ಈ ವಿದ್ಯಾರ್ಥಿಗಳಿಗೆ ಮಾತ್ರ ಅಕ್ಟೋಬರ್‌ 31ರವರೆಗೆ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ, ಉಳಿದವರಿಗೆ ಹೊಸ ಬಸ್‌ಪಾಸ್‌ ಪಡೆಯಲು ಸೂಚನೆ

ಹುಬ್ಬಳ್ಳಿ: ಅಂತಿಮ ವರ್ಷದ ಪದವಿ/ ಡಿಪ್ಲೋಮಾ/ ಸ್ನಾತಕೋತ್ತರ/ ವೃತ್ತಿಪರ ಕೋರ್ಸ್/ ಸಂಜೆ ಕಾಲೇಜು/ ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವುದರಿಂದ ವಿದ್ಯಾರ್ಥಿಗಳಿಗೆ ತರಗತಿ ಹಾಗೂ ಪರೀಕ್ಷೆಗಳಿಗೆ ಹಾಜರಾಗಲು ಅವಧಿ ವಿಸ್ತರಿಸಿಕೊಂಡ ರಶೀದಿ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಪಾಸುಗಳನ್ನು ತೋರಿಸಿ ಅಕ್ಟೋಬರ್‌ 31ರ ವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ/ಹೊರವಲಯ/ಸಾಮಾನ್ಯ/ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು … Continued

ಬೆಳಗಾವಿ: ಬೈಕ್ ಮೇಲೆ ಹೊರಟಿದ್ದ ಯುವಕನ ಮೇಲೆ ಮರ ಬಿದ್ದು ಸಾವು

ಬೆಳಗಾವಿ : ಬೈಕ್ ಮೇಲೆ ಹೊರಟಿದ್ದ ಯುವಕನ ಮೇಲೆ ಮರಬಿದ್ದ ಪರಿಣಾಮ ಆತ ಮೃತಪಟ್ಟ ಘಟನೆ ಮಂಗಳವಾರ ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಆರ್ ಟಿಒ ಕಚೇರಿ ಬಳಿ ನಡೆದಿದೆ. ಇಬ್ಬರು ಯುವಕರು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚನ್ನಮ್ಮ ವೃತ್ತದ ಕಡೆ ಬೈಕಿನಲ್ಲಿ ಹೊರಟಿದ್ದರು. ಈ ಸಂದರ್ಭದಲ್ಲಿ ಮರ ಬೈಕ್ ಮೇಲೆ ಬಿದ್ದ ಪರಿಣಾಮ … Continued

ಇದು ಗ್ಲೋಬಲ್‌ ವಾರ್ಮಿಂಗ್‌ ಪರಿಣಾಮ…?: ಈ ಭೂಮಿಯ ಅತ್ಯಂತ ಒಣ-ಉಷ್ಣ ಪ್ರದೇಶದಲ್ಲಿ ಈಗ ಜಲಪಾತಗಳು ಸೃಷ್ಟಿ..| ವೀಕ್ಷಿಸಿ

ಅಮೆರಿಕದಲ್ಲಿ ಕೇಯ್‌ ಚಂಡಮಾರುತ ಭಾರೀ ಮಳೆ ಮತ್ತು ಹೆಚ್ಚು ಅಸಂಭವ ಪರಿಣಾಮಕ್ಕೆ ಕಾರಣವಾಗಿದೆ. ಮಳೆಯನ್ನೇ ಕಾಣದ ವಿಶ್ವದ ಅತ್ಯಂತ ಒಣ ಹಾಗೂ ಉಷ್ಣ ಪ್ರದೇಶದಲ್ಲಿ ಈಗ ಸಾಕಷ್ಟು ಜಲಪಾತಗಳು ಸೃಷ್ಟಿಯಾಗಿವೆ…! “ಕೇಯ್ ಚಂಡಮಾರುತದಿಂದ ಉಂಟಾದ ಚಂಡಮಾರುತಗಳು ಡೆತ್ ವ್ಯಾಲಿ ನ್ಯಾಷನಲ್ ಪಾರ್ಕ್‌ನಲ್ಲಿ ಶನಿವಾರ ಮಧ್ಯಾಹ್ನ ಸ್ಥಳೀಯವಾಗಿ ಭಾರೀ ಹಾನಿಯನ್ನುಂಟುಮಾಡಿದವು” ಎಂದು ನ್ಯಾಷನಲ್ ಪಾರ್ಕ್ ಅಧಿಕಾರಿಗಳು ಭಾನುವಾರ … Continued

ನೋಯಿಡಾದಲ್ಲಿ ವಿಶ್ವ ಡೇರಿ ಶೃಂಗ ಸಭೆ: ಕೆಎಂಎಫ್‍ನ ನಂದಿನಿ ಮಳಿಗೆ ವೀಕ್ಷಿಸಿದ ಪ್ರಧಾನಿ ಮೋದಿ

ನವದೆಹಲಿ: ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ಸೋಮವಾರ ಆರಂಭವಾದ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಮಾತನಾಡಿದರು. ಹೈನುಗಾರಿಕೆಯನ್ನೇ ಅವಲಂಬಿತರಾಗಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ … Continued

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ಮಾರ್ಪಾಡು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಈ ಸಂಬಂಧ ಸೂಚನೆ ನೀಡಿದ್ದಾರೆ. ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್‌ ಕಾಮತ್‌ ಅವರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಗೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು. ಅದಕ್ಕೆ … Continued

ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಮುಕುಲ್ ರೋಹಟಗಿ ನೇಮಕ

ನವದೆಹಲಿ: ಮುಕುಲ್ ರೋಹಟಗಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ನೇಮಕ ಮಾಡಲಾಗಿದೆ. ಅವರು ಅಕ್ಟೋಬರ್ 1 ರಿಂದ ಅಟಾರ್ನಿ ಜನರಲ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಟಾರ್ನಿ ಜನರಲ್ ಆಗಿರುವ ಕೆ.ಕೆ. ವೇಣುಗೋಪಾಲ ಅವರ ಅಧಿಕಾರಾವಧಿಯು ಸೆಪ್ಟೆಂಬರ್ 30 ಕ್ಕೆ ಕೊನೆಗೊಳ್ಳಲಿದ್ದು, ಅವರ ಸ್ಥಾನಕ್ಕೆ ರೋಹಟಗಿ ಅವರನ್ನು ನೇಮಕ ಮಾಡಲಾಗಿದೆ. ರೋಹಟಗಿ ಅವರು ಈ ಹಿಂದೆ ಜೂನ್ … Continued

ಸಿಕಂದರಾಬಾದ್‌ ಇ-ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 8 ಜನರು ಸಾವು, 2ನೇ ಮಹಡಿಯಿಂದ ಜಿಗಿದು ರಕ್ಷಿಸಿಕೊಂಡ ಹಲವರು

ಹೈದರಾಬಾದ್‌: ಸೋಮವಾರ ರಾತ್ರಿ ಸಿಕಂದರಾಬಾದ್‌ನ ಎಲೆಕ್ಟ್ರಿಕ್ ಶೋರೂಮ್‌ನಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಪಾಸ್‌ಪೋರ್ಟ್ ಕಚೇರಿಯ ಸಮೀಪವಿರುವ ಕಟ್ಟಡದ ಮೇಲಿನ ನಾಲ್ಕು ಮಹಡಿಗಳಲ್ಲಿರುವ ಲಾಡ್ಜ್ ಮತ್ತು ರೆಸ್ಟೋರೆಂಟ್‌ಗೆ ಬೆಂಕಿ ವ್ಯಾಪಿಸಿದೆ. ಬೆಂಕಿ ಮತ್ತು ಹೊಗೆ ಹೊರಹೊಮ್ಮುತ್ತಿರುವುದನ್ನು ಗಮನಿಸಿದ … Continued

ಎಸ್‌ಬಿಐನ 5008 ಜೂನಿಯರ್‌ ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ: ಪದವಿಧರರು ಅರ್ಜಿ ಸಲ್ಲಿಸಬಹುದು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ಲರಿಕಲ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್ ( ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್) ಹುದ್ದೆಗಳಿಗೆ ಅರ್ಜಿ‌ ಸ್ವೀಕರಿಸುವ ಪ್ರಕ್ರಿಯೆ ಪ್ರಾರಂಭಿಸಿದೆ. ದೇಶಾದ್ಯಂತ 5008 ಹುದ್ದೆಗಳಿಗೆ ಅಧಿಸೂಚನೆಯನ್ನು ಎಸ್‌ಬಿಐ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಎಸ್‌ಬಿಐ ವೆಬ್‌ಸೈಟ್‌ನ ಕರಿಯರ್ಸ್‌ ಪೋರ್ಟಲ್, sbi.co.in ಅಥವಾ ibpsonline.ibps.in ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ … Continued