‘ಪೇಸಿಎಂ’ ನಂತರ ಕರ್ನಾಟಕದಲ್ಲಿ ಈಗ SayCm ಅಭಿಯಾನ ಆರಂಭಿಸಿದ ಕಾಂಗ್ರೆಸ್‌…!

ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್  ಸರ್ಕಾರ ಅಭಿಯಾನ ಹಮ್ಮಿಕೊಂಡಿದ್ದ ಕಾಂಗ್ರೆಸ್, ಈಗ SayCm ಎಂಬ ಹೊಸ ಅಭಿಯಾನ ಹಮ್ಮಿಕೊಂಡಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಕಾಂಗ್ರೆಸ್ ಈ‌ ಅಭಿಯಾನ ಹಮ್ಮಿಕೊಂಡಿದ್ದು, PayCM ಎಂಬುದು ಈಗ SayCM ಆಗಲಿ, ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಉತ್ತರ ನೀಡಲಿ ಎಂದು ಆಗ್ರಹಿಸಿದೆ. ಚುನಾವಣೆ … Continued

1,000 ಉದ್ಯೋಗಿಗಳನ್ನು ವಜಾಗೊಳಿಸಿದ ಟೆಕ್‌ ದೈತ್ಯ ಮೈಕ್ರೋಸಾಫ್ಟ್ : ವರದಿ

ಟೆಕ್‌ ದೈತ್ಯ ಮೈಕ್ರೋಸಾಫ್ಟ್ ಮತ್ತೆ ಸುಮಾರು 1,000 ಜನರನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ಅಲ್ಲಿನ ವೆಬ್‌ಸೈಟ್‌ ಆಕ್ಸಿಯೋಸ್ ವರದಿ ಮಾಡಿದೆ. ಇದು ಜುಲೈನಿಂದ ಮೈಕ್ರೋಸಾಫ್ಟ್‌ ತನ್ನ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ಮೂರನೇ ಸಲವಾಗಿದೆ. ಇಂದು ನಾವು ಕಡಿಮೆ ಸಂಖ್ಯೆಯ ರೋಲ್ ಎಲಿಮಿನೇಷನ್‌ಗಳನ್ನು ಹೊಂದಿದ್ದೇವೆ. ಎಲ್ಲಾ ಕಂಪನಿಗಳಂತೆ, ನಾವು ನಮ್ಮ ಉದ್ಯಮದ ಆದ್ಯತೆಗಳನ್ನು ಆಗಾಗ್ಗೆ ಪರಿಗಣಿಸುತ್ತೇವೆ ಮತ್ತು ಅದಕ್ಕೆ … Continued

ವಿಶ್ವಪ್ರಸಿದ್ಧ ಮೈಸೂರು ಅರಮನೆ ಕೋಟೆ ಗೋಡೆ ಕುಸಿತ

ಮೈಸೂರು: ನಿರಂತರವಾಗಿ ಮಳೆ (Rain) ಬರುತ್ತಿರುವ ಪರಿಣಾಮದಿಂದಾಗಿ ಮೈಸೂರು ಅರಮನೆಯ (Mysuru Palace) ಆವರಣದ ಕೋಟೆ ಗೋಡೆ ಕುಸಿತವಾಗಿದೆ. ಅರಮನೆ ಹೊರ ಆವರಣದಲ್ಲಿರುವ ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ಮಧ್ಯದಲ್ಲಿ ಬರುವ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ ಸುತ್ತಲೂ ನಿರ್ಮಾಣ ಮಾಡಿರುವ ಕೋಟೆ ಇದ್ದಾಗಿದ್ದು, ಅಂದಿನ ಆರಸರ ಕಾಲದಲ್ಲಿ ಅರಮನೆಯ ರಕ್ಷಣೆಗಾಗಿ … Continued

ವಾಗ್ವಾದದ ನಂತರ ಚಲಿಸುತ್ತಿರುವ ರೈಲಿನಿಂದ ಸಹ-ಪ್ರಯಾಣಿಕನನ್ನು ಹೊರಕ್ಕೆ ನೂಕಿದ ವ್ಯಕ್ತಿ ; ದೃಶ್ಯ ಸಿಸಿಟಿಯಲ್ಲಿ ಸೆರೆ

ಪಶ್ಚಿಮ ಬಂಗಾಳದಲ್ಲಿ ರೈಲಿನಲ್ಲಿ ನಡೆದ ವಾಗ್ವಾದದ ನಂತರ ಯುವಕನೊಬ್ಬನನ್ನು ಸಹ ಪ್ರಯಾಣಿಕರು ಚಲಿಸುತ್ತಿರುವ ರೈಲಿನಿಂದ ನೂಕಿರುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಶನಿವಾರ ರಾತ್ರಿ ಹೌರಾ-ಮಾಲ್ಡಾ ಟೌನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ ಬಿರ್ಭೂಮ್ ಜಿಲ್ಲೆಯ ತಾರಾಪಿತ್ ರಸ್ತೆ ಮತ್ತು ರಾಮ್‌ಪುರಹತ್ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ರೈಲ್ವೆ ಪೊಲೀಸರು (ಜಿಆರ್‌ಪಿ) ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಮತ್ತು … Continued

ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ ಎಂದು ಇಂಟರ್‌ಪೋಲ್ ಸಭೆಯಲ್ಲಿ ಪಾಕಿಸ್ತಾನಕ್ಕೆ ಪ್ರಶ್ನೆ : ಇದಕ್ಕೆ ಅವರ ಉತ್ತರ…?!

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಬಗ್ಗೆ ಪಾಕಿಸ್ತಾನದ ಉನ್ನತ ಆಂತರಿಕ ಭದ್ರತಾ ಏಜೆನ್ಸಿ ಮುಖ್ಯಸ್ಥರು ಪ್ರಶ್ನೆಯಿಂದ ಮಂಗಳವಾರ ತಪ್ಪಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇವರಿಬ್ಬರೂ ಭಾರತೀಯ ಭದ್ರತಾ ಏಜೆನ್ಸಿಗಳಿಗೆ ಹೆಚ್ಚು ಬೇಕಾಗಿರುವ ಭಯೋತ್ಪಾದಕರಲ್ಲಿ ಸೇರಿದ್ದಾರೆ ಮತ್ತು ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆಂದು ನಂಬಲಾಗಿದೆ. ಇಂಟರ್‌ಪೋಲ್ ಸಾಮಾನ್ಯ ಸಭೆಗಾಗಿ ದೆಹಲಿಗೆ … Continued

ಜಯಲಲಿತಾ ಸಾವಿನ ಪ್ರಕರಣ : ಆಪ್ತ ಸಹಾಯಕಿ ಶಶಿಕಲಾ ಸೇರಿ ನಾಲ್ವರು ತಪ್ಪಿತಸ್ಥರೆಂದು ಪರಿಗಣಿಸಿದ ಆಯೋಗ, ತನಿಖೆಗೆ ಶಿಫಾರಸು

ಚೆನ್ನೈ: 2016ರಲ್ಲಿ ಚೆನ್ನೈನ ಉನ್ನತ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ  ಅವರ ಸಾವಿನ ಕುರಿತು ತನಿಖೆ ನಡೆಸಲು ರಚಿಸಲಾದ ತನಿಖಾ ಆಯೋಗವು ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ಸೇರಿದಂತೆ ನಾಲ್ವರನ್ನು ತಪ್ಪಿತಸ್ಥರೆಂದು ಪರಿಗಣಿಸಿದೆ ಹಾಗೂ ತನಿಖೆಗೆ ಶಿಫಾರಸು ಮಾಡಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಪ್ರಕರಣ ಸಂಬಂಧ … Continued

ಆಂಧ್ರ ದೇವಸ್ಥಾನದಲ್ಲಿ ಪುರಾತನ ನಂದಿ ವಿಗ್ರಹ ಧ್ವಂಸ: ನಿಧಿಗಳ್ಳರ ಕೃತ್ಯದ ಶಂಕೆ

ಹೈದರಾಬಾದ್‌: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕನಪರ್ತಿ ಗ್ರಾಮದಲ್ಲಿ ಪುರಾತನವಾದ ಶಿವನ ದೇವಾಲಯದಲ್ಲಿ ನಂದಿ ವಿಗ್ರಹವನ್ನು ಧ್ವಂಸಗೊಳಿಸಿದ ಆಘಾತಕಾರಿ ಘಟನೆ ನಡೆದಿದೆ. ಭಾನುವಾರ ಮತ್ತು ಸೋಮವಾರದ ಮಧ್ಯೆ ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಎಂದು ಹೇಳಲಾಗಿದೆ. ಸೋಮವಾರ ಬೆಳಗ್ಗೆ ದೇವಸ್ಥಾನದ ಅರ್ಚಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಅಪರಿಚಿತ ದುಷ್ಕರ್ಮಿಗಳು … Continued

ಕೇದಾರನಾಥ ಬಳಿ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ: 7 ಮಂದಿ ಸಾವು

ಕೇದಾರನಾಥ : ಮಂಗಳವಾರ(ಅಕ್ಟೋಬರ್ 18), ಉತ್ತರಾಖಂಡದ ಕೇದಾರನಾಥದ ಲಿಂಚೋಲಿ ಪ್ರದೇಶದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕಾಫ್ ಆದ ಕೂಡಲೇ ಪತನಗೊಂಡಿದೆ. ಪ್ರಯಾಣಿಸುತ್ತಿದ್ದ 2 ಪೈಲಟ್‌ಗಳು ಮತ್ತು 5 ಪ್ರಯಾಣಿಕರು ಸೇರಿದಂತೆ ಏಳು ಜನರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಉತ್ತರಾಖಂಡ ಸರ್ಕಾರ ತಿಳಿಸಿದೆ. ಕೇದಾರನಾಥ ಕ್ಷೇತ್ರಕ್ಕೆ ಯಾತ್ರಿಗಳನ್ನು ಕರೆದುಕೊಂಡು … Continued

ಸುರತ್ಕಲ್ ಟೋಲ್‌‌ಗೇಟ್‌‌ ತೆರವಿಗೆ ಒತ್ತಾಯಿಸಿ ಮುತ್ತಿಗೆ : ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಮಂಗಳೂರು:‌ ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ವಶಕ್ಕೆ ಪಡೆದಿದ್ದಾರೆ. ಟೋಲ್‌ ಗೇಟ್‌ … Continued

ವರಿಷ್ಠರು ಕಾಲಾವಕಾಶ ನೀಡಿದರೆ ತಕ್ಷಣವೇ ದೆಹಲಿಗೆ: ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ‌

ಬೆಂಗಳೂರು : ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟ ತಕ್ಷಣವೇ ದೆಹಲಿಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗಬೇಕೆಂದಿದ್ದೇನೆ. ವರಿಷ್ಠರು ಸಮಯ ನೀಡಿದರೆ ತಕ್ಷಣವೇ ಹೋಗುತ್ತೇನೆ ಎಂದು … Continued