ಭಾರತದ ಮೊದಲ ಖಾಸಗಿ ವಲಯದ ರಾಕೆಟ್ ವಿಕ್ರಮ್-ಎಸ್ ನವೆಂಬರ್‌ನಲ್ಲಿ ಉಡಾವಣೆ: ಈ ಬಗ್ಗೆ ತಿಳಿದಿರುವುದು ಇಲ್ಲಿದೆ

ನವದೆಹಲಿ: ಖಾಸಗಿ ವಲಯದಿಂದ ಭಾರತದ ಮೊದಲ ಬಾಹ್ಯಾಕಾಶ ಉಡಾವಣೆ ಏನಾಗಲಿದೆ, ಸ್ಕೈರೂಟ್ ಏರೋಸ್ಪೇಸ್ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ದೇಶದ ಮೊದಲರಾಕೆಟ್ ಅನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡಲು ಸಜ್ಜಾಗಿದೆ. ಪ್ರಾರಂಭದ ಮಿಷನ್ ನವೆಂಬರ್ ಎರಡನೇ ವಾರದಲ್ಲಿ ವಿಕ್ರಮ್-ಎಸ್ ಉಡಾವಣಾ ವಾಹನದೊಂದಿಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಬಾಹ್ಯಾಕಾಶ ಮಿಷನ್‌ಗಳ ಅಭಿವೃದ್ಧಿ, ವಿನ್ಯಾಸ ಮತ್ತು ಉಡಾವಣೆಯನ್ನು ಮುನ್ನಡೆಸುವ … Continued

ಭಾರತ ಜೋಡೋ ಯಾತ್ರೆಯ ವೇಳೆ ಹಿರಿಯ ಕಾಂಗ್ರೆಸ್ ನಾಯಕ ನಿಧನ

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯೊಂದಿಗೆ ತೆರಳುತ್ತಿದ್ದಾಗ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ ಪಾಂಡೆ ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ನಾಗ್ಪುರದ ನಿವಾಸಿಯಾಗಿರುವ ಪಾಂಡೆ ಅವರು ಸೇವಾದಳದ ಮಹಾರಾಷ್ಟ್ರ ಘಟಕದ ಮಾಜಿ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಂ ರಮೇಶ, … Continued

ಕಾರು ಸ್ಟಂಟ್ ಮಾಡಲು ಹೋಗಿ ಒಬ್ಬನ ಪ್ರಾಣ ತೆಗೆದರು, ಇಬ್ಬರಿಗೆ ಗಾಯ: ಏಳು ಜನರ ಬಂಧನ | ಈ ಹುಚ್ಚಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗುರುಗ್ರಾಮ: ಉದ್ಯೋಗ್ ವಿಹಾರ್ ಹಂತ-4ರಲ್ಲಿ ಮದ್ಯದ ಅಮಲಿನಲ್ಲಿ ತನ್ನ ಕಾರಿನೊಂದಿಗೆ ಸ್ಟಂಟ್ ಮಾಡುತ್ತಿದ್ದ ವ್ಯಕ್ತಿಯೊಬ್ಬ 50 ವರ್ಷದ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದು ಸಾಯಿಸಿದ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸೌರಭ್ ಶರ್ಮಾ ಅಲಿಯಾಸ್ ಸಾಯಿಬಿ, ರಾಹುಲ್, ರವಿ … Continued

ತನ್ನ ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಬದಲಿಸಿಕೊಂಡು ಪುರಷನಾದ ಶಿಕ್ಷಕಿ…!

ರಾಜಸ್ಥಾನದ ಶಾಲಾ ಶಿಕ್ಷಕಿಯೊಬ್ಬಳು ತನ್ನ ಲಿಂಗವನ್ನು ಬದಲಾಯಿಸಿಕೊಂಡು ಪುರುಷನಾದ ನಂತರ ತನ್ನ ವಿದ್ಯಾರ್ಥಿಯೊಬ್ಬಳನ್ನೇ ಭಾನುವಾರ ವಿವಾಹವಾಗಿದ್ದಾರೆ…! ಭರತ್‌ಪುರದ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ ಮೀರಾ, ಕಲ್ಪನಾ ಫೌಜ್‌ದಾರ್‌ ಎಂಬವರನ್ನು ಪ್ರೀತಿಸುತ್ತಿದ್ದರು ಮತ್ತು ಆಕೆಯನ್ನು ಮದುವೆಯಾಗಲು ಲಿಂಗ ಬದಲಾವಣೆ ಮಾಡಿಕೊಂಡರು. ಪ್ರೀತಿಯಲ್ಲಿ ಎಲ್ಲವೂ ನ್ಯಾಯೋಚಿತವಾಗಿದೆ ಮತ್ತು ಅದಕ್ಕಾಗಿಯೇ ನಾನು ನನ್ನ ಲಿಂಗವನ್ನು ಬದಲಾಯಿಸಿಕೊಂಡಿದ್ದೇನೆ” ಎಂದು ಈಗ ಆರವ್ ಕುಂತಲ್ … Continued

ಮಸ್ಕ್‌ ಸ್ವಾಧೀನಕ್ಕೆ ಟ್ವಿಟರ್‌: ಹೊಸ ಬಳಕೆದಾರರ ದಿಢೀರ್‌ ಹೆಚ್ಚಳದ ನಂತರ ನಿರ್ವಹಣೆಗೆ ಹೆಣಗಾಡುತ್ತಿರುವ ಓಪನ್‌ ಸೋರ್ಸ್‌ ಸಾಮಾಜಿಕ ನೆಟ್‌ವರ್ಕ್ ಮಾಸ್ಟೊಡಾನ್

ಟ್ವಿಟ್ಟರ್‌ಗೆ ಪರ್ಯಾಯವಾಗಿ ತನ್ನನ್ನು ತಾನೇ ಮಾರುಕಟ್ಟೆಗೆ ಪರಿಚಯಿಸುವ ಓಪನ್‌ ಸೋರ್ಸ್‌ ಸಾಮಾಜಿಕ ನೆಟ್‌ವರ್ಕ್ ಮಾಸ್ಟೋಡಾನ್‌ (Mastodon,) ಇತ್ತೀಚಿನ ದಿನಗಳಲ್ಲಿ ಹೊಸ ಸೈನ್-ಅಪ್‌ಗಳಲ್ಲಿ ಹೆಚ್ಚಳ ಕಂಡಿದೆ, ಸಣ್ಣ ಕಾರ್ಯಾಚರಣೆ ಮುಂದುವರಿಸಲು ಹೆಣಗಾಡುತ್ತಿರುವಾಗ ಈ ಸೈಟ್ ಸಂಸ್ಥಾಪಕರು ಈಗ ಅದನ್ನು ನಿರ್ವಹಣೆಗೆ ಕಷ್ಟಪಡುವಂತಾಗಿದೆ. ಅಕ್ಟೋಬರ್ 27ರಂದು ಎಲೋನ್ ಮಸ್ಕ್ ಟ್ವಿಟ್ಟರ್ ಅನ್ನು ವಹಿಸಿಕೊಂಡಾಗಿನಿಂದ, ಮಾಸ್ಟೋಡಾನ್ 4,89,003 ಹೊಸ ಬಳಕೆದಾರರನ್ನು … Continued

ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ನವೆಂಬರ್ 14 ವರೆಗೆ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ಮುರುಘಾ ಶ್ರೀಗಳನ್ನು ಹಾಜರು ಪಡಿಸಲಾಗಿತ್ತು. … Continued

‘ಹಿಂದೂ’ ಶಬ್ದದ ಅರ್ಥದ ಹೇಳಿಕೆ ವಿವಾದ: ಸತೀಶ ಜಾರಕಿಹೊಳಿಯಿಂದ ಸ್ಪಷ್ಟೀಕರಣ ಕೇಳುವೆ ಎಂದ ಡಿಕೆಶಿ

ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೊಳಿ ಅವರು ಹಿಂದೂ ಧರ್ಮದ ಅರ್ಥ ಅಸಭ್ಯವಾಗಿದೆ ಎಂಬ ಹೇಳಿಕೆ ನೀಡಿರುವುದನ್ನು ಪಕ್ಷ ತಳ್ಳಿ ಹಾಕುತ್ತದೆ. ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅದರಿಂದ ನಮ್ಮ ಪಕ್ಷಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಈ ಬಗ್ಗೆ ಅವರಲ್ಲಿ ಸ್ಪಷ್ಟೀಕರಣ ಪಡೆದುಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ … Continued

ಹಿಂದೂ ಎಂಬುದು ಭಾರತೀಯ ಪದ ಅಲ್ಲ ಎಂದು ನಾನು ಹೇಳಿದ್ದರಲ್ಲಿ ತಪ್ಪಿಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಹಿಂದೂ ಪದದ ಅರ್ಥದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯ ಸತೀಶ್ ಜಾರಕಿಹೊಳಿ (Satish Jarkiholi) ಸ್ಪಷ್ಟನೆ ನೀಡಲು ಯತ್ನಿಸಿದ್ದಾರೆ. ಭಾಷಣದಲ್ಲಿ ಹೇಳಿದ ಹಿಂದೂ ಶಬ್ದ, ಪರ್ಷಿಯನ್ ಭಾಗದಿಂದ ಬಂದಿದೆ ಎಂದು ಉಲ್ಲೇಖ ಮಾಡಿದ್ದು ನಿಜ. ನಾನು ಇದರ ಬಗ್ಗೆ ಸಂಪೂರ್ಣವಾಗಿ ಚರ್ಚೆ ಆಗಲಿ ಎಂದು ಹೇಳಿದ್ದೇನೆ. ಹಿಂದೂ ಶಬ್ದದ ಬಗ್ಗೆ ಕೆಲವು ನಿಂದನೆ ಮಾಡುವಂತಹ ಸಾಕಷ್ಟು … Continued

ಯೇ ರಾಮಾ…ತನ್ನ ತಲೆಯ ಮೇಲೆ ಮತ್ತೊಬ್ಬನನ್ನು ತಲೆಕೆಳಗೆ ಮಾಡಿ ಹೊತ್ತುಕೊಂಡು ಮೆಟ್ಟಿಲುಗಳನ್ನು ಏರುತ್ತ ಅಸಾಮಾಮಾನ್ಯ ಸಾಹಸ ಪ್ರದರ್ಶಿಸಿದ ವ್ಯಕ್ತಿ | ವೀಕ್ಷಿಸಿ

ಮಾನವರು ಸಾಕಷ್ಟು ಅಸಮಾಮಾನ್ಯ ಸಾಹಸಗಳನ್ನು ಮಾಡುವುದನ್ನು ಪ್ರಯತ್ನಿಸುತ್ತಾರೆ. ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ ವೀಡಿಯೊವೊಂದು ವ್ಯಕ್ತಿಯೊಬ್ಬ ಅಸಾಮಾನ್ಯ ರೀತಿಯಲ್ಲಿ ಮೆಟ್ಟಿಲು ಹತ್ತುತ್ತಿರುವುದನ್ನು ತೋರಿಸುತ್ತದೆ. ಅಂತರ್ಜಾಲದಲ್ಲಿ ಹರಿದಾಡುತ್ತಿರುವ ಈ ವೀಡಿಯೊದಲ್ಲಿ ವ್ಯಕ್ತಿಯೊಬ್ಬ ತಲೆಯ ಮೇಲೆ ಇನ್ನೊಬ್ಬ ವ್ಯಕ್ತಿಯನ್ನು ತಲೆಕೆಳಗಾಗಿ ಹೊತ್ತುಕೊಂಡು ಮೆಟ್ಟಿಲುಗಳನ್ನು ಏರುತ್ತ ಹೋಗುವುದು ಕಂಡುಬರುತ್ತದೆ. ರೆಡ್ಡಿಟ್‌ನಲ್ಲಿ ಪ್ರಸಾರವಾದ ಈ ವೀಡಿಯೊದಲ್ಲಿ ಇಬ್ಬರು ಪುರುಷರು ಮೆಟ್ಟಿಲುಗಳ ಬಳಿ ನಿಂತಿರುವಾಗ … Continued

ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಮುಂಚೆ ಅಭ್ಯಾಸದ ವೇಳೆ ಮುಂದೋಳಿಗೆ ಪೆಟ್ಟು ಮಾಡಿಕೊಂಡ ರೋಹಿತ್‌ ಶರ್ಮಾ : ವರದಿ

ಮಂಗಳವಾರದ ತರಬೇತಿ ಅವಧಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಮುಂದೋಳಿನ ಮೇಲೆ ಪ್ರಬಲವಾದ ಏಟು ತಿಂದಿದ್ದಾರೆ. ಇದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಸೆಮಿಫೈನಲ್‌ಗೆ ಮುಂಚಿತವಾಗಿ ತಂಡಕ್ಕೆ ಗಾಯದ ಸಮಸ್ಯೆ ಭೀತಿಗೆ ಕಾರಣವಾಯಿತು. ಅಡಿಲೇಡ್ ಓವಲ್‌ನಲ್ಲಿ ತಂಡದ ಥ್ರೋಡೌನ್ ಪರಿಣಿತ ಎಸ್ ರಘು ಅವರನ್ನು ಎದುರಿಸುತ್ತಿರುವಾಗ ಒಂದು ಶಾರ್ಟ್ ಬಾಲ್ ಲೆಂಗ್ತ್ ಏರಿಯಾದಿಂದ … Continued