11 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ಆಡಳಿತ ವಿಭಾಗ ಎಡಿಜಿಪಿಯಾಗಿದ್ದ ಡಾ.ಎಂ ಅಬ್ದುಲ್ ಸಲೀಂ, ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಆಯುಕ್ತರಾಗಿದ್ದ ಡಾ. ರವಿಕಾಂತೇಗೌಡ ಸೇರಿದಂತೆ ರಾಜ್ಯ ಸರ್ಕಾರ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಆಡಳಿತ ವಿಭಾಗ ಎಡಿಜಿಪಿಯಾಗಿದ್ದ ಡಾ.ಎಂ ಅಬ್ದುಲ್ಲಾ ಸಲೀಂ ಅವರನ್ನು ಬೆಂಗಳೂರು ನಗರ ಸಂಚಾರ ವಿಭಾಗದ ಎಡಿಜಿಪಿ … Continued