ಮುರುಘಾ ಶರಣರನ್ನು ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮೊದಲ ಆರೋಪಿಯಾಗುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ   ಆದೇಶಿಸಿದೆ. ಪೋಕ್ಸೋ ಕೇಸ್​ನಲ್ಲಿ ಸ್ವಾಮೀಜಿಯನ್ನು ನಿನ್ನೆ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಮುರುಘಾ ಶರಣರನ್ನು ಸೆಪ್ಟೆಂಬರ್ 5ರಂದು ಮತ್ತೆ ಕೋರ್ಟ್ ಮುಂದೆ … Continued

2002ರ ಗುಜರಾತ್ ಗಲಭೆ ಪ್ರಕರಣ: ತೀಸ್ತಾ ಸೆತಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತೀಸ್ತಾ ಸೆತಲ್ವಾಡ್ ಅವರು ಗಲಭೆಗಳ ತನಿಖೆಗಾಗಿ ರಚಿಸಲಾದ ನಾನಾವತಿ ಆಯೋಗದ ಮುಂದೆ ಸಾಕ್ಷಿಗಳ ಸುಳ್ಳು ಹೇಳಿಕೆಗಳನ್ನು ಸೃಷ್ಟಿಸಿ ಅದನ್ನು ಸಲ್ಲಿಸಿದ ಆರೋಪ ಎದುರಿಸಿತ್ತಿದ್ದಾರೆ. ತೀಸ್ತಾ ಸೆತಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ … Continued

ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸಲು ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ. ಆರ್‌. ಶಾ ಮತ್ತು ಕೃಷ್ಣ ಮುರಾರಿ ನೇತೃತ್ವದ ಪೀಠವು ಈ ವಿಚಾರವನ್ನು ಪರಿಗಣಿಸಲು ಸಂಸತ್ತು ಸೂಕ್ತ ವೇದಿಕೆಯೇ ಹೊರತು ನ್ಯಾಯಾಲಯವಲ್ಲ ಎಂದು ಹೇಳಿ ವಜಾಗೊಳಿಸಿದೆ. ನಾವು ನಿಮ್ಮ … Continued

ಕೋವಿಶೀಲ್ಡ್ ಪಡೆದು ಮಗಳ ಸಾವು : 1000 ಕೋಟಿ ಪರಿಹಾರ ನೀಡುವಂತೆ ಕೋರಿ ಬಿಲ್‌ಗೇಟ್ಸ್ ವಿರುದ್ಧ ತಂದೆಯ ಕಾನೂನು ಹೋರಾಟ

ಮುಂಬೈ: ಸೀರಂ ಇನ್ಸ್ಟಿಟ್ಯೂಟ್‌(SII)ನ ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮಗಳಿಂದಾಗಿ ತನ್ನ ಮಗಳು ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್‌ಗೇಟ್ಸ್‌‌ಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರಾದ ದಿಲೀಪ್ ಲುನಾವತ್ ಅವರು ಕೋವಿಡ್-19 ವಿರುದ್ಧ ಲಸಿಕೆಯನ್ನು ತಯಾರಿಸುವಲ್ಲಿ SII ಯ … Continued

ಮುರುಘಾ ಶ್ರೀಗಳ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರರಕರಣ: ಎರಡನೇ ಆರೋಪಿ ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ಬಂಧನ

ಚಿತ್ರದರ್ಗ : ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾದ ಬೆನ್ನಲ್ಲೇ ಇದೀಗ ಎರಡನೇ ಆರೋಪಿಯನ್ನು ಬಂಧಿಸಲಾಗಿದೆ. ಮಠದ ಹಾಸ್ಟೆಲ್ ವಾರ್ಡನ್ ಆಗಿರುವ ರಶ್ಮಿ ಅವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು, ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವಾರ್ಡನ್ ರಶ್ಮಿ ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ … Continued

ವಿಶ್ವದ ಅತಿ ದೊಡ್ಡ ಕಾಫಿ ಉತ್ಪನ್ನ ತಯಾರಕ ಕಂಪನಿ ಸ್ಟಾರ್‌ಬಕ್ಸ್‌ಗೆ ನೂತನ ಸಿಇಒ ಆಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ನೇಮಕ

ವಾಷಿಂಗ್ಟನ್: ವಿಶ್ವದ ಅತಿ ದೊಡ್ಡ ಕಾಫಿ ಉತ್ಪನ್ನ ಕಂಪನಿ ಸ್ಟಾರ್‌ಬಕ್ಸ್‌ಗೆ ಸ್ಟಾರ್‌ಬಕ್ಸ್ ಕಾರ್ಪ್ ಗುರುವಾರ ತನ್ನ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಲಕ್ಷ್ಮಣ ನರಸಿಂಹನ್ ಅವರನ್ನು ನೇಮಿಸಿದೆ. ಈ ಹಿಂದೆ ಸಿಇಒ ಲಕ್ಷ್ಮಣ್ ನರಸಿಂಹನ್ ಅವರು ರೆಕಿಟ್ ಕಂಪನಿಯ ಆಗಿದ್ದರು. ಪೆಪ್ಸಿಕೊದ ಜಾಗತಿಕ ಮುಖ್ಯ ವಾಣಿಜ್ಯ ಅಧಿಕಾರಿಯಾಗಿಯೂ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಈಗ ಜಾಗತಿಕ ಕಾಫಿ … Continued

ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಮತ್ತೊಂದು ಹೆಜ್ಜೆ: ಮೊದಲ ಸ್ವದೇಶಿ ನಿರ್ಮಿತ ಯುದ್ಧ ನೌಕೆಗೆ ಐಎನ್‌ಎಸ್ ವಿಕ್ರಾಂತಕ್ಕೆ ಪ್ರಧಾನಿ ಮೋದಿ ಚಾಲನೆ

ಕೊಚ್ಚಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಭಾರತದ ಮೊದಲ ಸ್ವದೇಶಿ ವಿನ್ಯಾಸ ಮತ್ತು ನಿರ್ಮಿಸಿದ ವಿಮಾನವಾಹಕ ನೌಕೆ INS ವಿಕ್ರಾಂತಕ್ಕೆ ಚಾಲನೆ ನೀಡಿದರು. ಇದು ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಮತ್ತೊಂದು ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ. ಕೇರಳದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಐಎನ್‌ಎಸ್ ವಿಕ್ರಾಂತಕ್ಕೆ ಚಾಲನೆ … Continued

ಲಂಡನ್ನಿನ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್‌ಗೆ ಬಸವರಾಜ ಹೊರಟ್ಟಿ ಸೇರ್ಪಡೆ

ಹುಬ್ಬಳ್ಳಿ: ವಿಧಾನಪರಿಷತ್ತಿಗೆ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಐತಿಹಾಸಿಕ ದಾಖಲೆ ಮಾಡಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಲಂಡನ್ನಿನ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್‌ ಸಂಸ್ಥೆಯವರು ದಾಖಲೆಯ ದೃಢೀಕರಣ ಪ್ರಮಾಣಪತ್ರ ನೀಡಿದ್ದಾರೆ ಎಂದು ಡಾ.ಬಸವರಾಜ ಧಾರವಾಡ ತಿಳಿಸಿದ್ದಾರೆ. 1980ರಿಂದ ವಿಧಾನಪರಿಷತ್ತಿಗೆ ಒಂದೇ ಕ್ಷೇತ್ರದಿಂದ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಬಸವರಾಜ ಹೊರಟ್ಟಿ ದಾಖಲೆ … Continued

ಎಸ್​ಡಿಎಂ ಸಂಸ್ಥೆಯ ಉಪಾಧ್ಯಕ್ಷ, ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ.ವಜ್ರಕುಮಾರ ಇನ್ನಿಲ್ಲ

ಧಾರವಾಡ: ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ಎಸ್​ಡಿಎಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಡಾ. ನ. ವಜ್ರಕುಮಾರ ಇಂದು, ಶುಕ್ರವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಹಲವಾರು ತಿಂಗಳಿಂದ‌ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೂಲತಃ ಉಡುಪಿ ತಾಲೂಕು ಯರ್ಮಾಳ ಗ್ರಾಮದವರಾಗಿದ್ದ ಅವರು 1973ರಲ್ಲಿ ಧಾರವಾಡಕ್ಕೆ ಆಗಮಿಸಿದ್ದರು. ಧಾರವಾಡ ಯಾಲಕ್ಕಿ … Continued

ಪಂಜಾಬ್‌ನಲ್ಲಿ ಆಪ್‌ ಶಾಸಕಿ ಬಲ್ಜಿಂದರ್‌ ಕೌರ್‌ ಮೇಲೆ ಹಲ್ಲೆ : ವೀಡಿಯೊ ವೈರಲ್‌

ದೇಶವು ಮಹಿಳೆಯರ ವಿರುದ್ಧದ ಅಪರಾಧಗಳ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿರುವಾಗ, ಪಂಜಾಬಿನ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕಿ ಬಲ್ಜಿಂದರ್ ಕೌರ್ ಅವರು ಪತಿಯಿಂದ ಹಲ್ಲೆಗೊಳಗಾಗುತ್ತಿರುವುದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವೀಡಿಯೊದಲ್ಲಿ ಕಂಡುಬಂದಿದೆ. ಶಾಸಕಿ ಬಲ್ಜಿಂದರ್ ಕೌರ್ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಇದು ತೀವ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ತನ್ನನ್ನು ಸುತ್ತುವರಿದ ಪುರುಷರ ಗುಂಪಿನೊಂದಿಗೆ ಶಾಸಕರು ತೀವ್ರ … Continued