ನವೆಂಬರ್‌ 20ರಂದು ಧಾರವಾಡ ಜೆಎಸ್ಎಸ್‌ನಲ್ಲಿ ಬೃಹತ್ ಉದ್ಯೋಗಮೇಳ

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಾಗೂ ಕ್ಲಿಕ್ ನೌಕರಿ ಡಾಟ್‌ಕಾಮ್ ಸಹಯೋಗದಲ್ಲಿ ರವಿವಾರ, ದಿನಾಂಕ 20.11.2022 ರಂದು ಬೃಹತ್ ಉದ್ಯೋಗ ಮೇಳವನ್ನು ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಆವರಣದಲ್ಲಿ ಆಯೋಜಿಸಲಾಗಿದೆ. 35 ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ, … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್‌14ರ ವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು … Continued

ಏಕನಾಥ್ ಶಿಂಧೆ ಪಾಳಯಕ್ಕೆ ಸೇರಿದ ಉದ್ಧವ್ ಠಾಕ್ರೆ ಬಣದ ಮತ್ತೊಬ್ಬ ಸೇನಾ ಸಂಸದ

ಮುಂಬೈ: ಸಂಸದ ಗಜಾನನ ಕೀರ್ತಿಕರ ಅವರು ತಮ್ಮ ನಿಷ್ಠೆಯನ್ನು ಬದಲಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಪಾಳಯಕ್ಕೆ ಸೇರಿದ್ದಾರೆ. ಶಿವಸೇನೆ–ಉದ್ಧವ್ ಬಾಳಾಸಾಹೇಬ್ ಠಾಕ್ರೆ ಎಂದು ಕರೆಯಲ್ಪಡುವ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣಕ್ಕೆ ಮತ್ತೊಂದು ಆಘಾತವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಇತರ ಹಲವಾರು ಸೇನಾ ನಾಯಕರ ಸಮ್ಮುಖದಲ್ಲಿ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೀರ್ತಿಕರ ಅವರು … Continued

ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ದೇವೇಗೌಡರಿಗೆ ಆಹ್ವಾನ ಹೋಗಿತ್ತು : ಸಿಎಂ ಪತ್ರ ಟ್ವೀಟ್‌ ಮಾಡಿದ ಬಿಜೆಪಿ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಅನಾವರಣಗೊಳಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ನಾಯಕರು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ ನಾಯಕರ ಆರೋಪಕ್ಕೆ ಕರ್ನಾಟಕ ಬಿಜೆಪಿ ತನ್ನ ಟ್ವಿಟರ್‌ ಖಾತೆಯಿಂದ ಪ್ರತಿಕ್ರಿಯೆ … Continued