ಚುನಾವಣಾ ಬಾಂಡ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ನಿಧಿ ಒದಗಿಸುವುದಕ್ಕೆ ಸಮ್ಮತಿಸುವ ಚುನಾವಣಾ ಬಾಂಡ್ ಯೋಜನೆ ಪ್ರಶ್ನಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಇತ್ತೀಚಿನ ಅಧಿಸೂಚನೆ ಪ್ರಶ್ನಿಸಿ ಹಿರಿಯ ನ್ಯಾಯವಾದಿ ಅನೂಪ್ ಚೌಧರಿ ಹೊಸ ಮನವಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ. … Continued

ಬಲವಂತದ ಧಾರ್ಮಿಕ ಮತಾಂತರ ಗಂಭೀರ ಸಮಸ್ಯೆ, ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರಬಹುದು: ಸುಪ್ರೀಂ ಕೋರ್ಟ್

ನವದೆಹಲಿ: ಬಲವಂತದ ಧಾರ್ಮಿಕ ಮತಾಂತರವು ಬಹಳ ಗಂಭೀರವಾದ ವಿಷಯವಾಗಿದ್ದು, ಇದು ಆತ್ಮಸಾಕ್ಷಿಯ ಸ್ವಾತಂತ್ರ್ಯದ ಜೊತೆಗೆ ದೇಶ ಮತ್ತು ನಾಗರಿಕರ ಸ್ವಾತಂತ್ರ್ಯ ಮತ್ತು ಭದ್ರತೆಗೆ ಬೆದರಿಕೆಯೊಡ್ಡುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಇಂತಹ ಬಲವಂತದ ಮತಾಂತರಗಳನ್ನು ತಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಾಧೀಶರಾದ … Continued

ಚೀನಾದಲ್ಲಿ ಟೆಸ್ಲಾ ಕಾರು ಅಪಘಾತಕ್ಕೀಡಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ನೋಡಿದ್ರೆ ಬೆಚ್ಚಿ ಬೀಳಲೇಬೇಕು….ವೀಕ್ಷಿಸಿ

ಬೀಜಿಂಗ್: ಅಮೆರಿಕ ವಾಹನ ತಯಾರಕ ಟೆಸ್ಲಾದ ಮಾಡೆಲ್ ವೈ ಕಾರು ಒಳಗೊಂಡ ಅಪಘಾತದ ತನಿಖೆಗೆ ಚೀನಾ ಪೊಲೀಸರಿಗೆ ಸಹಾಯ ಮಾಡುವುದಾಗಿ ಭಾನುವಾರ ತಿಳಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕಾರು ಬಡಿದು ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳ ನಂತರ ಕಾರು ತಯಾರಿಕ ಟೆಸ್ಲಾದ ಈ ಹೇಳಿಕೆ ಬಂದಿದೆ. ನವೆಂಬರ್ … Continued

ನಂದಿನ ಹಾಲು, ಮೊಸರಿನ ದರದಲ್ಲಿ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ತಾತ್ಕಾಲಿಕ ಬ್ರೇಕ್

ಬೆಂಗಳೂರು:  ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿನ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿಗೆ 3 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಆದರೆ ಮುಖ್ಯಮಂತ್ರಿ ಬೊಮ್ಮಾಯಿ ತಾತ್ಕಾಲಿಕ ಬ್ರೇಕ್‌ ಹಾಕಿದ್ದಾರೆ.ನವೆಂಬರ್‌ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ … Continued

ಕಾಂಗ್ರೆಸ್‌ ನಾಯಕ ಪ್ರಿಯಾಂಕ್ ಖರ್ಗಗೆ ಬೆದರಿಕೆ ಹಾಕಿದ ಆರೋಪ : ಕಲಬುರಗಿ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

ಕಲಬುರಗಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ನಾಯಕ ಮಣಿಕಾಂತ್ ರಾಥೋಡ್ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಂತರ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಕಲಬುರಗಿಯ ಕಾಂಗ್ರೆಸ್ ಶಾಸಕನಿಗೆ ‘ನಿಮ್ಮನ್ನು ಶೂಟ್ ಮಾಡಲು ನಾವು ಸಿದ್ಧ’ ಎಂದು ಹೇಳಿಕೆ ನೀಡಿದ್ದಕ್ಕಾಗಿ ರಾಥೋಡ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ … Continued

ಬಂಟ್ವಾಳ: ಕಾರಣಿಕ ದೈವ ಕೊರಗಜ್ಜನಿಗೆ ಅಗೇಲು ಸೇವೆಯ ಹರಕೆ ತೀರಿಸಿದ ಉಕ್ರೇನ್‌ ಕುಟುಂಬ

ಮಂಗಳೂರು: ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಮತ್ತೆ ಪವಾಡ ಮೆರೆದಿದೆ. ತಮ್ಮ ಕುಟುಂದ ಕಷ್ಟವನ್ನು ನೀಗಿಸಿದ್ದಕ್ಕೆ ಉಕ್ರೇನ್ ದೇಶದ ಕುಟುಂಬವೊಂದು ದಕ್ಷಿಣ ಕನ್ನಡಕ್ಕೆ ಬಂದು ತಮ್ಮ ಹರಕೆಯನ್ನು ಪೂರೈಸಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಪುದು ಗ್ರಾಮದ ಗೋವಿನತೋಟದಲ್ಲಿರುವ ಕೊರಗಜ್ಜ ದೇವರಿಗೆ ಐಟಿ ವೃತ್ತಿಪರ ಆಂಡ್ರ್ಯೂ, ಅವರ ಪತ್ನಿ ಎಲೆನಾ ಮತ್ತು ಎಂಟು ವರ್ಷದ ಮಗ ಮ್ಯಾಕ್ಸಿಮ್ … Continued

ಹಳಸಿದ ಲಿವ್-ಇನ್ ಸಂಬಂಧ : ಪ್ರೇಯಸಿಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದ ದುರುಳ..!

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಸಂಗಾತಿಯನ್ನು ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳಲ್ಲಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದಿದ್ದಾನೆ ಎಂದು ವರದಿಯಾಗಿದೆ. ರಾಜಧಾನಿ ನವದೆಹಲಿಯಲ್ಲಿ ಈ ಘಟನೆ ವರದಿಯಾಗಿದೆ. ದೆಹಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಮೃತಳ ಶ್ರದ್ಧಾ ಗೆಳೆಯ ಅಫ್ತಾಬ್ ಅಮೀನ್ … Continued

ತುಮಕೂರು: ಮನೆಯ ಫ್ರಿಡ್ಜ್‌ ಒಳಗೆ ಸೇರಿಕೊಂಡಿದ್ದ ನಾಗರ ಹಾವು…ಅದನ್ನು ಹೊರತೆಗೆದದ್ದು ಹೇಗೆ | ವೀಕ್ಷಿಸಿ

ಮಳೆಗಾಲದಲ್ಲಿ ಹಾವುಗಳು ಮನೆಯೊಳಗೆ, ಜನಬಿಡ ಪ್ರದೇಶಗಳಲ್ಲಿ ಈಗ ಹೆಚ್ಚಾಗಿ ಕಾಣಿಸುತ್ತಿವೆ. ಇಂಥದ್ದೇ ಘಟನೆಯೊಂದರಲ್ಲಿ ಮನೆಯೊಂದರ ಒಳಗೆ ಬಂದ ನಾಗರ ಹಾವು ಫ್ರಿಡ್ಜ್ ಒಳಗೆ ನುಗ್ಗಿ ಅವಿತುಕೊಂಡಿದೆ. ಇದನ್ನು ನೋಡಿದ ಮನೆಮಂದಿ ಬೆಚ್ಚಿಬಿದ್ದಿದ್ದಾರೆ. ಈ ಘಟನೆ ನಡೆದಿರುವುದು ಕರ್ನಾಟಕದ ತುಮಕೂರಿನಲ್ಲಿ ನಡೆದಿದೆ. ಮನೆಯೊಳಗೆ ಬಂದ ನಾಗರಹಾವು ಫ್ರಿಡ್ಜ್ ಒಳಗೆ ಅವಿತುಕೊಂಡಿದೆ. ಇದು ಗೊತ್ತಾದ ತಕ್ಷಣವೇ ಈ ಬಗ್ಗೆ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 17ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, … Continued

ಟ್ವಿಟರ್‌ನಲ್ಲಿ ಮುಂದುವರಿದ ವಜಾ ಪರ್ವ: ಯಾವುದೇ ಮುನ್ಸೂಚನೆಯಿಲ್ಲದೆ ಸುಮಾರು 5500 ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಎಲೋನ್ ಮಸ್ಕ್

ನವದೆಹಲಿ: ಕಳೆದ ವಾರ, ಎಲೋನ್ ಮಸ್ಕ್ ಟ್ವಿಟರ್‌ನ ಶೇಕಡಾ 50 ರಷ್ಟು ಸಿಬ್ಬಂದಿಯನ್ನು ವಜಾಗೊಳಿಸಿದ್ದಾರೆ, ಅದು ಸುಮಾರು 3500 ಆಗಿದೆ. ಇತ್ತೀಚಿನ ವರದಿಯ ಪ್ರಕಾರ ವಾರಾಂತ್ಯದಲ್ಲಿ ಮಸ್ಕ್ ಸಾವಿರಾರು ಉದ್ಯೋಗಿಗಳನ್ನು ವಜಾ ಮಾಡಿದ್ದಾರೆ. ಇತ್ತೀಚಿನ ಸುತ್ತಿನ ವಜಾಗೊಳಿಸುವಿಕೆಗೆ ಸಂಬಂಧಿಸಿದ ಯಾವುದೇ ವಿವರಗಳನ್ನು ಟ್ವಿಟರ್‌ (Twitter) ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಪ್ಲಾಟ್‌ಫಾರ್ಮರ್‌ನ ಕೇಸಿ ನ್ಯೂಟನ್ ಪ್ರಕಾರ ಮತ್ತು … Continued