ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಕುಮಟಾದಲ್ಲಿ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ, ಸರ್ಕಾರ-ಖಾಸಗಿ ಸಹಭಾಗಿತ್ವದ ಯೋಜನೆಗೆ ಚಿಂತನೆ
ಕುಮಟಾ; ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕರದ ತಾತ್ವಿಕ ಒಪ್ಪಿಗೆ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದ ಪೂರ್ವಭಾವಿ ಚಟುವಟಿಕೆಗಳು ಆರಂಭವಾಗಿದೆ. ಜಿಲ್ಲೆಯ ಕುಮಟಾ ತಾಲೂಕಿನ ವಿವಿಧೆಡೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಂಗಳೂರಿನ ಕೆಎಸ್ ಹೆಗಡೆ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕುಮಟಾದ ಕುಮಟಾ ರೈಲು ನಿಲ್ದಾಣದ ಸಮೀಪದ ದೀವಗಿ ಬಳಿ ಶಿರಸಿ ರಸ್ತೆಯಲ್ಲಿಯ … Continued