ಎಂಬಿಬಿಎಸ್ ಹಿಂದಿ ಪಠ್ಯಪುಸ್ತಕ ಬಿಡುಗಡೆ ಮಾಡಿದ ಅಮಿತ್‌ ಶಾ

ಭೋಪಾಲ್‌: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ನ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಮೂರು ವಿಷಯಗಳ ಹಿಂದಿಯಲ್ಲಿ ಪಠ್ಯಪುಸ್ತಕಗಳನ್ನು ಭಾನುವಾರ ಬಿಡುಗಡೆ ಮಾಡಿದರು. ಇದು ದೇಶದಲ್ಲೇ ಮೊದಲನೆಯದು. ಅವರು ವೈದ್ಯಕೀಯ ಜೀವರಸಾಯನಶಾಸ್ತ್ರ, ಅಂಗರಚನಾಶಾಸ್ತ್ರ ಮತ್ತು ವೈದ್ಯಕೀಯ ಶರೀರಶಾಸ್ತ್ರದ ಹಿಂದಿ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿದರು. ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣವನ್ನು ನೀಡಲು ಪ್ರಾರಂಭಿಸಿದ್ದು … Continued

ಶಾಲಾ ಬಸ್‌ನಲ್ಲಿ 80 ಕೆಜಿ ತೂಕದ ದೈತ್ಯ ಹೆಬ್ಬಾವು ಪತ್ತೆ, ಸೀಟಿನ ಕೆಳಗೆ ಅಡಗಿಕೊಂಡಿದ್ದ ಹೆಬ್ಬಾವು | ವೀಕ್ಷಿಸಿ

ರಾಯ್‌ಬರೇಲಿ: ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಭಾನುವಾರ ಶಾಲಾ ಬಸ್‌ನೊಳಗೆ ಬೃಹತ್ ಹೆಬ್ಬಾವೊಂದು ಪತ್ತೆಯಾಗಿದೆ. ವರದಿಗಳ ಪ್ರಕಾರ, ಹೆಬ್ಬಾವು ಸ್ಟ್ಯಾಂಡ್‌ನಲ್ಲಿ ನಿಂತಿದ್ದ ರಯಾನ್ ಪಬ್ಲಿಕ್ ಸ್ಕೂಲ್‌ನ ಬಸ್‌ನ ಸೀಟಿನ ಕೆಳಗೆ ಅಡಗಿಕೊಂಡಿತ್ತು. ಸರ್ಕಲ್ ಆಫೀಸರ್ (ಸಿಒ) ಸಿಟಿ ವಂದನಾ ಸಿಂಗ್ ಮತ್ತು ಸಿಟಿ ಮ್ಯಾಜಿಸ್ಟ್ರೇಟ್ ಪಲ್ಲವಿ ಮಿಶ್ರಾ ಅವರು ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದರು. ನಂತರ ಅರಣ್ಯ … Continued

ಚಿತ್ರದುರ್ಗ ಮುರುಘಾಮಠಕ್ಕೆ ಉಸ್ತುವಾರಿ ಪೀಠಾಧ್ಯಕ್ಷರ ನೇಮಕ: ಕೋರ್ಟ್​ ಅನುಮತಿ ಪಡೆದು ಪ್ರಕಟ

ಚಿತ್ರದುರ್ಗ:  ಚಿತ್ರದುರ್ಗದ ಮುರುಘಾ ಮಠಕ್ಕೆ ಪ್ರಭಾರ ಉಸ್ತುವಾರಿ ಪೀಠಾಧ್ಯಕ್ಷರನ್ನು  ನೇಮಕ ಮಾಡಲಾಗಿದೆ. ಕಾನೂನು ಪ್ರಕ್ರಿಯೆ ಮೂಲಕ ಅಧಿಕೃತವಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ಅನುಮತಿ ಪಡೆದು ಮುರುಘಾ ಮಠದ ಪೂಜಾ ಕೈಂಕರ್ಯ ಹಾಗೂ ಮಠದ ದೈನಂದಿನ ಚಟುವಟಿಕೆಯ ಉಸ್ತುವಾರಿಗೆ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು … Continued

ನಯನತಾರಾ-ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನ ವಿವಾದ: ದಂಪತಿಗೆ 6 ವರ್ಷಗಳ ಹಿಂದೆಯೇ ರಜಿಸ್ಟರ್‌ ಮದುವೆ, ಬಾಡಿಗೆ ತಾಯಿ ನಟಿಯ ಸಂಬಂಧಿ ಎಂದು ಅಫಿಡವಿಟ್‌

ಚೆನ್ನೈ: ಸ್ಟಾರ್ ದಂಪತಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಇತ್ತೀಚಿಗಷ್ಟೆ ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳಿಗೆ ತಂದೆ-ತಾಯಿಯಾಗಿರುವುದನ್ನು ಬಹಿರಂಗ ಪಡಿಸಿದ್ದಾರೆ. ಮನೆಗೆ ಮುದ್ದಾದ ಮಕ್ಕಳು ಆಗಮಿಸಿದ ಸಂತಸ ಹಂಚಿಕೊಂಡ ಬೆನ್ನಲ್ಲೇ ವಿವಾದವೂ ಸುತ್ತಿಕೊಂಡಿತು.ಈಗ ನಯನತಾರಾ ಮತ್ತು ವಿಘ್ನೇಶ್ ಶಿವಂ ತಮಿಳುನಾಡು ಆರೋಗ್ಯ ಇಲಾಖೆಗೆ ಅಫಿಡವಿಟ್ ಸಲ್ಲಿಸಿದ್ದು, ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಡಿಗೆ ತಾಯಿ … Continued

ರಾಷ್ಟ್ರಪತಿ ದ್ರೌಪದಿ ಮುರ್ಮು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು; ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ. “…ರಾಷ್ಟ್ರಪತಿ ಮುರ್ಮು ಇಂದು, ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ…. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ಾವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು … Continued

ಉಕ್ರೇನಿಯನ್ನರ ಮೇಲೆ ಅತ್ಯಾಚಾರ ಮಾಡಲು ಸೈನಿಕರನ್ನು ಒತ್ತಾಯಿಸಿದ ರಷ್ಯಾ, ಲೈಂಗಿಕ ದೌರ್ಜನ್ಯ ಎಸಗಲು ವಯಾಗ್ರ ಪೂರೈಕೆ: ವಿಶ್ವಸಂಸ್ಥೆ ಅಧಿಕಾರಿ ಆರೋಪ

ಅಕ್ಟೋಬರ್‌ನಲ್ಲಿ ರಷ್ಯಾ-ಉಕ್ರೇನ್ ಯುದ್ಧವು ಎಂಟನೇ ತಿಂಗಳಿಗೆ ಮುಂದುವರೆದಂತೆ, ಯುದ್ಧದ ಅನೇಕ ಭಯಾನಕತೆಗಳು ಹೊರಹೊಮ್ಮಿದವು, ಅವುಗಳಲ್ಲಿ ಹೆಚ್ಚಿನವು ಬುಚಾ ಹತ್ಯಾಕಾಂಡವಾಗಿದೆ. ಈಗ, ಆಕ್ರಮಣದ ಸಮಯದಲ್ಲಿ ಉಕ್ರೇನಿಯನ್ನರನ್ನು ಅತ್ಯಾಚಾರ ಮಾಡಲು ರಷ್ಯಾ ತನ್ನ ಸೈನಿಕರನ್ನು ಪ್ರೇರೇಪಿಸುತ್ತಿದೆ ಎಂದು ವಿಶ್ವಸಂಸ್ಥೆ ಆರೋಪಿಸಿದೆ. ರಷ್ಯಾದ ಮಿಲಿಟರಿ ತಂತ್ರದ ಭಾಗವಾಗಿ ಉಕ್ರೇನಿಯನ್ನರನ್ನು ಲೈಂಗಿಕವಾಗಿ ಆಕ್ರಮಣ ಮಾಡಲು ರಷ್ಯಾ ತನ್ನ ಸೈನಿಕರಿಗೆ ಮಾದಕವಸ್ತುಗಳನ್ನು ಒದಗಿಸುತ್ತಿದೆ … Continued

ಇದು ಜೈಲೆಂದು ಭಾವಿಸಬೇಡಿ…ಜೈಲಲ್ಲ, ಇದು ಚೀನಾದಲ್ಲಿ ಕೋವಿಡ್ ಐಸೋಲೇಶನ್ ವಾರ್ಡ್ | ವೀಕ್ಷಿಸಿ

ಇದು ಜೈಲಲ್ಲ, ಇದು ಚೀನಾದಲ್ಲಿ ಕೋವಿಡ್ ಐಸೋಲೇಶನ್ ವಾರ್ಡ್.’ ಉದ್ಯಮಿ ಹರ್ಷ್ ಗೋಯೆಂಕಾ ಅವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ ಕೈಗಾರಿಕೋದ್ಯಮಿ ಹರ್ಷ್ ಗೋಯೆಂಕಾ ಅವರು ತಮ್ಮ ಟ್ವಿಟ್ಟರ್ ಪೋಸ್ಟ್‌ಗಳಲ್ಲಿ ಆಸಕ್ತಿದಾಯಕ ವೀಡಿಯೊಗಳು, ಸಂಗತಿಗಳು ಮತ್ತು ಟ್ರಿವಿಯಾಗಳೊಂದಿಗೆ ಬರಲು ಹೆಸರುವಾಸಿಯಾಗಿದ್ದಾರೆ. ಈ ಸಮಯದಲ್ಲಿ, ಅವರು ಚೀನಾದಲ್ಲಿ ಕೋವಿಡ್ ಐಸೊಲೇಶನ್ ವಾರ್ಡ್ ಎಂದು ಹೇಳಿಕೊಳ್ಳುವ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಚೀನಾದ ಕೋವಿಡ್ … Continued

ಬೈಲಹೊಂಗಲ: ಹೊಸೂರಲ್ಲಿ ಮೊಸಳೆ ಪ್ರತ್ಯಕ್ಷ, ಆಹಾರವಾಯ್ತು ನಾಯಿ

ಬೈಲಹೊಂಗಲ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಎರಡು-ಮೂರು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ಗ್ರಾಮದ ಸೇತುವೆ ಮೇಲೆ ಮಲಪ್ರಭಾ ನದಿ ನೀರು ಹರಿದಿತ್ತು. ನದಿ ನೀರು ಉಕ್ಕಿದ ಪರಿಣಾಮ ನದಿಯಲ್ಲಿದ್ದ ಮೊಸಳೆ ರೈತರ ಜಮೀನಿಗೆ ಬಂದಿದೆ. ಬೆಳಗಿನ ಜಾವ ರೈತನ ಹೊಲದಲ್ಲಿ ಕಟ್ಟಿದ್ದ ನಾಯಿಯೊಂದು ಜೋರಾಗಿ … Continued

ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ನಟಿ ವೈಶಾಲಿ ಟಕ್ಕರ್

ನವದೆಹಲಿ: ‘ಸಸುರಾಲ್ ಸಿಮಾರ್ ಕಾ’ ಮತ್ತು ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ಧಾರವಾಹಿ ಪಾತ್ರಗಳಿಗೆ ಹೆಸರುವಾಸಿಯಾದ್ದ ಕಿರುತೆರೆ ನಟಿ ವೈಶಾಲಿ ಟಕ್ಕರ್ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ತಮ್ಮ ಮನೆಯಲ್ಲಿ ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಆಕೆಗೆ 26 ವರ್ಷ ವಯಸ್ಸಾಗಿತ್ತು. ಇಂದೋರ್‌ನ ಸಹಾಯಕ ಪೊಲೀಸ್ ಕಮಿಷನರ್ ಎಂ ರೆಹಮಾನ್ ಅವರು ಆತ್ಮಹತ್ಯಾ ಟಿಪ್ಪಣಿ(ಡೆತ್‌ನೋಟ್‌)ಯನ್ನು ವಶಪಡಿಸಿಕೊಳ್ಳಲಾಗಿದೆ … Continued

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಳ; ಬೆಂಗಳೂರಿ ಸೇರಿ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಭಾರೀ ಮಳೆಯಾಗಲಿದೆ ಎಂದು ಹೇಳಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್‌ 18ರ ವರೆಗೆ ಮಳೆ ಬೀಳಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ … Continued