ತಿರುಪತಿ ದೇವಸ್ಥಾನಕ್ಕೆ 1.02 ಕೋಟಿ ರೂ.ಗಳ ದೇಣಿಗೆ ನೀಡಿದ ಮುಸ್ಲಿಂ ದಂಪತಿ

ತಿರುಪತಿ: ಚೆನ್ನೈ ಮೂಲದ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ದಂಪತಿ ಮಂಗಳವಾರ ತಿರುಪತಿ ತಿಮ್ಮಪ್ಪನಿಗೆ 1.02 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ದಂಪತಿಗಳು ಚೆಕ್ ಅನ್ನು ವಿಶ್ವದ ಶ್ರೀಮಂತ ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಗೆ ನೀಡಿದರು. ಒಟ್ಟು ಮೊತ್ತದಲ್ಲಿ, ದೇಣಿಗೆಯು ಹೊಸದಾಗಿ ನಿರ್ಮಿಸಲಾದ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ … Continued

ಆಸ್ಕರ್ ಪ್ರಶಸ್ತಿಗೆ ಭಾರತದಿಂದ ನಾಮನಿರ್ದೇಶನಗೊಂಡ ಗುಜರಾತಿ ಸಿನೆಮಾ “ಚೆಲೋ ಶೋ”

ನವದೆಹಲಿ: ಗುಜರಾತಿ ಚಲನಚಿತ್ರ “ಚೆಲೋ ಶೋ” 95 ನೇ ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಅಧಿಕೃತ ನಾಮನಿರ್ದೇಶನವಾಗಿದೆ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಮಂಗಳವಾರ ಪ್ರಕಟಿಸಿದೆ. ಇಂಗ್ಲಿಷ್‌ನಲ್ಲಿ “ಲಾಸ್ಟ್ ಫಿಲ್ಮ್ ಶೋ” ಎಂದು ಹೆಸರಿಸಲಾಗಿದ್ದು, ಪಾನ್ ನಳಿನ್ ನಿರ್ದೇಶಿಸಿದ ಚಲನಚಿತ್ರವು ಅಕ್ಟೋಬರ್ 14 ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 2023ರ ಆಸ್ಕರ್ ಪ್ರಶಸ್ತಿಗಾಗಿ ಚೆಲೋ … Continued

ಇಂಟರ್ನೆಟ್ ಬೆಚ್ಚಿ ಬೀಳಿಸಿದ ಸ್ಟ್ರೇಂಜರ್ ಥಿಂಗ್ಸ್‌ನಿಂದ ಸ್ಫೂರ್ತಿ ಪಡೆದ ಹ್ಯಾಲೋವೀನ್ ಡೆಕೋರ್‌, ಸಪೋರ್ಟ್‌ ಇಲ್ಲದೆ ಗಾಳಿಯಲ್ಲಿ ಸ್ಥಿರ | ವೀಕ್ಷಿಸಿ

ವಾಷಿಂಗ್ಟನ್: ಅಮೆರಿಕದಲ್ಲಿ ಅತ್ಯಂತ ಮೋಜಿನ ಹಬ್ಬಗಳಲ್ಲಿ ಒಂದಾದ ಹ್ಯಾಲೋವೀನ್ ಹತ್ತಿರವಾಗುತ್ತಿದೆ. ಆದರೆ ಇನ್ನೂ ಒಂದು ತಿಂಗಳು ದೂರವಿರುವಾಗಲೇ ದಂಪತಿ ಈಗಾಗಲೇ ತಮ್ಮ ಮನೆಯ ಹೊರಗೆ ನಂಬಲಾಗದ ಇನ್ಸ್ಟಾಲೇಶನ್‌ ಮೂಲಕ ಸಾಮಾಜಿಕ ಮಾಧ್ಯಮವನ್ನು ಪ್ರಚೋದಿಸಿದ್ದಾರೆ. ಇದು ಜನಪ್ರಿಯ ನೆಟ್‌ಫ್ಲಿಕ್ಸ್ ಸರಣಿ ಸ್ಟ್ರೇಂಜರ್ ಥಿಂಗ್ಸ್ ಅನ್ನು ಆಧರಿಸಿದೆ ಎಂದು ಹೇಳಲಾಗಿದೆ ಮತ್ತು ಗಾಳಿಯಲ್ಲಿ ಸ್ಥಿರವಾದ ಮ್ಯಾಕ್ಸ್ ಪಾತ್ರಗಳಲ್ಲಿ ಒಂದನ್ನು … Continued

ಈ ವೈವಾಹಿಕ ಜಾಹೀರಾತು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮಾತ್ರ ಕರೆ ಮಾಡುವುದು ಬೇಡ ಎಂದು ಹೇಳುತ್ತದೆ

ಭಾರತದಲ್ಲಿನ ವೈವಾಹಿಕ ಜಾಹೀರಾತುಗಳು ತಮ್ಮ ಹಾಸ್ಯಾಸ್ಪದ ಬೇಡಿಕೆಗಳು ಮತ್ತು ತರ್ಕಬದ್ಧವಲ್ಲದ ಅವಶ್ಯಕತೆಗಳಿಗಾಗಿ ಸಾಮಾನ್ಯವಾಗಿ ಹೆಡ್‌ಲೈನ್ಸ್‌ ಮಾಡುತ್ತವೆ. ಇದಕ್ಕೆ ಸೇರ್ಪಡೆಯಾಗಿ ಯುವತಿಗೆ ವರನನ್ನು ಹುಡುಕುತ್ತಿರುವ ಇತ್ತೀಚಿನ ವೈವಾಹಿಕ ಜಾಹೀರಾತಿನಲ್ಲಿ ಅಸಾಮಾನ್ಯ ವಿನಂತಿಯನ್ನು ಮಾಡಲಾಗಿದೆ. ಯುವತಿ ನೀಡಿದ ವೈವಾಹಿಕ ಜಾಹೀರಾತಿನ ಕೊನೆಯಲ್ಲಿ, “ಸಾಫ್ಟ್‌ವೇರ್ ಎಂಜಿನಿಯರ್‌ಗಳು ದಯವಿಟ್ಟು ಕರೆ ಮಾಡಬೇಡಿ” ಎಂದು ಓದುವ ಮೂಲಕ ಅವರು ಮಾತ್ರ ಯುವತಿ ಕಡೆಯವರನ್ನು … Continued

ಶಿಕ್ಷಕರ ಮೇಲಿನ ಪ್ರೀತಿಗೆ ರೈಲನ್ನೇ ತಡೆಹಿಡಿದ ವಿದ್ಯಾರ್ಥಿಗಳು…!

ಕೋಲ್ಕತ್ತಾ: ಶಿಕ್ಷಕರ ವರ್ಗಾವಣೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ ಸುದ್ದಿಯನ್ನು ಕೇಳಿದ್ದೇವೆ. ಆದರೆ ಅದಕ್ಕಾಗಿ ರೈಲನ್ನೇ ತಡೆದರೆ…!ಇಥದ್ದೊಂದು ವಿದ್ಯಾಮನ ಕೋಲ್ಕತ್ತಾದ ಸೀಲ್ದಾಹ್ ದಕ್ಷಿಣ ವಿಭಾಗದ ಗೌರ್ದಾಹ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೋಲ್ಕತ್ತಾದ ಕ್ಯಾನಿಂಗ್‌ನಲ್ಲಿರುವ ಗೌರ್ದಾಹ್ ನಾರಾಯಣಪುರ ಅಕ್ಷಯ ವಿದ್ಯಾಮಂದಿರದ ವಿದ್ಯಾರ್ಥಿಗಳು ತಮ್ಮ ಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದನ್ನು ವಿರೋಧಿಸಿ ಈ ರೈಲು … Continued

2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ನಾಗೇಶ

ಬೆಂಗಳೂರು: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ವಿಧಾನಸಭೆಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರು ಕೇಳಿದ್ದಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದ್ದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. … Continued

ರಾಜ್ಯ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣು

ದಾವಣಗೆರೆ: ಸಾಲುಮರದ ವೀರಾಚಾರಿ ಎಂದೇ ಪ್ರಸಿದ್ಧಿ ಪಡೆದ ಪರಿಸರ ಪ್ರೇಮಿ ಮಿಟ್ಲಕಟ್ಟೆ ವೀರಾಚಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತ, ಸಾಲುಮರದ ವೀರಾಚಾರಿ ಸೋಮವಾರ ಮಧ್ಯರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ದಾವಣಗೆರೆ ಜಿಲ್ಲೆಗೆ ವೀರಾಚಾರಿ ಚಿರಪರಿಚಿತರಾಗಿದ್ದರು. ಮಿಟ್ಲಗಟ್ಟೆ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಸೂಕ್ತವಾಗಿ ಅಕ್ಕಿ … Continued

ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಮಹಿಳೆಯರು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ, ಇದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ಸುಪ್ರೀಂಕೋರ್ಟ್‌ ತಿಳಿಸಿದ ಕರ್ನಾಟಕ ಸರ್ಕಾರ

ನವದೆಹಲಿ: ಹಿಜಾಬ್ ಇಸ್ಲಾಂನ ಅತ್ಯಗತ್ಯ ಅಭ್ಯಾಸವಲ್ಲ ಮತ್ತು ಸಾಂವಿಧಾನಿಕವಾಗಿ ಇಸ್ಲಾಮ್‌ ಆಡಳಿತವಿರುವ ದೇಶಗಳಲ್ಲಿ ಮಹಿಳೆಯರು ಅದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕರ್ನಾಟಕ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದು, ಶಿಕ್ಷಣ ಸಂಸ್ಥೆಗಳ ಒಳಗೆ ಧಾರ್ಮಿಕ ಉಡುಪುಗಳನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಸಮರ್ಥಿಸಿಕೊಂಡಿದೆ. ಸಾಂವಿಧಾನಿಕವಾಗಿ ಇಸ್ಲಾಮಿಕ್ ಸ್ವರೂಪದ ದೇಶಗಳಿವೆ, ಅಲ್ಲಿಯೂ ಮಹಿಳೆಯರು ಹಿಜಾಬ್ ವಿರುದ್ಧ … Continued

ಭಯೋತ್ಪಾದಕ ಸಂಘಟನೆ ಐಸಿಸ್‌ ಜೊತೆ ನಂಟು; ಇಬ್ಬರ ಬಂಧನ

ಶಿವಮೊಗ್ಗ: ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ ಜೊತೆ ನಂಟು ಹೊಂದಿದ ಆರೋಪದ ಮೇಲೆ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡವು ಇಬ್ಬರನ್ನು ಬಂಧಿಸಿದ್ದು, ಮೂರನೆಯವನಿಗಾಗಿ ಶೋಧ ಕಾರ್ಯಾಚರಣೆ ನಡೆಸಿದೆ. ಬಂಧಿತರನ್ನು ಶಿವಮೊಗ್ಗದ ಸಿದ್ದೇಶ್ವರ ನಗರದ 21 ವರ್ಷದ ಸಯ್ಯದ್‌ ಯಾಸೀನ್‌ ಹಾಗೂ ಮಂಗಳೂರಿನ 22 ವರ್ಷದ ಮಾಜ್ ಮುನೀರ್‌ ಅಹಮ್ಮದ್‌ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ … Continued

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಬೇಕು ಯಾಕೆಂದರೆ…..ಇದು ರಸ್ತೆ ಅಭಿವೃದ್ಧಿಗಿಂತ ಹೆಚ್ಚು ಪರಿಸರ ಸ್ನೇಹಿ, ಮಿತವ್ಯಯಕಾರಿ, 3.40 ಕೋಟಿ ಜನರ ನಿರೀಕ್ಷೆ

ಕಳೆದ ಅನೇಕ ವರ್ಷಗಳಿಂದ ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕಾಗಿ ರಾಜ್ಯದ ಉತ್ತರ ಕರ್ನಾಟಕದ ೧೬ ಜಿಲ್ಲೆಗಳ ಸುಮಾರು ೩.೪೦ ಕೋಟಿ ಜನರ ನಿರೀಕ್ಷೆಯಲ್ಲಿದ್ದಾರೆ. ಮೂಲಭೂತ ಸೌಕರ್ಯಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಅತ್ಯವಶ್ಯ ಮತ್ತು ಅನಿವಾರ್ಯ. ಇಂದಿಗೂ ರಾಜ್ಯದ ೮೦ ತಾಲೂಕುಗಳಿಗೆ ರೈಲು ಸೌಲಭ್ಯವಿಲ್ಲ. ಸುಮಾರು ೮೫%ಕ್ಕೂ … Continued