ಗುರುಗ್ರಹದ ಬಾಹ್ಯಾಕಾಶ ಬಿರುಗಾಳಿಯ ನಂಬಲಾಗದ 3D ಅನಿಮೇಷನ್ ತೋರಿಸುತ್ತದೆ ಈ ಅದ್ಭುತ ವೀಡಿಯೊ | ವೀಕ್ಷಿಸಿ

ವಿಜ್ಞಾನಿಗಳ ಗುಂಪು ಇತ್ತೀಚೆಗೆ ನಾಸಾದ ಜುನೋ ಬಾಹ್ಯಾಕಾಶ ನೌಕೆಯನ್ನು ಬಳಸಿ ಗುರುಗ್ರಹದ ಬಾಹ್ಯಾಕಾಶದ (ಅಂತರಿಕ್ಷ) ಬಿರುಗಾಳಿ ಹೇಗೆ ಕಾಣಿಸಿಕೊಳ್ಳುತ್ತವೆ ಎಂಬುದನ್ನು ನೋಡಲು 3D ವೀಡಿಯೊ ಮಾಡಿದೆ. ಯುರೋ ಪ್ಲ್ಯಾನೆಟ್‌ನಿಂದ ಯೂ ಟ್ಯೂಬ್‌ನಲ್ಲಿ ಹಂಚಿಕೊಂಡ ಕಿರು ವೀಡಿಯೊ, ಸೂಕ್ಷ್ಮವಾದ ರಚನೆಯ ಬಿರುಗಾಳಿಯ ಸುರುಳಿಗಳನ್ನು ಬಹಿರಂಗಪಡಿಸಿದೆ, ಇದು ಕಪ್‌ಕೇಕ್‌ನ ಫ್ರಾಸ್ಟಿಂಗ್ ಟಾಪ್ ಅನ್ನು ಹೋಲುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. … Continued

ಹಾವಿನಿಂದಾಗಿ ಕೆಲಕಾಲ ಸ್ಥಗಿತಗೊಂಡ ಭಾರತ -ದಕ್ಷಿಣ ಆಫ್ರಿಕಾ ನಡುವಿನ ಎರಡನೇ 2ನೇ ಟಿ 20 ಪಂದ್ಯ… ವೀಕ್ಷಿಸಿ

ಗುವಾಹತಿಯಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಭಾನುವಾರ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಬ್ಯಾಟ್‌ ಮಾಡುತ್ತಿರುವಾಗ ಬರ್ಸಾಪರಾ ಕ್ರೀಡಾಂಗಣದಲ್ಲಿ ಹಾವು ಕಂಡುಬಂದಿದೆ. ಏಳನೇ ಓವರ್‌ನ ನಂತರ ಈ ಘಟನೆ ಸಂಭವಿಸಿದೆ ಮತ್ತು ಮೈದಾನದ ಸಿಬ್ಬಂದಿ ಹಾವನ್ನು ಮೈದಾನದಿಂದ ಹೊರಗೆ ಕೊಂಡೊಯ್ದರು, ಪ್ರವಾಸಿಗರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಭಾರತ ತಂಡದ … Continued

ಬೆಳಗಾವಿ ಸುವರ್ಣಸೌಧದ ಎದುರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ನಡೆದ ಸಮಾರಂಭದಲ್ಲಿ ‘ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ಸಂಸದ ಡಿಕೆ ಸುರೇಶಗೆ ಇಡಿ ಸಮನ್ಸ್

ಬೆಂಗಳೂರು: ಯಂಗ್ ಇಂಡಿಯನ್ ಲಿಮಿಟೆಡ್ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಡಿ ಕೆ ಶಿವಕುಮಾರ ಮತ್ತು ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದ್ದು, ಇಬ್ಬರೂ ಅಕ್ಟೋಬರ್ 7 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಅದು ಸೂಚಿಸಿದೆ. ಮೈಸೂರು … Continued

ದೂರವಾಣಿ ಕರೆಗಳಿಗೆ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಎಂದು ಉತ್ತರಿಸಿ: ಅಧಿಕಾರಿಗಳಿಗೆ ಮಹಾರಾಷ್ಟ್ರ ಸರ್ಕಾರದ ಸೂಚನೆ

ಮುಂಬೈ: ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ದೂರವಾಣಿ ಅಥವಾ ಮೊಬೈಲ್ ಫೋನ್ ಕರೆಗಳನ್ನು ಸ್ವೀಕರಿಸುವಾಗ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಬಳಸುವುದನ್ನು ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರ ಶನಿವಾರ ಸರ್ಕಾರಿ ನಿಯಮ  (ಜಿಆರ್) ತಂದಿದೆ. ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿದ ಜಿಆರ್‌ನಲ್ಲಿ ಅಧಿಕಾರಿಗಳು ತಮ್ಮನ್ನು ಭೇಟಿಯಾಗಲು ಬರುವ ಜನರಲ್ಲಿ ‘ವಂದೇ … Continued

ಅಕ್ಟೋಬರ್‌ 4ರಂದು ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮನ

ಬೆಂಗಳೂರು: ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಸಂಘಟಿಸಲು ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಎರಡು ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿದ್ದು, ಮಗನಿಗೆ ಸಾಥ್ ನೀಡಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಸೋನಿಯಾ ಗಾಂಧಿ ಅವರು ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಕ್ಟೋಬರ್ 6ರಂದು ಭಾರತ್ … Continued

ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ದಾಖಲು

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ಅವರನ್ನು ಭಾನುವಾರ ಗುರುಗ್ರಾಮದ  ಮೇದಾಂತ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ವರ್ಗಾಯಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 82 ವರ್ಷದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ … Continued

ರಾಜ್ಯದಲ್ಲಿ ಅಕ್ಟೋಬರ್‌ 15ರ ವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯಗೊಂಡಿದ್ದರೂ ಅಕ್ಟೋಬರ್‌  15ರ ವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ 10ರ ಬಳಿಕ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ. ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ … Continued

ವಿಶ್ವದ 8ನೇ ಎತ್ತರದ ಪರ್ವತ ಮನಸ್ಲು ಬೇಸ್ ಕ್ಯಾಂಪ್‌ಗೆ ಅಪ್ಪಳಿಸಿದ ಬೃಹತ್‌ ಹಿಮಕುಸಿತ: ಡೇರೆಗಳು ನಾಶ, ಎದ್ದುಬಿದ್ದು ಓಡಿದ ಜನರು | ವೀಕ್ಷಿಸಿ

ನವದೆಹಲಿ: ಇದೇ ರೀತಿಯ ಹಿಮಪಾತದಲ್ಲಿ ಭಾರತೀಯ ಆರೋಹಿ ಸೇರಿದಂತೆ ಇಬ್ಬರು ಮೃತಪಟ್ಟ ಒಂದು ವಾರದ ನಂತರ ನೇಪಾಳದ ಮೌಂಟ್ ಮನಸ್ಲು ಬೇಸ್ ಕ್ಯಾಂಪ್ ಮೇಲೆ ಭಾರಿ ಹಿಮಕುಸಿತ ಸಂಭವಿಸಿದೆ. ಕೆಲವು ಡೇರೆಗಳು ನಾಶವಾದವು. ನೇಪಾಳ ಸರ್ಕಾರವು ಈ ವರ್ಷ ಮನಸ್ಲು ಏರಲು 400 ಕ್ಕೂ ಹೆಚ್ಚು ಪರ್ವತಾರೋಹಿಗಳಿಗೆ ಪರವಾನಗಿಗಳನ್ನು ನೀಡಿತ್ತು. ಸೆಪ್ಟೆಂಬರ್ 26 ರಂದು, ಮೌಂಟ್ … Continued

ಗಾಯಕ ಸಿಧು ಮೂಸೆವಾಲಾ ಹತ್ಯೆ ಆರೋಪಿ ಪೊಲೀಸ್ ವಶದಿಂದ ಪರಾರಿ

ಚಂಡೀಗಡ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದಾನೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಶ್ನೋಯಿಯ ಬಂಟನಾಗಿರುವ ದೀಪಕ್ ಟಿನು ಎಂಬಾತ ಪಂಜಾಬ್‌ನ ಮನ್ಸಾ ಜಿಲ್ಲೆಯಲ್ಲಿ ಪೊಲೀಸರ ವಶದಿಂದ ಪರಾರಿಯಾಗಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. ಮನ್ಸಾ ಪೊಲೀಸರು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕನನ್ನು ಹಾಜರಾತಿ ವಾರಂಟ್ … Continued