ಗುಜರಾತಿನ ಗರ್ಬಾ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ನಡೆಸಿದ ಆರೋಪಿಗಳನ್ನು ಸಾರ್ವಜನಿಕವಾಗಿ ಥಳಿಸಿದ ಪೊಲೀಸರು : ದೃಶ್ಯ ಕ್ಯಾಮರಾದಲ್ಲಿ ಸೆರೆ

ಖೇಡಾ: ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಗರ್ಬಾ ಕಾರ್ಯಕ್ರಮವೊಂದರಲ್ಲಿ ಕಲ್ಲು ತೂರಾಟ ನಡೆಸಿದ ಒಂಬತ್ತು ಮಂದಿಯನ್ನು ಮಂಗಳವಾರ ಸಾರ್ವಜನಿಕರ ಸಮ್ಮುಖದಲ್ಲಿ ಪೊಲೀಸರು ಸಾರ್ವಜನಿಕವಾಗಿ ಥಳಿಸಿದ್ದಾರೆ. ಆರೋಪಿಗಳಿಗೆ ಲಾಠಿಯಿಂದ ಹೊಡೆಯುವುದನ್ನು ಸಾರ್ವಜನಿಕರು ಪೊಲೀಸರ ಕ್ರಮವನ್ನು ಶ್ಲಾಘಿಸುತ್ತಿರುವ ಹಲವು ವೀಡಿಯೊಗಳು ತೋರಿಸಿವೆ. ಸೋಮವಾರ ರಾತ್ರಿ, ಖೇಡಾದ ಉಂಧೇಲಾ ಗ್ರಾಮದಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಗರ್ಬಾ ಸಮಾರಂಭದಲ್ಲಿ ಕಲ್ಲು ತೂರಾಟದ ಘಟನೆ … Continued

ಸಂಘರ್ಷಕ್ಕೆ ಮಿಲಿಟರಿ ಪರಿಹಾರವಲ್ಲ, ಮಾತುಕತೆ-ರಾಜತಾಂತ್ರಿಕತೆಯೇ ಬೇಕು : ಉಕ್ರೇನ್‌ನ ಅಧ್ಯಕ್ಷ ಝೆಲೆನ್ಸ್‌ಕೈಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದರು ಮತ್ತು ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರದಿಂದ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಹಾಗೂ ಶಾಂತಿ ಪ್ರಯತ್ನಗಳಿಗೆ ಸಹಕಾರ ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. ತಮ್ಮ ದೂರವಾಣಿ ಸಂಭಾಷಣೆಯ ಸಮಯದಲ್ಲಿ, ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ಅವರು … Continued

ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ…?

ಬೆಂಗಳೂರು: ವಿದ್ಯುತ್‌ದರ ಏರಿಕೆಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ನಂತರ ರಾಜ್ಯ ಸರ್ಕಾರ ದರ ಏರಿಕೆ ಹಿಂಪಡೆಯುವ ಕುರಿತು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಇಂಧನ ಸಚಿವ ವಿ.ಸುನಿಲಕುಮಾರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ದರ ಏರಿಕೆ ಹಿಂಪಡೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ತಿಂಗಳು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ವಿದ್ಯುತ್‌ನ … Continued

ಸೈಬರ್ ವಂಚನೆ ವಿರುದ್ಧದ ಬೃಹತ್ ಕಾರ್ಯಾಚರಣೆ: ದೇಶಾದ್ಯಂತ 105 ಸ್ಥಳಗಳಲ್ಲಿ ಸಿಬಿಐ ದಾಳಿ

ನವದೆಹಲಿ: ಸೈಬರ್ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (CBI) ಮತ್ತು ರಾಜ್ಯಗಳ ಪೊಲೀಸ್ ಪಡೆಗಳು ಭಾರತದಾದ್ಯಂತ 105 ಸ್ಥಳಗಳಲ್ಲಿ ದಾಳಿ ನಡೆಸಿವೆ. ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಅಥವಾ ಎಫ್‌ಬಿಐ ಮತ್ತು ಇಂಟರ್‌ಪೋಲ್ ಹಂಚಿಕೊಂಡ ಮಾಹಿತಿಯ ಆಧಾರದ ಮೇಲೆ ಸಿಬಿಐ ಈ ಸ್ಥಳಗಳ ಮೇಲೆ ದಾಳಿ ನಡೆಸಿತು. ಭಾರತದಲ್ಲಿನ ಕೆಲವು ಕಾಲ್ … Continued

ತೆಲಂಗಾಣ ಸಿಎಂರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್​ಡಿಕೆ

ಬೆಂಗಳೂರು: ಕೆ.ಚಂದ್ರಶೇಖರ ರಾವ್‌ ಭಾರತ ರಾಷ್ಟ್ರ ಸಮಿತಿ ಪಕ್ಷ ಸ್ಥಾಪನೆ ಮಾಡಲಿರುವ ಹಿನ್ನೆಲೆ 20 ಶಾಸಕರ ಜೊತೆ ವಿಶೇಷ ವಿಮಾನದ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೈದರಾಬಾದ್​ಗೆ ತೆರಳಿದ್ದಾರೆ. ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಪಕ್ಷ ಸ್ಥಾಪನೆ ಬಗ್ಗೆ ಕೆಲ … Continued

ಪ್ರಧಾನಿ ಮೋದಿ ಭೇಟಿ: ವರದಿಗಾರರ “ಕ್ಯಾರೆಕ್ಟರ್ ಸರ್ಟಿಫಿಕೇಟ್” ಕೇಳಿದ ಪೊಲೀಸರು..! ವ್ಯಾಪಕ ಟೀಕೆ ನಂತರ ಆದೇಶ ವಾಪಸ್

ಶಿಮ್ಲಾ: ಹಿಮಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಬುಧವಾರ ( ಅಕ್ಟೋಬರ್‌ 5) ಭೇಟಿ ನೀಡುವ ಉದ್ದೇಶಿತ ವರದಿಗಾಗಿ ಪತ್ರಕರ್ತರಿಗೆ “ಕ್ಯಾರೆಕ್ಟರ್ ಸರ್ಟಿಫಿಕೇಟ್” ನೀಡುವಂತೆ ಬಿಲಾಸಪುರ ಪೊಲೀಸ್ ವರಿಷ್ಠಾಧಿಕಾರಿ ಹೊರಡಿಸಿದ್ದ ವಿವಾದಾತ್ಮಕ ಆದೇಶವನ್ನು ಹಿಮಾಚಲ ಪ್ರದೇಶ ಸರ್ಕಾರ ಮಂಗಳವಾರ ಹಿಂತೆಗೆದುಕೊಂಡಿದೆ. ಬಿಲಾಸಪುರದಲ್ಲಿ ಏಮ್ಸ್ ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ ಮತ್ತು … Continued

ರೈಲ್ವೆ ಇಲಾಖೆಯು ಉದ್ಯೋಗ ಅವಕಾಶ: 3115 ಅಪ್ರೆಂಟಿಸ್‌ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ಪೂರ್ವ ರೈಲ್ವೆ (Eastern Railway) ಅಡಿಯಲ್ಲಿ ಅಪ್ರೆಂಟಿಸ್‌ಗಳ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 3115 ಒಟ್ಟು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ … Continued

ಜಮ್ಮು ಮತ್ತು ಕಾಶ್ಮೀರದಲ್ಲಿ ಗುಜ್ಜರ್, ಬಕರ್ವಾಲ್, ಪಹಾರಿ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿ: ಅಮಿತ್ ಶಾ ಘೋಷಣೆ

ರಾಜೌರಿ/ಜಮ್ಮು: ಕೋಟಾ ಪ್ರಯೋಜನಗಳನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ಶಿಫಾರಸು ಮಾಡಿದಂತೆ ಕೇಂದ್ರವು ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿಯನ್ನು ಜಾರಿಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರಕಟಿಸಿದ್ದಾರೆ, ಸರ್ಕಾರದಿಂದ ರಚನೆಯಾದ ಜಿ.ಡಿ. ಶರ್ಮಾ ಆಯೋಗವು ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ … Continued

ಭೂಮಿಯ ಮೇಲಿನ ಐದು ಮಹಾಸಾಗರಗಳ ಬಗ್ಗೆ ಗೊತ್ತು: ಆದ್ರೆ ಈಗ ಆರನೇ ಮಹಾಸಾಗರ ಪತ್ತೆ…ಇಲ್ಲಿದೆ ಮಾಹಿತಿ

ಭೂಮಿಯ ಮೇಲೆ ಐದು ಸಾಗರಗಳಿವೆ: ಅಟ್ಲಾಂಟಿಕ್, ಪೆಸಿಫಿಕ್, ಹಿಂದು ಮಹಾಸಾಗರ, ಆರ್ಕ್ಟಿಕ್ ಮತ್ತು ದಕ್ಷಿಣ ಸಾಗರ. ಆದರೆ, ಈಗ ಅಂತಾರಾಷ್ಟ್ರೀಯ ವಿಜ್ಞಾನಿಗಳ ತಂಡವು ಈಗ ಭೂಮಿಯ ಮೇಲ್ಮೈಯಲ್ಲಿ, ಮೇಲಿನ ಮತ್ತು ಕೆಳಗಿನ ಕಲ್ಲಿನ ಪದರಗಳ ಭೂಶಿರಗಳ ನಡುವೆ ಆಳವಾದ 6 ನೇ ಸಾಗರದ (World’s 6th Ocean) ಅಸ್ತಿತ್ವದ ಪುರಾವೆಗಳನ್ನು ಕಂಡುಹಿಡಿದಿದ್ದಾರೆ. ಭೂಮಿಯ ಮೇಲ್ಮೈಯಿಂದ 660 … Continued

200 ವರ್ಷಗಳಿಂದ ನವರಾತ್ರಿ ಹಬ್ಬವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಿಕೊಂಡು ಬರುತ್ತಿರುವ ಧಾರವಾಡದ ಕಟ್ಟಿಮಠ ಕುಟುಂಬ

(ನವರಾತ್ರಿಯನ್ನು ದಿನಾಂಕ ೨೫ ಸೆಪ್ಟೆಂಬರ್ ರಿಂದ ಅಕ್ಟೋಬರ ೫ರ ವರೆಗೆ ಆಚರಿಸಲಾಗುತ್ತಿದೆ) ೨೦೦ಕ್ಕೂ ಹೆಚ್ಚು ವರ್ಷಗಳ ಪಾರಂಪರಿಕ ಇತಿಹಾಸವುಳ್ಳ, ಅಧ್ಯಾತ್ಮಿಕ ಹಿನ್ನೆಲೆಯ ಧಾರವಾಡದ ಕಟ್ಟಿಮಠ ಕುಟುಂಬ ನವರಾತ್ರಿಯ ಉತ್ಸವವನ್ನು ಹಲವಾರು ವರ್ಷಗಳಿಂದ ವಿಶಿಷ್ಟವಾಗಿ ಆಚರಿಸುತ್ತ ಬಂದಿದೆ. ಈಗ ಕುಟುಂಬದ ನಾಲ್ಕನೇ ತಲೆಮಾರಿನವರಾದ ಕಾರ್ತಿಕ ಕಟ್ಟಿಮಠ ಅವರು ೨೦೧೭ರಿಂದ ನವರಾತ್ರಿ ಹಬ್ಬದ ಅರ್ಥಪೂರ್ಣವಾದ ಆಚರಣೆ ಮಾಡುತ್ತ ಬಂದಿದ್ದಾರೆ. … Continued