ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪುನರ್‌ ಸ್ಥಾಪನೆ ಸಾಧ್ಯವಾಗದ ಮಾತು, ಚುನಾವಣಾ ಲಾಭಕ್ಕಾಗಿ ಜನರ ದಾರಿ ತಪ್ಪಿಸುವುದಿಲ್ಲ: ಗುಲಾಂ ನಬಿ ಆಜಾದ್

ಶ್ರೀನಗರ: ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವ ಕಾಂಗ್ರೆಸ್‌ನ ಮಾಜಿ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಅವರು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ವಾಯತ್ತತೆಯನ್ನು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಎರಡು ವರ್ಷಗಳ ಹಿಂದೆ ರದ್ದುಗೊಳಿಸಿದ್ದು, ಇದನ್ನು ಮತ್ತೆ ಸ್ಥಾಪನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಮಾಜಿ … Continued

ನಂದಿನಿ ಹಾಲು ದರ ಲೀಟರಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್‍ ಸಭೆಯಲ್ಲಿ ಒಮ್ಮತದ ನಿರ್ಣಯ, ಸರ್ಕಾರದ ಅನುಮತಿಯಷ್ಟೇ ಬಾಕಿ

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಳ (ಕೆಎಂಎಫ್‌) ನಿರ್ಧರಿಸಿದೆ. ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಕೆಎಂಎಫ್‌ನ ಉನ್ನತ … Continued

ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಯಿಂದ ಸಲ್ಮಾನ್ ಖಾನ್‌ಗೂ ‘ಮೂಸ್ ವಾಲಾ ಕರ್ ದೇಂಗೆ…’ ಸಂಚು ಬಯಲು

ಚಂಡೀಗಡ: ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಮತ್ತು ಸಲ್ಮಾನ್ ಖಾನ್‌ಗೆ ಕಳುಹಿಸಲಾದ ಬೆದರಿಕೆಗಳ ನಡುವಿನ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲಿರುವ ಪಂಜಾಬ್‌ನ ಉನ್ನತ ಪೊಲೀಸ್ ಅಧಿಕಾರಿಗಳು ಆರೋಪಿಗಳಲ್ಲಿ ಒಬ್ಬಾತ ಬಾಲಿವುಡ್ ನಟನನ್ನು ಗುರಿಯಾಗಿಸಲು ಮುಂಬೈನಲ್ಲಿ ಸಂಚು ನಡೆಸಿದ್ದರು ಎಂದು ಭಾನುವಾರ ಹೇಳಿದ್ದಾರೆ. ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಗಾಯಕ, ರಾಜಕಾರಣಿ ಮೂಸೆವಾಲಾ ಹತ್ಯೆಯ ನಂತರ ಜೂನ್‌ನಲ್ಲಿ ಬಾಲಿವುಡ್‌ … Continued

ಇಹಲೋಕ ತ್ಯಜಿಸಿದ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ

ನವದೆಹಲಿ: ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಭಾನುವಾರ ನಿಧನರಾದರು ಎಂದು ಅವರ ಆಪ್ತರು ತಿಳಿಸಿದ್ದಾರೆ. ಅವರಿಗೆ 99 ವರ್ಷ ವಯಸ್ಸಾಗಿತ್ತು. ದ್ವಾರಕಾ, ಜ್ಯೋತಿಶ್ ಪೀಠದ ಶಂಕರಾಚಾರ್ಯರಾಗಿದ್ದ ಸ್ವಾಮಿ ಸ್ವರೂಪಾನಂದ ಅವರು ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ನರಸಿಂಗ್‌ಪುರ ಜಿಲ್ಲೆಯ ತಮ್ಮ ಆಶ್ರಮದಲ್ಲಿ ಮಧ್ಯಾಹ್ನ 3:30 ರ ಸುಮಾರಿಗೆ … Continued

ಕ್ಲಿನಿಕ್ ಬಾಗಿಲು ತೆರೆಯಲು ತಡವಾಗಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಗುಂಪು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೈದ್ಯರು ಕ್ಲಿನಿಕ್‌ಗೆ ಬೇಗ ಬರಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಜನರ ಗುಂಪೊಂದು ಚೆನ್ನಾಗಿ ಥಳಿಸಿದೆ. ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ಮಾಲೆಗಾಂವ್ ನ ಸಂಗಾವಿಯಲ್ಲಿ ಈ ಘಟನೆ ನಡೆದಿದ್ದು, ಆಯುರ್ವೇದ ವೈದ್ಯರನ್ನು ಗುಂಪೊಂದು ಚೆನ್ನಾಗಿ ಥಳಿಸಿದೆ. ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ಮಾಲೆಗಾಂವ್ ನ ಸಂಗಾವಿಯಲ್ಲಿ ಆಯುರ್ವೇದ ವೈದ್ಯರು ತಡವಾಗಿ ಕ್ಲಿನಿಕ್ ಬಾಗಿಲು ತೆರೆದಿದ್ದಾರೆ. ಕ್ಲಿನಿಕ್ ಬಾಗಿಲನ್ನು ತಡವಾಗಿ ತೆರೆದಿದ್ದರಿಂದ ನಮ್ಮನ್ನು … Continued

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ: ಸಂತ್ರಸ್ತ ಮುಸ್ಲಿಮರ ಸಹಾಯಕ್ಕೆ ನಿಂತ ಪಾಕಿಸ್ತಾನದ ಹಿಂದೂ ದೇವಾಲಯ

ಕರಾಚಿ: ಪಾಕಿಸ್ತಾನದಾದ್ಯಂತ ಲಕ್ಷಾಂತರ ಜನರು ಭೀಕರ ಪ್ರವಾಹದಿಂದ ನಿರಾಶ್ರಿತರಾಗಿರುವಾಗ, ಬಲೂಚಿಸ್ತಾನದ ಒಂದು ಸಣ್ಣ ಹಳ್ಳಿಯಲ್ಲಿರುವ ಹಿಂದೂ ದೇವಾಲಯವು ಸುಮಾರು 200 ರಿಂದ 300 ಪ್ರವಾಹ ಪೀಡಿತರಿಗೆ, ಹೆಚ್ಚಾಗಿ ಮುಸ್ಲಿಮರಿಗೆ ಆಹಾರ ಮತ್ತು ಆಶ್ರಯವನ್ನು ನೀಡುವ ಮೂಲಕ ಕತ್ತಲೆಯಲ್ಲಿ ಬೆಳಕು ಚೆಲ್ಲಿದೆ. ಎತ್ತರದ ಪ್ರದೇಶದಲ್ಲಿರುವ ನೆಲೆಸಿರುವ, ಕಚ್ಚಿ ಜಿಲ್ಲೆಯ ಜಲಾಲ್ ಖಾನ್ ಗ್ರಾಮದಲ್ಲಿರುವ ಬಾಬಾ ಮಧೋದಾಸ್ ಮಂದಿರವು … Continued

ಬೆಂಗಳೂರು: ಟ್ರಾಫಿಕ್‌ನಲ್ಲಿ ಕಾರು ಸಿಲುಕಿ ಪರದಾಟ, ರೋಗಿ ಉಳಿಸಲು ಸಮಯಕ್ಕೆ ಸರಿಯಾಗಿ ಆಪರೇಷನ್ ಥಿಯೇಟರ್ ತಲುಪಲು 3 ಕಿಮೀ ಓಡಿಕೊಂಡೇ ಬಂದ ಡಾಕ್ಟರ್…!

ಬೆಂಗಳೂರು: ವೈದ್ಯರನ್ನು ನಾರಾಯಣ ಸ್ವರೂಪಿ ಎಂದು ಹೇಳುತ್ತಾರೆ. ಕೊರೋನಾ ಉಲ್ಬಣ ಸ್ಥಿತಿಯಲ್ಲಿದ್ದಾಗ ಪ್ರಪಂಚದಾದ್ಯಂತ ವೈದ್ಯರು, ನರ್ಸ್‌ಗಳು, ಆಸ್ಪತ್ರೆ ಸಿಬ್ಬಂದಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೆಲಸ ಮಾಡಿ ವೈದ್ಯಲೋಕದ ಗೌರವ ಹೆಚ್ಚಿಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಬೆಂಗಳೂರಿನ ವೈದ್ಯರೊಬ್ಬರು ತಮ್ಮ ಮೇರುಮಟ್ಟದ ಕಾರ್ಯದ ಮೂಲಕ ವೈದ್ಯಲೋಕದ ಕೀರ್ತಿ ಮತ್ತು ಗೌರವ ಹೆಚ್ಚಿಸಿದ್ದಾರೆ. ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆ … Continued

ಪ್ರಾಧ್ಯಾಪಕ ಡಾ. ಎಂ. ಎಸ್. ಹುಲಗೂರಗೆ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ : ಹುಬ್ಬಳ್ಳಿ ಜೈನ್ ಮಹಾವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಡಾ. ಎಂ. ಎಸ್. ಹುಲಗೂರ ಅವರಿಗೆ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ರಾಜ್ಯ ಪ್ರಶಸ್ತಿ ನೀಡಲಾಗಿದೆ. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಯಾಗಿ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ರಾಜ್ಯ ಸರ್ಕಾರ ಕೊಡ ಮಾಡುವ ಅತ್ಯುತ್ತಮ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ರಾಜ್ಯ ಪ್ರಶಸ್ತಿಯನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರು … Continued

ನಿಮಗೆ ತಮಿಳು ಹುಡುಗಿಯನ್ನೇ ಮದುವೆ ಮಾಡಿಕೊಡಲು ಸಿದ್ಧ: ಮಹಿಳೆ ಮಾತಿಗೆ ನಾಚಿನೀರಾದ ರಾಹುಲ್ ಗಾಂಧಿ

ನವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಕಾಂಗ್ರೆಸ್‌ನ ‘ಭಾರತ್‌ ಜೋಡೋ ಯಾತ್ರೆ’ ಅನೇಕ ತಮಾಷೆಯ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದೆ. ತಮಿಳುನಾಡಿನಲ್ಲಿ ಸಂಚರಿಸಿದ ಯಾತ್ರೆಯುದ್ದಕ್ಕೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜನರೊಂದಿಗೆ ಸಂವಾದ ನಡೆಸಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್ ಅವರು ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ತಮಾಷೆಯ ವಿದ್ಯಮಾನದ ಬಗ್ಗೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. … Continued

ಧಾರವಾಡದ ಕೆಸಿಸಿ ಬ್ಯಾಂಕ್​ನಲ್ಲಿ 87 ಕ್ಲರ್ಕ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಡಿಗ್ರಿಯಾದವರಿಗೆ ಅವಕಾಶ

ಧಾರವಾಡದ ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್​ನಲ್ಲಿ ( KCCBank) ನೇರ ನೇಮಕಾತಿ ಮೂಲಕ ಒಟ್ಟು 87 ಕ್ಲರ್ಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 30 ಆಗಿದೆ. ಬ್ಯಾಂಕ್ -ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್ … Continued