ಬಿ.ಇಡಿ. ಪರೀಕ್ಷೆಯಲ್ಲಿ ಧಾರವಾಡ ಜೆಎಸ್ಎಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ : ೨೦೨೧-೨೨ ನೇ ಸಾಲಿನ ಬಿ.ಇಡಿ.-೧ ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಧಾರವಾಡ ವಿದ್ಯಾಗಿರಿಯ ಶ್ರೀ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯರ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಮಂದಸ್ಮಿತ ರಾಘುನವರ (೯೧.೮೩%), ಸಂಗೀತ ಹೆಚ್. ಆರ್. (೯೧.೩೩%) ಮತ್ತು ಸಾನುಬಾರ ಹಿತ್ತಲಮನಿ (೯೧%) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಉಳಿದೆಲ್ಲ ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬಿ.ಇಡಿ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement