ರಾಜ್ಯಾದ್ಯಂತ‘ವಾಹನ ಚಾಲನೆʼ ವೇಳೆ ಸೀಟ್ ಬೆಲ್ಟ್’ ಧರಿಸುವುದು ಕಡ್ಡಾಯ: ತಪ್ಪಿದರೆ ದಂಡ ದುಪ್ಪಟ್ಟು

ಬೆಂಗಳೂರು: ರಾಜ್ಯದಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಿ   ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸೂಚನೆ ಪ್ರಕಾರ ರಾಜ್ಯ ಪೊಲೀಸರು ಈ ಹೊಸ ಆದೇಶ ಹೊರಡಿಸಲಾಗಿದೆ. ಈ ಕುರಿತು ಇಂದು, ಬುಧವಾರ ಆದೇಶ ಹೊರಡಿಸಿರುವ ಅವರು, ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ವಾಹನ ಚಾಲಾಯಿಸುವಾಗ … Continued

ಮೊಬೈಲ್ ಫೋನ್ ಮೂಲಕ ಅರ್ಜಿದಾರಳ ಅಹವಾಲು ಕೇಳಿದ ಸುಪ್ರೀಂಕೋರ್ಟ್

ನವದೆಹಲಿ: ಅರ್ಜಿದಾರರೊಬ್ಬರ ಅಹವಾಲನ್ನು ಸುಪ್ರೀಂಕೋರ್ಟ್‌ ಮೊಬೈಲ್‌ ಫೋನ್‌ ಮೂಲಕ ಬುಧವಾರ ಆಲಿಸಿತು. ಪ್ರಕರಣ ಸಂಬಂಧ ಯಾವುದೇ ಪರಿಹಾರ ನೀಡಲು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ಪೀಠ ನಿರಾಕರಿಸಿತು. ಅರ್ಜಿದಾರೆಯು ದೂರವಾಣಿ ಮುಖೇನ ವಿಚಾರಣೆಯಲ್ಲಿ ಪಾಲ್ಗೊಂಡರು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು … Continued

ಮೈ ಜುಂ ಎನ್ನುವ ಹಳೆಯ ವೀಡಿಯೊ ಮತ್ತೆ ವೈರಲ್‌ ..: ಬೆಂಕಿ ಹೊತ್ತಿಕೊಂಡ ಯುದ್ಧ ವಿಮಾನ ನೆಲಕ್ಕಪ್ಪಳಿಸುವ ಕ್ಷಣದ ಮೊದಲು ಮೇಲಕ್ಕೆ ಹಾರಿ ಪಾರಾದ ಪೈಲಟ್‌ | ವೀಕ್ಷಿಸಿ

ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟ್ರೆಂಡ್‌ ಆಗುತ್ತಿರುವ ಹಳೆಯ ವೀಡಿಯೊವೊಂದರಲ್ಲಿ ಬ್ರಿಟಿಷ್ ಫೈಟರ್ ಜೆಟ್ ಪೈಲಟ್ ವಿಮಾನ ಬಿದ್ದು ಧಗಧಗನೆ ಹೊತ್ತಿ ಉರಿದು ನೆಲಕ್ಕೆ ಅಪ್ಪಳಿಸುವ ಮೊದಲು ಪೈಲಟ್‌ ಅದರಿಂದ ಕೂದಲೆಳೆಯ ಅಂತರದಲ್ಲಿ ಸಿನಿಮೀಯ ರೀತಿಯಲ್ಲಿ ಪಾರಾಗಿರುವುದು ಕಂಡುಬಂದಿದೆ. ಮೇ 2009 ರಲ್ಲಿ ರಾಯಲ್ ಏರ್ ಫೋರ್ಸ್ (RAF) ವಿಮಾನವು ಅಫ್ಘಾನಿಸ್ತಾನದ ಕಂದಹಾರ್ ಏರ್‌ಫೀಲ್ಡ್‌ನಲ್ಲಿ ಇಳಿಯುತ್ತಿದ್ದಾಗ ಈ … Continued

ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ನೂತನ ಅಧ್ಯಕ್ಷ

ನವದೆಹಲಿ: ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಮತ ಎಣಿಕೆಯ ನಂತರ ಈ ಘೋಷಣೆ ಮಾಡಲಾಗಿದೆ. 24 ವರ್ಷಗಳ ನಂತರ ಅವರು ಕಾಂಗ್ರೆಸ್‌ಗೆ ಗಾಂಧಿಯೇತರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿತ್ತು. ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದರೆ, ಶಶಿ ತರೂರ್ 1,072 … Continued

ಪಾಕಿಸ್ತಾನ ಮೂಲದ ಎಲ್‌ಇಟಿ ಉಗ್ರರ ಸಂಘಟನೆ ನಾಯನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸುವ ಭಾರತ, ಅಮೆರಿಕದ ಪ್ರಸ್ತಾವಕ್ಕೆ ಚೀನಾ ತಡೆ

ವಿಶ್ವಸಂಸ್ಥೆ : ಲಷ್ಕರ್-ಎ-ತೊಯ್ಬಾ ನಾಯಕ ಶಾಹಿದ್ ಮಹಮೂದ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡುವಂತೆ ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕದ ಪ್ರಸ್ತಾವನೆಯನ್ನು ಚೀನಾ ತಡೆಹಿಡಿದಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಕಪ್ಪು ಪಟ್ಟಿಗೆ ಸೇರಿಸಲು ವಿಶ್ವಸಂಸ್ಥೆಯಲ್ಲಿ ಚೀನಾ ತಡೆದಿದ್ದು ಇದು ನಾಲ್ಕನೇ ನಿದರ್ಶನವಾಗಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267 ಅಲ್ ಖೈದಾ ನಿರ್ಬಂಧಗಳ ಸಮಿತಿಯ ಅಡಿಯಲ್ಲಿ 42 … Continued

ಗಾಜಿಯಾಬಾದ್‌ನಲ್ಲಿ ನಿರ್ಭಯಾ ಮಾದರಿ ದುಷ್ಕೃತ್ಯ: ದೆಹಲಿ ಮಹಿಳೆ ಅಪಹರಿಸಿ 2 ದಿನ ಸಾಮೂಹಿಕ ಅತ್ಯಾಚಾರ, ಚಿತ್ರಹಿಂಸೆ; ಶರೀರದೊಳಕ್ಕೆ ಇತ್ತು ಕಬ್ಬಿಣದ ರಾಡ್‌..!

ನವದೆಹಲಿ: ಗಾಜಿಯಾಬಾದ್‌ನ 38 ವರ್ಷದ ಮಹಿಳೆಯನ್ನು ಅಪಹರಿಸಿದ ಐವರು ದುಷ್ಕರ್ಮಿಗಳ ಗುಂಪು, ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಎರಡು ದಿನಗಳ ಕಾಲ ಕ್ರೂರವಾಗಿ ಚಿತ್ರಹಿಂಸೆ ನೀಡಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ನಿರ್ಭಯಾ ಅತ್ಯಾಚಾರ ಮಾದರಿಯ ಈ ಕೃತ್ಯ ದೆಹಲಿಯ ಜನತೆಯಲ್ಲಿ ಮತ್ತೆ ಆತಂಕ … Continued

ವಿಮಾನದಲ್ಲಿ ಹಾವು: ಅಮೆರಿಕ ವಿಮಾನದೊಳಗೆ ಹಾವು ಕಂಡು ಕಿರುಚಿದ ಪ್ರಯಾಣಿಕರು

ಫ್ಲೋರಿಡಾದ ಟ್ಯಾಂಪಾದಿಂದ ನ್ಯೂಜೆರ್ಸಿಗೆ ಹೊರಟಿದ್ದ ಅಮೆರಿಕ ವಿಮಾನದಲ್ಲಿ ಸೋಮವಾರ ಹಾವು ಕಂಡುಬಂದಿದ್ದರಿಂದ ಪ್ರಯಾಣಿಕರು ಭಯಕ್ಕೆ ಒಳಗಾದರು. ಆದರೆ, ಪ್ರಯಾಣಿಕರಿಂದ ಈ ಬಗ್ಗೆ ಮಾಹಿತಿ ಬಂದ ನಂತರ ವಿಮಾನ ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ನಿಭಾಯಿಸಿದರು. ಏರ್‌ಲೈನ್ಸ್ ಪ್ರಕಾರ, ಅದು ವಿಷಕಾರಿ ಹಾವಲ್ಲ. ಮತ್ತು ವಿಮಾನ ನ್ಯೂಜೆರ್ಸಿಗೆ ಬಂದ ನಂತರ, ವನ್ಯಜೀವಿ ಕಾರ್ಯಾಚರಣೆಯ ತಂಡ ಮತ್ತು ಬಂದರು ಪ್ರಾಧಿಕಾರದ … Continued

ಕಾಶ್ಮೀರ ಪ್ರತ್ಯೇಕ ದೇಶ ಎಂದು ಉಲ್ಲೇಖಿಸಿದ ಬಿಹಾರದ 7ನೇ ತರಗತಿ ಅರ್ಧ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ…!

ಪಾಟ್ನಾ: ಬಿಹಾರದ ಶಿಕ್ಷಣ ವ್ಯವಸ್ಥೆಗೆ ಭಾರೀ ಮುಖಭಂಗವಾಗಿದ್ದು, 7ನೇ ತರಗತಿಯ ಪರೀಕ್ಷೆಯ ಪತ್ರಿಕೆಯು ಕಾಶ್ಮೀರವನ್ನು ಪ್ರತ್ಯೇಕ ದೇಶವನ್ನಾಗಿ ಮಾಡಿಬಿಟ್ಟಿದೆ…! ಬಿಹಾರ ಎಜುಕೇಶನ್ ಪ್ರಾಜೆಕ್ಟ್ ಕೌನ್ಸಿಲ್ 7ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಿದ ಪರೀಕ್ಷೆಯಲ್ಲಿ, ಚೀನಾ, ನೇಪಾಳ, ಇಂಗ್ಲೆಂಡ್, ಕಾಶ್ಮೀರ ಮತ್ತು ಭಾರತ — ಐದು ದೇಶಗಳ ಜನರನ್ನು ಏನು ಕರೆಯುತ್ತಾರೆ ಎಂದು ವಿದ್ಯಾರ್ಥಿಗಳಿಗೆ ಪ್ರಶ್ನೆಗಳನ್ನು ಕೇಳಲಾಗಿದೆ. ಈ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ; ಹಳದಿ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಇಂದಿನಿಂದ ಅಕ್ಟೋಬರ್‌ 22ರವರೆಗೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಅಕ್ಟೋಬರ್‌ 20ರಿಂದ 22ರ ವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, … Continued

ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್: ಕಾರ್ಯಸೂಚಿಯಲ್ಲಿ ಜೈತಾಪುರ

ನವದೆಹಲಿ: ಮಹಾರಾಷ್ಟ್ರದ ಜೈತಾಪುರದಲ್ಲಿ ಪರಮಾಣು ಶಕ್ತಿ ರಿಯಾಕ್ಟರ್‌ಗಳ ನಿರ್ಮಾಣದ ಪುನಶ್ಚೇತನದ ಮಧ್ಯೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಫ್ರಾನ್ಸ್ ಸಚಿವ ಕ್ರಿಸೌಲಾ ಜಚರೋಪೌಲೌ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಅವರೊಂದಿಗಿನ ಸಭೆಯ ಸಂದರ್ಭದಲ್ಲಿ, ಮ್ಯಾಕ್ರನ್ ಅವರು “2023 ರ ಆರಂಭದಲ್ಲಿ” ಭಾರತಕ್ಕೆ ಭೇಟಿ ನೀಡಲಿದ್ದಾರೆ … Continued