ಉಕ್ರೇನ್-ರಷ್ಯಾ ಯುದ್ಧ: ಫಿಫಾ ವಿಶ್ವಕಪ್‌ಗೆ ಕತಾರ್‌ಗೆ ಹೋಗಲು ಪೋಲೆಂಡ್ ರಾಷ್ಟ್ರೀಯ ತಂಡಕ್ಕೆ ಎರಡು F-16 ಜೆಟ್‌ಗಳಿಂದ ಬೆಂಗಾವಲು | ವೀಕ್ಷಿಸಿ

ಕ್ರೀಡಾ ಜಗತ್ತು ತನ್ನ ಗಮನವನ್ನು ವಿಶ್ವದ ಅತಿದೊಡ್ಡ ಫುಟ್‌ಬಾಲ್ ಹಬ್ಬವಾದ ಕತಾರ್‌ನಲ್ಲಿ ನಡೆಯಲಿರುವ ಫಿಫಾ (FIFA) ವಿಶ್ವಕಪ್‌ನತ್ತ ಹೊರಳಿಸಿದೆ, ಆದರೆ ಉಕ್ರೇನ್-ರಷ್ಯಾ ಗಡಿಯಲ್ಲಿ ಎರಡು ದೇಶಗಳ ನಡುವೆ ನಡೆಯುತ್ತಿರುವ ಯುದ್ಧದ ನಡುವೆ ಉದ್ವಿಗ್ನತೆ ಮುಂದುವರೆದಿದೆ. ಉಕ್ರೇನ್ ಮತ್ತು ರಷ್ಯಾ ಎರಡರೊಂದಿಗೂ ತನ್ನ ಗಡಿಯನ್ನು ಹಂಚಿಕೊಳ್ಳುವ ದೇಶವಾದ ಪೋಲೆಂಡ್ ಕೂಡ ಕೆಲ ದಿನಗಳ ಹಿಂದೆ ಪೋಲೆಂಡ್-ಉಕ್ರೇನ್ ಗಡಿಯ … Continued

ಚುನಾವಣೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಸ್ಪರ್ಧಿಸುವುದು ಬೇಡ, ಇದು ನನ್ನ ವೈಯಕ್ತಿಕ ಅಭಿಪ್ರಾಯ : ಸಂತೋಷ ಲಾಡ್ ಹೀಗೆ ಹೇಳಿದ್ದು ಯಾಕಂದ್ರೆ…

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಸ್ಪರ್ಧೆ ಮಾಡುವುದು ಬೇಡ‌. ಅವರು ಸ್ಪರ್ಧೆ ಮಾಡಿ ಒಂದು ಕ್ಷೇತ್ರಕ್ಕೆ ಸೀಮಿತವಾಗುವುದರ ಬದಲು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಬಲಪಡಿಸುವ ಕಾರ್ಯಮಾಡಲಿ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಮ್ಮ ಪಕ್ಷದ ಜ್ಯೋತಿಷಿ ರೇವಣ್ಣಬೇಡ ಅಂದ್ರು : ಕುಮಾರಸ್ವಾಮಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದರೂ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಹೋದರ ಹಾಗೂ ಮಾಜಿ ಸಚಿವ ಎಚ್​.ಡಿ.ರೇವಣ್ಣ ಈಗ ಬೇಡ ಎಂದು ಹೇಳಿದ್ದರಿಂದ ಪಟ್ಟಿ ಬಿಡುಗಡೆ ಮುಂದಕ್ಕೆ ಹೋಗಿದೆ. ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್​ … Continued

ಬ್ಥಹತ್‌ ಆನೆ ಬೆನ್ನಟ್ಟಿದ ನಂತರ ಬಸ್ಸನ್ನು 8 ಕಿಮೀ ರಿವರ್ಸ್ ಗೇರ್‌ನಲ್ಲಿ ಹಿಮ್ಮುಖವಾಗಿ ಓಡಿಸಿದ ಬಸ್ ಚಾಲಕ | ವೀಕ್ಷಿಸಿ

ತ್ರಿಶೂರ್: ಆತಂಕಗೊಂಡ ಪ್ರಯಾಣಿಕರಿಂದ ತುಂಬಿದ್ದ ಬಸ್…ಕಾಡಿನ ಮಧ್ಯದ ರಸ್ತೆಯಲ್ಲಿ ಬೃಹತ್‌ ಆನೆ…! ಅಂಕುಡೊಂಕಾದ ರಸ್ತೆಯಲ್ಲಿ ಬಸ್ ಓಡಿಸುವಾಗ ಚಾಲಕನ ಕತೆ ಏನಾಗಬೇಡ..? ಕೇರಳದಲ್ಲಿ ‘ಕಬಾಲಿ’ ಎಂಬ ಹೆಸರಿನ ಕಾಡಾನೆ ಬಸ್ ಒಂದರ ಮೇಲೆ ಅಟ್ಯಾಕ್ ಮಾಡಲು ಹೋಗಿದ್ದು, ಬಸ್ ಚಾಲಕ ಬಸ್ ಅನ್ನು ರಿವರ್ಸ್ ಗೇರ್‌ನಲ್ಲಿ ಹಿಂದಕ್ಕೆ ಕರೆದುಕೊಂಡು ಹೋಗಿ ಪ್ರಯಾಣಿಕರ ಜೀವನನ್ನು ಕಾಪಾಡಿದ್ದಾನೆ. ವಿಚಲಿನಾಗದ … Continued

ನಾಳೆ ಬ್ಯಾಂಕ್ ಮುಷ್ಕರದ ಎಚ್ಚರಿಕೆ : ಕೆಲ ಬ್ಯಾಂಕ್‌ಗಳ ಸೇವೆಗಳಲ್ಲಿ ವ್ಯತ್ಯಯವಾಗಬಹುದು

ನವದೆಹಲಿ: ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ನವೆಂಬರ್ 19 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದು, ಹೀಗಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಕೆಲ ಕಾರ್ಯಾಚರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಕೆಲ ಕಾರ್ಯಾಚರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಆದರೆ ಬ್ಯಾಂಕ್‌ ಅಧಿಕಾರಿಗಳು ಈ ಮುಷ್ಕರದಲ್ಲಿ ಭಾಗಿಯಾಗುವುದಿಲ್ಲವಾದರೂ ನಗದು ಠೇವಣಿ ಇರಿಸುವಿಕೆ, ಚೆಕ್​ ಕ್ಲಿಯರೆನ್ಸ್, … Continued

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ : ದೇವಸ್ಥಾನದ ಕುರುಹುಗಳ ಸಮೀಕ್ಷೆಗೆ ನಿರ್ದೇಶಿಸಲು ಕೋರಿ ಪಿಐಎಲ್‌

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಪ್ರಕರಣವು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ಧ್ವಂಸಗೊಳಿಸಿ ಟಿಪ್ಪು ಸುಲ್ತಾನ್ ಜಾಮೀಯಾ ಮಸೀದಿ ನಿರ್ಮಿಸಿದ್ದಾರೆ ಎಂದು ಆಕ್ಷೇಪಿಸಿ ಬಜರಂಗ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಬಿ ಮಂಜುನಾಥ್ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, … Continued

ಖಾಸಗಿ ಜಾಗದಲ್ಲಿ ಶ್ರೀಗಂಧ ಬೆಳೆದ ರೈತರಿಗೆ ಇನ್ಮುಂದೆ ಮುಕ್ತವಾಗಿ ಮಾರಾಟ ಮಾಡಲು ಅವಕಾಶ

ಬೆಂಗಳೂರು: ಇನ್ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ (Sandalwood) ಬೆಳೆದು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು. ರೈತರು ತಮ್ಮ ಹೊಲ ಗದ್ದೆಗಳಲ್ಲಿ ಶ್ರೀಗಂಧ ಬೆಳೆಯುವುದನ್ನು ಉತ್ತೇಜಿಸುವುದರ ಜೊತೆಗೆ ಮಾರಾಟಕ್ಕೆ ಸರಳ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ರಾಜ್ಯ ಅರಣ್ಯ ಇಲಾಖೆ ಪ್ರಸ್ತಾಪಿಸಿದ ‘ಶ್ರೀಗಂಧ ನೀತಿ- 2022 ’ ಜಾರಿಮಾಡಲು ರಾಜ್ಯ ಸಚಿ ಸಂಪುಟ ಅನುಮೋದನೆ ನೀಡಿದೆ. … Continued

ಮದರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಎತ್ತಿ ನೆಲಕ್ಕೆ ಅಪ್ಪಳಿಸಿದ ಕಿರಾತಕನ ಬಂಧನ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾಸರಗೋಡು: ಮದರಸಾಕ್ಕೆ ತೆರಳಲು ನಿಂತಿದ್ದ 8ರ ಹರೆಯದ ಬಾಲಕಿಯನ್ನು ಎತ್ತಿ ರಸ್ತೆಗೆ ಎಸೆದ 31 ವರ್ಷದ ವ್ಯಕ್ತಿಯನ್ನು ಈ ಜಿಲ್ಲೆಯ ಮಂಜೇಶ್ವರದಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಎಂಟು ವರ್ಷದ ಬಾಲಕಿ ತನ್ನನ್ನು ಕರೆದುಕೊಂಡು ಹೋಗಲು ಬರುವ ಚಿಕ್ಕಪ್ಪನಿಗಾಗಿ ಮದರಸಾದ ಹೊರಗೆ ಕಾಯುತ್ತಿದ್ದಾಗ ಈ ಭಯಾನಕ ಘಟನೆ ನಡೆದಿದೆ. ಆರೋಪಿ ಸ್ಥಳೀಯ … Continued