ದಾಂಡೇಲಿ: ಕಾಳಿ ನದಿಗೆ ಇಳಿದವನ ಎಳೆದೊಯ್ದ ಮೊಸಳೆಗಳು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬನನ್ನು ಮೊಸಳೆಗಳು ಎಳೆದೊಯ್ದಿವೆ ಎಂದು ವರದಿಯಾಗಿದೆ.ಈತ ಈಜಲು ನದಿಗೆ ಇಳಿದಿದ್ದಾಗ ಮೊಸಳೆಗಳು ಎಳೆದೊಯ್ದಿವೆ ಎಂದು ಹೇಳಲಾಗಿದೆ. ಮೊಸಳೆ ಎಳೆದೊಯ್ಯುವುದನ್ನು ನೋಡಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈಗ ವ್ಯಕ್ತಿಗಾಗಿ ಕಾಳಿ ನದಿಯಲ್ಲಿ ಹುಡುಕಾಟ ನಡೆದಿದೆ. ಸ್ಥಳೀಯರ ಪ್ರಕಾರ, … Continued

ಕಾಲುವೆಯ ಕಂಬದ ದುರಸ್ತಿ ಕಾರ್ಯ ಚುರುಕಿಗೆ ಪಟ್ಟು: ಸ್ಥಳದಲ್ಲೇ ಸಚಿವ ಶೀರಾಮುಲು ವಾಸ್ತವ್ಯ

ಬಳ್ಳಾರಿ: ತಾಲೂಕಿನ ಬರದಾನಹಳ್ಳಿ ಸಮೀಪದ ವೇದಾವತಿ ನದಿಯ ಸೇತುವೆಗೆ ಅಂಟಿಕೊಂಡಂತೆ ತುಂಗಭದ್ರಾ ನದಿಯ ಎಲ್ಎಲ್‌ಸಿ ಕಾಲುವೆಯಿದ್ದರೂ ವೇದಾವತಿ ನದಿಯ ಸೇತುವೆಯ ಪಿಲ್ಲರ್‌ಗಳು ಕುಸಿದ ಪರಿಣಾಮ ಎಲ್ಎಲ್‌ಸಿ ಕಾಲುವೆಗಳಿಗೆ ನೀರು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಅಕ್ಟೋಬರ್ 13ರಿಂದ ರೈತರ ಜಮೀನುಗಳಿಗೆ ನೀರಿಲ್ಲದ ಕಾರಣ ಬೆಳೆಗಳು ಒಣಗುತ್ತಿವೆ. ತುಂಗಭದ್ರಾ ಜಲಾಶಯದ ನೀರು ನಂಬಿಕೊಂಡು ಭತ್ತ, ಮೆಣಿಸಿನಕಾಯಿ ಮೊದಲಾದ ಬೆಳೆ ಬೆಳೆದವರಿಗೆ … Continued