ಲಿಜ್ ಟ್ರಸ್ ಬ್ರಿಟನ್‌ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ, ಮುಂದಿನ ವಾರದ ಚುನಾವಣೆಗಿಂತ ಮೊದಲೇ ಎಲ್ಲರ ಕಣ್ಣುಗಳು ಭಾರತೀಯ ಮೂಲದ ರಿಷಿ ಸುನಕ್ ಮೇಲೆ

ನವದೆಹಲಿ: ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಮುಂದಿನ ವಾರದ ಅಂತ್ಯದ ವೇಳೆಗೆ ತಮ್ಮ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ. ಮಾರುಕಟ್ಟೆಗಳಲ್ಲಿ ಆಘಾತದ ತರಂಗಗಳನ್ನು ಕಳುಹಿಸಿದ ಟ್ರಸ್‌ನ ಮಿನಿ-ಬಜೆಟ್ ಅವರ ಅವನತಿಗೆ ಕಾರಣವಾಯಿತು. ತೆರಿಗೆ-ಕಡಿತ ನೀತಿಯು ಮಾರುಕಟ್ಟೆಯ ಅವ್ಯವಸ್ಥೆಯನ್ನು ಹುಟ್ಟುಹಾಕಿದಾಗ ಲಿಜ್ ಟ್ರಸ್ ಅವರ ಸಂಕಟಗಳು ಪ್ರಾರಂಭವಾದವು, ಅವರ … Continued

ನಟ ಚೇತನ್ ವಿರುದ್ಧ ನಾವು ಪಂಜುರ್ಲಿ ದೈವಕ್ಕೆ ದೂರು ಕೊಡ್ತೇವೆ

ಉಡುಪಿ: “ಕಾಂತಾರ” ಸಿನಿಮಾ ಸದ್ಯ ಅಂತಾರಾಷ್ಟೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ತೋರಿಸಿರುವ ಭೂತಾರಾಧನೆಯ ಕುರಿತಾಗಿ ಹಲವರು ಪರ, ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿಯೂ ನಟ ಚೇತನ್ ದೈವದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈಗ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಪಂಜುರ್ಲಿ ದೈವಕ್ಕೆ ದೂರು … Continued

ವಜಾ ಮಾಡಿದ್ದಕ್ಕೆ ಮಾಲೀಕನ ವಿರುದ್ಧ ಸೇಡು ತೀರಿಸಿಕೊಳ್ಳಲು ಬಸ್ಸಿನ ಡಿಸ್ಪ್ಲೇ ಬೋರ್ಡ್‌ನಲ್ಲಿ ನಿಂದನೀಯ ಶಬ್ದ ಬಳಸಿದ ಕಂಡಕ್ಟರ್‌ : ದೃಶ್ಯ ಸೆರೆ

ವಜಾಗೊಂಡ ಬಸ್ ಕಂಡಕ್ಟರ್ ಭಾನುವಾರ ತನ್ನ ಉದ್ಯೋಗದಾತರೊಂದಿಗೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು ಬಸ್‌ನ ಎಲ್ಇಡಿ ಡಿಸ್ಪ್ಲೇ ಬೋರ್ಡ್‌ನ ಸ್ಕ್ರೋಲಿಂಗ್‌ನಲ್ಲಿ ಅಶ್ಲೀಲ ಪದ ಬಳಕೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಸತ್ನಾ-ಇಂಧೋರ್ ಬಸ್‌ನಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಸಲ್ಮಾನ್‌ ಖಾನ್‌ ಎಂಬಾತನನ್ನು ಮಾಲೀಕ ನಿಂದಿಸಿ ವಜಾ ಮಾಡಿದ ನಂತರ ಈ ಕಂಡಕ್ಟರ್‌ ಬಸ್‌ನ ಸ್ಕ್ರೋಲಿಂಗ್‌ ಬೋರ್ಡ್‌ … Continued

ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆಗಳು ಮುಸ್ಲಿಮರಲ್ಲಿ ಹಿಂದೂಗಳಿಗಿಂತ 30%ರಷ್ಟು ಹೆಚ್ಚು: ವರದಿ

ನವದೆಹಲಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಈ ವಾರ ಸಲ್ಲಿಸಿರುವ ಅರ್ಜಿಯ ಮೇರೆಗೆ ಅಪ್ರಾಪ್ತ ಮುಸ್ಲಿಂ ಯುವತಿಯನ್ನು ವಿವಾಹವಾಗಲು ಅನುಮತಿ ನೀಡಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. NCPCR ಇದು ಪೋಕ್ಸೋ (POCSO) ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಮತ್ತು ಅಪ್ರಾಪ್ತ ವಯಸ್ಕರ ಲೈಂಗಿಕ ದೌರ್ಜನ್ಯಕ್ಕೆ ಸಮನಾಗಿರುತ್ತದೆ … Continued

ಆರ್ಥಿಕ ಬಿಕ್ಕಟ್ಟಿನ ಜೊತೆ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡು ಬ್ರಿಟನ್‌ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ: ಆಯ್ಕೆಗೆ ತೆಗೆದುಕೊಂಡ ಸಮಯಕ್ಕಿಂತ ಕಡಿಮೆ ಅವಧಿಗೆ ಪ್ರಧಾನಿ…!

ಲಂಡನ್: ತೆರಿಗೆ ಕಡಿತದ ಬಜೆಟ್ ವಿಫಲವಾಗಿ ಹಣಕಾಸು ಪರಿಸ್ಥಿತಿ ಮಾರುಕಟ್ಟೆಗಳನ್ನು ಅಲುಗಾಡಿಸಿದ ನಂತರ ಮತ್ತು ತನ್ನದೇ ಆದ ಕನ್ಸರ್ವೇಟಿವ್ ಪಕ್ಷದೊಳಗೆ ದಂಗೆಗೆ ಕಾರಣವಾದ ನಂತರ ಬ್ರಿಟನ್‌ ಪ್ರಧಾನಿ ಲಿಜ್ ಟ್ರಸ್ (47)ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಪ್ರಧಾನಿಯಾಗಿ 45 ದಿನಗಳ ಕಚೇರಿ ಅವಧಿಯಲ್ಲಿ ಆರ್ಥಿಕ ಪ್ರಕ್ಷುಬ್ಧತೆ ಅನುಸರಿಸುವಂತಾಯಿತು. ಈ ಸಮಯದಲ್ಲಿ ಟ್ರಸ್‌ನ ಅವರ … Continued

ನಮ್ಮ ಮುಂದೆ ಒಂದು ಮುಖ, ಮಾಧ್ಯಮದ ಮುಂದೆ ಇನ್ನೊಂದು ಮುಖ: ಶಶಿ ತರೂರ್ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯೊಂದಿಗೆ ಪಕ್ಷದಲ್ಲಿ ಹೊಸ ಸಂಚಲನ ಶುರುವಾಗಿದೆ. ಆಂತರಿಕ ಚುನಾವಣೆಯಲ್ಲಿ ಅತ್ಯಂತ ಗಂಭೀರವಾದ ಅಕ್ರಮಗಳ ಆರೋಪದ ಮಾಡಿದ್ದ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಶಿ ತರೂರ್ ಇಂದು ಗುರುವಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಶಶಿ ತರೂರ್ ತಂಡಕ್ಕೆ ಉತ್ತರಿಸಿದ ಚುನಾವಣಾ ಉಸ್ತುವಾರಿ ಮಧುಸೂದನ್ ಮಿಸ್ತ್ರಿ, ನಮ್ಮೆಲ್ಲರ ಉತ್ತರಗಳಿಂದ ನೀವು ತೃಪ್ತರಾಗಿದ್ದೀರಿ ಎಂದು … Continued

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ ವಿರುದ್ಧ ದೂರು ದಾಖಲು

ಉಡುಪಿ: ದೈವಾರಾಧಾನೆ, ಭೂತದ ಕೋಲ  ಹಿಂದುತ್ವದ ಭಾಗವಲ್ಲವೆಂದ ನಟ ಚೇತನ್ ಹೇಳಿಕೆಗೆ ಅವರ ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ವತಿಯಿಂದ ಈ ದೂರು ದಾಖಲಿಸಲಾಗಿದ್ದು, ದೂರಿನಲ್ಲಿ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. … Continued

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ : ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ  ಸುಗ್ರೀವಾಜ್ಞೆ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡಲು  ಒಪ್ಪಿಗೆ ನೀಡಿದೆ ಹಾಗೂ  ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಸಚಿವ … Continued

ಸಿಎಂ ಬೊಮ್ಮಾಯಿ ಭೇಟಿಯಾಗಿ ಮನವಿ ಸಲ್ಲಿಸಿದ ಪರೇಶ್ ಮೇಸ್ತ ತಂದೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ನಡೆದಿದ್ದ ಪರೇಶ್ ಮೆಸ್ತಾ (Paresh Mesta) ಸಾವಿನ ಪ್ರಕರಣವನ್ನು ಪುನಃ ಸಿಬಿಐ (CBI) ಮೂಲಕ ತನಿಖೆ ಮಾಡಿಸುವಂತೆ ಪರೇಶ್ ಮೇಸ್ತಾ ತಂದೆ ಕಮಾಲಾಕರ ಮೇಸ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾದ ಕಮಲಾಕರ್ ಮೇಸ್ತಾ ಅವರು, ನನ್ನ ಮಗನ ಸಾವು … Continued

ಕನ್ನಡ ರಾಜ್ಯೋತ್ಸವದಂದು ಪುನೀತ ರಾಜಕುಮಾರ​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ಪವರ್‌ಸ್ಟಾರ್‌ ದಿವಂಗತ ಪುನೀತ್ ರಾಜ್​ಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕೊಡಲು ತೀರ್ಮಾನಿಸಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಗುರುವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ … Continued