ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ: ಮುರುಘಾ ಶರಣರ ಬಂಧನ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ  ಶರಣರನ್ನು ಪೋಕ್ಸೋ ಕಾಯ್ದೆಯಡಿ (POCSO case) ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ … Continued

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ ನ್ಯೂಸ್‌: ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್‌ 30ರ ವರೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಪರೀಕ್ಷಾ ದಿನಾಂಕದ ಬಗ್ಗೆ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ. ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ. ಇಲಾಖೆಯ ವೆಬ್‌ಸೈಟ್‌ schooleducation.kar.nic.in ನಲ್ಲಿ ಆನ್‌ಲೈನ್‌ ಮೂಲಕ ಅರ್ಹ … Continued

ಬಟ್ಟೆ ಶೋ ರೂಂಗೆ ನುಗ್ಗಿ ಬಿಜೆಪಿ ನಾಯಕನ ಗುಂಡಿಟ್ಟು ಹತ್ಯೆ ಮಾಡಿದ ಐವರು ದುಷ್ಕರ್ಮಿಗಳು

ಗುರ್‌ಗಾಂವ್ : ಹರ್ಯಾಣದ ಬಿಜೆಪಿ ನಾಯಕ ಸುಖ್ಬೀರ್ ಖಟನಾ ಾವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುರ್‌‌ಗಾಂವ್ ಬಟ್ಟೆ ಶೋ ರೂಂ ಒಳಗೆಡೆ ಇದ್ದ ಸುಖ್ಬೀರ್ ಖಟನಾ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ನೇರವಾಗಿ ಶೋ ರೂಂ ಒಳಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಸುಖ್ಬೀರ್ ಗನ್‌ಮ್ಯಾನ್ ಕೂಗಳತೆ ದೂರದಲ್ಲಿರುವಾಗಲೇ ಈ ಘಟನೆ ನಡೆದಿದೆ. … Continued

ಆಗಸ್ಟ್‌ನಲ್ಲಿ ಕಾರುಗಳ ಬಂಪರ್‌ ಮಾರಾಟ : ಸುಮಾರು 30%ರಷ್ಟು ಹೆಚ್ಚಳ

ನವದೆಹಲಿ: ಭಾರತೀಯ ಕಾರು ತಯಾರಕರು ಆಗಸ್ಟ್‌ ತಿಂಗಳಲ್ಲಿ ಬಂಪರ್ ಮಾರಾಟವನ್ನು ದಾಖಲಿಸಿದ್ದಾರೆ, ಉತ್ಪಾದನಾ ನಿರ್ಬಂಧಗಳು ಸರಾಗವಾಗಿರುವುದರಿಂದ ಮತ್ತು ಹಬ್ಬದ ಅವಧಿಯಲ್ಲಿ ದೃಢವಾದ ಗ್ರಾಹಕರ ಬೇಡಿಕೆಯನ್ನು ಪೂರೈಸಲು ವಿತರಕರು ವಾಹನಗಳನ್ನು ಸಂಗ್ರಹಿಸಿದ್ದರಿಂದ ಆಗಸ್ಟ್‌ನಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ರವಾನೆಗಳನ್ನು ಹೆಚ್ಚಿಸಿದರು. ಆಗಸ್ಟ್‌ನಲ್ಲಿ ಪ್ರಯಾಣಿಕ ಕಾರು ಮಾರಾಟವು 3,35,000-340,000 ಯುನಿಟ್‌ಗಳು ಅಂದರೆ 29-31% ಹೆಚ್ಚಾಗಿದೆ ಎಂದು ಉದ್ಯಮ … Continued

ಮಂಗಳೂರು: ನಾಳೆ 3,800 ಕೋಟಿ ರೂ.ವೆಚ್ಚದ 8 ಯೋಜನೆಗಳ ಶಿಲಾನ್ಯಾಸ-ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ

ಮಂಗಳೂರು: ನಾಳೆ (ಸೆಪ್ಟೆಂಬರ್‌ 2) ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1:30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಎನ್ಎಂಪಿಟಿಯಲ್ಲಿ ಸಮಗ್ರ ಎಲ್‌ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ … Continued

ದಕ್ಷಿಣ ಇಸ್ರೇಲ್‌ನಲ್ಲಿ 1,200 ವರ್ಷಗಳಷ್ಟು ಹಳೆಯದಾದ ಐಷಾರಾಮಿ ಮಹಲು ಪತ್ತೆ : ತಜ್ಞರಿಗೇ ಅಚ್ಚರಿ ತಂದ ಈ ಮಹಲು

ಪುರಾತತ್ತ್ವಜ್ಞರು ಇಸ್ರೇಲ್‌ನ ದಕ್ಷಿಣ ಭಾಗದಲ್ಲಿರುವ ಮರುಭೂಮಿಯಲ್ಲಿ 1,200 ವರ್ಷಗಳಷ್ಟು ಹಳೆಯದಾದಭವ್ಯವಾದ ಭವನವೊಂದನ್ನು   ಪತ್ತೆಮಾಡಿದ್ದಾರೆ. ಇದು ನೆಗೆವ್ ಪ್ರದೇಶದ ಶ್ರೀಮಂತ ನಿವಾಸಿಗಳಿಗೆ ಜೀವನದ ವಿಶಿಷ್ಟ ನೋಟವನ್ನು ನೀಡುತ್ತಿತ್ತು ಎಂದು ದೇಶದ ಪುರಾತನ ಪ್ರಾಧಿಕಾರ ಮಂಗಳವಾರ ತಿಳಿಸಿದೆ. ಬೆಡೋಯಿನ್ ಪಟ್ಟಣವಾದ ರಾಹತ್‌ನಲ್ಲಿನ ಆವಿಷ್ಕಾರವು 8 ಅಥವಾ 9 ನೇ ಶತಮಾನದ ಆರಂಭಿಕ ಇಸ್ಲಾಮಿಕ್ ಅವಧಿಗೆ ಸಂಬಂಧಿಸಿದೆ ಎಂದು … Continued

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಮಾಜಿ ಶಾಸಕ ಬಸವರಾಜನ್‌ ವಜಾ

ಚಿತ್ರದುರ್ಗ: ಷರತ್ತುಗಳನ್ನು ಉಲ್ಲಂಘಿಸಿ ಮಠ ಹಾಗೂ ಪೀಠಾಧಿಪತಿಗಳ ಘನತೆ, ಗೌರವಕ್ಕೆ ಧಕ್ಕೆ ತರಲು ಸಂಚು ರೂಪಿಸಿದ ಆರೋಪದ ಮೇರೆಗೆ ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಅವರನ್ನು ಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಲಿಂಗಾಯತ-ವೀರಶೈವ ಮತ್ತು ವಿವಿಧ ಸಮಾಜಗಳ ಮುಖಂಡರ ಒತ್ತಾಸೆಯಂತೆ ಬಸವರಾಜನ್‌ ಅವರನ್ನು ಮಾರ್ಚ್‌ 7ರಂದು ಪುನರ್‌ ನೇಮಕಾತಿ ಮಾಡಿಕೊಳ್ಳಲಾಗಿತ್ತು. … Continued

ಆಸ್ಟ್ರೇಲಿಯಾದಲ್ಲಿ ಭೀಕರ ಅಪಘಾತದಲ್ಲಿ ಜನಪ್ರಿಯ ಭಾರತೀಯ ಗಾಯಕನ ಸಾವು

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ಮೃತಪಟ್ಟಿದ್ದಾರೆ. ಮೆಲ್ಬೋರ್ನ್ ಬಳಿ ಕಿಯಾ ಸೆಡಾನ್‌ನಿಂದ ಉಂಟಾದ ಮೂರು ವಾಹನಗಳ ಡಿಕ್ಕಿಯಲ್ಲಿ ಇಬ್ಬರು ಮಕ್ಕಳ ತಂದೆ 42 ವರ್ಷದ ಗಾಯಕ ನಿರ್ವೈರ್ ಸಿಂಗ್ ಮೃತಪಟ್ಟಿದ್ದಾರೆ. ಆಸ್ಟ್ರೇಲಿಯಾದ ಡಿಗ್ಗರ್ಸ್ ರೆಸ್ಟ್‌ನಲ್ಲಿರುವ ಬುಲ್ಲಾ-ಡಿಗ್ಗರ್ಸ್ ರೆಸ್ಟ್ ರಸ್ತೆಯಲ್ಲಿ ಮಧ್ಯಾಹ್ನ 3:30 ಕ್ಕೆ ಈ ಅಪಘಾತ ನಡೆದಿದ್ದು, … Continued

ಭಾರತೀಯ ಆಹಾರ ನಿಗಮದಲ್ಲಿ ನೇಮಕಾತಿ; 5043 ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ಆಹಾರ ನಿಗಮದಲ್ಲಿ (Food Corporation of India)5043 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್​ ಗ್ರೇಡ್​, ಜೂನಿಯರ್​ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 5 ಆಗಿದೆ. ಸಂಸ್ಥೆಯ ಹೆಸರು: ಭಾರತೀಯ ಆಹಾರ ನಿಗಮ (ಎಫ್‌ಸಿಐ) ಹುದ್ದೆಯ ಹೆಸರು: ಅಸಿಸ್ಟೆಂಟ್ … Continued

ಮಹಿಳೆಗೆ ಕಪಾಳಮೋಕ್ಷ ಮಾಡಿ, ತಳ್ಳಿ ನೆಲಕ್ಕೆ ಬೀಳಿಸಿದ ಎಂಎನ್‌ಎಸ್‌ ಪಾರ್ಟಿ ಕಾರ್ಯಕರ್ತ | ದೃಶ್ಯ ಕ್ಯಾಮರಾದಲ್ಲಿ ಸೆರೆ

ಮುಂಬೈ: ಮುಂಬೈನಲ್ಲಿ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರೊಬ್ಬರು ಮಹಿಳೆಯೊಬ್ಬರನ್ನು ತಳ್ಳಿ ನಂತರ ಕಪಾಳಮೋಕ್ಷ ಮಾಡುತ್ತಿರುವ ವೀಡಿಯೊ ವೈರಲ್ ಆಗಿದೆ. ಆಗಸ್ಟ್ 28 ರಂದು ವಿನೋದ್ ಅರ್ಗಿಲೆ ನೇತೃತ್ವದ ಎಂಎನ್‌ಎಸ್ ಕಾರ್ಯಕರ್ತರು ಪ್ರಚಾರ ಫಲಕಗಳಿಗೆ ಕಂಬವನ್ನು ಅಳವಡಿಸಿದ್ದಕ್ಕೆ ಮಹಿಳೆ ಪ್ರಕಾಶ್ ದೇವಿ ಆಕ್ಷೇಪಿಸಿದ್ದರು. ವೀಡಿಯೋದಲ್ಲಿ, ಕೆಲವರು ಅರ್ಗೈಲ್ ಅವರನ್ನು ಎಳೆದುಕೊಂಡು ಹೋಗುತ್ತಿದ್ದಾರೆ, … Continued