ಕಿಕ್ಕಿರಿದು ತುಂಬಿದ್ದ ಬಸ್‌ನಿಂದ ಕೆಳಕ್ಕೆ ಬಿದ್ದ ಶಾಲಾ ಬಾಲಕ ಪವಾಡ ಸದೃಶರೀತಿಯಲ್ಲಿ ಪಾರು | ವೀಕ್ಷಿಸಿ

ಕಿಕ್ಕಿರಿದು ತುಂಬಿದ್ದ ಬಸ್‌ನಿಂದ ಶಾಲಾ ವಿದ್ಯಾರ್ಥಿಯೊಬ್ಬರು ಹಿಡಿತ ಕಳೆದುಕೊಂಡು ಬೀಳುತ್ತಿರುವ ವೀಡಿಯೊವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಟ್ವಿಟರ್ ಪೋಸ್ಟ್ ಪ್ರಕಾರ, ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಟ್ವಿಟರ್ ಬಳಕೆದಾರರಾದ ಎ ಸೆಂಥಿಲ್ ಕುಮಾರ್ ಅವರು ಮೂಲತಃ ಹಂಚಿಕೊಂಡಿರುವ ಕಿರು ಕ್ಲಿಪ್, ಬಸ್‌ನ ಬಾಗಿಲಿನಿಂದ ನೇತಾಡುತ್ತಿರುವ ಕಾರಣ ಬಸ್ ಎಡಕ್ಕೆ ವಾಲಿರುವುದನ್ನು ತೋರಿಸಿದೆ. ಸ್ವಲ್ಪ … Continued

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ದಂಪತಿಗೆ ಜಾಮೀನು

ಚಿತ್ರದುರ್ಗ: ಅತ್ಯಾಚಾರ ಯತ್ನದ ದೂರಿನಲ್ಲಿ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ಅವರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್‌ ನ್ಯಾಯಾಲಯದ ಇಂದು, ಗುರುವಾರ ಜಾಮೀನು ಮಂಜೂರು ಮಾಡಿದೆ. ಮುರುಘಾ ಮಠದ ಆಡಳಿತಾಧಿಕಾರಿಯಾಗಿದ್ದ ಎಸ್. ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಹಾಸ್ಟೆಲ್ ವಾರ್ಡನ್ ಅತ್ಯಾಚಾರ ಯತ್ನದ ಪ್ರಕರಣ … Continued

ಹೀಗೂ ನಡೆಯಿತು ಮದುವೆ: ಮದುವೆಯಾಗಲು ನಿರಾಕರಿಸಿ ಓಡಿಹೋದ ವರನನ್ನು ಚೇಸ್‌ ಮಾಡಿ ಹಿಡಿದು ವಾಪಸ್‌ ಕರೆತಂದು ಮದುವೆಯಾದ ವಧು | ವೀಕ್ಷಿಸಿ

ಇತ್ತೀಚೆಗೆ ವೈರಲ್ ಆಗಿರುವ ವೀಡಿಯೊದಲ್ಲಿ ಮದುವೆಯ ದಿನದಂದು ವಧುವು ಓಡಿಹೋದ ವರನನ್ನು ಹೇಗೆ ಬೆನ್ನೆಟ್ಟಿದ್ದಾರೆ ಎಂಬುದನ್ನು ತೋರಿಸುತ್ತದೆ. ಮದುವೆ ಕಾರ್ಯಕ್ರಮದ ಕೊನೆಯ ಗಳಿಗೆಯಲ್ಲಿ ವರನು ಆಕೆಯನ್ನು ಮದುವೆಯಾಗಲು ನಿರಾಕರಿಸಿ ಓಡಿ ಹೋದ ನಂತರ ವಧುವೇ ವರನನ್ನು ಚೇಸ್ ಮಾಡಿ ಕರೆತಂದು ಮದುವೆಯಾದ ಘಟನೆ ನಡೆದಿದೆ. ಇದು ಬಿಹಾರದ ನವಾಡದ ಭಗತ್ ಸಿಂಗ್ ಚೌಕ್‌ನಲ್ಲಿ ಈ ಘಟನೆ … Continued

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಅವಕಾಶ ನೀಡಿದ್ದು, ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್‌ 30ರಂದು ಶ್ರೀಗಳು ಅರ್ಜಿ … Continued

ಭಾರತೀಯ ಗರ್ಭಿಣಿ ಪ್ರವಾಸಿ ಸಾವು: ಪೋರ್ಚುಗಲ್ ಆರೋಗ್ಯ ಸಚಿವರ ರಾಜೀನಾಮೆ

ಲಿಸ್ಬನ್: ಭಾರತೀಯ ಗರ್ಭಿಣಿ ಪ್ರವಾಸಿಯೊಬ್ಬರು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆಯಿಲ್ಲದೆ ಆಸ್ಪತ್ರೆಗಳ ನಡುವೆ ಸಾಗಾಟದ ಸಮಯದಲ್ಲಿ ಮೃತಪಟ್ಟ ನಂತರ ಪೋರ್ಚುಗಲ್‌ ನಲ್ಲಿ ತುರ್ತು ಪ್ರಸೂತಿ ಸೇವೆಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡುವ ನಿರ್ಧಾರಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಪೋರ್ಚುಗಲ್‌ನ ಆರೋಗ್ಯ ಸಚಿವ ಮಾರ್ಟಾ ಟೆಮಿಡೊ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಇದನ್ನು ಪ್ರಧಾನ ಮಂತ್ರಿ ಅಂಗೀಕರಿಸಿದ್ದಾರೆ ಎಂದು ಪೋರ್ಚುಗಲ್‌ನ … Continued

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸುಳಿವು ನೀಡಿದವರಿಗೆ 25 ಲಕ್ಷ ರೂ.ಗಳ ನಗದು ಬಹುಮಾನ ಘೋಷಿಸಿದ ಎನ್‍ಐಎ

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸುಳಿವು ಕೊಟ್ಟವರಿಗೆ 25 ಲಕ್ಷ ರೂ. ನಗದನ್ನು ಬಹುಮಾನವಾಗಿ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಘೋಷಿಸಿದೆ. ದಾವೂದ್‌ ಇಬ್ರಾಹಿಂ ಗ್ಯಾಂಗ್‌ಗೆ ಸಂಬಂಧಿಸಿದ ತನಿಖೆಯಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಗ್ಯಾಂಗ್‌ ಕಳ್ಳಸಾಗಣೆಗಾಗಿ ಘಟಕ ಸ್ಥಾಪಿಸಿದ್ದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದೆ. ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ಡ್ರಗ್ಸ್ ಮತ್ತು … Continued

ಕೆಎಸ್​ಆರ್​ಟಿಸಿ ಬಸ್​, ಎರಡು ಕಾರುಗಳ ನಡುವೆ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ವಿಜಯಪುರ: ಗಣೇಶ ಚತುರ್ಥಿಯ ದಿನವಾದ  ಬುಧವಾರ (ಆಗಸ್ಟ್‌ 31) ಸಂಜೆ  ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಣಂತಿ ಹಾಗೂ ಮೂರು ತಿಂಗಳು ಮಗು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ (25), … Continued

ಅಮೆರಿಕದ ವೈದ್ಯರಿಂದ ಪ್ರಧಾನಿ ಮೋದಿ, ಆಂಧ್ರ ಸಿಎಂ, ಗೌತಮ್ ಅದಾನಿ ವಿರುದ್ಧ ಮೊಕದ್ದಮೆ ದಾಖಲು

ವಾಷಿಂಗ್ಟನ್‌ : ಅಮೆರಿಕದ ವೈದ್ಯರಿಂದ ಪ್ರಧಾನಿ ಮೋದಿ, ಆಂಧ್ರ ಸಿಎಂ, ಗೌತಮ್ ಅದಾನಿ ವಿರುದ್ಧ ಮೊಕದ್ದಮೆ ದಾಖಲು ಭಾರತೀಯ ಮೂಲದ ಅಮೆರಿಕದ ರಿಚ್‌ಮಂಡ್ ಮೂಲದ ವೈದ್ಯ ಡಾ.ಲೋಕೇಶ್ ವುಯುರು ಅವರು ಪ್ರಧಾನಿ ನರೇಂದ್ರ ಮೋದಿ, ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಭ್ರಷ್ಟಾಚಾರ ಮತ್ತು ಪೆಗಾಸಸ್ … Continued

ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ:ವಾಣಿಜ್ಯ ಬಳಕೆಗಾಗಿ ಇರುವ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಇಂದಿನಿಂದ ಕಡಿತಗೊಳಿಸಲಾಗಿದೆ. ಪ್ರತಿ ಸಿಲಿಂಡರ್‌ಗಳಿಗೆ 91.50 ರೂಪಾಯಿಗಳಷ್ಟು ಕಡಿತಗೊಳಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ವೆಬ್‌ಸೈಟ್ ಪ್ರಕಾರ ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಈಗ ಅದರ ಹಿಂದಿನ ಬೆಲೆ 1,976.50 ಗೆ ಹೋಲಿಸಿದರೆ 1,885 ರೂಗಳಿಗೆ ಲಭ್ಯವಿದೆ.ಅದೇ ರೀತಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೋಲ್ಕತ್ತಾದಲ್ಲಿ … Continued

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ: ತರೂರ್, ತಿವಾರಿ ಅವರನ್ನು ನಿರ್ಲಕ್ಷಿಸಿದ ಎಐಸಿಸಿ; ಮತದಾರರ ಪಟ್ಟಿ ಸಾರ್ವಜನಿಕಗೊಳಿಸಲು ನಿರಾಕರಣೆ

ನವದೆಹಲಿ:  ಮುಂದಿನ ವಾರ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಮಾಡಲಾಗುತ್ತಿರುವ ವ್ಯವಸ್ಥೆಗಳನ್ನು ಪರಿಶೀಲಿಸಲು ಕೇರಳಕ್ಕೆ ಬಂದಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಯಾವುದೇ ಪಕ್ಷದ ಸದಸ್ಯರು ಮತದಾರರ ಪಟ್ಟಿಯ ನಕಲನ್ನು ಯಾವುದೇ ಪಿಸಿಸಿ ಕಚೇರಿಯಲ್ಲಿ ಪರಿಶೀಲಿಸಬಹುದು ಎಂದು ಹೇಳಿದರು. ಇದು ಆಂತರಿಕ ಕಾರ್ಯವಿಧಾನವಾಗಿದೆ ಮತ್ತು … Continued