ಹಿಂದೂಸ್ತಾನ್ ಮೇ ರೆಹನಾ ಹೋಗಾ ತೋ…: ‘ನೋಟುಗಳ ಮೇಲೆ ಗಣೇಶ, ಲಕ್ಷ್ಮಿ’ ಚಿತ್ರಗಳ ಬೇಡಿಕೆ ಮುಂದಿಟ್ಟು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ

ನವದೆಹಲಿ: ಹಿಂದೂ ದೇವತೆಗಳ ಚಿತ್ರಗಳನ್ನು ಹೊಂದಿರುವ ಕರೆನ್ಸಿ ನೋಟುಗಳ ಬಗ್ಗೆ ಬಿಜೆಪಿ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿರುವ ಎಎಪಿ ನಾಯಕ ನರೇಶ್ ಬಲ್ಯಾನ್, ಬಿಜೆಪಿ ನಾಯಕರಿಗೆ ಗಣೇಶ ಮತ್ತು ಲಕ್ಷ್ಮಿ ಚಿತ್ರಗಳನ್ನು ನೋಟುಗಳ ಮೇಲೆ ಹಾಕಲು ಸಮಸ್ಯೆ ಇದ್ದರೆ ಅವರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದಾರೆ. ಅಕ್ಟೋಬರ್ 26 ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು … Continued

ಸಿಡಬ್ಲ್ಯೂಸಿ ಬದಲಿಗೆ 47 ಸದಸ್ಯರ ಸ್ಟೀರಿಂಗ್ ಕಮಿಟಿ ರಚಿಸಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ : ಶಶಿ ತರೂರ್‌ಗೆ ಸ್ಥಾನವಿಲ್ಲ- ಪೂರ್ಣಪಟ್ಟಿ ಇಲ್ಲಿದೆ…

ನವದೆಹಲಿ: ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳ ನಂತರ, ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ 47 ಸದಸ್ಯರ ಸ್ಟೀರಿಂಗ್ ಕಮಿಟಿಯನ್ನು ರಚಿಸಿದ್ದಾರೆ. ಇದು ಪ್ರಸ್ತುತ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯೂಸಿ) ಬದಲಿಸುತ್ತದೆ, ಇದು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಮತಿಯಾಗಿದ್ದು, ಹೊಸ ಸಿಡಬ್ಲ್ಯುಸಿ ರಚನೆಯಾಗುವ ವರೆಗೆ ಖರ್ಗೆ ನೇತೃತ್ವದ ಸ್ಟೀರಿಂಗ್ ಸಮಿತಿಯು ಉನ್ನತ … Continued

ಕಂಪನಿಗಳಿಗೆ ಐಟಿಆರ್ ಸಲ್ಲಿಸುವ ಗಡುವು ವಿಸ್ತರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಯ ಅಧಿಸೂಚನೆಯ ಪ್ರಕಾರ, 2022-23 ಮೌಲ್ಯಮಾಪನ ವರ್ಷಕ್ಕೆ ಕಂಪನಿಗಳಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಸರ್ಕಾರ ನವೆಂಬರ್ 7ರ ವರೆಗೆ ವಿಸ್ತರಿಸಿದೆ. ತಮ್ಮ ಖಾತೆಗಳನ್ನು ಲೆಕ್ಕಪರಿಶೋಧನೆ ಮಾಡಬೇಕಾದ ಕಂಪನಿಗಳು ಐಟಿಆರ್ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಆಗಿತ್ತು. ಆದಾಯ ಮತ್ತು ಕಾರ್ಪೊರೇಟ್ ತೆರಿಗೆ ವಿಷಯಗಳಲ್ಲಿ … Continued

ಉಕ್ರೇನ್‌ ಡರ್ಟಿ ಬಾಂಬ್‌ ವದಂತಿ: ಪರಮಾಣು ಡ್ರಿಲ್‌ಗಳ ಭಾಗವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಮಾಡಿದ ರಷ್ಯಾ | ವೀಕ್ಷಿಸಿ

ಮಾಸ್ಕೋ: ಉಕ್ರೇನ್ “ಡರ್ಟಿ ಬಾಂಬ್” ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಮಾಸ್ಕೋ ಆಧಾರರಹಿತ ಹಕ್ಕು ಸಾಧಿಸಿದ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ತಮ್ಮ ಪರಮಾಣು ಸಾಮರ್ಥ್ಯದ ಪಡೆಗಳು ನಡೆಸಿದ ಅಭ್ಯಾಸಗಳನ್ನು ಬುಧವಾರ ಸಮೀಕ್ಷೆ ನಡೆಸಿದರು. ವ್ಲಾಡಿಮಿರ್ ಪುತಿನ್ ಅವರ ನೇತೃತ್ವದಲ್ಲಿ, ನೆಲ, ಸಮುದ್ರ ಮತ್ತು ವಾಯು ಕಾರ್ಯತಂತ್ರದ ತಡೆ ಪಡೆಗಳೊಂದಿಗೆ ತರಬೇತಿ ನಡೆಸಲಾಯಿತು, ಈ … Continued

ನಯನತಾರಾ-ವಿಘ್ನೇಶ್ ದಂಪತಿ ಬಾಡಿಗೆ ತಾಯ್ತನ ಪ್ರಕರಣ: ದಂಪತಿ ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಸಮಿತಿ ವರದಿ

ಚೆನ್ನೈ: ನಯನತಾರಾ ಮತ್ತು ವಿಘ್ನೇಶ್ ಶಿವನ್ ಇತ್ತೀಚೆಗೆ ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳನ್ನು ಪಡೆದಿದ್ದರು. ಅವರು ಅಕ್ಟೋಬರ್ 9 ರಂದು ಸಾಮಾಜಿಕ ಮಾಧ್ಯಮದಲ್ಲಿ ಈ ಸುದ್ದಿಯನ್ನು ಘೋಷಿಸಿದರು. ಅವರ ಪ್ರಕಟಣೆಯು ಸಂಭವನೀಯ ಬಾಡಿಗೆ ತಾಯ್ತನದ ಕಾನೂನು ಉಲ್ಲಂಘನೆಗಳ ವಿವಾದಕ್ಕೆ ಕಾರಣವಾಯಿತು. ಹಾಗಾಗಿ ಯಾವುದೇ ಉಲ್ಲಂಘನೆಯಾಗಿರುವುದನ್ನು ಪರಿಶೀಲಿಸಲು ತಮಿಳುನಾಡು ಸರ್ಕಾರ ತನಿಖೆಗೆ ಆದೇಶಿಸಿತ್ತು. ಅವರು … Continued

ಮಿಸ್ ಶ್ರೀಲಂಕಾ ನ್ಯೂಯಾರ್ಕ್ ಸ್ಪರ್ಧೆಯಲ್ಲಿ ಭಾರೀ ಹೊಡೆದಾಟ | ವೀಕ್ಷಿಸಿ

ನ್ಯೂಯಾರ್ಕ್‌ನ ಸ್ಟೇಟನ್ ಐಲ್ಯಾಂಡ್‌ನಲ್ಲಿ ನಡೆದ ಮೊಟ್ಟಮೊದಲ ಮಿಸ್ ಶ್ರೀಲಂಕಾ ಸೌಂದರ್ಯ ಸ್ಪರ್ಧೆಯು ಹೊಡೆದಾಟದಲ್ಲಿ ಕೊನೆಗೊಂಡಿತು. ಪಾರ್ಟಿಯಲ್ಲಿ ದೈಹಿಕ ಜಗಳ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 300 ಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ್ದ ಈವೆಂಟ್‌ನಲ್ಲಿ ಪುರುಷರು ಮತ್ತು ಮಹಿಳೆಯರು ಪರಸ್ಪರರ ಹೊಡೆದಾಡುವುದನ್ನು ತೋರಿಸುತ್ತದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಘರ್ಷಣೆಗೆ ಕಾರಣವೇನು ಎಂಬುದು … Continued

ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಖಾನಾಪುರ :ವಿದ್ಯುತ್ ತಂತಿ ಸ್ಪರ್ಶಗೊಂಡು ಬಾಲಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ಬಸಪ್ಪ ಕೋಲ್ಕಾರ (7) ಎಂದು ಗುರುತಿಸಲಾಗಿದೆ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು ವಿದ್ಯುತ್ ತಂತಿ ಎಳೆದಿದ್ದರು. ವಿದ್ಯುತ್ ತಂತಿ ಜೋತು ಬಿದ್ದಿದ್ದು ಆಕಸ್ಮಿಕವಾಗಿ … Continued

‘ದೇಶದ್ರೋಹಿ’ ಹೇಳಿಕೆ ನೀಡಿದ ಹಣಕಾಸು ಸಚಿವರನ್ನು ವಜಾಗೊಳಿಸಿ: ಕೇರಳ ಸಿಎಂಗೆ ಪತ್ರ ಬರೆದ ರಾಜ್ಯಪಾಲರು

ತಿರುವನಂತಪುರಂ: ಕೇರಳದಲ್ಲಿ 9 ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ವಿರುದ್ಧ ಸಮರ ಸಾರಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಈಗ ಅಲ್ಲಿನ ಹಣಕಾಸು ಸಚಿವರ ವಿರುದ್ಧ ಕೆಂಗಣ್ಣು ಬೀರಿದ್ದಾರೆ. ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ಅವರು ವಿಶ್ವವಿದ್ಯಾಲಯವೊಂದರಲ್ಲಿ ನೀಡಿದ ಹೇಳಿಕೆ ‘ದೇಶದ್ರೋಹಿ’ಯಾಗಿದ್ದು, ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. … Continued

ಕಿತ್ತೂರು ಉತ್ಸವದಿಂದ ವಾಪಸಾಗುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಕಾರು : ಇಬ್ಬರ ದುರ್ಮರಣ

ಕಿತ್ತೂರು : ಬೆಳಗಾವಿ ಜಿಲ್ಲೆಯ ಕಿತ್ತೂರು ಉತ್ಸವ ವೀಕ್ಷಿಸಿ ವಾಪಸ್ ಮನೆಗೆ ಬರುತ್ತಿದ್ದವರ ಮೇಲೆ ಮಂಗಳವಾರ ತಡರಾತ್ರಿ ಕಾರು ಹರಿದು ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಖಾನಾಪುರ ತಾಲ್ಲೂಕು ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33)ಮತ್ತು ಕರೆಪ್ಪ ತಳವಾರ (36) ಮೃತಪಟ್ಟವರು. ಬೆಳಗಾವಿಯಿಂದ ಧಾರವಾಡದ ಕಡೆ ಹೋಗುತ್ತಿದ್ದ ಕಾರು ಇವರಿಬ್ಬರಿಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇವರು … Continued

ವೇಗವಾಗಿ ಹರಡುವ ಒಮಿಕ್ರಾನ್ ಹೊಸ ರೂಪಾಂತರಿ ತಳಿ ಪತ್ತೆ: ಬೂಸ್ಟರ್ ಡೋಸ್ ಪಡೆಯಲು ಸಚಿವ ಸುಧಾಕರ್ ಮನವಿ

ಬೆಂಗಳೂರು: ಕೊರೊನಾ ವೈರಸ್ ಓಮಿಕ್ರಾನ್ ಉಪ ರೂಪಾಂತರಿ ವೈರಸ್‌ಗಳು ಹರಡಲು ಆರಂಭಿಸಿವೆ. ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ BQ.1 ಉಪ ರೂಪಾಂತರಿ ತಳಿಯ ಮೊದಲ ಪ್ರಕರಣ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಸಲಹಾ ಪತ್ರ ಹೊರಡಿಸಲಾಗಿದೆ. ಪ್ರತಿಯೊಬ್ಬರು ತಪ್ಪದೇ ಮೂರು ಡೋಸ್ ಲಸಿಕೆ ಪಡೆದುಕೊಳ್ಳಬೇಕು ಹಾಗೂ ಕೊರೊನಾ … Continued