ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಭೇಟಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಯೋಗಕ್ಷೇಮ ವಿಚಾರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಹುಭಾಷಾ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರು ನೆಲಮಂಗಲದ … Continued

ನಾನು ಬಿಜೆಪಿ ಸೇವಕನೆಂಬಂತೆ ಆಹ್ವಾನಿಸಲಾಗಿದೆ…: ನೇತಾಜಿ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಹಾಜರಾಗಲ್ಲ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಸರಿಯಾದ ಕ್ರಮದಲ್ಲಿ ಆಹ್ವಾನಿಸಿದ ಕಾರಣ ಇಂದು ದೆಹಲಿಯಲ್ಲಿ ನೇತಾಜಿ ಪ್ರತಿಮೆ ಉದ್ಘಾಟನೆಗೆ ಹಾಜರಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಂದಿನ ಕಾರ್ಯಕ್ರಮದ ಬಗ್ಗೆ ತಿಳಿಸುವ ಅಧಿಕಾರಶಾಹಿಯಿಂದ ನಿನ್ನೆ ಪತ್ರ ಬಂದಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಿನ್ನೆ ಸಂಜೆ ನನಗೆ ಅಧಿಕಾರಿಯಿಂದ ಪತ್ರ ಬಂದಿದೆ. ಗುರುವಾರ 7 ಗಂಟೆಗೆ ನೇತಾಜಿ … Continued

ಬಸ್ ಏರಲು ಯತ್ನಿಸಿದ ಯುವಕನನ್ನು ಒದ್ದು ರಸ್ತೆಗೆ ಬೀಳಿಸಿದ ಸಾರಿಗೆ ಸಂಸ್ಥೆ ನಿರ್ವಾಹಕ: ದೃಶ್ಯ ಕ್ಯಾಮರಾದಲ್ಲಿ ಸೆರೆ

ಮಂಗಳೂರು: ಸರ್ಕಾರಿ ಬಸ್ ಏರಲು ಯತ್ನಿಸಿದ ಯುವಕನನ್ನು ಕೆಎಸ್ಆರ್‌ಟಿಸಿ ನಿರ್ವಾಹಕರೊಬ್ಬರು ಕಾಲಿಂದ ಒದ್ದು ಬಸ್‌ನಿಂದ ಹೊರಗೆ ಹಾಕಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನ ಕಪಾಳಕ್ಕೆ ಹೊಡೆದ ನಿರ್ವಾಹಕ ಹೊಡೆದು, ಕಾಲಿಂದ ಒದ್ದಿದ್ದಾನೆ. ಒದ್ದ ರಭಸಕ್ಕೆ ಪ್ರಯಾಣಿಕ ಬಸ್‌ನಿಂದ … Continued

31,000 ವರ್ಷಗಳ ಹಿಂದೆಯೇ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಕಾಲು ಕತ್ತರಿಸಿ ತೆಗೆದ ಪೂರ್ವ-ಐತಿಹಾಸಿಕ ಮಾನವ…! ಅಸ್ಥಿಪಂಜರದ ಮೇಲಿನ ಸಂಶೋಧನೆಯಲ್ಲಿ ಬಹಿರಂಗ

31,000 ವರ್ಷಗಳ ಹಿಂದೆಯೇ ಮನುಷ್ಯನಿಗೆ ಅಂಗಚ್ಛೇದನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಂಬುದರ ಬಗ್ಗೆ ಪುರಾತತ್ತ್ವಜ್ಞರು ಈಗ ಪುರಾವೆಗಳನ್ನು ಕಂಡುಕೊಂಡಿದ್ದಾರೆ…! ಇದು ಈವರೆಗೆ ಪತ್ತೆಯಾದ ವಿಶ್ವದ ಅತ್ಯಂತ ಹಳೆಯ ಶಸ್ತ್ರಚಿಕಿತ್ಸೆ ಎಂದು ಹೇಳಲಾಗಿದೆ. ಇಂಡೋನೇಷ್ಯಾದ ಗುಹೆಯೊಂದರಲ್ಲಿ ಕಂಡುಬಂದ ಯುವ ವಯಸ್ಕ ವ್ಯಕ್ತಿಯ ಅಸ್ಥಿಪಂಜರವು ಅದರ ಎಡ ಪಾದವನ್ನು ಕಳೆದುಕೊಂಡಿದೆ ಮತ್ತು ಅದರ ಭಾಗವನ್ನು ಅಂಗಚ್ಛೇದನದ ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿದೆ … Continued

ಇಂಡಿಯಾ ಗೇಟ್ ಬಳಿ ಸ್ಥಾಪಿಸುವ ನೇತಾಜಿ ಸುಭಾಸ್‌ಚಂದ್ರ ಬೋಸ್‌ ಪ್ರತಿಮೆ ಕೆತ್ತಲು ಶಿಲ್ಪಿಗಳಿಗೆ ಬೇಕಾಯ್ತು 26,000 ತಾಸುಗಳು : ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಒಂದು ದಿನ ಮುಂಚಿತವಾಗಿ, ಶಿಲ್ಪಿಗಳ ತಂಡವು 28 ಅಡಿ ರಚನೆಯನ್ನು ಕೆತ್ತಲು 26,000 ಮಾನವ ಗಂಟೆಗಳನ್ನು ತೆಗೆದುಕೊಂಡಿದೆ ಎಂದು ಸಂಸ್ಕೃತಿ ಸಚಿವಾಲಯ ಬುಧವಾರ ಹೇಳಿದೆ. 65 ಮೆಟ್ರಿಕ್ ಟನ್ ತೂಕದ ಪ್ರತಿಮೆಯನ್ನು ತಯಾರಿಸಲು 280 ಮೆಟ್ರಿಕ್ ಟನ್ … Continued

ಬದಲಾಗುತ್ತಿರುವ ಮಳೆಯ ಮಾದರಿ ಬಗ್ಗೆ ಅಧ್ಯಯನ ಮಾಡುವಂತೆ ಕೇಂದ್ರ ತಂಡಕ್ಕೆ ಮನವಿ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿನ ವಿಚಿತ್ರ ಮಳೆಯ ಬಗ್ಗೆ ಅಧ್ಯಯನ ನಡೆಸುವಂತೆ ಮಳೆ ಹಾನಿಯ ಅಂದಾಜಿಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮನವಿ ಮಾಡಿದ್ದಾರೆ. ರಾಜ್ಯದ ಬಹುತೇಕ ಕೆರೆಗಳು ತುಂಬಿ ತುಳುಕುತ್ತಿದ್ದು, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ವಿಶೇಷ ಹಣ ಬಿಡುಗಡೆಗೆ ಶಿಫಾರಸು ಮಾಡುವಂತೆ ತಂಡಕ್ಕೆ ಅವರು ಮನವಿ ಮಾಡಿದರು. ರಾಜ್ಯ … Continued

ಇಸ್ಲಾಂಗೆ ಮತಾಂತರವಾಗಿ ನನ್ನನ್ನು ಮದ್ವೆಯಾಗು, ಇಲ್ಲದಿದ್ರೆ ….: ವಿದ್ಯಾರ್ಥಿನಿಗೆ ಯುವಕನಿಂದ ಬೆದರಿಕೆ

ಭೋಪಾಲ್: ಮಧ್ಯಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ನಂತರ ಇಸ್ಲಾಂಗೆ ಮತಾಂತರಗೊಂಡು ಮದುವೆಯಾಗದಿದ್ದರೆ ಆಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. 22 ವರ್ಷದ ಮೋನು ಮನ್ಸೂರಿ ಎಂಬಾತ19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಅಡ್ಡಗಟ್ಟಿ ಆಕೆಯ ಮೇಲೆ ಹೂವಿನ ಮಳೆಗರೆದಿದ್ದಾನೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಈ ವರ್ಷದ ಜನವರಿಯಲ್ಲಿ … Continued

ಟಿ-20 ಏಷ್ಯಾ ಕಪ್‌: ಪಾಕಿಸ್ತಾನವು ಅಫ್ಘಾನಿಸ್ತಾನ ಸೋಲಿಸಿದ ನಂತರ ಕ್ರೀಡಾಂಗಣದಲ್ಲಿ ಕುರ್ಚಿಗಳಿಂದ ಪರಸ್ಪರ ಹೊಡೆದಾಡಿಕೊಂಡ ಅಭಿಮಾನಿಗಳು | ವೀಕ್ಷಿಸಿ

ಟಿ-20  ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್‌ನಲ್ಲಿ ಸೋತ ನಂತರ ನಿರಾಶೆಗೊಂಡ ಅಫ್ಘಾನಿಸ್ತಾನ ಕ್ರಿಕೆಟ್ ಅಭಿಮಾನಿಗಳು ಕ್ರೀಡಾಂಗಣವನ್ನು ಧ್ವಂಸಗೊಳಿಸಿದರು, ನಂತರ, ಪಾಕಿಸ್ತಾನದ ಅಭಿಮಾನಿಗಳ ಮೇಲೆ ಕುರ್ಚಿಗಳನ್ನು ಎಸೆದ ಘಟನೆ ಬುಧವಾರ ರಾತ್ರಿ ನಡೆದಿದೆ. ನಂತರ ಕ್ರೀಡಾಂಗಣದ ಆವರಣದ ಹೊರಗೆ ಹೊಡೆದಾಡಿಕೊಂಡಿದ್ದಾರೆ. ಬುಧವಾರದ ಪಂದ್ಯವು ಅಫ್ಘಾನಿಸ್ತಾನವನ್ನು ಪಂದ್ಯಾವಳಿಯಿಂದ ಹೊರಹಾಕಿತು. ಪಂದ್ಯದ 19ನೇ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 11ರ ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಭಾಗದಲ್ಲೂ ಮುಂದಿನ 4 ದಿನಗಳ ಕಾಲ (ಸೆಪ್ಟೆಂಬರ್‌ 11) ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡು ಭಾಗಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ … Continued

ಅಯ್ಯೋ ದೇವ್ರೆ….ಮಹಿಳೆಯ ಕಿವಿಯೊಳಗೆ ಸೇರಿಕೊಂಡ ಹಾವು : ವೈದ್ಯರು ಹೊರತೆಗೆದಿದ್ದು ಹೇಗೆ..? ವೀಕ್ಷಿಸಿ

ಕೆಲವೊಮ್ಮೆ ನಾವು ಸಾಮಾಜಿಕ ಮಾಧ್ಯಮದಲ್ಲಿ ವಿಚಿತ್ರ ಘಟನೆಗಳನ್ನು ನೋಡುತ್ತಿರುತ್ತೇವೆ, ಇಂತಹದ್ದೇ ಒಂದು ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಇದರಲ್ಲಿ ಮಹಿಳೆಯೊಬ್ಬರ ಕಿವಿಯ ಒಳಗೆ ಹಾವು ಸೇರಿಕೊಂಡಿರುವುದು ಈಗ ವೈರಲ್‌ ಆಗಿದೆ. ಇದು ನಂಬಲು ಅಸಾಧ್ಯವಾದರೂ, ನಡೆದಿದೆ. ತನ್ನ ಕಿವಿಗೆ ಏನೋ ಬಿದ್ದಿದೆ ಎಂದು ತಿಳಿದ ತಕ್ಷಣ ಹುಡುಗಿ ವೈದ್ಯರ ಬಳಿಗೆ ಹೋಗಿದ್ದಾಳೆ. ಆದರೆ … Continued