ನಮೀಬಿಯಾದಿಂದ ಬಂದ ಚಿರತೆಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಲಿಡುತ್ತಿದ್ದಂತೆ ಮಧ್ಯಪ್ರದೇಶದ ಈ ಹಳ್ಳಿಗಳಲ್ಲಿ ಭೂಮಿ ಬೆಲೆ ಗಗನಕ್ಕೆ…!

ಭೋಪಾಲ್: ಭಾರತ, ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾ ಮೂರು ದೇಶಗಳನ್ನು ಒಳಗೊಂಡಿರುವ ಏಶಿಯಾಟಿಕ್‌ ಚಿರತೆಗಳ ಮೊದಲ ಅಂತರ್-ಖಂಡಾಂತರ ಸ್ಥಳಾಂತರ ಯೋಜನೆ ಮೂಲಕ ತಂದಿದ್ದರಿಂದ ಭಾರತವನ್ನು ವಿಶ್ವ ಭೂಪಟದಲ್ಲಿ ಮತ್ತೊಮ್ಮೆ ಬಂದಿದೆ. ನಮೀಬಿಯಾದಿಂದ ಎಂಟು ಚಿರತೆಗಳು ಆಗಮಿಸಿದ್ದು, ಉಳಿದ 12 ಚಿರತೆಗಳನ್ನು ಮುಂದಿನ ತಿಂಗಳು ದಕ್ಷಿಣ ಆಫ್ರಿಕಾದಿಂದ ಇಲ್ಲಿಗೆ ಸ್ಥಳಾಂತರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಚಿರತೆಗಳನ್ನು … Continued

70 ವರ್ಷಗಳ ನಂತರ ಭಾರತದ ನೆಲಕ್ಕೆ ಕಾಲಿಟ್ಟ ಏಶಿಯಾಟಿಕ್‌ ಚಿರತೆಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನದ ಕಾಡಿಗೆ ಬಿಟ್ಟ ಪ್ರಧಾನಿ ಮೋದಿ | ವೀಕ್ಷಿಸಿ

ಭಾರತದಲ್ಲಿ ಅಳಿದು ಹೋಗಿ 70 ವರ್ಷಗಳ ನಂತರ, ಚಿರತೆಗಳು ಭಾರತದ ನೆಲಕ್ಕೆ ಮರಳಿವೆ. ಮಧ್ಯಪ್ರದೇಶದ ಕುನೊ-ಪಾಲ್ಪುರ್ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಪಿಎನ್‌ಪಿ) ಎಂಟು ಏಷಿಯಾಟಿಕ್‌ ಚಿರತೆಗಳನ್ನು ಶನಿವಾರ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು “ಐತಿಹಾಸಿಕ ದಿನ” ಎಂದು ಬಣ್ಣಿಸಿದ್ದಾರೆ. ಭಾರತವು ಹಿಂದೆ ಏಷ್ಯಾಟಿಕ್ ಚಿರತೆಗಳಿಗೆ ನೆಲೆಯಾಗಿತ್ತು, ಆದರೆ 1952 ರ ವೇಳೆಗೆ ಈ … Continued

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚುವರಿ 5 ಸಾವಿರ ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ಬಜೆಟ್‌ನಲ್ಲಿ ಕೆಕೆಆರ್‌ಡಿಬಿಗೆ ನೀಡಲಿರುವ ₹ 3 ಸಾವಿರ ಕೋಟಿ ಹೊರತುಪಡಿಸಿ ಹೆಚ್ಚುವರಿಯಾಗಿ ₹ 5 ಸಾವಿರ ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶನಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಸ್ಥಳೀಯ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ … Continued

ಬೆಂಗಳೂರಿನಲ್ಲಿ ಸ್ಥಗಿತಗೊಳಿಸಿದ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಮಾಡುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ … Continued

ಇಂದು ಪ್ರಧಾನಿ ಮೋದಿ ಜನ್ಮದಿನ: 15 ದಿನಗಳ ಕಾಲ ಆರೋಗ್ಯ ಅಭಿಯಾನದ ಮೂಲಕ ರಾಜ್ಯ ಸರ್ಕಾರದಿಂದ ಜನ್ಮ ದಿನಾಚರಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಶನಿವಾರ 72 ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಸರ್ಕಾರವು 15 ದಿನಗಳ ಆರೋಗ್ಯ ಅಭಿಯಾನ ಪ್ರಾರಂಭಿಸುವ ಮೂಲಕ ಪ್ರಧಾನಿ ಮೋದಿ ಅವರ ಜನ್ಮದಿನವನ್ನು ಆಚರಿಸಲಿದೆ. ಇದು ಅಕ್ಟೋಬರ್ 2ರ ಗಾಂಧಿ ಜಯಂತಿಯ ವರೆಗೆ ನಡೆಯಲಿದೆ. ಈ ಅಭಿಯಾನವು ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ತಪಾಸಣೆ ಮತ್ತು … Continued

ಶಾಂಘೈ ಸಹಕಾರ ಸಂಘಟನೆಯ ಮೊದಲ ಪ್ರವಾಸಿ-ಸಾಂಸ್ಕೃತಿಕ ರಾಜಧಾನಿಯಾಗಿ ಕಾಶಿ ಹೆಸರು ಘೋಷಣೆ

ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ (SCO) ನಾಯಕರು ಶುಕ್ರವಾರ ಭಾರತದ ಅಧ್ಯಾತ್ಮಿಕ ಹಾಗೂ ಧಾರ್ಮಿಕ ವಾರಾಣಸಿ (ಕಾಶಿ)ಯನ್ನು 2022-23ರ ಗುಂಪಿನ ಮೊದಲ ಪ್ರವಾಸಿ ಮತ್ತು ಸಾಂಸ್ಕೃತಿಕ ರಾಜಧಾನಿಯಾಗಿ ಅನುಮೋದಿಸಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಈ ಐತಿಹಾಸಿಕ ಉಜ್ಬೆಕ್ ನಗರ ಸಮರ್‌ಕಂಡ್‌ನಲ್ಲಿ ನಡೆದ SCO ಶೃಂಗಸಭೆಯಲ್ಲಿ ಭಾರತೀಯ ನಿಯೋಗವನ್ನು ಪ್ರಧಾನಿ … Continued

ಹುಬ್ಬಳ್ಳಿ ಸೇರಿ ಬೆಂಗಳೂರಿನಿಂದ ಮೂರು ನಗರಕ್ಕೆ ವಂದೇ ಭಾರತ್‌ ರೈಲು: ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದ ನೈಋುತ್ಯ ರೈಲ್ವೆ

ಬೆಂಗಳೂರು: ಸ್ಥಳೀಯ ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ಸಾಕಷ್ಟು ಪ್ರಚಾರ ಪಡೆಯುತ್ತಿರುವ ಸಮಯದಲ್ಲಿ, ನೈಋತ್ಯ ರೈಲ್ವೆ (SWR) ಬೆಂಗಳೂರನ್ನು ಸಂಪರ್ಕಿಸುವ ಮೂರು ಮಾರ್ಗಗಳಲ್ಲಿ ಹೊಸ ತಲೆಮಾರಿನ ರೈಲು ವಂದೇ ಭಾರತ್‌ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಕೊಯಮತ್ತೂರು ಹಾಗೂ ಬೆಂಗಳೂರು- ಚೆನ್ನೈ ಪ್ರಸ್ತಾವಿತ ಮಾರ್ಗಗಳಾಗಿವೆ. ವಂದೇ ಭಾರತಕ್ಕಾಗಿ ಪ್ರಸ್ತಾಪಿಸಲಾದ ಮಾರ್ಗಗಳು ಅವುಗಳ … Continued

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ ಕಲಬುರಗಿಗೆ ಆಗಮಿಸಿದ ಸಿಎಂಗೆ ಕಪ್ಪು ಬಟ್ಟೆ ಪ್ರದರ್ಶನ

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಗುಂಪೊಂದು ಮುಖ್ಯಮಂತ್ರಿಗಳಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರಗಿಯ ಸರಡಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬೊಮ್ಮಾಯಿ, ಎಸ್.ವಿ.ಪಿ ವೃತ್ತಕ್ಕೆ ತೆರಳಿ ಹೈ.ಕ ವಿಮೋಚನೆ ರೂವಾರಿ ಉಕ್ಕಿನ ಮನುಷ್ಯ ಸರ್ದಾರ … Continued

ಶಾಂಘೈ ಸಹಕಾರ ಸಂಘಟನೆ ಸಭೆಯಲ್ಲಿ ರಷ್ಯಾ ಅಧ್ಯಕ್ಷ ಪುತಿನ್ ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಏಕೆ ಹೇಳಲಿಲ್ಲ?…ಕಾರಣ ಇಲ್ಲಿದೆ

ನವದೆಹಲಿ: ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಒಂದು ದಿನ ಮುಂಚಿತವಾಗಿ, ಅವರು ತಾಜಕಿಸ್ತಾನದಲ್ಲಿ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗಸಭೆಯ ಭಾಗವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರನ್ನು ಭೇಟಿ ಮಾಡಿದರು. ಆದಾಗ್ಯೂ, ಮರುದಿನದ ತನ್ನ ಜನ್ಮದಿನವಿರುವ ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಹೇಳಲು ಸಾಧ್ಯವಿಲ್ಲ ಎಂದು ಪುತಿನ್‌ ಹೇಳಿದರು. ನನ್ನ “ಆತ್ಮೀಯ … Continued

ಭಾರತಕ್ಕೆ ಬಂದಿಳಿದ ಎಂಟು ಏಸಿಯಾಟಿಕ್‌ ಚಿರತೆಗಳು: ಅವನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ

ನವದೆಹಲಿ: ನಮೀಬಿಯಾದಿಂದ ಎಂಟು ಚಿರತೆಗಳು ತಮ್ಮ ಹೊಸ ಮನೆಯಾದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಿದ್ದು, ಅವುಗಳನ್ನು ಭಾರತದಲ್ಲಿ ಮತ್ತೆ ಪರಿಚಯಿಸುವ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಲಿದ್ದಾರೆ. ಎಂಟು ಚಿರತೆಗಳನ್ನು ಹೊತ್ತ ವಿಮಾನವು ಬೆಳಿಗ್ಗೆ 8 ಗಂಟೆಗೆ ಸ್ವಲ್ಪ ಮೊದಲು ಗ್ವಾಲಿಯರ್‌ನ ಮಹಾರಾಜಪುರದ ವಾಯುನೆಲೆಗೆ … Continued