ಹಾಸ್ಯನಟ ಪರಾಗ್ ಕನ್ಸಾರಾ ಇನ್ನಿಲ್ಲ

ಮುಂಬೈ: ಹಾಸ್ಯನಟ ರಾಜು ಶ್ರೀವಾಸ್ತವ  ಅವರು ನಿಧನರಾದ ಬೆನ್ನಿಗೇ ಮತ್ತೋರ್ವ ಹಾಸ್ಯ ನಟ ಪರಾಗ್ ಕನ್ಸಾರಾ ( 51) ನಿಧನರಾಗಿದ್ದಾರೆ. ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್ ಷೋ ಮೂಲಕ ಜನರನ್ನು ನಕ್ಕು ನಗಿಸುತ್ತಿದ್ದ ಸ್ಯ್ಟಾಂಡ್ ಅಪ್ ಕಾಮಿಡಿಯನ್ ಪರಾಗ್ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿಸಲಾಗಿದೆ. ಈ ಕುರಿತು ಅವರ ಆಪ್ತ ಗೆಳೆಯ … Continued

ಉದ್ಯಮಿ, ಶಾಸಕ ಅರವಿಂದ ಬೆಲ್ಲದ ಚಿಕ್ಕಪ್ಪ ಶಿವಣ್ಣ ಬೆಲ್ಲದ ನಿಧನ

ಧಾರವಾಡ: ಉದ್ಯಮಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ (81) ಇಂದು, ಗುರುವಾರ ಬೆಳಗಿನ ಜಾವ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಹಿರಿಯ ಸಹೋದರ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬುಧವಾರ ಶಿವಣ್ಣ ಬೆಲ್ಲದ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ … Continued

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ಹಠಾತ್ ಪ್ರವಾಹ: ನೋಡನೋಡುತ್ತಲೇ ಕೊಚ್ಚಿಹೋಗಿ 8 ಮಂದಿ ಸಾವು : ದೃಶ್ಯ ಕ್ಯಾಮರಾದಲ್ಲಿ ಸೆರೆ

ಕೋಲ್ಕತ್ತಾ: ಕಳೆದ ರಾತ್ರಿ ದುರ್ಗಾ ಮಾತೆಯ ಮೂರ್ತಿ ವಿಸರ್ಜನೆ ವೇಳೆ ಪಶ್ಚಿಮ ಬಂಗಾಳದ ಮಾಲ್ ನದಿಗೆ ಹಠಾತ್ ಪ್ರವಾಹ ಬಂದು ಕನಿಷ್ಠ ಎಂಟು ಜನರು ನೀರಿನಲ್ಲಿ ಮುಳುಗಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಹತ್ತು ಮಂದಿಯನ್ನು … Continued

ವಿಜಯದಶಮಿ : ರಾವಣ ಅಲ್ಲ, ಇ.ಡಿ, ಸಿಬಿಐ, ಹಣದುಬ್ಬರದ ಪ್ರತಿಕೃತಿ ದಹನ…!

ಭುಜ್‌: ದುಷ್ಟರ ವಿರುದ್ಧ ಒಳಿತಿನ ವಿಜಯವನ್ನು ಗುರುತಿಸಲು ಇಡೀ ದೇಶ ರಾವಣನ ಪ್ರತಿಕೃತಿ ದಹಿಸುವ ಮೂಲಕ ದಸರಾವನ್ನು ಆಚರಿಸಿದಾಗ ಕಛ್ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಹಣದುಬ್ಬರದ ಪ್ರತಿಕೃತಿಯನ್ನು ಗುಜರಾತ್‌ನ ಭುಜ್‌ನಲ್ಲಿ ಸುಡಲಾಯಿತು. ಭುಜ್‌ನ ಹಮೀರ್‌ಸರ್ ಕೊಳದ ದಡದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) … Continued

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಅಪಹರಣಕ್ಕೊಳಗಾದ ಭಾರತೀಯ ಮೂಲದ ಕುಟುಂಬದ ನಾಲ್ವರು ಶವವಾಗಿ ಪತ್ತೆ

ನವದೆಹಲಿ: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಎಂಟು ತಿಂಗಳ ಮಗು ಸೇರಿದಂತೆ ಅಮೆರಿಕದಲ್ಲಿರುವ ಭಾರತೀಯ ಮೂಲದ ಕುಟುಂಬದ ನಾಲ್ವರು ಕ್ಯಾಲಿಫೋರ್ನಿಯಾದ ಹಣ್ಣಿನ ತೋಟವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ 8 ತಿಂಗಳ ಮಗು, ಅರೂಹಿ ಧೇರಿ ಮತ್ತು ಆಕೆಯ ತಾಯಿ 27 ವರ್ಷದ ಜಸ್ಲೀನ್ ಕೌರ್ ಮತ್ತು ತಂದೆ 36 … Continued

ಎರಡು ದಿನಗಳ ವಿರಾಮದ ನಂತರ ಭಾರತ ಜೋಡೋ ಯಾತ್ರೆ ಪುನರಾರಂಭ: ಮಂಡ್ಯದಲ್ಲಿ ರಾಹುಲ್ ಜೊತೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸೋನಿಯಾ ಗಾಂಧಿ

ಮಂಡ್ಯ: ಎರಡು ದಿನಗಳ ವಿರಾಮದ ನಂತರ ಗುರುವಾರ (ಅಕ್ಟೋಬರ್ 6) ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪುನರಾರಂಭಗೊಂಡಿತು. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪುತ್ರ ರಾಹುಲ್ ಗಾಂಧಿ ಅವರಿಗೆ ಸಾಥ್‌ ನೀಡಿದ್ದು, ಯಾತ್ರೆಯಲ್ಲಿ ಪಾಲ್ಗೊಂಡರು. ಸೋನಿಯಾ ಗಾಂಧಿ ಅವರು ಜಕನಹಳ್ಳಿ ತಲುಪಿದರು ಹಾಗೂ ಭಾರತ ಜೋಡೋ ಯಾತ್ರೆ ಸೇರಿಕೊಂಡರು. ಅಲ್ಲಿಂದ ಪಾದಯಾತ್ರೆ ಪ್ರಾರಂಭವಾಗಿದ್ದು, … Continued

ಬ್ಯಾಂಕಿನಿಂದ 12 ಕೋಟಿ ದೋಚಿದ್ದ ವ್ಯಕ್ತಿ ಹೊಸ ರೂಪದಲ್ಲಿ ಓಡಾಟ, ಮೂರು ತಿಂಗಳ ನಂತರ ಸಿಕ್ಕಿಬಿದ್ದ

ಮುಂಬೈ: ಥಾಣೆಯ ಮಾನ್ಪಾಡಾ ಪ್ರದೇಶದ ಐಸಿಐಸಿಐ ಬ್ಯಾಂಕ್‌ನಿಂದ ₹ 12 ಕೋಟಿ ನಗದು ಕಳ್ಳತನ ಮಾಡಿದ ಪ್ರಮುಖ ಆರೋಪಿಯನ್ನು ಎರಡೂವರೆ ತಿಂಗಳ ನಂತರ ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಲ್ತಾಫ್ ಶೇಖ್ (43) ಎಂದು ಗುರುತಿಸಲಾದ ಪ್ರಮುಖ ಆರೋಪಿಯಿಂದ ಪೊಲೀಸರು ಸುಮಾರು ₹ 9 ಕೋಟಿ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. … Continued

ಸಮುದ್ರ ಸಸ್ತನಿಯು ಸಮುದ್ರ ಪರಭಕ್ಷಕ ದೊಡ್ಡ ಬಿಳಿ ಶಾರ್ಕನ್ನು ಕೊಲ್ಲುವ ಮೊದಲ ಪುರಾವೆ ತೋರಿಸಿದ ಈ ವೀಡಿಯೊ …ವೀಕ್ಷಿಸಿ

ಜೋಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ) : ಸಮುದ್ರ ಸಸ್ತನಿಯು ವಿಶ್ವದ ಅತಿದೊಡ್ಡ ಸಮುದ್ರ ಪರಭಕ್ಷಕಗಳಲ್ಲಿ ಒಂದನ್ನು ಕೊಂದಿದ್ದು ಕ್ಯಾಮರಾದಲ್ಲಿ ಸೆರೆಹಿಡಿಯಲ್ಪಟ್ಟ ನಂತರ ಓರ್ಕಾಸ್‌ಗಳು (ದೊಡ್ಡ ಹಲ್ಲಿನ ತಿಮಿಂಗಿಲ) ದೊಡ್ಡ ಬಿಳಿ ಶಾರ್ಕ್‌ಗಳನ್ನು ಬೇಟೆಯಾಡುತ್ತವೆ ಎಂದು ದೃಢಪಡಿಸುವ ಹೊಸ ಸಂಶೋಧನೆಗಳನ್ನು ವಿಜ್ಞಾನಿಗಳು ಪ್ರಕಟಿಸಿದ್ದಾರೆ. ದಕ್ಷಿಣ ವೆಸ್ಟರ್ನ್ ಕೇಪ್ ಪ್ರಾಂತ್ಯದ ಮೊಸೆಲ್ ಬೇ ಎಂಬ ಬಂದರು ಪಟ್ಟಣದಿಂದ ಒಂದು ಗಂಟೆಯ ಅವಧಿಯ … Continued

ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿನ ನಂತರ ಭಾರತೀಯ ಕೆಮ್ಮಿನ ಸಿರಪ್ ಅನ್ನು ಪರೀಕ್ಷಿಸಲಾಗುತ್ತಿದೆ: ಡಬ್ಲ್ಯುಎಚ್‌ಒ

ನವದೆಹಲಿ: ಭಾರತದಲ್ಲಿ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ನಾಲ್ಕು ಕೆಮ್ಮು ಮತ್ತು ಶೀತ ಸಿರಪ್‌ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಬುಧವಾರ ಎಚ್ಚರಿಕೆ ನೀಡಿದ್ದು, ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಅವು ಸಂಬಂಧಿಸಿವೆ ಎಂದು ಎಚ್ಚರಿಸಿದೆ. ವಿಶ್ವಸಂಸ್ಥೆಯ ಆರೋಗ್ಯ ಸಂಸ್ಥೆಯು ಕಲುಷಿತ ಔಷಧಿಗಳನ್ನು ಪಶ್ಚಿಮ ಆಫ್ರಿಕಾದ ದೇಶದ ಹೊರಗೆ ವಿತರಿಸಿರಬಹುದು ಎಂದು ಎಚ್ಚರಿಸಿದೆ. ನಾಲ್ಕು ಶೀತ … Continued

ನಾಗರಹೊಳೆಯಲ್ಲಿ ಸಫಾರಿ ವೇಳೆ ಗಾಯಗೊಂಡ ಮರಿ ಆನೆ ನರಳಾಟ ಕಂಡು ಮರುಗಿದ ರಾಹುಲ್ ಗಾಂಧಿ: ಸಿಎಂ ಬೊಮ್ಮಾಯಿಗೆ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಭಾರತ ಜೋಡೊ ಯಾತ್ರೆ ಪ್ರಾರಂಭವಾಗಿ 5 ದಿನಗಳು ಕಳೆದಿವೆ. ದಸರಾ ಹಬ್ಬದ ಆಯುಧ ಪೂಜೆ ಹಾಗೂ ವಿಜಯದಶಮಿ ನಿಮಿತ್ತ ಯಾತ್ರೆಗೆ ಎರಡು ದಿನಗಳ ಬಿಡುವು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬMದಿರುವ ತಾಯಿ ಸೋನಿಯಾ ಗಾಂಧಿ ಜೊತೆ ರಾಹುಲ್​ ಗಾಂಧಿ ನಾಗರಹೊಳೆ ಹುಲಿ ಸಂರಕ್ಷಿತ ಅಭಯಾರಣ್ಯ ಸಫಾರಿ ಮಾಡಿದ್ದಾರೆ.ಸಫಾರಿ ವೇಳೆ ಅವರು ಮರಿಯಾನೆಯೊಂದಕ್ಕೆ … Continued