ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ಕಾಂತಾರ ಚಿತ್ರದ ದೈವಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ನಟ ಚೇತನ್ ಹೇಳಿಕೆ ವಿರುದ್ಧ ಈಗ ಮತ್ತೊಂದು ದೂರು ದಾಖಲಾಗಿದೆ. ಇಂದು, ಶನಿವಾರ ಬೆಂಗಳೂರಿನಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಈಗಾಗಲೇ ಈ ಸಂಬಂಧ ರಾಜ್ಯದ ವಿವಿಧೆಡೆ ಹಲವು ಎಫ್ಐಆರ್ ದಾಖಲಾಗಿವೆ. ನಟ ಚೇತನ್ ಹಿಂದೂ ಸಂಸ್ಕೃತಿಯ ಬಗ್ಗೆ ನೀಡಿರುವ ಹೇಳಿಕೆ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಶಿವಕುಮಾರ ಎಂಬವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ನಟ ಚೇತನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

4.5 / 5. 4

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement