ಅಕ್ಟೋಬರ್‌ನಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ ಯುಪಿಐ ವಹಿವಾಟು..!

ನವದೆಹಲಿ: ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಪ್ಲಾಟ್‌ಫಾರ್ಮ್ ಮೂಲಕ ವಹಿವಾಟುಗಳು ಅಕ್ಟೋಬರ್‌ನಲ್ಲಿ ₹12-ಲಕ್ಷ-ಕೋಟಿ ಮೈಲಿಗಲ್ಲನ್ನು ದಾಟಿದೆ. ದೇಶದ ಪ್ರಮುಖ ಡಿಜಿಟಲ್ ಪಾವತಿ ವೇದಿಕೆಯು ತಿಂಗಳ ಅವಧಿಯಲ್ಲಿ ₹12.1 ಲಕ್ಷ ಕೋಟಿ ಮೌಲ್ಯದ 730 ಕೋಟಿ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಿದೆ, ಇದು ಹೆಚ್ಚಾಗಿ ಹಬ್ಬ-ಸಂಬಂಧಿತ ಖರ್ಚುಗಳಿಂದ ಕಾರಣವಾಯಿತು ಎಂದು ಉದ್ಯಮ ತಜ್ಞರು ಹೇಳಿದ್ದಾರೆ. ವಹಿವಾಟಿನ ಪ್ರಮಾಣವು ವರ್ಷದಿಂದ ವರ್ಷಕ್ಕೆ … Continued

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್‌: ಜಯವರ್ಧನೆ ಹಿಂದಿಕ್ಕಿ ವಿರಾಟ್ ಕೊಹ್ಲಿ ವಿಶ್ವ ದಾಖಲೆ

ನವದೆಹಲಿ: ವಿರಾಟ್ ಕೊಹ್ಲಿ ಬುಧವಾರ ಅಡಿಲೇಡ್‌ನಲ್ಲಿ ಭಾರತದ ಗ್ರೂಪ್ 2 ಮುಖಾಮುಖಿಯಲ್ಲಿ ಬಾಂಗ್ಲಾದೇಶ ವಿರುದ್ಧ ವೈಯಕ್ತಿಕ ಸ್ಕೋರ್ 16 ತಲುಪಿದಾಗ ಐಸಿಸಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಭಾರತವು ನಾಯಕ ರೋಹಿತ್ ಶರ್ಮಾ ಅವರನ್ನು ಬೇಗನೆ ಕಳೆದುಕೊಂಡ ನಂತರ ಕೊಹ್ಲಿ ಬ್ಯಾಟಿಂಗ್‌ಗೆ ಬಂದರು. ಅವರು 31 ಇನ್ನಿಂಗ್ಸ್‌ಗಳಲ್ಲಿ … Continued

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಬಾಲಿವುಡ್‌ ನಟಿ ಪೂಜಾ ಭಟ್ | ವೀಕ್ಷಿಸಿ

ಹೈದರಾಬಾದ್‌: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ನಡೆಯುತ್ತಿದ್ದು, ರಾಹುಲ್ ಗಾಂಧಿ ಹೈದರಾಬಾದ್ ನಗರದಿಂದ ಇಂದಿನ ಪಾದಯಾತ್ರೆ ಆರಂಭಿಸಿದ್ದಾರೆ. ಇಂದಿನ ಭಾರತ ಜೋಡೋ ಪಾದಯಾತ್ರೆಗೆ ಬಾಲಿವುಡ್‌ ನಟಿ ಪೂಜಾ ಭಟ್ ಕೂಡ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ಕೂಡ ಟ್ವೀಟ್ ಮಾಡಿ ಪೂಜಾ ಭಟ್ ಯಾತ್ರೆಯಲ್ಲಿ ರಾಹುಲ್‌ ಜೊತೆ ಜೆಜ್ಜೆ ಹಾಕುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ. ಪ್ರತಿದಿನ ಹೊಸ ಇತಿಹಾಸ … Continued

ತಮ್ಮನನ್ನು ರಕ್ಷಿಸಲು ಹೋದ ಮೂವರು ಸೋದರಿಯರು ಸೇರಿ ನಾಲ್ವರು ಕೆರೆ ಪಾಲು

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದ ಬಳಿಯಿರುವ ಕೆರೆಯೊಂದರಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ. . ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಕ್ಕಳೆಲ್ಲ ಒಂದೇ ಕುಟುಂಬದವರಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಭಿ (13), ಅಶ್ವಿನಿ (14), ಕಾವೇರಿ (18) ಅಪೂರ್ವಾ (18) … Continued

ಸೆಪ್ಟೆಂಬರ್‌ನಲ್ಲಿ ಭಾರತದ 26. 85 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ನವದೆಹಲಿ: ವಾಟ್ಸ್ ಆ್ಯಪ್ ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ 26.85 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ನಿಷೇಧಿಸುವ ಮುನ್ನ ಬಳಕೆದಾರರನ್ನು ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿತ್ತು ಎಂದು ಕಂಪನಿ ಮಂಗಳವಾರ ತಿಳಿಸಿದೆ. ಆಗಸ್ಟ್‌ನಲ್ಲಿ ಮೆಸೇಜಿಂಗ್ ಪ್ಲಾಟ್‌ಫಾರ್ಮ್ 23.28 ಲಕ್ಷ ಖಾತೆಗಳನ್ನು ನಿಷೇಧಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಸೆಪ್ಟೆಂಬರ್ … Continued

ಸ್ವಿಸ್ ಆಲ್ಪ್ಸ್ ಪರ್ವದ ಮೂಲಕ ಹಾದು ಹೋಗುವ ವಿಶ್ವದ ಅತಿ ಉದ್ದದ ಪ್ರಯಾಣಿಕ ರೈಲು: ಇದರ ಉದ್ದ 1.9 ಕಿಲೋಮೀಟರ್ | ವೀಕ್ಷಿಸಿ

ಸ್ವಿಸ್ ರೈಲ್ವೇ ಸಂಸ್ಥೆ, ರೈಟಿಯನ್ ರೈಲ್ವೇ ಕಂಪನಿ ಶನಿವಾರ ವಿಶ್ವದ ಅತಿ ಉದ್ದದ ಪ್ರಯಾಣಿಕ ರೈಲು ಎಂಬ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಸ್ವಿಸ್ ಆಲ್ಪ್ಸ್‌ನಾದ್ಯಂತ ಅತ್ಯಂತ ದುರ್ಗಮ ಮಾರ್ಗಗಳಲ್ಲಿನ ಪ್ರಯಾಣದೊಂದಿಗೆ, 100-ಕೋಚ್ ರೈಲು ಪ್ರೆಡಾ ಮತ್ತು ಬರ್ಗುನ್ ನಡುವೆ ಕಾರ್ಯನಿರ್ವಹಿಸುತ್ತದೆ. ಅಸೋಸಿಯೇಟೆಡ್ ಪ್ರೆಸ್ ವರದಿಯ ಪ್ರಕಾರ, ಕಂಪನಿಯು ಅಲ್ಬುಲಾ/ಬರ್ನಿನಾ ಮಾರ್ಗದಲ್ಲಿ 1.9-ಕಿಲೋಮೀಟರ್ ಉದ್ದದ ರೈಲನ್ನು ನಿರ್ವಹಿಸಿತು. ಇದು … Continued

ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್‌ಗೆ ಯತ್ನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗದ ಹಿರಿಯ ಬಿಜೆಪಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರನ್ನು ಯುವತಿಯೊಬ್ಬಳು ಹನಿಟ್ರ್ಯಾಪ್ ಗೆ ಕೆಡವಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಶಾಸಕರು ತಮ್ಮ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸುವ ಸಂದರ್ಭದಲ್ಲಿ ಅಪರಿಚಿತ ಯುವತಿಯೊಬ್ಬಳು ನಗ್ನಾವಸ್ಥೆಯಲ್ಲಿ ವೀಡಿಯೋ ಕಾಲ್ ಮಾಡಿದ್ದು ಗಾಬರಿಯಾದ ಶಾಸಕ ತಿಪ್ಪಾರೆಡ್ಡಿ ಕೂಡಲೇ … Continued

ಚಲಿಸುವ ರೈಲಿನಿಂದ ಬಿದ್ದ ಮಹಿಳೆ, ಮಗುವಿನ ಪ್ರಾಣ ಉಳಿಸಿದ ಆರ್‌ಪಿಎಫ್‌ ಸಿಬ್ಬಂದಿ | ವೀಕ್ಷಿಸಿ

ಮುಂಬೈ: ಮುಂಬೈನ ಮನ್ಖುರ್ದ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ ಮತ್ತು ಆಕೆಯ ಮಗುವಿನ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಕ್ರೈಂ ವಿಂಗ್‌ನ ಇಬ್ಬರು ಸಿಬ್ಬಂದಿ ರಕ್ಷಿಸಿದ್ದಾರೆ. ಜವಾನರ ನಿಸ್ವಾರ್ಥ ಸೇವೆಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ ಪ್ರಯಾಣಿಕರ ನೂಕುನುಗ್ಗಲು ಉಂಟಾದ ಕಾರಣ ಈ ಘಟನೆ ಸಂಭವಿಸಿದೆ. ಈ ಘಟನೆಯ … Continued

ಅಕ್ರಮ ಗಣಿಗಾರಿಕೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್‌ಗೆ ಇ.ಡಿ. ಸಮನ್ಸ್

ರಾಂಚಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅವರಿಗೆ ಸಮನ್ಸ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ರಾಂಚಿಯಲ್ಲಿನ ತನ್ನ ಪ್ರಾದೇಶಿಕ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಇದಕ್ಕೂ ಮುನ್ನ, ಜಾರಿ ನಿರ್ದೇಶನಾಲಯವು … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು  ಸೇರಿ ರಾಜ್ಯಾದ್ಯಂತ ಇನ್ನೂ 4- 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ (ನ. 2) ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆಯಾಗುವ … Continued