ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ ಪ್ರದೇಶದಲ್ಲಿ 2589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಜ್ಯ … Continued

ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ : ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ನಿನ್ನೆ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ ನಂತರ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಶುಕ್ರವಾರ ಮಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್ ಮೈದಾನದಲ್ಲಿ 3೮೦೦ ಸಾವಿರ ಕೋಟಿ ರೂ.ಗಳಷ್ಟು ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸ ನಡೆಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ … Continued

ಜನನದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿಗೆ 60 ದಿನಗಳ ವಿಶೇಷ ಹೆರಿಗೆ ರಜೆ: ಕೇಂದ್ರ

ನವದೆಹಲಿ: ಜನನದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಎಲ್ಲಾ ಮಹಿಳಾ ಕೇಂದ್ರ ಸರ್ಕಾರಿ ನೌಕರರು 60 ದಿನಗಳ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಶುಕ್ರವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ತಾಯಿಯ ಜೀವನದ ಮೇಲೆ ದೂರಗಾಮಿ ಪರಿಣಾಮ ಬೀರುವ ಮಗುವಿನ ಜನನದ ನಂತರ ಅಥವಾ ಮಗುವಿನ ಮರಣದ ಕಾರಣದಿಂದ … Continued

ಸಮಸ್ಯೆ ಹೇಳಲು ಬಂದ ಮಹಿಳೆಗೆ ನಿಂದಿಸಿ, ದರ್ಪ ತೋರಿದ ಶಾಸಕ ಲಿಂಬಾವಳಿ: ಪ್ರಶ್ನಿಸಿದ್ದಕ್ಕೆ ಮಹಿಳೆ ಪೊಲೀಸರ ವಶಕ್ಕೆ: ವೀಡಿಯೊ ವೈರಲ್‌

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತೊಮ್ಮೆ ವಿವಾದಕ್ಕೀಡಾಗಿದ್ದು, ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದು,  ವಾಪಸ್ ಕಳುಹಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಾಣಿಜ್ಯ ಕಟ್ಟಡದ ಕಾಂಪೌಂಡ್ ಗೋಡೆಯನ್ನು ಬುಲ್ಡೋಜರ್ ಮಾಡಿತು, ಮಳೆ ನೀರು ಹರಿದುಹೋಗುವ ಸ್ಪೂಟ್ ಮೇಲೆ … Continued

ಸಿಎಂಗೆ ಪತ್ರ ಬರೆದ ಐಟಿ ಕಂಪನಿಗಳ ಸಂಘ: ಮೂಲಸೌಕರ್ಯ ಸರಿಪಡಿಸದಿದ್ದರೆ ಸ್ಥಳಾಂತರಿಸುವ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳ ಮೇಲೆ ಅವಾಂತರಗಳು ಜನಜೀವನದ ಮೇಲೆ ಪರಿಣಾಮ ಬೀರುತ್ತಿವೆ. ಜನರ ಜೊತೆಗೆ ಈಗ ದೊಡ್ಡದೊಡ್ಡ ಐಟಿ ಕಂಪನಿಗಳು ಕೂಡ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳಿಂದಾಗಿ ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ORRCA), … Continued

ಪರಾವಲಂಬಿ, ಆಕ್ರಮಣ ಮಾಡುವುದನ್ನು ನಿಲ್ಲಿಸಿ ’: ಪೋಲೆಂಡ್‌ನಲ್ಲಿ ಭಾರತೀಯನ ವಿರುದ್ಧ ಅಮೆರಿಕನ್ ಪ್ರವಾಸಿಗನ ಜನಾಂಗೀಯ ವಾಗ್ದಾಳಿ | ವೀಕ್ಷಿಸಿ

ಅಮೆರಿಕದಲ್ಲಿ ಭಾರತೀಯರ ಮೇಲೆ ಒಂದರ ಹಿಂದೊಂದು ಜನಾಂಗೀಯ ದಾಳಿಯ ನಂತರ, ಪೋಲೆಂಡ್‌ನ ರಾಜಧಾನಿ ವಾರ್ಸಾದಲ್ಲಿ ಭಾರತೀಯನ ವಿರುದ್ಧ ಅಮೇರಿಕನ್ ವ್ಯಕ್ತಿಯೊಬ್ಬನ ಜನಾಂಗೀಯ ನಿಂದನೆ ಮಾಡಿದ ಹೊಸ ವೀಡಿಯೊ ಕಾಣಿಸಿಕೊಂಡಿದೆ. ದಿನಾಂಕವಿಲ್ಲದ ಈ ವೀಡಿಯೊದಲ್ಲಿ, ಒಬ್ಬ ಬಿಳಿಯ ವ್ಯಕ್ತಿ, ಅಮೆರಿಕನ್ ಪ್ರವಾಸಿ, ಅನುಮತಿಯಿಲ್ಲದೆ ಭಾರತೀಯ ವ್ಯಕ್ತಿಯನ್ನು ಚಿತ್ರೀಕರಿಸಲು ಪ್ರಾರಂಭಿಸುತ್ತಾನೆ ಮತ್ತು ಭಾರತೀಯನಿಗೆ ಜನಾಂಗೀಯ ಪ್ರೇರಿತ ಪ್ರಶ್ನೆಗಳನ್ನು ಕೇಳುತ್ತಾನೆ, … Continued

ಮಣಿಪುರದಲ್ಲಿ ನಿತೀಶಕುಮಾರ್ ಜೆಡಿಯುಗೆ ಹಿನ್ನಡೆ: 6 ಶಾಸಕರ ಪೈಕಿ ಐವರು ಬಿಜೆಪಿಗೆ ಸೇರ್ಪಡೆ

ಮಣಿಪುರದ ಆರು ಜನತಾ ದಳ (ಯುನೈಟೆಡ್) ಶಾಸಕರಲ್ಲಿ ಐವರು ಶುಕ್ರವಾರ ಬಿಜೆಪಿಯೊಂದಿಗೆ ವಿಲೀನಗೊಂಡಿದ್ದಾರೆ. ನಿತೀಶ್ ಕುಮಾರ್ ಅವರ ಪಕ್ಷವು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮೈತ್ರಿಯಿಂದ ಹೊರನಡೆದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಪಾಟ್ನಾದಲ್ಲಿ ಬಿಜೆಪಿ ಸಂಘಟನೆಯ ನಿರ್ಣಾಯಕ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಮುಂಚಿತವಾಗಿ ಬಿಜೆಪಿಗೆ ಸೇರ್ಪಡೆಗೊಂಡ ಜೆಡಿಯು … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್‌ 6ರ ವರೆಗೆ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್‌ 6ರವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್‌ 6ರ ವರೆಗೆ ಮಳೆಯಾಗಲಿದೆ. ಮುಂದಿನ 4 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ … Continued

ರಾಜ್ಯದ 31 ಪ್ರಾಥಮಿಕ, ಹೈಸ್ಕೂಲ್ ಶಿಕ್ಷಕರು, 10 ಕಾಲೇಜು ಉಪನ್ಯಾಸಕರಿಗೆ `ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟ : ಯಾವ ಜಿಲ್ಲೆಯ ಯಾರಿಗೆ ಪ್ರಶಸ್ತಿ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕರ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಬಾರಿ 20 ಪ್ರಾಥಮಿಕ ಹಾಗೂ 11 ಪ್ರೌಢ ಶಾಲಾ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಇಬ್ಬರು ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ … Continued