ಭಯೋತ್ಪಾದನೆಗೆ ಧನ ಸಹಾಯ ಪ್ರಕರಣ: ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ಶ್ರೀನಗರ: ದಾರುಲ್ ಉಲೂಮ್ ರಹೀಮಿಯಾ ಬಂಡಿಪೋರಾ, ಮೌಲಾನಾ ರೆಹಮತುಲ್ಲಾ ಖಾಸ್ಮಿ ಅವರ ನಿವಾಸ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ದಾಳಿ ನಡೆಸಿದೆ. ಪೂಂಚ್, ರಾಜೌರಿ, ಪುಲ್ವಾಮಾ, ಶೋಪಿಯಾನ್, ಶ್ರೀನಗರ, ಬುದ್ಗಾಮ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ಎನ್‌ಐಎಯು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ನೆರವಿನೊಂದಿಗೆ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು … Continued

ಕರ್ನಾಟಕದ ರೋಜರ್ ಬಿನ್ನಿ ಬಿಸಿಸಿಐ ಮುಂದಿನ ಅಧ್ಯಕ್ಷರಾಗುವ ಸಾಧ್ಯತೆ: ಮೂಲಗಳು

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಲ್‌ ರೌಂಡರ್‌ ಮತ್ತು 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಅವರು ಸೌರವ್ ಗಂಗೂಲಿ ಅವರ ಬದಲಿಗೆ ಮುಂದಿನ ಬಿಸಿಸಿಐ ಅಧ್ಯಕ್ಷರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬಿನ್ನಿ ಪ್ರಸ್ತುತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ (KSCA) ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ … Continued

ಬಿಡಿಎ ಭ್ರಷ್ಟಾಚಾರ ಪ್ರಕರಣ: ಸಚಿವ ಸೋಮಶೇಖರ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಹಕಾರ ಸಚಿವ ಎಸ್‌. ಟಿ. ಸೋಮಶೇಖರ, ಐಎಎಸ್‌ ಅಧಿಕಾರಿ ಜಿ ಸಿ ಪ್ರಕಾಶ್‌ ಮತ್ತು ಕ್ರೆಸೆಂಟ್‌ ಹೋಟೆಲ್‌ ಮಾಲೀಕ ಕೆ ರವಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌  ಸೋಮವಾರ ನಿರಾಕರಿಸಿತು ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿರುವ ಮೂರು ವಿಶೇಷ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಮತ್ತು … Continued

ಸುಪ್ರಿಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ.ಚಂದ್ರಚೂಡ್ ನೇಮಕಕ್ಕೆ ಶಿಫಾರಸು ಮಾಡಿದ ಸಿಜೆಐ ಯು.ಯು. ಲಲಿತ್

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಉದಯ್ ಯು. ಲಲಿತ್ ಅವರು ಮಂಗಳವಾರ ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಶಿಫಾರಸು ಮಾಡಿ ಪತ್ರವನ್ನು ಹಸ್ತಾಂತರಿಸಿದ್ದಾರೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ಇಂದು, ಮಂಗಳವಾರ ಎಲ್ಲಾ ನ್ಯಾಯಾಧೀಶರು ನ್ಯಾಯಾಧೀಶರ ಲಾಂಜ್‌ನಲ್ಲಿ ಸಭೆ ಸೇರುವಂತೆ ಸಿಜೆಐ … Continued

ನಿಲ್ಲಿಸಿದ್ದ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದ ನಂತರ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ: ಡಿಕ್ಕಿ ಹೊಡೆದ ಹಿಂದಿನಿಂದ ಬಂದ ಕಾರು…ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತವು ನಿಮ್ಮ ಕಾರಿನ ಬಾಗಿಲು ತೆರೆಯುವ ಮೊದಲು ಸೈಡ್ ಅಥವಾ ರಿಯರ್ ವ್ಯೂ ಮಿರರ್ ಅನ್ನು ಪರೀಕ್ಷಿಸಬೇಕು ಎಂಬುದನ್ನು ನೆನಪಿಸುತ್ತದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿರುವ ಕಿರು ಕ್ಲಿಪ್‌ನಲ್ಲಿ ಜನನಿಬಿಡ ರಸ್ತೆಯಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಯೊಬ್ಬರು ರಸ್ತೆಯಲ್ಲಿ ನಿಲ್ಲಿಸಿದ್ದ ತೆರೆದ ಕಾರಿನ … Continued

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಶಾಸಕ ಅರೆಸ್ಟ್: ಮಾಜಿ ಸಚಿವರ ನಂತರ 2ನೇ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ.) ರಾತ್ರಿ ವಿಚಾರಣೆ ನಡೆಸಿದ ನಂತರ ಇಂದು, ಮಂಗಳವಾರ ಮುಂಜಾನೆ ಬಂಧಿಸಿದೆ. ಇವರು ಈ ಹಗರಣದಲ್ಲಿ ಬಂಧಿತರಾದ ಎರಡನೇ ತೃಣಮೂಲ ನಾಯಕರಾಗಿದ್ದಾರೆ. ಜುಲೈನಲ್ಲಿ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿಗೆ ಸಂಬಂಧಿಸಿದ ಆಸ್ತಿಗಳಿಂದ ನಗದು ರಾಶಿಯನ್ನು … Continued

ಆರ್ಥಿಕ ವರ್ಷ 2023ರ ಮೊದಲಾರ್ಧದಲ್ಲಿ 20,000 ಫ್ರೆಶರ್‌ಗಳನ್ನು ನೇಮಿಸಿಕೊಂಡ ಟಿಸಿಎಸ್‌

ನವದೆಹಲಿ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಆರ್ಥಿಕ ವರ್ಷ 2023 ರ ಮೊದಲಾರ್ಧದಲ್ಲಿ 35,000 ಫ್ರೆಶರ್‌ಗಳನ್ನು ಆನ್‌ಬೋರ್ಡ್ ಮಾಡಿದೆ, ಈ ಪೈಕಿ 20,000 ಫ್ರೆಶರ್‌ಗಳನ್ನು ಎರಡನೇ ತ್ರೈಮಾಸಿಕದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಕಂಪನಿಯು ಅಕ್ಟೋಬರ್ 10 ರಂದು ಪ್ರಕಟಿಸಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಮಿಲಿಂದ್ ಲಕ್ಕಾಡ್ ಹೇಳಿಕೆಯಲ್ಲಿ ಕಂಪನಿಯು ಎಲ್ಲಾ … Continued

ಇದು ಸಿನೆಮಾ ದೃಶ್ಯವಲ್ಲ, ರೈಲಿನಲ್ಲಿ ಪ್ರಯಾಣಿಸುವ ಪರಿ : ನೋಡಿದರೆ ಎದೆ ಝಲ್‌ ಎನ್ನಬೇಕು…ವೀಕ್ಷಿಸಿ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದೆ. ಈ ಕ್ಲಿಪ್‌ನಲ್ಲಿ, ಸಾವಿರಾರು ಜನರು ರೈಲಿನ ಟಾಪ್‌ ಮೇಲೆ ಸವಾರಿ ಮಾಡುತ್ತಿದ್ದಾರೆ, ಇದು ಬಾಂಗ್ಲಾದೇಶದ ಬಿಲಾಸ್‌ಪುರದ ದೃಶ್ಯ ಎಂದು ಹೇಳಲಾಗುತ್ತದೆ. ಒಂದೆಡೆ ಜನರು ಈ ಅದ್ಭುತ ದೃಶ್ಯವನ್ನು ನೋಡಿ ಬೆರಗಾಗಿದ್ದರೆ, ವಾಸ್ತವವಾಗಿ, ರೈಲಿನಲ್ಲಿ ಅದರ ಮೇಲ್ಛಾವಣಿ ಕಾಣಿಸದಿರುವಷ್ಟು ಜನರಿರುವುದನ್ನು ನೀವು ನೋಡಬಹುದು. ರೈಲಿನ ಎಲ್ಲಾ ಬೋಗಿಗಳ ಟಾಪ್‌ನಲ್ಲಿ ಪ್ರಯಾಣಿಕರು … Continued

ಬಾಡಿಗೆ ತಾಯ್ತನದ ಮೂಲಕ ಪಡೆದ ಅವಳಿ ಮಕ್ಕಳನ್ನು ಸ್ವಾಗತಿಸಿದ ಮರುದಿನ ನಟಿ ನಯನತಾರಾ-ವಿಘ್ನೇಶ ದಂಪತಿಗೆ ಎದುರಾಯ್ತು ಸಂಕಷ್ಟ…! ​

ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದು, ಈಗ ಅವರಿಗೆ ಸಂಕಷ್ಟ ತಂದೊಡ್ಡಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ನಿಯಮಗಳನ್ನು ರೂಪಿಸಿದ್ದು, ಇವುಗಳನ್ನು ನಯತಾರಾ ಹಾಗೂ ವಿಘ್ನೇಶ್ ದಂಪತಿ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ … Continued

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ ನೇಮಕಾತಿ: ಗ್ರೂಪ್​ ಬಿ ಮತ್ತು ಸಿ ಗ್ರೇಡ್‌ 20,000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ (Staff Selection Commission) ಗ್ರೂಪ್​ ಬಿ ಮತ್ತು ಸಿ ಗ್ರೇಡ್‌ 20,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಜಿಎಲ್ ಈ ಬಗ್ಗೆ​ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು ಸೇರಿದಂತೆ ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ … Continued