ವಿವಿಧ ರಾಜ್ಯಗಳಿಗೆ ಹೊಸ ಉಸ್ತುವಾರಿಗಳನ್ನು ಘೋಷಿಸಿದ ಬಿಜೆಪಿ

ನವದೆಹಲಿ: ಮಾಜಿ ಕೇಂದ್ರ ಸಚಿವರಾದ ಪ್ರಕಾಶ ಜಾವಡೇಕರ್ ಮತ್ತು ಮಹೇಶ್ ಶರ್ಮಾ ಅವರಲ್ಲದೆ ಮಾಜಿ ಮುಖ್ಯಮಂತ್ರಿಗಳಾದ ವಿಜಯ್ ರೂಪಾನಿ ಮತ್ತು ಬಿಪ್ಲಬ್ ಕುಮಾರ್ ದೇಬ್ ಸೇರಿದಂತೆ ಹಲವಾರು ಹಿರಿಯ ನಾಯಕರನ್ನು ಬಿಜೆಪಿ ಶುಕ್ರವಾರ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಮತ್ತು ಅವರನ್ನು ವಿವಿಧ ರಾಜ್ಯಗಳಲ್ಲಿ ಪಕ್ಷದ ಉಸ್ತುವಾರಿಯನ್ನಾಗಿ ಮಾಡಿದೆ. . ಬಿಜೆಪಿಯು ತನ್ನ ಪ್ರಧಾನ ಕಾರ್ಯದರ್ಶಿ ವಿನೋದ್ … Continued

ಕೇರಳದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಹಾಥ್‌ರಸ್‌ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗೆಂದು ತೆರಳಿದ್ದ ಮಲಯಾಳಂ ಸುದ್ದಿತಾಣ ಅರಿಮುಖಂ ವರದಿಗಾರ ಮತ್ತು ಕೇರಳ ಕಾರ್ಯನಿರತ ಪತ್ರಕರ್ತರ … Continued

ತುಮಕೂರು ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ : ಮೇಯರ್ ಕಾಂಗ್ರೆಸ್‌ ತೆಕ್ಕೆಗೆ, ಜೆಡಿಎಸ್‌ಗೆ ಉಪ ಮೇಯರ್ ಸ್ಥಾನ

ತುಮಕೂರು: ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮೇಯರ್ ಆಗಿ ಕಾಂಗ್ರೆಸ್ ಸದಸ್ಯೆ ಪ್ರಭಾವತಿ ಸುದೀಶ್ವರ ಅವಿರೋಧ ಆಯ್ಕೆಯಾಗಿದ್ದಾರೆ. ಮೇಯರ್‌ ಸ್ಥಾನಕ್ಕೆ ಇವರು ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯಿತು. ಉಪಮೇಯರ್ ಆಗಿ ಜೆ.ಡಿ.ಎಸ್​ನ ಪಾಲಿಕೆ ಸದಸ್ಯ ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪ … Continued

ಭಾರತ ಮೂಲದ ಅಮೆರಿಕ ಸಂಸದೆಗೆ ನೀವು ಸ್ವದೇಶಕ್ಕೆ ಹಿಂತಿರುಗಿ ಹೋಗಿ ಎಂದು ಬೆದರಿಕೆ ಕರೆ

ವಾಷಿಂಗ್ಟನ್ : ಭಾರತ ಮೂಲದ ಅಮೆರಿಕ ಸಂಸದೆ ಪ್ರಮೀಳಾ ಜಯಪಾಲ್‌ ಅವರಿಗೆ ಫೋನ್ ಮೂಲಕ ನೀವು ಸ್ವದೇಶಕ್ಕೆ ವಾಪಸ್‌ ಹೋಗಿ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ಸಂಸದೆಗೆ ನಿಂದನೀಯ ಮತ್ತು ದ್ವೇಷದ ಐದು ಆಡಿಯೋ ಸಂದೇಶಗಳನ್ನು ಗುರುವಾರ ಕಳುಹಿಸಲಾಗಿದೆ. ಎಲ್ಲಾ ಸಂದೇಶದಲ್ಲೂ ಅಶ್ಲೀಲ ಮತ್ತು ನಿಂದನೀಯ ಪದಗಳು ತುಂಬಿರುವುದರಿಂದ ಅವುಗಳನ್ನು ತಡೆಹಿಡಿಯಲಾಗಿದೆ ಎಂದು ವರದಿಗಳು ತಿಳಿಸಿವೆ. … Continued

ಮಳೆ ಮುಂದವರಿಯಲಿದೆ, ದೇಶದಲ್ಲಿ ಸುನಾಮಿ ಬರಬಹುದು, ಜನರು ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ : ಕೋಡಿಮಠದ ಶ್ರೀಗಳ ಭವಿಷ್ಯ

ಮಂಡ್ಯ: ದೇಶ, ವಿದೇಶ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದಂತೆ ಇದಾಗಲೇ ಹಲವಾರು ಬಾರಿ ಭವಿಷ್ಯ ನುಡಿದು ಪ್ರಸಿದ್ಧಿ ಪಡೆದಿರುವ ಕೋಡಿಮಠದ ಶ್ರೀಗಳು ಮಂಡ್ಯದಲ್ಲಿ ಇಂದು, ಶುಕ್ರವಾರ ಭವಿಷ್ಯ ನುಡಿದಿದ್ದಾರೆ. ವರುಣದ ರೌದ್ರಾವತಾರದ ಕುರಿತು ಮಾತನಾಡಿರುವ ಅವರು, ‘ಮಳೆ ಅನಾಹುತ ಇನ್ನೂ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಮಾತನಾಡಿದ ಶ್ರೀಗಳು. ಭೂಮಿಯಿಂದ … Continued

ಭಾರತದ ದೊಡ್ಡ ಪಪ್ಪು: ಟಿ-ಶರ್ಟ್ ಮೇಲೆ ಅಮಿತ್‌ ಶಾ ವ್ಯಂಗ್ಯಚಿತ್ರ ಮುದ್ರಿಸಿ ಅಣಕವಾಡಿದ ಟಿಎಂಸಿ

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ತನ್ನ ಕಾರ್ಯಕರ್ತರಿಗೆಂದು ಅಮಿತ್ ಶಾ ಅವರ ವ್ಯಂಗ್ಯಚಿತ್ರವಿರುವ ಟಿ-ಶರ್ಟ್‌ ವಿನ್ಯಾಸಗೊಳಿಸಿದೆ. ಟಿ-ಶರ್ಟ್‌ನಲ್ಲಿ ಅಮಿತ್ ಶಾ ಅವರ ವ್ಯಂಗ್ಯಚಿತ್ರವಿದ್ದು ಅದರ ಕೆಳಗೆ ‘ಭಾರತದ ಅತಿದೊಡ್ಡ ಪಪ್ಪು’ ಎಂದು ಬರೆದಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಬಿಜೆಪಿ … Continued

ಕಾನೂನುಬದ್ಧ ಸಾಲ-ಹಣಕಾಸು ಅಪ್ಲಿಕೇಶನ್‌ಗಳ ಪಟ್ಟಿ ಸಿದ್ಧಪಡಿಸುತ್ತಿರುವ ಸರ್ಕಾರ, ಉಳಿದವುಗಳಿಗೆ ಶೀಘ್ರವೇ ನಿಷೇಧ

ನವದೆಹಲಿ: ಅಕ್ರಮ ಸಾಲದ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆ್ಯಪ್ ಸ್ಟೋರ್‌ಗಳನ್ನು ತುಂಬುತ್ತಿವೆ. ಸಾಲದ ಆ್ಯಪ್ ಏಜೆಂಟ್‌ಗಳಿಂದ ಕಿರುಕುಳದ ಘಟನೆಗಳು ಕಳೆದ ಹಲವಾರು ತಿಂಗಳುಗಳಲ್ಲಿ ಗಮನಾರ್ಹ ಏರಿಕೆ ಕಂಡಿವೆ. ಇತ್ತೀಚೆಗೆ, ಸಾಲದ ಅಪ್ಲಿಕೇಶನ್ ಏಜೆಂಟ್ ಕಿರುಕುಳದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ಈ ಕಾನೂನುಬಾಹಿರ/ಅನಧಿಕೃತ ಸಾಲದ ಅಪ್ಲಿಕೇಶನ್‌ಗಳ ವಿರುದ್ಧ ಕಠಿಣ … Continued

ನಬಾರ್ಡ್​ನಲ್ಲಿ 177 ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಆದ್ರೆ ಅರ್ಜಿ ಸಲ್ಲಿಸಬಹುದು

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ 177 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ಅಕ್ಟೋಬರ್​ 10. ಬ್ಯಾಂಕ್ ಹೆಸರು: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಹುದ್ದೆಯ ಹೆಸರು: … Continued

ಬೆಂಗಳೂರು ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಸಂಚಾರ ದಟ್ಟಣೆ ತಲೆದೋರಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವೃತ್ತಿಪರ ಏಜೆನ್ಸಿಗಳು ಮತ್ತು ಅಧಿಕಾರಿಗಳು ಪರಿಹಾರಗಳನ್ನು ಹುಡುಕುವ ವಿಚಾರಗಳ ಕುರಿತು ಚಿಂತನೆ ನಡೆಸಿದರು. ಗುರುವಾರ ನಡೆದ ಸಭೆಯ ನಂತರ ಬೊಮ್ಮಾಯಿ ಅವರು ಬೆಂಗಳೂರು ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ … Continued

ಮಂಗಳೂರು ಪಾಲಿಕೆ: ಜಯಾನಂದ ಅಂಚನ್ ನೂತನ ಮೇಯರ್, ಪೂರ್ಣಿಮಾ ಉಪಮೇಯರ್‌

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ 23ನೇ  ಮೇಯರ್‌ ಆಗಿ ಬಿಜೆಪಿ ಹಿರಿಯ ಸದಸ್ಯರಾದ ಜಯಾನಂದ ಅಂಚನ್ ಹಾಗೂ ಉಪಮೇಯರ್‌ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. ಇಂದು (ಸೆಪ್ಟಂಬರ್‌ 9) ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ … Continued