ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ : ಬೆಚ್ಚಿ ಬೀಳಿಸುವಂತಹ ಘಟನೆಯೊಂದು ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ಕೊಲೆ ಮಾಡಲಾಗಿದ್ದು, ನಿನ್ನೆಯ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೊಲೆಯಾದ ವುದ್ಯಾರ್ಥಿಯನ್ನು ಪ್ರಜ್ವಲ್ ಶಿವಾನಂದ ಕರಿಗಾರ(16) ಎಂದು ಗುರುತಿಸಲಾಗಿದೆ. ಈತ ಬೆಳಗಾವಿಯ … Continued

ಗುಳ್ಳೆಗಳನ್ನು ಹಿಡಿಯಲು ಪ್ರಯತ್ನಿಸುತ್ತಿರುವ ಎರಡು ರಕೂನ್‌ಗಳು ಮತ್ತು ನಾಯಿ : ಇದು ನಿಮಗೆ ನಗು ತರಬಹುದು | ವೀಕ್ಷಿಸಿ

ಈ ವೀಡಿಯೊ ನಿಮ್ಮನ್ನು ಹುರಿದುಂಬಿಸಬಹುದು. ಟ್ವಿಟರ್‌ನಲ್ಲಿ ಬ್ಯುಟೆಂಗೆಬೀಡೆನ್ ಪೋಸ್ಟ್ ಮಾಡಿದ ಕ್ಲಿಪ್ ಎರಡು ರಕೂನ್‌ಗಳು ಮತ್ತು ನಾಯಿ ಗುಳ್ಳೆಗಳೊಂದಿಗೆ ಆಟವಾಡುತ್ತಿರುವುದನ್ನು ತೋರಿಸುತ್ತದೆ, ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಒಬ್ಬ ವ್ಯಕ್ತಿಯು ರಕೂನ್ ಮತ್ತು ನಾಯಿಮರಿಗಳ ಮುಂದೆ ಸೋಪ್ ಗುಳ್ಳೆಗಳನ್ನು ಬಿಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ವೀಡಿಯೊದಲ್ಲಿ, ರಕೂನ್‌ಗಳಲ್ಲಿ ಒಂದು ಗುಳ್ಳೆಗಳು ಬೀಳುತ್ತಿದ್ದಂತೆ ಅವುಗಳನ್ನು ಹಿಡಿಯಲು … Continued

ತಮ್ಮದೇ ದಾಖಲೆ ಮುರಿದುಕೊಂಡ ರಿಲೈಯನ್ಸ್‌ ಅಧ್ಯಕ್ಷ ಮುಖೇಶ್ ಅಂಬಾನಿ: 1352.72 ಕೋಟಿ ರೂ.ಗಳಿಗೆ ದುಬೈನ ಅತ್ಯಂತ ದುಬಾರಿ ವಿಲ್ಲಾ ಖರೀದಿ..!

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ದುಬೈನಲ್ಲಿ ಮತ್ತೊಂದು ಬೀಚ್ ಸೈಡ್ ವಿಲ್ಲಾ ಖರೀದಿಸಿದ್ದಾರೆ. ಈ ಖರೀದಿಯು ನಗರದ ಅತ್ಯಂತ ದುಬಾರಿ ವಸತಿ ಆಸ್ತಿಯನ್ನು ಖರೀದಿಸಿದ ಬಿಲಿಯನೇರ್‌ನ ಸ್ವಂತ ದಾಖಲೆಯನ್ನು ಮುರಿದಿದೆ. ಪಾಮ್ ಜುಮೇರಾದಲ್ಲಿನ ಇತ್ತೀಚಿನ ಭವನವನ್ನು ಅಂಬಾನಿ ಕಳೆದ ವಾರ ಸುಮಾರು $163 ಮಿಲಿಯನ್‌ (1352.72 ಕೋಟಿ ರೂ)ಗೆ ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಹೊಸ … Continued

ಬರಲಿಚ್ಛಿಸುವವರು ಬರಬಹುದು: ಭಾರತದಲ್ಲಿ ನಡೆಯುವ 2023ರ ವಿಶ್ವಕಪ್‌ನಿಂದ ಹೊರಹೋಗುವ ಪಾಕಿಸ್ತಾನದ ಬೆದರಿಕೆಗೆ ಕ್ರೀಡಾ ಸಚಿವ ಠಾಕೂರ್ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ನಲ್ಲಿ ಭಾಗವಹಿಸುವ ಕುರಿತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೇಳಿಕೆಗೆ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಏಷ್ಯಾ ಕಪ್ ಅನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಿದರೆ ಪಾಕಿಸ್ತಾನವು ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ODI ವಿಶ್ವಕಪ್‌ನಿಂದ ಹಿಂದೆ ಸರಿಯುವ … Continued

ಜೆಎಸ್ಎಸ್‌ನ ನೂತನ ಐಟಿಐ ಉದ್ಘಾಟನೆ : ಶೈಕ್ಷಣಿಕ ಹರಿಕಾರ ಡಾ. ನ. ವಜ್ರಕುಮಾರ ಹೆಸರು ನಾಮಕರಣ

ಧಾರವಾಡ : ಕೌಶಲ್ಯ ತರಬೇತಿಗಳಿಗೆ ಈಗ ಅಪಾರ ಬೇಡಿಕೆಯಿದೆ ನಿಷ್ಠೆ, ಪ್ರಾಮಾಣಿಕತೆಯಿಂದ ದುಡಿಯುವ ಕಾರ್ಮಿಕ ವರ್ಗದವರನ್ನು ಇಂದು ಗುರುತಿಸುವ ಅಗತ್ಯವಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಇಲ್ಲಿಯ ಮೃತ್ಯುಂಜಯ ನಗರದಲ್ಲಿ ಆರಂಭಗೊಂಡ ನೂತನ ಐ.ಟಿ.ಐ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ನೂತನ ಐಟಿಐಗೆ ಡಾ. ವಜ್ರಕುಮಾರ … Continued

ಅಗ್ನಿ ಅವಘಡದಿಂದ ಮಸೀದಿಯ ದೈತ್ಯ ಗುಮ್ಮಟ ಕುಸಿತ: ಕುಸಿತದ ವೀಡಿಯೊ ವೈರಲ್

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಇಸ್ಲಾಮಿಕ್ ಸೆಂಟರ್ ಗ್ರ್ಯಾಂಡ್ ಮಸೀದಿಯ ದೈತ್ಯ ಗುಮ್ಮಟವು ಬುಧವಾರ ದೊಡ್ಡ ಬೆಂಕಿಯ ನಂತರ ಕುಸಿದಿದೆ. ಸಾಮಾಜಿಕ ಮಾಧ್ಯಮದ ದೃಶ್ಯಾವಳಿಗಳು ಮಸೀದಿಯ ಬೃಹತ್‌ ಗುಮ್ಮಟ ಕುಸಿದ ಕ್ಷಣವನ್ನು ತೋರಿಸಿದೆ, ಆದಾಗ್ಯೂ, ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಗಲ್ಫ್ ಟುಡೇ ವರದಿ ಮಾಡಿದೆ. ಅದರ ನವೀಕರಣದ ಸಮಯದಲ್ಲಿ ಗುಮ್ಮಟವು ಬೆಂಕಿ … Continued

ಭುಜದ ಮೇಲೆ ಮೃತ ದೇಹ ಹೊತ್ತು ಬಸ್ ನಿಲ್ದಾಣಕ್ಕೆ ಹೋಗಲು ಜನನಿಬಿಡ ರಸ್ತೆಯಲ್ಲಿ ನಡೆದುಕೊಂಡು ಹೋದ ವ್ಯಕ್ತಿ…!

ಭೋಪಾಲ್: ಅಪಘಾತದಲ್ಲಿ ಮೃತಪಟ್ಟ ನಾಲ್ಕು ವರ್ಷದ ಮಗುವಿನ ಶವವನ್ನು ವ್ಯಕ್ತಿಯೊಬ್ಬರು ತನ್ನ ಗ್ರಾಮಕ್ಕೆ ಒಯ್ಯಲು ಬಸ್ ಹತ್ತಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದ ಜಿಲ್ಲೆಯಲ್ಲಿ ನಡೆದಿದೆ. ಪುಟ್ಟ ಬಾಲಕಿ ತನ್ನ ಗ್ರಾಮದಲ್ಲಿ ಮೃತಪಟ್ಟಿದ್ದು, ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಛತ್ತರ್‌ಪುರದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆ ಮುಗಿದ ನಂತರ ಅವಳ ದೇಹವನ್ನು ತಮ್ಮ ಹಳ್ಳಿಗೆ … Continued

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಅಕ್ಟೋಬರ್‌ 26ಕ್ಕೆ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಅಕ್ಟೋಬರ್‌ 26ರ ಬಲಿಪಾಡ್ಯಮಿ ದಿನದಂದು ‘ಗೋ ಪೂಜೆ’ ನಡೆಸಲು ರಾಜ್ಯ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು. ಆ ಪದ್ಧತಿಯನ್ನು ಮುಂದುವರಿಸುವ ಉದ್ದೇಶದಿಂದ ಈ ಬಾರಿಯೂ ಆದೇಶ ಜಾರಿಗೊಳಿಸಲಾಗಿದೆ ಎಂದು ಸಚಿವೆ … Continued

ವ್ಯಾಯಾಮದ ಕೊರತೆಯಿಂದ 2030ರ ವೇಳೆಗೆ 50 ಕೋಟಿಗೂ ಹೆಚ್ಚು ಜನರು ಹೃದ್ರೋಗಕ್ಕೆ ತುತ್ತಾಗಬಹುದು: ಡಬ್ಲ್ಯುಎಚ್‌ಒ ಎಚ್ಚರಿಕೆ

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ (WHO), ತನ್ನ ವರದಿಯಲ್ಲಿ, 2020 ಮತ್ತು 2030ರ ನಡುವೆ ಸುಮಾರು 50 ಲಕ್ಷ ಜನರು ಹೃದ್ರೋಗ, ಸ್ಥೂಲಕಾಯತೆ, ಮಧುಮೇಹ ಅಥವಾ ಇತರ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ (NCDs) ತುತ್ತಾಗುತ್ತಾರೆ ಎಂದು ಎಚ್ಚರಿಸಿದೆ, ಇದಕ್ಕೆ ವಾರ್ಷಿಕವಾಗಿ ಸುಮಾರು $27 ಬಿಲಯನ್‌ ವೆಚ್ಚವಾಗುತ್ತದೆ. ಈ ಜನಸಂಖ್ಯೆಯ ದೈಹಿಕ ಚಟುವಟಿಕೆಯನ್ನು ಉತ್ತೇಜಿಸಲು ಸರ್ಕಾರವು ತುರ್ತು ಕ್ರಮವನ್ನು … Continued

ಕೂಲರ್ ಆನ್ ಮಾಡಿದ ವ್ಯಕ್ತಿ… ತಾಳ್ಮೆ ಕಳೆದುಕೊಂಡ ಮಹಿಳೆ…ಮುಂದೇನಾಯ್ತು ಎಂಬುದು ಸಿಸಿಟಿವಿಯಲ್ಲಿ ಸೆರೆ

ರಾಯ್ಪುರ(ಛತ್ತೀಸ್‌ಗಡ): ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಏರ್ ಕೂಲರ್ ಆಫ್ ಮಾಡುವುದನ್ನು ವಿರೋಧಿಸಿದ ಎಂಬ ಕಾರಣಕ್ಕೆ ಮಹಿಳೆಯೊಬ್ಬರು ವ್ಯಕ್ತಿಗೆ ಚಪ್ಪಲಿಯಿಂದ ಥಳಿಸಿ ಒದೆಯುವುದು ಕಂಡುಬಂದಿದೆ. ಈ ಘಟನೆ ಅಂಬಿಕಾಪುರ ವೈದ್ಯಕೀಯ ಕಾಲೇಜಿನ ಒಪಿಡಿಯಲ್ಲಿ ನಡೆದಿದೆ. ಅಂಬಿಕಾಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೇಟಿಂಗ್ ಹಾಲ್‌ನೊಳಗೆ ಚಿತ್ರೀಕರಿಸಲಾದ ವೀಡಿಯೊದಲ್ಲಿ, ಒಬ್ಬ ವ್ಯಕ್ತಿ ನೆಲದ ಮೇಲೆ ಕುಳಿತಿರುವುದನ್ನು ಕಾಣಬಹುದು, … Continued