ಬ್ರಿಟನ್ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವುದನ್ನು ದೃಢಪಡಿಸಿದ ಭಾರತೀಯ ಮೂಲದ ರಿಷಿ ಸುನಕ್: ಅವರಿಗೆ 128 ಸಂಸದರ ಬೆಂಬಲ

ಲಂಡನ್‌: ಮುಂದಿನ ಪ್ರಧಾನಿಯಾಗುವ ನೆಚ್ಚಿನವರಲ್ಲಿ ಒಬ್ಬರಾದ ಯುನೈಟೆಡ್ ಕಿಂಗ್‌ಡಂನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರು ಮುಂದಿನ ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಪ್ರಧಾನಿಯಾಗಲು ಸ್ಪರ್ಧಿಸುತ್ತಿರುವುದಾಗಿ ಇಂದು, ಭಾನುವಾರ ಔಪಚಾರಿಕವಾಗಿ ಘೋಷಿಸಿದ್ದಾರೆ. ಅವರು ಈಗಾಗಲೇ 100ಕ್ಕೂ ಹೆಚ್ಚು ಸಂಸದರ ಬೆಂಬಲವನ್ನು ಹೊಂದಿದ್ದಾರೆ. ಉನ್ನತ ಹುದ್ದೆಗೆ ಕನಿಷ್ಠ 100 ಸಂಸದರ ಬೆಂಬಲದ ಅವಶ್ಯಕತೆ ಇದೆ. ನಮ್ಮ … Continued

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ ಪ್ರಕರಣ: ಇಬ್ಬರು ಅಪ್ರಾಪ್ತರು ಸೇರಿ ಮೂವರ ಬಂಧನ

ಬೆಳಗಾವಿ : ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇದರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಯನ್ನು ಅಮಾನುಷವಾಗಿ ಕೊಲೆಗೈಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಜ್ವಲ್ ಶಿವಾನಂದ ಕರೆಗಾರ (16 ವರ್ಷ) ಎಂಬ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮೂರು  ದಿನಗಳ ಹಿಂದೆ … Continued

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಸ್ಥಳ ಸಿಗದೆ ಕೋಪದಿಂದ ಹೊರಟು ಹೋದ ನಟಿ ರಮ್ಯಾ

ರಾಯಚೂರು: ರಾಯಚೂರಿನಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ಪಾದಯಾತ್ರೆ ಬಳಿಕ ಬಸವೇಶ್ವರ ಸರ್ಕಲ್​​ ಬಳಿ ನಡೆದ ಕಾರ್ಯಕ್ರಮದ ವೇದಿಕೆ ಮೇಲೆ ರಮ್ಯಾರಿಗೆ ಜಾಗ ನೀಡದ ಹಿನ್ನೆಲೆಯಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಮುಜುಗರ ಅನುಭವಿಸಬೇಕಾಯಿತು. ಶನಿವಾರ ರಾಯಚೂರು ನಗರಕ್ಕೆ ಯಾತ್ರೆ ಕಾಲಿಡುತ್ತಿದ್ದಂತೆ, ಭಾರತ ಜೋಡೋ ಪಾದಯಾತ್ರೆಯಲ್ಲಿ ದಿಢೀರ್‌ ಪ್ರತಯ್ಕಷರಾಗಿದ್ದ ನಟಿ ರಮ್ಯಾ ನಂತರ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ … Continued

ಚಿಕಿತ್ಸೆಯಲ್ಲಿ ನಿರ್ಲಕ್ಷ್ಯದ ಆರೋಪ: ಸಾಕು ನಾಯಿ ಸತ್ತ ನಂತರ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಿದ ಕುಟುಂಬ…!

ಭುವನೇಶ್ವರ: ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ಗಂಜಾಂ ಜಿಲ್ಲೆಯ ಭಂಜನಗರ ಬ್ಲಾಕ್‌ನ ಜಿಲುಂಡಿ ಗ್ರಾಮದ ಪಶುವೈದ್ಯರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಚಿಕಿತ್ಸೆ ನಿರ್ಲಕ್ಷ್ಯದಿಂದ ತಮ್ಮ ಸಾಕು ನಾಯಿ ಮೃತಪಟ್ಟಿದೆ ಎಂದು ಅದರ ಮಾಲೀಕರು ದೂರು ದಾಖಲಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಕುಟುಂಬ ಸದಸ್ಯರಾಗಿದ್ದ ಮುದ್ದಿನ ನಾಯಿ ದುಗು ಇತ್ತೀಚೆಗೆ ಮೃತಪಟ್ಟಿದೆ. ಕಳೆದ ವಾರ ದುಗು … Continued

ಅಕ್ಟೋಬರ್‌ 27ರಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಜೆಡಿಎಸ್‍ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಅಕ್ಟೋಬರ್‌ 27ರಂದು ನಡೆಯಲಿದೆ.  ಅಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮರು ಆಯ್ಕೆಯಾಗುವುದನ್ನು ನಿರೀಕ್ಷಿಸಲಾಗಿದೆ. ನಗರದ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸಂಜೆ 4:30ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಶಾಸಕರು, ಸಂಸದರು, ಕರ್ನಾಟಕ, ಕೇರಳ, ಬಿಹಾರ, ಅಂಧ್ರಪ್ರದೇಶ ಸೇರಿದಂತೆ 12 ರಾಜ್ಯಗಳ ರಾಜ್ಯಾಧ್ಯಕ್ಷರು, … Continued

ಚೀನಾ: 25 ವರ್ಷಗಳಲ್ಲಿ ಮೊದಲ ಬಾರಿಗೆ ಕ್ಸಿ ಜಿನ್‌ಪಿಂಗ್‌ರ ಹೊಸ ಪಾಲಿಟ್‌ಬ್ಯೂರೊ ಸ್ಥಾಯಿ ಸಮಿತಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ

ಶನಿವಾರ ಬಿಡುಗಡೆಯಾದ ಹೊಸ ಪಾಲಿಟ್‌ಬ್ಯುರೊ ರೋಸ್ಟರ್ ಪ್ರಕಾರ, ಚೀನೀ ಕಮ್ಯುನಿಸ್ಟ್ ಪಕ್ಷದ ಉನ್ನತ ಸಂಸ್ಥೆಯು 25 ವರ್ಷಗಳಲ್ಲಿ ಮೊದಲ ಬಾರಿಗೆ ಮಹಿಳಾ ಸದಸ್ಯರನ್ನು ಹೊಂದಿಲ್ಲ. ಹಿಂದಿನ ಪಾಲಿಟ್‌ಬ್ಯೂರೊದ ಭಾಗವಾಗಿದ್ದ ಏಕೈಕ ಮಹಿಳೆ ಸನ್ ಚುನ್ಲಾನ್ ನಿವೃತ್ತರಾಗಿದ್ದಾರೆ. ಪ್ರಾಬಲ್ಯದ ಸಮಿತಿಗೆ ಯಾವುದೇ ಮಹಿಳೆಯನ್ನು ನೇಮಿಸಲಾಗಿಲ್ಲ. ಅನೇಕ ವರದಿಗಳ ಪ್ರಕಾರ ಕ್ಸಿ ಜಿನ್‌ಪಿಂಗ್ ಅವರು 205-ಸದಸ್ಯರ ಕೇಂದ್ರ ಸಮಿತಿ, … Continued

ಸಿಗರೇಟ್‌ ರಾಕೆಟ್‌ ಲಾಂಚರ್‌..: ಇಂಥ ಸಾಹಸ ನೋಡಿದ್ದೀರಾ, ಸಿಗರೇಟ್‌ ಬಾಯಲ್ಲಿಟ್ಟುಕೊಂಡೇ ಅದರಿಂದ 20 ಸೆಕೆಂಡುಗಳಲ್ಲಿ 11 ದೀಪಾವಳಿ ರಾಕೆಟ್‌ ಹಾರಿಸಿದ ಭೂಪ | ವೀಕ್ಷಿಸಿ

ದೀಪಾವಳಿಯ ಪಟಾಕಿಗಳನ್ನು, ನಿರ್ದಿಷ್ಟವಾಗಿ ರಾಕೆಟ್‌ಗಳನ್ನು ಹಚ್ಚುವ ಈ ವ್ಯಕ್ತಿಯ ಅಸಾಮಾನ್ಯ ವಿಧಾನವೊಂದನ್ನು ತೋರಿಸುವ ಹಳೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಮ್ಮೆ ವೈರಲ್ ಆಗುತ್ತಿದೆ. ಈ ಕಿರು ವೀಡಿಯೊವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಸಂತ ನಂದಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ತುಟಿಗಳ ನಡುವೆ ಇರುವ ಸಿಗರೇಟಿನಿಂದಲೇ ಅನೇಕ ದೀಪಾವಳಿ ರಾಕೆಟ್‌ಗಳನ್ನು … Continued

ದಾಖಲೆಯ ಮೂರನೇ ಐದು ವರ್ಷಗಳ ಅವಧಿಗೆ ಚೀನಾದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಕ್ಸಿ ಜಿನ್‌ಪಿಂಗ್

ಬೀಜಿಂಗ್‌ : ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭಾನುವಾರ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾದ ಪ್ರಧಾನ ಕಾರ್ಯದರ್ಶಿಯಾಗಿ ಮೂರನೇ ಬಾರಿಗೆ ಐದು ವರ್ಷಗಳ ಅವಧಿಗೆ ಪುನರಾಯ್ಕೆಗೊಂಡರು, ಇದು ಪಕ್ಷದ ಸಂಸ್ಥಾಪಕ ಮಾವೋ ಝೆಡಾಂಗ್‌ಗೆ ಮಾತ್ರ ಈ ಸವಲತ್ತು ನೀಡಲಾಗಿತ್ತು. 69ರ ಹರೆಯದ ಕ್ಸಿ ಅವರು ಅಧಿಕೃತ ನಿವೃತ್ತಿ ವಯಸ್ಸು 68 ದಾಟಿ 10 … Continued

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಇಸ್ಲಾಮಾಬಾದ್‌: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಅಧ್ಯಕ್ಷ ಹಾಗೂ  ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಸೆಕ್ರೆಟರಿಯೇಟ್ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕ ಮತ್ತು ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯ ಮೊಹ್ಸಿನ್ ಶಹನವಾಜ್ ರಂಝಾ ಅವರು ಸಲ್ಲಿಸಿದ ದೂರಿನ ಮೇರೆಗೆ ಮಾಜಿ ಪ್ರಧಾನಿ ವಿರುದ್ಧ ಕೊಲೆ ಯತ್ನ … Continued

ರಾಜೀವ್ ಗಾಂಧಿ ಫೌಂಡೇಶನ್‌ನ ಎಫ್‌ಸಿಆರ್‌ಎ ಪರವಾನಗಿ ರದ್ದುಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ವಿದೇಶಿ ನಿಧಿಯ ಕಾನೂನನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜೀವ್ ಗಾಂಧಿ ಫೌಂಡೇಶನ್ (ಆರ್‌ಜಿಎಫ್) ನ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ಗೃಹ ಸಚಿವಾಲಯ (ಎಂಎಚ್‌ಎ) ಶನಿವಾರ ರದ್ದುಗೊಳಿಸಿದೆ. ರಾಜೀವ್ ಗಾಂಧಿ ಫೌಂಡೇಶನ್ ಸೋನಿಯಾ ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಸರ್ಕಾರೇತರ ಸಂಸ್ಥೆಯಾಗಿದೆ.ಮೂಲಗಳ ಪ್ರಕಾರ, ಜುಲೈ 2020 ರಲ್ಲಿ, ಗೃಹ ಸಚಿವಾಲಯ (MHA) … Continued