ಸೌರಶಕ್ತಿ ಚಾಲಿತ ವಿದ್ಯುತ್ ಹೆದ್ದಾರಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯೋನ್ಮುಖ: ಗಡ್ಕರಿ

ನವದೆಹಲಿ: ಸೌರಶಕ್ತಿಯಿಂದ (Solar Energy) ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಂದ್ರ ಸರ್ಕಾರ ಕಾರ್ಯ ಪ್ರವೃತ್ತವಾಗಿದೆಯಂತೆ. ಈ ಹೆದ್ದಾರಿಗಳ ಮೂಲಕ ಭಾರೀ ಟ್ರಕ್‌ಗಳು ಮತ್ತು ಬಸ್‌ಗಳನ್ನು ಚಾರ್ಜ್‌ ಮಾಡಲು ಅನುಕೂಲವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ. ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (IACC) ಆಯೋಜಿಸಿದ್ದ … Continued

ವಾಲ್ಟ್‌ನಲ್ಲಿ ಲಾಕ್ ಆಗಿರುವ ರಾಣಿ ಎಲಿಜಬೆತ್ II ಬರೆದ ರಹಸ್ಯ ಪತ್ರ: 2085ರ ವರೆಗೂ ತೆರೆಯಬಾರದೆಂದು ರಾಣಿ ಸೂಚನೆ

ರಾಣಿ ಎಲಿಜಬೆತ್ II ಬರೆದ ರಹಸ್ಯ ಪತ್ರವನ್ನು ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ರಾಣಿ ವಿಕ್ಟೋರಿಯಾ ಕಟ್ಟಡದ ಕಮಾನುಗಳಲ್ಲಿ ಮರೆಮಾಚಲಾಗಿದೆ. 1986 ನವೆಂಬರ್‌ನಲ್ಲಿ ಸಿಡ್ನಿಯ ಜನರನ್ನು ಉದ್ದೇಶಿಸಿ ಬರೆದ ಪತ್ರವನ್ನು 2085ರ ವೆರೆಗೆ ತೆರೆಯದಂತೆ ಅವರು ಸೂಚಿಸಿದ್ದಾರೆ. 7NEWS ಆಸ್ಟ್ರೇಲಿಯಾದ ಪ್ರಕಾರ, ರಾಣಿಯ ವೈಯಕ್ತಿಕ ಸಿಬ್ಬಂದಿಗೆ ಸಹ ಪತ್ರದ ವಿಷಯಗಳ ಬಗ್ಗೆ ತಿಳಿದಿಲ್ಲ. ಏಕೆಂದರೆ ಅದನ್ನು ನಿರ್ಬಂಧಿತ ಪ್ರದೇಶದಲ್ಲಿ … Continued

2015ರ ಪೊಲೀಸ್ ಠಾಣೆ ಗಲಭೆ ಪ್ರಕರಣ: ಎಎಪಿಯ ಇಬ್ಬರು ಶಾಸಕರು ದೋಷಿಗಳು ಎಂದ ದೆಹಲಿ ನ್ಯಾಯಾಲಯ

ನವದೆಹಲಿ: ಏಳು ವರ್ಷಗಳ ಹಿಂದೆ ಪೊಲೀಸ್‌ ಠಾಣೆಯೊಂದಕ್ಕೆ ಗುಂಪೊಂದು ನುಗ್ಗಿ ಗಲಭೆ ನಡೆಸಿ, ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ (ಎಎಪಿ) ಇಬ್ಬರು ಶಾಸಕರು ಹಾಗೂ ಇತರ 15 ಮಂದಿ ದೋಷಿಗಳು ಎಂದು ಸಂಸದರು ಮತ್ತು ಶಾಸಕರ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ದೆಹಲಿಯ ವಿಶೇಷ ನ್ಯಾಯಾಲಯವು … Continued

ಪ್ರೌಢಶಾಲೆ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಮುಂದಾದ ಸರ್ಕಾರ

ಬೆಂಗಳೂರು: ಈಗಾಲೇ ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈಗ ಅದರ ಬೆನ್ನಲ್ಲೇ ಮತ್ತೆ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ. ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ … Continued

ಗೆಳೆತನ ಮಾಡದಿದ್ದರೆ ಕಿಡ್ನಾಪ್ ಮಾಡ್ತೇವೆ: ರಾಂಚಿಯ ಶಾಲೆಯಲ್ಲಿ ಹಿಂದೂ ಬಾಲಕಿಯರಿಗೆ ಬೆದರಿಕೆ

ರಾಂಚಿ: ಮುಸ್ಲಿಂ ಗೂಂಡಾಗಳ ಗುಂಪೊಂದು ಜಾರ್ಖಂಡ್‌ನ ರಾಂಚಿಯಲ್ಲಿ ಸರ್ಕಾರಿ ಶಾಲೆಯೊಂದಕ್ಕೆ ನುಗ್ಗಿ, ಶಸ್ತ್ರಾಸ್ತ್ರಗಳನ್ನು ಝಳಪಿಸಿ ತಮ್ಮನ್ನು ಸ್ನೇಹಿತರಾಗಿ ಮಾಡಿಕೊಳ್ಳಬೇಕು. ಒಂದುವೇಳೆ ಇದನ್ನು ಪಾಲಿಸದಿದ್ದರೆ ಅಪಹರಿಸುವುದಾಗಿ ಹುಡುಗಿಯರಿಗೆ ಬೆದರಿಕೆ ಹಾಕಿದ್ದಾರೆ. ಕೆಲವು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ಗೂಂಡಾಗಳ ವಿರುದ್ಧ ನಿಂತಿದ್ದರಿಂದ, ಅವರಿಗೆ ಬೆದರಿಕೆ ಹಾಕಿ ನಂತರ ಥಳಿಸಲಾಗಿದೆ. 9ನೇ ತರಗತಿಯ ವಿದ್ಯಾರ್ಥಿನಿಯರ ಪ್ರಕಾರ, ಬುಡಕಟ್ಟು ಮತ್ತು … Continued

ಚಿಲ್ಲರೆ ಹಣದುಬ್ಬರ ಆಗಸ್ಟ್ ನಲ್ಲಿ ಶೇ.7ಕ್ಕೆ ಏರಿಕೆ

ನವದೆಹಲಿ : ಚಿಲ್ಲರೆ ಹಣದುಬ್ಬರ ಆಗಸ್ಟ್‌ನಲ್ಲಿ ಶೇಕಡಾ 7ಕ್ಕೆ ಏರಿದೆ, ಇದು ಜುಲೈನಲ್ಲಿ ಶೇಕಡಾ 6.71ರಷ್ಟು ಇತ್ತು. ಆಗಸ್ಟ್ ನಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ಆಹಾರ ಹಣದುಬ್ಬರವು ಹೆಚ್ಚಾಗಿದೆ. ಜೂನ್ʼನಲ್ಲಿ ಇದು ಶೇ.7.01ರಷ್ಟಿತ್ತು. ಮೇನಲ್ಲಿ, ಶೇಕಡಾ 7.04 ಮತ್ತು ಏಪ್ರಿಲ್‌ನಲ್ಲಿ ಶೇಕಡಾ 7.79 ರಷ್ಟಿತ್ತು. ನಗರ-ಗ್ರಾಮೀಣ ಪ್ರದೇಶಗಳಲ್ಲಿ ಆಹಾರ ಹಣದುಬ್ಬರ ಹೆಚ್ಚಳವಾಗಿದೆ. ನಗರ ಪ್ರದೇಶಗಳಲ್ಲಿ … Continued

ಲೋಕಾಯುಕ್ತ ಪೊಲೀಸ್‌ ದಾಳಿ: ಬಿಬಿಎಂಪಿ ಜಂಟಿ ಆಯುಕ್ತ, ಪಿಎ ವಿಚಾರಣೆ

ಬೆಂಗಳೂರು: ಸ್ಥಿರಾಸ್ತಿಯೊಂದರ ಖಾತೆ ಬದಲಾವಣೆಗೆ ₹ 4 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಬಿಬಿಎಂಪಿ ಪಶ್ಚಿಮ ವಿಭಾಗದ (ಮಲ್ಲೇಶ್ವರ) ಜಂಟಿ ಆಯುಕ್ತ ಎಸ್‌.ಎಂ. ಶ್ರೀನಿವಾಸ ಮತ್ತು ಅವರ ಆಪ್ತ ಸಹಾಯಕ ಉಮೇಶ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವರದಿಯಾಗಿದೆ. ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿಯಲ್ಲೇ ಇಬ್ಬರನ್ನೂ ಬಂಧಿಸಲಾಗಿದ್ದು, ₹ 4 … Continued

ಕನ್ನಡದ ಖ್ಯಾತ ನಟ ರಮೇಶ ಅರವಿಂದ ಸೇರಿ ಮೂವರು ಸಾಧಕರಿಗೆ ರಾಣಿ ಚೆನ್ನಮ್ಮ ವಿವಿಯಿಂದ ಗೌರವ ಡಾಕ್ಟರೇಟ್

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10 ನೇ ಘಟಿಕೋತ್ಸವ ಬುಧವಾರ(ಸೆ.14) ಮಧ್ಯಾಹ್ನ 12 ಗಂಟೆಗೆ ಸುವರ್ಣಸೌಧದ ಸಭಾಂಗಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಹಾಗೂ 48 ಪಿಹೆಚ್.ಡಿ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ. ವಿಶ್ವವಿದ್ಯಾಲಯದ 43,607 ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 11 ಸುವರ್ಣ ಪದಕಗಳನ್ನು ಪ್ರದಾನ … Continued

ಒಂದು ಕುಂಬಳಕಾಯಿ 47 ಸಾವಿರ ರೂಪಾಯಿಗೆ ಮಾರಾಟ….!

ತಿರುವನಂತಪುರ: ಕೇರಳದಲ್ಲಿ 5 ಕೆ.ಜಿ ಇರುವ ಒಂದು ಕುಂಬಳಕಾಯಿ ಬೆಲೆ 47 ಸಾವಿರ ರೂ.ಗಳಿಗೆ ಮಾರಾಟವಾಗಿದೆ…! ಕೇರಳದ ಇಡುಕ್ಕಿಯ ಗುಡ್ಡಗಾಡು ಪ್ರದೇಶದ ವಲಸೆ ಗ್ರಾಮವಾದ ಚೆಮ್ಮನ್ನಾರ್‌ನಲ್ಲಿ ನಡೆದ ಸಾರ್ವಜನಿಕ ಹರಾಜಿನಲ್ಲಿ ಒಂದು ಕುಂಬಳಕಾಯಿ 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ. ಕೇರಳದಲ್ಲಿ ಓಣಂ ಹಬ್ಬವನ್ನು ಎಲ್ಲ ಧರ್ಮೀಯರೂ ಸೇರಿ … Continued

ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಕ್ರಿಕೆಟ್ ತಂಡ ಪ್ರಕಟ

ಮುಂಬೈ : ಮುಂಬರುವ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕರಾಗಿ ಭಾರತದ ತಂಡವನ್ನು ಮುನ್ನಡೆಸಲಿದ್ದಾರೆ.ವಿಕೆಟ್ ಕೀಪರ್‌ ಆಗಿ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ಇಬ್ಬರೂ ಸ್ಥಾನ ತಂಡದಲ್ಲಿ ಪಡೆದಿದ್ದಾರೆ. ಅಕ್ಟೋಬರ್ 22 ರಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದ್ದು, ನವೆಂಬರ್ 13ರವರೆಗೆ … Continued