿ ಸಂರಕ್ಷಿಸಿದ್ದಾರೆ. ವಿಜ್ಞಾನಿಗಳು ಈ ಹಿಂದೆ ಬೇರೆಡೆ ಹಳೆಯ ಐಸ್ ಮಾದರಿಗಳನ್ನು ಪತ್ತೆ ಹಚ್ಚಿದ್ದರು. ಅದು 27 ಲಕ್ಷ ವರ್ಷಗಳ ಹಿಂದಿನದಾಗಿತ್ತು. ಆದಾಗ್ಯೂ, ಹಿಮ ನದಿಗಳ ನೈಸರ್ಗಿಕ ಹರಿವಿನಿಂದ ಮೇಲಕ್ಕೆ ತಳ್ಳಲ್ಪಟ್ಟ ನಂತರ ಇವುಗಳನ್ನು ಮಂಜುಗಡ್ಡೆಯ ಮೇಲ್ಮೈಗೆ … Continued

ಹೊರಗುತ್ತಿಗೆ ನೇಮಕಾತಿ: ಶೇ.33ರಷ್ಟು ಹುದ್ದೆ ಮಹಿಳೆಯರಿಗೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತು ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ … Continued

ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಮೂಲದ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ವೇದಿಕೆಯಲ್ಲೇ ಇರಿತ

ಚೌಟೌಕ್ವಾ (ಅಮೆರಿಕ): 1980 ರ ದಶಕದಲ್ಲಿ ಇರಾನ್‌ನಿಂದ ಜೀವ ಬೆದರಿಕೆಗಳಿಗೆ ಎದುರಿಸಿದ್ದ ಲೇಖಕ ಸಲ್ಮಾನ್ ರಶ್ದಿ (75) ಅವರು ಪಶ್ಚಿಮ ನ್ಯೂಯಾರ್ಕ್‌ನಲ್ಲಿ ಉಪನ್ಯಾಸ ನೀಡಲು ಹೋಗಿದ್ದಾಗ ವೇದಿಕೆ ಮೇಲೆಯೇ ಅವರ ಮೇಲೆ ಶುಕ್ರವಾರ ಹಲ್ಲೆ  ಮಾಡಲಾಗಿದೆ. ಚೌಟಕ್ವಾ ಇನ್‌ಸ್ಟಿಟ್ಯೂಷನ್‌ನಲ್ಲಿ ವೇದಿಕೆಯ ಮೇಲೆ ರಶ್ದಿಯನ್ನು ಪರಿಚಯಿಸುತ್ತಿದ್ದಂತೆ ವ್ಯಕ್ತಿಯೊಬ ವೇದಿಕೆಗೆ ನುಗ್ಗಿ ಗುದ್ದುವುದು ಅಥವಾ ಇರಿಯವುದಕ್ಕೆ ಪ್ರಾರಂಭಿಸಿದ. ರಶ್ದಿ … Continued

ನೂಪುರ್ ಶರ್ಮಾ ಹತ್ಯೆಗೆ ಜೆಇಎಂ ಭಯೋತ್ಪಾದಕ ಸಂಘಟನೆಯಿಂದ ನಿಯೋಜಿಸಿದ್ದ ಉಗ್ರನ ಬಂಧನ

ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶುಕ್ರವಾರ ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ತೆಹ್ರಿಖ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ)-ಸಂಬಂಧಿತ ಭಯೋತ್ಪಾದಕ ಮುಹಮ್ಮದ್ ನದೀಮ್‌ನನ್ನು ಸಹರಾನ್‌ಪುರದಿಂದ ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೆಇಎಂ ಮತ್ತು ಟಿಟಿಪಿಯೊಂದಿಗೆ ನದೀಮ್ ನೇರ ಸಂಪರ್ಕ ಹೊಂದಿದ್ದ. ನೂಪುರ್ ಶರ್ಮಾ ಅವರನ್ನು ಕೊಲ್ಲುವ ಕೆಲಸವನ್ನು … Continued

ಪರೇಶ್ ಮೇಸ್ತ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ವಕ್ಫ್ ಜಿಲ್ಲಾ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನ: ವ್ಯಾಪಕ ಆಕ್ರೋಶದ ಬಳಿಕ ಆದೇಶ ರದ್ದು

ಕಾರವಾರ: ಉತ್ತರಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸ್ಥಾಕ್ಕೆ ಜಮಾಲ್ ಆಜಾದ್ ಸಯ್ಯದ್ ಅಣ್ಣಿಗೇರಿ ನೇಮಕ ಮಾಡಿದ್ದನ್ನು ಸರ್ಕಾರ ತಡೆ ಹಿಡಿದಿದೆ. ಪರೇಶ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಅಣ್ಣಿಗೇರಿ ನೇಮಕಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಸರ್ಕಾರ ತಡೆ ಹಿಡಿದಿದೆ ಎಂದು ಹೇಳಲಾಗಿದೆ. ಈ ನೇಮಕಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ … Continued

ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಸಾಹಿತ್ಯ ವಿಮರ್ಶಕ ಪ್ರೊ. ಎಂ.ಎಚ್​.ಕೃಷ್ಣಯ್ಯ ನಿಧನ

ಬೆಂಗಳೂರು: ಹಿರಿಯ ಸಾಹಿತಿ ಹಾಗೂ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಚ್ ಕೃಷ್ಣಯ್ಯ ಅವರು, ಇಂದು, ಶುಕ್ರವಾರ   ನಿಧನರಾಗಿದ್ದಾರೆ. ಪ್ರೊ. ಕೃಷ್ಣಯ್ಯ ಅವರಿಗೆ 85 ವರ್ಷ ವಯಸ್ಸಾಗಿತ್ತು. ಉತ್ತಮ ಬರಹಗಾರರು, ಪ್ರಸಿದ್ಧ ಸಾಹಿತ್ಯ ವಿಮರ್ಶಕರು ಮತ್ತು ಕಲಾಪ್ರೇಮಿಗಳಾಗಿದ್ದರು.ಇವರ ಅಂತಿಮ ಸಂಸ್ಕಾರವು ಬೆಂಗಳೂರಿನ ಗಾಯತ್ರಿನಗರದ ಹರಿಶ್ಚಂದ್ರ ಘಾಟ್​ನಲ್ಲಿ ನಾಳೆ (ಶನಿವಾರ) 11 ಗಂಟೆಗೆ ನಡೆಯಲಿದೆ ಎಂದು … Continued

‘ಅಸಾಧಾರಣ’ ಗಾಯಕ, ಕನ್ನಡದ ಮನೆ ಮಾತಾಗಿದ್ದರು : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಕನ್ನಡ ಸಿನೆಮಾ ಹಾಡಿಗೆ ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಸುಗಮ ಸಂಗೀತದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಸುಬ್ಬಣ್ಣ ಕನ್ನಡ ಹಾಡುಗಳ ಮೂಲಕ ಕನ್ನಡದ ಜನರ ಅವರು ಮನೆಮಾತಾಗಿದ್ದರು ಎಂದು ಉಲ್ಲೇಖಿಸಿದ್ದಾರೆ. ಟ್ವೀಟ್‌ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಸುಬಣ್ಣ ಅವರ … Continued

ಸಮಯಕ್ಕೆ ದೊರಕದ ಬ್ರಿಟನ್‌ ವೀಸಾ: ಅಂತಾರಾಷ್ಟ್ರೀಯ ವಿದಾರ್ಥಿ ಕ್ರೀಡಾಕೂಟಕ್ಕೆ ತೆರಳಲಾಗದೆ ಬೆಂಗಳೂರು ವಿದ್ಯಾರ್ಥಿಗಳಿಗೆ ನಿರಾಸೆ

ಬೆಂಗಳೂರು: ಬೆಂಗಳೂರು ಸ್ಕೂಲ್ ಸ್ಪೋರ್ಟ್ಸ್ ಫೌಂಡೇಶನ್‌ನ ವಿದ್ಯಾರ್ಥಿ-ಕ್ರೀಡಾಪಟುಗಳು ಬ್ರಿಟನ್‌ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವರ ವೀಸಾ ಅರ್ಜಿಗಳಿಗೆ ಸರಿಯಾದ ಸಮಯಕ್ಕೆ ಸ್ಪಂದಿಸದ ಕಾರಣ ಕಂಗಾಲಾಗಿದ್ದಾರೆ ಮತ್ತು ಈಗ ಉದ್ಘಾಟನಾ ಸಮಾರಂಭ ಮುಗಿದರೂ ಅವರಿಗೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಒಲಿಂಪಿಕ್ಸ್ ಎಂದೂ ಕರೆಯಲ್ಪಡುವ ಅಂತಾರಾರಾಷ್ಟ್ರೀಯ ಮಕ್ಕಳ ಕ್ರೀಡಾಕೂಟವನ್ನು ಇಂಗ್ಲೆಂಡ್‌ನ ಕೋವೆಂಟ್ರಿಯಲ್ಲಿ 2022 ಆಗಸ್ಟ್ 11 … Continued

75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ: ಕೋವಿಡ್ ಕಾರಣದಿಂದ ದೊಟ್ಟಮಟ್ಟದಲ್ಲಿ ಗುಂಪು ಸೇರುವುದನ್ನು ತಪ್ಪಿಸಿ ; ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ದೇಶದಾದ್ಯಂತ ಪ್ರತಿದಿನ ಹೊಸದಾಗಿ 15 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ದೊಡ್ಡಮಟ್ಟದಲ್ಲಿ ಸಭೆ ಸೇರುವಂತಿಲ್ಲ, ಪ್ರತಿಯೊಬ್ಬರೂ ತಪ್ಪದೆ ಕೋವಿಡ್ ನಿಯಯಮಾವಳಿಗಳನ್ನು ಅನುಸರಿಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ಕೇಂದ್ರ ಗೃಹ ಸಚಿವಾಲಯವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ … Continued

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಶಿಕ್ಷಕರ ನೇಮಕಾತಿ ವಯೋಮಿತಿ ಹೆಚ್ಚಳ, ‘ಕಟಾಫ್‌ ಅಂಕ’ ಇಳಿಸಿದ ಸರ್ಕಾರ

ಬೆಂಗಳೂರು: ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ಶಿಕ್ಷಕರ ನೇಮಕಾತಿ ಹೊಸ ನಿಯಮಾವಳಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಈ ಮೂಲಕ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಸಿಕ್ಕಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ … Continued