ಶಿಕ್ಷಣ ಇಲಾಖೆ ಭ್ರಷ್ಟಾಚಾರದ ದೂರುಗಳ ತನಿಖೆಗೆ ಆಯೋಗ ರಚನೆಗೆ ಚಿಂತನೆ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ದೂರುಗಳನ್ನು ಸ್ವೀಕರಿಸಲು ಹಾಗೂ ತನಿಖೆ ನಡೆಸಲು ಪ್ರತ್ಯೇಕ ಆಯೋಗ ರಚಿಸಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಆಯೋಗ ರಚನೆ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಚರ್ಚಿಸಿದ … Continued

ಪ್ರವಾಹಕ್ಕೆ ಸಿಲುಕಿದ ಕರ್ನಾಟಕ, ಕೇರಳ: ಬೆಂಗಳೂರಲ್ಲಿ ಜನಜೀವನವೇ ತಲ್ಲಣ; ಮತ್ತೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಭಾರತ ಹವಾಮಾನ ಇಲಾಖೆ (IMD) ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಸೆಪ್ಟೆಂಬರ್ 8 ಮತ್ತು 9 ರಂದು ಭಾರಿ ಮಳೆ, ಗುಡುಗು ಮತ್ತು ಸಿಡಿಲಿನ ಮುನ್ಸೂಚನೆ ನೀಡಿದೆ. ಏತನ್ಮಧ್ಯೆ, ಕೇರಳ, ಲಕ್ಷದ್ವೀಪ, ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶ ಸೆಪ್ಟೆಂಬರ್ 6, 7 ಮತ್ತು 9 ರಂದು ‘ಅತಿಯಾದ ಭಾರೀ ಮಳೆ’ಗೆ ಸಾಕ್ಷಿಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. … Continued

ಮಳೆ ಹಾನಿ ಅಧ್ಯಯನಕ್ಕೆ ಕೇಂದ್ರದಿಂದ 3 ತಂಡಗಳು ; ಸೆಪ್ಟೆಂಬರ್‌ 7ರಿಂದ ಬಾಧಿತ ಜಿಲ್ಲೆಗಳಿಗೆ ಭೇಟಿ

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಆಗಿರುವ ಹಾನಿ ಬಗ್ಗೆ ಅಧ್ಯಯನ ನಡೆಸಲು ಕೇಂದ್ರದ ಹಿರಿಯ ಅಧಿಕಾರಿಗಳ ಮೂರು ತಂಡಗಳು ಬರಲಿದ್ದು, ಸೆಪ್ಟೆಂಬರ್‌ 7 ರಿಂದ 9ರ ವರೆಗೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ. ಮಾಧ್ಯಮದವರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ, ಜುಲೈ ಮತ್ತು ಆಗಸ್ಟ್‌ನಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಬೆಳೆ ನಷ್ಟ ಮತ್ತು … Continued

14,500 ಶಾಲೆಗಳ ಅಭಿವೃದ್ಧಿ, ಉನ್ನತೀಕರಣ: ಶಿಕ್ಷಕರ ದಿನದಂದು ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಶಿಕ್ಷಕರ ದಿನಾಚರಣೆ ದಿನದಂದು ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ (PM-SHRI) ಯೋಜನೆಯಡಿ ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಶಿಕ್ಷಕರ ದಿನಾಚರಣೆ ಈ ದಿನ ಪ್ರಧಾನಿ ಮಂತ್ರಿ ರೈಸಿಂಗ್ ಇಂಡಿಯಾ ಯೋಡನೆ ಅಡಿಯಲ್ಲಿ ಭಾರತದ 14,500 ಶಾಲೆಗಳ ಅಭಿವೃದ್ಧಿ … Continued

ಭಾರತದ ಅತಿದೊಡ್ಡ ಕಾರು ಕಳ್ಳನ ಬಂಧನ: ಈತ ಕದ್ದಿದ್ದು ಬರೋಬ್ಬರಿ 5,000 ಕಾರುಗಳು…!

ನವದೆಹಲಿ: “ಭಾರತದ ಅತಿದೊಡ್ಡ ಕಾರು ಕಳ್ಳ” ಅನಿಲ್ ಚೌಹಾಣ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅನಿಲ್ ಚೌಹಾಣ್ (52) ಕಾರು ಕಳ್ಳರ ತಂಡದ ಕಿಂಗ್ ಪಿನ್. ಈತನ ವಿರುದ್ಧ 180 ಪ್ರಕರಣಗಳು ದಾಖಲಾಗಿವೆ. ಒಂದಲ್ಲ, ಹತ್ತಲ್ಲ, ನೂರಲ್ಲ… ಈತನ ಮೇಲೆ ಬರೋಬ್ಬರಿ 5,000 ಕಾರುಗಳನ್ನು ಕದ್ದ ಆರೋಪವಿದೆ..! ಬಂಧನದ ಸಮಯದಲ್ಲಿ, ಪೊಲೀಸರು ಆರು ದೇಶ ನಿರ್ಮಿತ … Continued

ಧಾರವಾಡ: ಸೆಪ್ಟೆಂಬರ್‌ 7ರಂದು ಡಾ. ವಜ್ರಕುಮಾರಗೆ ನುಡಿನಮನ

ಧಾರವಾಡ: ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳು ಹಾಗೂ ಎಸ್‌ಡಿಎಂ ಸಂಸ್ಥೆ ಉಪಾಧ್ಯಕ್ಷರಾಗಿದ್ದ ಡಾ. ನ. ವಜ್ರಕುಮಾರ ಅವರು ಸೆಪ್ಟೆಂಬರ್‌ 2ರಂದು ನಿಧನರಾಗಿದ್ದು, ಶಿಕ್ಷಣ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ನೀಡಿದ ಅವರಿಗೆ ಧಾರವಾಡದಲ್ಲಿ ಸೆಪ್ಟೆಂಬರ್‌ 7ರಂದು ಬೆಳಿಗ್ಗೆ 9:30ಕ್ಕೆ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನುಡಿನಮನ ಕಾರ್ಯಕ್ರಮ ವಿದ್ಯಾಗಿರಿಯ ಜೆಎಸ್‌ಎಸ್ ಕ್ಯಾಂಪಸ್‌ನಲ್ಲಿರುವ ಸನ್ನಿಧಿ ಕಲಾಕ್ಷೇತ್ರದಲ್ಲಿ … Continued

ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್‌ ಮಾಜಿ ರಾಷ್ಟ್ರೀಯ ವಕ್ತಾರ ಬ್ರಿಜೇಶ್‌ ಕಾಳಪ್ಪ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರ ಹಾಗೂ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಅವರು ಆಮ್‌ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು. ಬೆಂಗಳೂರಿನ ಹೊಟೇಲ್‌ ಪರಾಗ್‌ನಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಎಪಿಯ ಕರ್ನಾಟಕ ಉಸ್ತುವಾರಿ ದಿಲೀಪ್‌ ಪಾಂಡೆ ಅವರು ಬ್ರಿಜೇಶ್‌ ಕಾಳಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ … Continued

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ಇಂದು, ಸೋಮವಾರ ಮಧ್ಯಾಹ್ನ 1:30ಕ್ಕೆ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಗಳಿದ್ದ ಅವರು ಅಲ್ಪ ಕಾಲದ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಸಿದ್ಧರದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಆರಂಭಿಸಿದ್ದ ಅವರು ಶಿಕ್ಷಕರನ್ನು ಸಂಘಟಿಸಿದ್ದರು. ತಾಲೂಕಾ ಅಭಿವೃದ್ಧಿ ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದರು‌. 1983 … Continued

ಹಿಜಾಬ್ ಪ್ರಕರಣ: ವಿದ್ಯಾರ್ಥಿಗಳು ಮಿನಿ, ಮಿಡಿ ಅಥವಾ ಅವರಿಗೆ ಬೇಕಾದದ್ದು ಧರಿಸಿ ಬರಬಹುದೇ ಎಂದು ಅರ್ಜಿದಾರರಿಗೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ನಿಗದಿತ ಸಮವಸ್ತ್ರ ಇರುವಂತಹ ಸರ್ಕಾರಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ವಸ್ತ್ರಗಳನ್ನು ಧರಿಸಿ ಬರಬಹುದೇ ಎಂದು ಕರ್ನಾಟಕದ ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧಿಸಿದ್ದನ್ನು ಪ್ರಶ್ನಿಸಿದ್ದ ಮೇಲ್ಮನವಿದಾರರನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿತು. ಕಾಲೇಜುಗಳಿಗೆ ಸಮವಸ್ತ್ರವನ್ನು ಸೂಚಿಸುವಂತೆ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ಆದೇಶ ಶಿಕ್ಷಣ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದು ಕೂಡ … Continued

ರಾಜಪಥ, ಸೆಂಟ್ರಲ್ ವಿಸ್ಟಾ ಲಾನ್‌ ಹೆಸರು ಬದಲಾಯಿಸಿದ ಕೇಂದ್ರ : ಕರ್ತವ್ಯ ಪಥ ಎಂದು ಮರುನಾಮಕರಣ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಕೇಂದ್ರವು ರಾಜಪಥ ಮತ್ತು ಸೆಂಟ್ರಲ್ ವಿಸ್ಟಾ ಹುಲ್ಲುಹಾಸುಗಳನ್ನು ಕರ್ತವ್ಯ ಪಥ ಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ಪ್ರಕಟಿಸಿದೆ. ಈ ಮಾರ್ಗವು ರೈಸಿನಾ ಹಿಲ್‌ನಲ್ಲಿರುವ ರಾಷ್ಟ್ರಪತಿ ಭವನದಿಂದ ವಿಜಯ್ ಚೌಕ್ ಮತ್ತು ಇಂಡಿಯಾ ಗೇಟ್ ಮೂಲಕ ದೆಹಲಿಯ ರಾಷ್ಟ್ರೀಯ ಕ್ರೀಡಾಂಗಣದ ವರೆಗೆ ಸಾಗುತ್ತದೆ. ದೇಶದಲ್ಲಿ ಬ್ರಿಟಿಷ್ ವಸಾಹತುಗಳ ಅವಶೇಷಗಳನ್ನು ತೆಗೆದುಹಾಕುವ ಉದ್ದೇಶದಿಂದ ಈ … Continued