ತೈವಾನ್‌ನಲ್ಲಿ ಪ್ರಬಲ ಭೂಕಂಪ: ಆಟಿಕೆಗಳಂತೆ ಅಲುಗಾಡಿದ ರೈಲುಗಳು | ವೀಕ್ಷಿಸಿ

ತೈವಾನ್‌ನ ಆಗ್ನೇಯ ಕರಾವಳಿಯಲ್ಲಿ ಭಾನುವಾರ 6.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ವರದಿ ಮಾಡಿದೆ. ಪ್ರಬಲ ಭೂಕಂಪನದ ಪರಿಣಾಮವಾಗಿ ಜಪಾನ್ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಎನ್‌ಡಿಟಿವಿ ಪತ್ರಕರ್ತ ಉಮಾಶಂಕರ್ ಸಿಂಗ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಭೂಕಂಪದ ಪರಿಣಾಮವು ನಿಲ್ದಾಣದಲ್ಲಿ ನಿಂತಿರುವ ರೈಲನ್ನು ಅಲುಗಾಡಿಸುತ್ತಿರುವುದನ್ನು ಕಾಣಬಹುದು. ಭೂಕಂಪದ ಸಮಯದಲ್ಲಿ ನಿಲ್ದಾಣದಲ್ಲಿ … Continued

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ: ಕೇರಳದ ಬೇಡಿಕೆಗೆ ಒಪ್ಪದ ಕರ್ನಾಟಕ

ಬೆಂಗಳೂರು: ರಾಜ್ಯದ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ, ವನ್ಯಜೀವಿಧಾಮಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ರಾಜ್ಯ ಸರ್ಕಾರ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ಬಳಿಕ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತ್ತೀಚೆಗೆ ನಡೆದ ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಪಿಣರಾಯಿ ವಿಜಯನ್ ಬಂದಿದ್ದರು … Continued

ಪಿಎಫ್‌ಐ ಪ್ರಕರಣದಲ್ಲಿ ತೆಲಂಗಾಣ, ಆಂಧ್ರಪ್ರದೇಶದಾದ್ಯಂತ 40 ಸ್ಥಳಗಳಲ್ಲಿ ಎನ್‌ಐಎ ದಾಳಿ

ನಿಜಾಮಾಬಾದ್‌:  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಒಳಗೊಂಡ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಸುಮಾರು 40 ಸ್ಥಳಗಳಲ್ಲಿ ದಾಳಿ ನಡೆಸಿತು. ಆಂಧ್ರಪ್ರದೇಶದ ಕರ್ನೂಲ್, ನೆಲ್ಲೂರು, ಕಡಪ ಮತ್ತು ಗುಂಟೂರು ಮತ್ತು ತೆಲಂಗಾಣದ ನಿಜಾಮಾಬಾದ್‌ನಲ್ಲಿ ದಾಳಿ ನಡೆಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪಿಎಫ್‌ಐ ಜಿಲ್ಲಾ … Continued

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನಕ್ಕೂ ಮುನ್ನ ಎಸಿಬಿ ಅಧಿಕಾರಿ ತಳ್ಳಿ, ದೌರ್ಜನ್ಯ ನಡೆಸಿದ ಬೆಂಬಲಿಗರ ಗುಂಪು | ವೀಕ್ಷಿಸಿ

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳದ ಸಮವಸ್ತ್ರ ಧರಿಸಿದ್ದ ಅಧಿಕಾರಿಯನ್ನು ಆಮ್‌ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಬೆಂಬಲಿಗರು ಎಂದು ಆರೋಪಿಸಿರುವ ವ್ಯಕ್ತಿಗಳ ಗುಂಪೊಂದು ತಳ್ಳಿ ದೌರ್ಜನ್ಯ ನಡೆಸುತ್ತಿರುವುದು  ವೀಡಿಯೊದಲ್ಲಿ ಕಂಡುಬಂದಿದೆ. ಎಎನ್‌ಐ ಟ್ವಿಟ್ಟರಿನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ದೆಹಲಿ ಭ್ರಷ್ಟಾಚಾರ-ವಿರೋಧಿ ವಿಭಾಗದ (ಎಸಿಬಿ) ಸಮವಸ್ತ್ರವನ್ನು ಧರಿಸಿದ ಅಧಿಕಾರಿಯನ್ನು ಅಮಾನತುಲ್ಲಾ ಖಾನ್ ಬೆಂಬಲಿಗರು ಎಂದು ಎಸಿಬಿ ಆರೋಪಿಸಿರುವ … Continued

ಆಧಾರ್ ದೃಢೀಕರಣದ ಆಧಾರದ ಮೇಲೆ ಸಾರಿಗೆ ವಲಯದ 58 ಸಾರಿಗೆ-ಸಂಬಂಧಿತ ಸೇವೆಗಳು ಇನ್ಮುಂದೆ ಆನ್‌ಲೈನ್‌ನಲ್ಲಿ ಲಭ್ಯ

ನವದೆಹಲಿ: ನಾಗರಿಕ-ಕೇಂದ್ರಿತ ಸುಧಾರಣೆಗಳ ಭಾಗವಾಗಿ, ಭಾರತ ಸರ್ಕಾರವು ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಭೇಟಿ ನೀಡುವ ಅಗತ್ಯವನ್ನು ತೆಗೆದುಹಾಕಲು ಕ್ರಮಗಳನ್ನು ತೆಗೆದುಕೊಂಡಿದೆ. ಸ್ವಯಂಪ್ರೇರಿತವಾಗಿ ಆಧಾರ್ ದೃಢೀಕರಣವನ್ನು ಸರಳವಾಗಿ ಪೂರ್ಣಗೊಳಿಸುವ ಮೂಲಕ ಜನರು ಈಗ ಆನ್‌ಲೈನ್‌ನಲ್ಲಿ 58 ಸಾರಿಗೆ-ಸಂಬಂಧಿತ ಸೇವೆಗಳನ್ನು ಪಡೆಯಬಹುದು. ಪರಿಣಾಮವಾಗಿ, RTO ಗಳಲ್ಲಿ ಜನಸಂದಣಿಯು ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆಯಿದೆ, ಇದು ಅವರ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ … Continued

ರಾಹುಲ್ ಗಾಂಧಿ ಪುನಃ ಕಾಂಗ್ರೆಸ್ ಅಧ್ಯಕ್ಷ? : ರಾಹುಲ್‌ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ಮಾಡಲು ರಾಜಸ್ಥಾನ ಘಟಕದಿಂದ ನಿರ್ಣಯ ಅಂಗೀಕಾರ

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಕಾಂಗ್ರೆಸ್‌ನ ರಾಜಸ್ಥಾನ ಘಟಕ ಶನಿವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಸೆಪ್ಟೆಂಬರ್ 24ರಂದು ಆರಂಭವಾಗಲಿರುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುವ ಮುನ್ನವೇ ಈ ಬೆಳವಣಿಗೆ ನಡೆದಿದೆ. ಜೈಪುರದಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಸಭೆಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಈ … Continued

ಈಜಿಪ್ಟ್‌ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೂರು ದಿನಗಳ ಭೇಟಿ: ಸಂಭಾವ್ಯ ತೇಜಸ್ ಒಪ್ಪಂದಕ್ಕೆ ಒತ್ತು

ನವದೆಹಲಿ: ಭಾನುವಾರದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮೂರು ದಿನಗಳ ಈಜಿಪ್ಟ್ ಪ್ರವಾಸದ ಸಂದರ್ಭದಲ್ಲಿ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ವಿಸ್ತರಿಸುವ ಒಪ್ಪಂದಕ್ಕೆ ಭಾರತ ಮತ್ತು ಈಜಿಪ್ಟ್ ಸಹಿ ಹಾಕಲಿವೆ. ರಾಜನಾಥ್‌ ಸಿಂಗ್ ಅವರ ಭೇಟಿಯು ರಕ್ಷಣಾ ಸಹಕಾರ ಮತ್ತು ಭಾರತ ಮತ್ತು ಈಜಿಪ್ಟ್ ನಡುವಿನ “ವಿಶೇಷ ಸ್ನೇಹ” ವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು … Continued

ತನ್ನ ಸಹ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೊ ‘ಸೋರಿಕೆ’ ಮಾಡಿದ ಆರೋಪ: ವಿವಿ ಕ್ಯಾಂಪಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, ವಿದ್ಯಾರ್ಥಿನಿ ಬಂಧನ

ಚಂಡೀಗಡ: ಪಂಜಾಬ್‌  ರಾಜ್ಯದ ಖಾಸಗಿ ವಿಶ್ವವಿದ್ಯಾನಿಲಯದ ಇತರ ವಿದ್ಯಾರ್ಥಿಗಳ ಆಕ್ಷೇಪಾರ್ಹ ವೀಡಿಯೊಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಮೊಹಾಲಿಯ ಮಹಿಳಾ ವಿದ್ಯಾರ್ಥಿನಿಯನ್ನು ಚಂಡೀಗಡ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಘಟನೆಯ ವಿರುದ್ಧ ಶನಿವಾರ ತಡರಾತ್ರಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ತೆರಳಿ ಪ್ರತಿಭಟನೆ ನಡೆಸಿದರು. ವರದಿಯ ಪ್ರಕಾರ, ಒಬ್ಬ ವಿದ್ಯಾರ್ಥಿನಿ ಕುಸಿದುಬಿದ್ದ ನಂತರ ಆಸ್ಪತ್ರೆಗೆ ಸಾಗಿಸಲಾಯಿತು. … Continued

ಅತಿಥಿ ಶಿಕ್ಷಕರ ಗೌರವಧನ; 175.05 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: 2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಸ್ಥಾನಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ತಾಲೂಕು ಪಂಚಾಯತ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ … Continued

60 ವರ್ಷ ವಯಸ್ಸಿನಲ್ಲಿ ಯಾವುದೇ ರಕ್ಷಣಾ ಸಲಕರಣೆ ಇಲ್ಲದೆ ಪ್ಯಾರಿಸ್‌ನ 48 ಅಂತಸ್ತಿನ ಗಗನಚುಂಬಿ ಕಟ್ಟಡ ಏರಿದ ಫ್ರೆಂಚ್ ಸ್ಪೈಡರ್‌ಮ್ಯಾನ್ ಅಲೈನ್ ರಾಬರ್ಟ್…!

“ಫ್ರೆಂಚ್ ಸ್ಪೈಡರ್‌ಮ್ಯಾನ್” ಪ್ಯಾರಿಸ್‌ನಲ್ಲಿ 48-ಅಂತಸ್ತಿನ ಗಗನಚುಂಬಿ ಕಟ್ಟಡವನ್ನು ತಮ್ಮ 60 ನೇ ವಯಸ್ಸಿನಲ್ಲಿ ಏರುವ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿಸಿದ್ದಾರೆ…! ತಾವು 60 ನೇ ವಯಸ್ಸನ್ನು ತಲುಪಿದ ಕೂಡಲೇ ಈ ಕಟ್ಟಡವನ್ನು ಏರಬೇಕು ಎಂಬ ಗುರಿ ಇಟ್ಟುಕೊಂಟಿದ್ದ ಅವರು ಅದನ್ನು ಸಾಧಿಸಿದ್ದಾರೆ. ಅಲೈನ್ ರಾಬರ್ಟ್ ವಿಶ್ವದ ಅತಿ ಎತ್ತರದ ಕಟ್ಟಡಗಳನ್ನು ಏರಿದ್ದಾರೆ. ಶನಿವಾರ ರಾಬರ್ಟ್ ಅವರು 187-ಮೀಟರ್ … Continued