ವಿಜಯ್ ಮಾಮಾ, ಹಾಯ್, ನಾನು ರಿಷಿ” -ವೀಡಿಯೊ ಕರೆಯಲ್ಲಿ ವ್ಯಕ್ತಿಗೆ 10 ಡೌನಿಂಗ್ ಸ್ಟ್ರೀಟ್‌ಗೆ ಆಹ್ವಾನಿಸಿದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್| ವೀಕ್ಷಿಸಿ

ಸೆಲೆಬ್ರಿಟಿ ಬಾಣಸಿಗ ಸಂಜಯ್ ರೈನಾ ಅವರು ಯುನೈಟೆಡ್ ಕಿಂಗ್‌ಡಂನ ನೂತನ ಪ್ರಧಾನ ಮಂತ್ರಿ ರಿಷಿ ಸುನಕ್ ಅವರೊಂದಿಗಿನ ಸಂಕ್ಷಿಪ್ತ ಮತ್ತು ಸಂತೋಷಕರ ಸಂವಾದದ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಲಾದ ಕ್ಲಿಪ್‌ನಲ್ಲಿ, ಬಾಣಸಿಗ ಕ್ಯಾಮೆರಾಗೆ “ಮಾಮಾ, ನಿಮಗೆ ಹಲೋ ಹೇಳಲು ಒಬ್ಬರು ಸಿಕ್ಕಿದ್ದಾರೆ” ಎಂದು ಹೇಳುತ್ತಿರುವುದು ಕಂಡುಬರುತ್ತದೆ. ನಂತರ ಅವರು ಕ್ಯಾಮರಾವನ್ನು ಎಡಕ್ಕೆ ಪ್ಯಾನ್ ಮಾಡುತ್ತಾರೆ … Continued

ದ್ವೇಷ ಭಾಷಣ ಪ್ರಕರಣ: ಎಸ್‌ಪಿ ನಾಯಕ ಅಜಂ ಖಾನ್ ಶಾಸಕ ಸ್ಥಾನದಿಂದ ಅನರ್ಹ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ 2019 ರ ದ್ವೇಷ ಭಾಷಣಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಒಂದು ದಿನದ ನಂತರ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರನ್ನು ಶುಕ್ರವಾರ ರಾಂಪುರ ಶಾಸಕತ್ವದಿಂದ ಅನರ್ಹಗೊಳಿಸಲಾಗಿದೆ. 2013ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ 74 ವರ್ಷದ … Continued

250 ಕಿಮೀ ವೇಗದ ಗಾಳಿ ತಡೆದುಕೊಳ್ಳಬಲ್ಲ ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆ ನಾಳೆ ಲೋಕಾರ್ಪಣೆ

ಜೈಪುರ: ರಾಜಸ್ಥಾನದ ರಾಜ್‌ಸಮಂದ್ ಜಿಲ್ಲೆಯ ನಾಥದ್ವಾರ ಪಟ್ಟಣದಲ್ಲಿ ಸ್ಥಾಪಿಸಲಾಗಿರುವ 369 ಅಡಿ ಎತ್ತರದ ಶಿವನ ಪ್ರತಿಮೆ ‘ವಿಶ್ವಸ್ ಸ್ವರೂಪಂ’ ಶನಿವಾರ ಉದ್ಘಾಟನೆಗೊಳ್ಳಲಿದೆ. ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆ ಎಂದು ಹೇಳಲಾಗುತ್ತಿದ್ದು, ಇದನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ವಿಧಾನಸಭಾ ಸ್ಪೀಕರ್ ಸಿ.ಪಿ. ಜೋಶಿ ಮತ್ತು ಇತರರ ಸಮ್ಮುಖದಲ್ಲಿ ಬೋಧಕ ಮೊರಾರಿ ಬಾಪು ಲೋಕಾರ್ಪಣೆ ಮಾಡಲಿದ್ದಾರೆ. ಉದಯಪುರದಿಂದ … Continued

ಮತ್ತೊಮ್ಮೆ ಭಾರತ ಸರ್ಕಾರ ಹೊಗಳಿದ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ : ಐಎಸ್‌ಐ ಎಕ್ಸ್‌ಪೋಸ್‌ ಮಾಡುವುದಾಗಿ ಬೆದರಿಕೆ

ಲಾಹೋರ್‌: ನವದೆಹಲಿಯ ಸರ್ಕಾರ ಬೇಜವಾಬ್ದಾರಿ ಸರ್ಕಾರವಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಭಾರತದ ನಾಯಕತ್ವ ಮತ್ತು ವಿದೇಶಾಂಗ ನೀತಿಯನ್ನು ಶ್ಲಾಘಿಸಿದ್ದಾರೆ. ಲಾಹೋರ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, ಇಸ್ಲಾಮಾಬಾದ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯಕ್ಕೆ ಎಚ್ಚರಿಕೆ ನೀಡಿದ್ದಾರೆ. ತಾನು ನವಾಜ್ ಷರೀಫ್ ಅವರಂತೆ ಓಡಿಹೋಗುವವನಲ್ಲ, ಐಎಸ್‌ಐ ಕಾರ್ಯಚುವಟಿಕೆಯನ್ನು ದೇಶದ ಮುಂದೆ ಬಹಿರಂಗಪಡಿಸುತ್ತೇನೆ ಎಂದು … Continued

ಆಘಾತಕಾರಿ ವರ್ತನೆ..: ಬೈಕ್ ಸವಾರನೊಂದಿಗೆ ಜಗಳ ಮಾಡಿದ ನಂತರ ಸಿಟ್ಟಿನಲ್ಲಿ ಜನರಿಗೆ ಕಾರು ಡಿಕ್ಕಿ ಹೊಡೆಸಿದ ವ್ಯಕ್ತಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ಬೈಕ್ ಸವಾರನೊಂದಿಗೆ ಜಗಳವಾಡಿದ ವ್ಯಕ್ತಿಯೊಬ್ಬ ಆ ಸಿಟ್ಟಿನಲ್ಲಿ ತನ್ನ ಕಾರನ್ನು ಜನರ ಮೇಲೆ ಹಾಯಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಅಕ್ಟೋಬರ್ 26 ರಂದು ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಕಿರಿದಾದ ರಸ್ತೆಯಲ್ಲಿ ಬೈಕ್ ಅನ್ನು ನಿಲ್ಲಿಸಿದ್ದಕ್ಕಾಗಿ ಕಾರು ಚಾಲಕ … Continued

ಹುಬ್ಬಳ್ಳಿ: ಗೌನ್ ಧರಿಸುವುದು ಮೇಯರ್‌ಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ಅವರು ಸಮಾರಂಭದ ಗೌನ್ ಧರಿಸುವ ಸಂಪ್ರದಾಯ ನಿಲ್ಲಿಸಿ ಸುಮಾರು ಎರಡು ತಿಂಗಳ ನಂತರ, ಗೌನ್ ಧರಿಸುವುದು ಮೇಯರ್‌ಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಮೇಯರ್ ಗೌನ್ ತೊಡುವ ಪದ್ಧತಿ ಕೈಬಿಡುವಂತೆ ಆಗ್ರಹಿಸಿ ಅಂಚಟಗೇರಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಜಂಟಿ … Continued

ರಾಜ್ಯದ ಅರೇಬಿಕ್ ಶಾಲೆಗಳಲ್ಲಿ ಶಿಕ್ಷಣ ಬೋಧನೆ ಬಗ್ಗೆ ವರದಿ ಸಲ್ಲಿಸಲು ಸೂಚನೆ : ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ರಾಜ್ಯದ ಅರೇಬಿಕ್ ಶಾಲೆಗಳ ವಿದ್ಯಾರ್ಥಿಗಳು ಸಹ ಇತರ ಶಾಲೆಗಳಿಗೆ ಸಮಾನವಾದ ಶಿಕ್ಷಣ ಸೌಲಭ್ಯಗಳನ್ನು ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ   ಸಚಿವರಾದ ಬಿ ಸಿ ನಾಗೇಶ್ ಹೇಳಿದರು. ಅರೇಬಿಕ್ ಶಾಲೆಗಳಲ್ಲಿ ಬೋಧನೆಗೆ ಸಂಬಂಧಿಸಿದಂತೆ ವರದಿಯನ್ನು ತಮ್ಮ ಸಚಿವಾಲಯ ಕೇಳಿದೆ ಎಂದು ನಾಗೇಶ್ ಮಾಧ್ಯಮಗಳಿಗೆ ತಿಳಿಸಿದರು. ರಾಜ್ಯದಲ್ಲಿ 106 ಅನುದಾನಿತ ಮತ್ತು 80 … Continued

ಪೋಕ್ಸೋ ಅಡಿ ಮುರುಘಾ ಶರಣರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗ ಪೊಲೀಸರು ಚಾರ್ಜ್ ಶೀಟ್ ಅನ್ನು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮುರುಘಾ ಶರಣರು, ಹಾಸ್ಟೆಲ್‌ನ ವಾರ್ಡನ್ ಮತ್ತು ಮತ್ತೊಬ್ಬ ಸಹಚರನ ವಿರುದ್ಧ ಪೊಲೀಸರು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. … Continued

ಶಿವಮೊಗ್ಗ ಮಹಾನಗರ ಪಾಲಿಕೆ: ಮಹಾಪೌರರಾಗಿ ಶಿವಕುಮಾರ, ಉಪಮಹಾಪೌರರಾಗಿ ಲಕ್ಷ್ಮೀ ಆಯ್ಕೆ

ಶಿವಮೊಗ್ಗ: ಇಂದು, ಶುಕ್ರವಾರ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆಗಾಗಿ ಚುನಾವಣೆ ನಡೆಯಿತು. ಬಿಜೆಪಿ ಪಕ್ಷದಿಂದ ಮೇಯರ್ ಆಗಿ ಬಿಜೆಪಿಯ ಶಿವಕುಮಾರ ಹಾಗೂ ಉಪ ಮೇಯರ್ ಆಗಿ ಲಕ್ಷ್ಮೀ ನಾಯ್ಕ್‌ ಅವರು ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು ಹಾಗೂ ಬಿಜೆಪಿಯಿಂದ ಗುರುಪುರ-ಪುರಲೆ ವಾರ್ಡ್ ನ ಪಾಲಿಕೆ ಸದಸ್ಯ ಶಿವಕುಮಾರ ಹಾಗೂ … Continued

ಕರೆನ್ಸಿ ನೋಟುಗಳ ಮೇಲೆ ದೇವರ ಚಿತ್ರಗಳು: ಈಗ ಪ್ರಧಾನಿ ಮೋದಿಗೆ ಪತ್ರ ಬರೆದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಮಹಾತ್ಮಾ ಗಾಂಧಿ ಜೊತೆಗೆಲಕ್ಷ್ಮಿ ಮತ್ತು ಗಣೇಶನ ಚಿತ್ರಗಳನ್ನು ಕರೆನ್ಸಿ ನೋಟುಗಳಲ್ಲಿ ಮುದ್ರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ, ಅವರು 130 ಕೋಟಿ ಭಾರತೀಯರ ಪರವಾಗಿ ಮನವಿ ಮಾಡಿರುವುದಾಗಿ ಹೇಳಿದ್ದಾರೆ. ನಾನು ಪ್ರಧಾನಿಗೆ ಪತ್ರ ಬರೆದಿದ್ದೇನೆ ಮತ್ತು ಭಾರತೀಯ ಕರೆನ್ಸಿ ನೋಟುಗಳಲ್ಲಿ ಮಹಾತ್ಮಾ … Continued