ಯೇ ರಾಮಾ.. ತನ್ನ 9 ಪುಟ್ಟ ಮಕ್ಕಳೊಂದಿಗೆ ಈತ ಆರಾಮವಾಗಿ ಹೇಗೆ ಸೈಕಲ್ ಸವಾರಿ ಮಾಡ್ತಾನೆ ನೋಡಿ

ವಿಶ್ವಸಂಸ್ಥೆಯ ಪ್ರಕಾರ, ವಿಶ್ವದ ಜನಸಂಖ್ಯೆಯು ಇತ್ತೀಚೆಗೆ 800 ಕೋಟಿ ಜನರನ್ನು ಮೀರಿದೆ., ಜನಸಂಖ್ಯೆಯ ಬೆಳವಣಿಗೆಯು ನಿಧಾನವಾಗಲು ಪ್ರಾರಂಭವಾಗುತ್ತದೆ ಮತ್ತು ಒಂಬತ್ತು ಶತಕೋಟಿ ಗಡಿಯನ್ನು ತಲುಪಲು 15 ವರ್ಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅದು ಹೇಳಿದೆ. ವಿಶ್ವ ಜನಸಂಖ್ಯೆಯು 2030 ರಲ್ಲಿ ಸುಮಾರು 850 ಕೋಟಿ, 2050 ರಲ್ಲಿ 970 ಕೋಟಿ ಮತ್ತು 2100 ರಲ್ಲಿ 1040 ಕೋಟಿ … Continued

ಸಿಲಿಗುರಿ ಕಾರ್ಯಕ್ರಮದ ವೇಳೆ ಅಸ್ವಸ್ಥರಾದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಿಲಿಗುರಿ : ಉತ್ತರ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಿಲಿಗುರಿ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ವೇದಿಕೆಯಲ್ಲಿ ಅಸ್ವಸ್ಥರಾದರು. ಅವರಿಗೆ ಸಕ್ಕರೆ ಮಟ್ಟವು ಕಡಿಮೆಯಾಗಿದೆ ಎಂದು ಹೇಳಲಾಗಿದ್ದು, ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಗುರುವಾರ ನಿತಿನ್ ಗಡ್ಕರಿ ಅವರು … Continued

ಬಿಜೆಪಿ ಸರ್ಕಾರ ಮತದಾರರ ಮಾಹಿತಿ ಕಳುವು ಮಾಡುತ್ತಿದೆ ಎಂದು ಕಾಂಗ್ರೆಸ್‌ ಗಂಭೀರ ಆರೋಪ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಮತದಾರರ ಮಾಹಿತಿಯನ್ನು ಕಳ್ಳತನ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮತದಾರರಿಗೆ ಸಂಬಂಧಿಸಿದ ಡೇಟಾವನ್ನು ಕಳ್ಳತನ ಮಾಡಿದೆ ಎಂದು‌ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ … Continued

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡಗೆ ಐಟಿ ಶಾಕ್

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಗ್ರೆಸ್ ನಾಯಕಿ ಗಾಯಂತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ನಿವಾಸದ ಮೇಲೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ … Continued

ಅತ್ಯಂತ ಕಿರಿಯ ಪ್ರಯಾಣಿಕ….: ದೆಹಲಿ ವಿಮಾನ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹುಬ್ಬಳ್ಳಿ ಮಹಿಳೆ…!

ನವದೆಹಲಿ: ಕರ್ನಾಟಕದ ಹುಬ್ಬಳ್ಳಿಯ ಮಹಿಳೆಯೊಬ್ಬರು ಮಂಗಳವಾರ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದ ಆಡಳಿತವು ಮಗುವನ್ನು ಸ್ವಾಗತಿಸಿದ್ದು, ಈ ಮಗುವನ್ನು ತನ್ನ ಅತ್ಯಂತ ಕಿರಿಯ ಪ್ರಯಾಣಿಕ ಎಂದು ಕರೆದಿದೆ. ಟರ್ಮಿನಲ್ 3 ರಲ್ಲಿ ವಿಮಾನಕ್ಕಾಗಿ ತನ್ನ ಪತಿಯೊಂದಿಗೆ ಕಾಯುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು … Continued

ಸರ್ಕಾರಿ ಸೇವೆಯಲ್ಲಿರುವಾಗಲೇ ಎರಡು ಬಾರಿ ತೆಲಂಗಾಣ ಸಿಎಂ ಕೆಸಿಆರ್‌ ಪಾದ ಮುಟ್ಟಿ ನಮಸ್ಕರಿಸಿದ ಆರೋಗ್ಯ ಇಲಾಖೆ ನಿರ್ದೇಶಕ : ವ್ಯಾಪಕ ಟೀಕೆ | ವೀಕ್ಷಿಸಿ

ಹೈದರಾಬಾದ್: ತೆಲಂಗಾಣದಲ್ಲಿ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಎರಡು ಬಾರಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸುವ ವೀಡಿಯೊ ವೈರಲ್ ಆಗಿದ್ದು, ರಾಜ್ಯದಲ್ಲಿ ಈ ತರಹ ಮಾಡುವ ಮಾಡುವ ಕೆಲವು ಅಧಿಕಾರಿಗಳ “ಪ್ರವೃತ್ತಿ” ಯನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಟೀಕಿಸಿವೆ. ಮಂಗಳವಾರ ಎಂಟು ಹೊಸ ವೈದ್ಯಕೀಯ ಕಾಲೇಜುಗಳಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ … Continued

ರಾಹುಲ್ ಗಾಂಧಿಯವರೇ ಇದೇನು? ಭಾರತ ಜೋಡೊ ಯಾತ್ರೆಯಲ್ಲಿ ರಾಷ್ಟ್ರಗೀತೆ ಬದಲಿಗೆ ಬೇರೆ ಹಾಡು ಪ್ಲೇ ಮಾಡಿದ್ದಕ್ಕೆ ಬಿಜೆಪಿ ವಾಗ್ದಾಳಿ

ನವದೆಹಲಿ: ಮಹಾರಾಷ್ಟ್ರದ ವಾಶಿಮ್‌ನಲ್ಲಿ ಭಾರತ್ ಜೋಡೋ ಯಾತ್ರಾ ಕಾರ್ಯಕ್ರಮದ ವೇಳೆ ರಾಷ್ಟ್ರಗೀತೆಯ ಬದಲಿಗೆ ಬೇರೆ ಹಾಡನ್ನು ತಪ್ಪಾಗಿ ಪ್ಲೇ ಮಾಡಿದ ನಂತರ ಭಾರತೀಯ ಜನತಾ ಪಕ್ಷವು ಬುಧವಾರ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಈ ತಪ್ಪಿಗೆ ಬಿಜೆಪಿ ನಾಯಕರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆಯೇ ಕೆಲ ನಿಮಿಷಗಳ … Continued

ಗೆಹ್ಲೋಟ್ ವಿರುದ್ಧ ಕ್ರಮದ ಬಗ್ಗೆ ಖರ್ಗೆ ಮೌನ: ಬೇಸತ್ತು ರಾಜಸ್ಥಾನದ ಉಸ್ತುವಾರಿ ಸ್ಥಾನಕ್ಕೆ ಅಜಯ ಮಾಕನ್‌ ರಾಜೀನಾಮೆ

ನವದೆಹಲಿ: ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಈಗ ಮತ್ತೆ ಗೊಂದಲ ಶುರುವಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಪರೋಕ್ಷ ಬಂಡಾಯದ ಸಂದೇಶ ರವಾನಿಸಿ ಮುಖ್ಯಮಂತ್ರಿಯಾಗಿ ಮುಂದುವರಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹಾಗೂ ಬಣದ ವಿರುದ್ಧ ಈವರೆಗೂ ಯಾವುದೇ ಶಿಸ್ತು ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಬೇಸತ್ತು ರಾಜಸ್ಥಾನದ ಉಸ್ತುವಾರಿ ಸ್ಥಾನಕ್ಕೆ ಹಿರಿಯ … Continued

75ರ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ಹು-ಧಾ ಪಾಲಿಕೆ ಮಾಜಿ ಮೇಯರ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್ ಬಡಿ‌.ಕೆ ಚವ್ಹಾಣ ತಮ್ಮ 75ನೇ ವಯಸ್ಸಿನಲ್ಲಿ ಮದುವೆಯಾಗಿದ್ದಾರೆ. ತಮ್ಮ ಮೃತ ಪತ್ನಿ ಶಾರದಾ ಅವರ ಅಕ್ಕ ಅನಸೂಯಾ ಅವರನ್ನು ಅವರು ಮದುವೆಯಾಗಿದ್ದು ಇಳಿವಯಸ್ಸಿನಲ್ಲಿ ತಮ್ಮ ಜೀವನದ ಎರಡನೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೊದಲ ಪತ್ನಿ ಶಾರದಾ ಮೂರು ತಿಂಗಳ ಹಿಂದೆ ತೀರಿಕೊಂಡಿದ್ದರು. ಪತ್ನಿ ತೀರಿದ ಮೂರು ತಿಂಗಳ … Continued

ವರನ ಕಡೆಯವರು ‘ಅಗ್ಗದ’ ಲೆಹೆಂಗಾ ಕಳುಹಿಸಿದ್ದಾರೆಂದು ಮದುವೆಯನ್ನೇ ರದ್ದುಗೊಳಿಸಿದ ವಧು…!

ವಿಲಕ್ಷಣ ಘಟನೆಯೊಂದರಲ್ಲಿ, ವರನ ಮನೆಯವರು ಕಳುಹಿಸಿದ ಲೆಹೆಂಗಾ ಇಷ್ಟವಾಗಲಿಲ್ಲವೆಂದು ಮದುಮಗಳೊಬ್ಬಳು ತನ್ನ ಮದುವೆಯನ್ನೇ ರದ್ದುಗೊಳಿಸಿದ್ದಾಳೆ…! ಲೆಹೆಂಗಾ ತುಂಬಾ ಕಳಪೆಯಾಗಿದೆ ಎಂದು ಮದುಮಗಳು ಹೇಳಿದ್ದಾಳೆ. ಉತ್ತರಾಖಂಡದ ಹಲ್ದ್ವಾನಿ ಜಿಲ್ಲೆಯಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಆದರೆ, ವರನ ಕುಟುಂಬದವರು ಲೆಹೆಂಗಾದ ಬೆಲೆ 10,000 ರೂ. ಇದನ್ನು ವಿಶೇಷವಾಗಿ ವಧುವಿಗಾಗಿ ಲಕ್ನೋದಿಂದ ಖರೀದಿಸಲಾಗಿದೆ ಎಂದು ಹೇಳಿದ್ದಾರೆ. ಮೂಲಗಳ … Continued