ಬೆನ್ನು ಹುರಿ ನೋವಿನ ಕಾರಣ ಜೈಲಿನಲ್ಲಿ ಸತ್ಯೇಂದ್ರ ಜೈನ್​ಗೆ ಮಸಾಜ್ ಮಾಡಲು ವೈದ್ಯರೇ ಹೇಳಿದ್ದರು; ವೈರಲ್ ವೀಡಿಯೊಕ್ಕೆ ಆಪ್‌ ಪಕ್ಷದ ನಾಯಕರ ಸಮರ್ಥನೆ

ನವದೆಹಲಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ (ಎಎಪಿ) ಅವರ ರಕ್ಷಣೆಗೆ ಮುಂದಾಗಿದೆ. ಸತ್ಯೇಂದ್ರ ಜೈನ್ ವಿರುದ್ಧದ ಆರೋಪಗಳನ್ನು ನಿರಾಕರಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಅವರು, ಸತ್ಯೇಂದ್ರ ಜೈನ್‌ ಅವರಿಗೆ ಪೆಟ್ಟಾಗಿದ್ದಕ್ಕೆ ಚಿಕಿತ್ಸೆ ನೀಡಿದ್ದರ ವೀಡಿಯೊ … Continued

ಮತದಾರರ ಮಾಹಿತಿ ಕಳ್ಳತನದ ಆರೋಪ: ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು: ಮತದಾರರ ಗುರುತಿನಚೀಟಿ ಪರಿಷ್ಕರಣೆಯಲ್ಲಿ ಹೆಸರಿನಲ್ಲಿ ನಡೆದಿರವ ಮತದಾರರ ಮಾಹಿತಿ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ, ದಿನೇಶ ಗುಂಡೂರಾವ್ … Continued

ಡಿಸೆಂಬರ್ 1ರಿಂದ ಧಾರ್ಮಿಕ-ರಾಜಕೀಯ ದೃಷ್ಟಿಕೋನಗಳ ವಿವರಗಳನ್ನು ಪ್ರೊಫೈಲ್‌ನಿಂದ ತೆಗೆದುಹಾಕುತ್ತಿರುವ ಫೇಸ್‌ಬುಕ್

ಮುಂದಿನ ತಿಂಗಳಿನಿಂದ ತಮ್ಮ ಪ್ರೊಫೈಲ್‌ಗಳಲ್ಲಿ ಹಂಚಿಕೊಳ್ಳಬಹುದಾದ ನಾಲ್ಕು ಪ್ರೊಫೈಲ್‌ ಬಯೋ ವಿವರಗಳನ್ನು ತೆಗೆದುಹಾಕುವುದಾಗಿ ಫೇಸ್‌ಬುಕ್ ಬಳಕೆದಾರರಿಗೆ ತಿಳಿಸುತ್ತಿದೆ. ಇವುಗಳು ಧಾರ್ಮಿಕ ದೃಷ್ಟಿಕೋನಗಳು, ರಾಜಕೀಯ ದೃಷ್ಟಿಕೋನಗಳು, ವಿಳಾಸಗಳು ಮತ್ತು ಬಳಕೆದಾರರ   “ಆಸಕ್ತಿ” ಕ್ಷೇತ್ರ ಸೂಚಿಸುವ ವಿವರಗಳನ್ನು ಒಳಗೊಂಡಿವೆ. ಈ ಬದಲಾವಣೆಯು ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ. ಸಾಮಾಜಿಕ ನೆಟ್‌ವರ್ಕ್ ಅನ್ನು ಬಳಸಲು ಸುಲಭವಾಗುವಂತೆ ಬದಲಾವಣೆಯ … Continued

ನೆಗೆಟಿವ್‌ ಟ್ವೀಟ್‌ಗಳನ್ನು ಡೀಬೂಸ್ಟ್ ಮಾಡ್ತೇವೆ, ಡಿಮಾನಿಟೈಸ್ ಮಾಡ್ತೇವೆ : ಹೊಸ ಟ್ವಿಟರ್ ನೀತಿ ಪ್ರಕಟಿಸಿದ ಎಲೋನ್ ಮಸ್ಕ್

ವಾಷಿಂಗ್ಟನ್ (ಅಮೆರಿಕ): ಎಲೋನ್ ಮಸ್ಕ್ ಟ್ವಿಟರ್‌ನ ನಿಯಂತ್ರಣವನ್ನು ತೆಗೆದುಕೊಂಡಾಗಿನಿಂದ, ಅವರು ಮೈಕ್ರೋಬ್ಲಾಗಿಂಗ್ ಸೈಟ್ ಅನ್ನು ನವೀಕರಿಸಲು ವಿಭಿನ್ನ ಆಯ್ಕೆಗಳನ್ನು ಪ್ರಯತ್ನಿಸುತ್ತಿದ್ದಾರೆ. ಶುಕ್ರವಾರ, ನವೆಂಬರ್ 18 ರಂದು, ಅವರು ಟ್ವಿಟರ್ ಡೀಬೂಸ್ಟ್ ಮಾಡುತ್ತದೆ, ಡಿಮಾನಿಟೈಸ್ ಮಾಡುತ್ತದೆ ಮತ್ತು ದ್ವೇಷದ ಭಾಷಣ ಅಥವಾ ನಕಾರಾತ್ಮಕ ವಿಷಯ ಹೊಂದಿರುವ ಟ್ವೀಟ್‌ಗಳನ್ನು ಪ್ರಚಾರ ಮಾಡುವುದಿಲ್ಲ ಎಂದು ಹೇಳುವ ಹೊಸ ನೀತಿ ಬಗ್ಗೆ … Continued

ತಿಹಾರ್ ಜೈಲಿನಲ್ಲಿ ಆಪ್ ಸಚಿವ ಸತ್ಯೇಂದ್ರ ಜೈನ್‌ಗೆ ವಿಐಪಿ ಟ್ರೀಟ್‌ಮೆಂಟ್‌ : ಜೈಲಿನೊಳಗೆ ಮಸಾಜ್‌ ಮಾಡಿಸಿಕೊಳ್ಳುತ್ತಿರುವ ವೀಡಿಯೊ ವೈರಲ್‌ : ವೀಕ್ಷಿಸಿ

ನವದೆಹಲಿ: ದೆಹಲಿ ಆಮ್ ಆದ್ಮಿ ಪಾರ್ಟಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಹಳೆಯ ವೀಡಿಯೊವೊಂದನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ತಿಹಾರ್ ದೆಹಲಿ ಸರ್ಕಾರದ ಅಡಿಯಲ್ಲಿದೆ ಮತ್ತು ಸತ್ಯೇಂದ್ರ ಜೈನ್ ಅರವಿಂದ್ ಕೇಜ್ರಿವಾಲ್ ಸಂಪುಟದಲ್ಲಿ ಜೈಲು ಸಚಿವರಾಗಿದ್ದರು ಎಂಬುದು ಉಲ್ಲೇಖನೀಯ. ಜೈನ್ ಅವರನ್ನು ಜೈಲಿನಲ್ಲಿ ವಿಐಪಿ ರೀತಿಯಲ್ಲಿ ನಡೆಸಿಕೊಂಡ ಆರೋಪದ … Continued

ಸವದತ್ತಿ: ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ತಾಯಿ-ಇಬ್ಬರು ಮಕ್ಕಳ ಶವ ಪತ್ತೆ, ಆತ್ಮಹತ್ಯೆ ಶಂಕೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಚುಂಚನೂರು ಗ್ರಾಮದ ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಎಂದು ಗುರುತಿಸಲಾಗಿದೆ. ಸವದತ್ತಿ ಪೊಲೀಸ್‌ ಠಾಣಾ … Continued

ಮೊದಲ ಬಾರಿ ಸಾರ್ವಜನಿಕವಾಗಿ ಮಗಳ ಜೊತೆ ಕಾಣಿಸಿಕೊಂಡ ಉತ್ತರ ಕೊರಿಯಾದ ಸರ್ವೋಚ್ಚ ನಾಯಕ

ಪ್ಯೊಂಗ್ಯಾಗ್: ತಮ್ಮ ಖಾಸಗಿ ಜೀವನವನ್ನು ರಹಸ್ಯವಾಗಿಡಲು ಹೆಸರುವಾಸಿಯಾಗಿರುವ ಉತ್ತರ ಕೊರಿಯಾದ ಸರ್ವೋಚ್ಚ ನಾಯಕ ಕಿಮ್ ಜೊಂಗ್ ಇದೇ ಮೊದಲ ಬಾರಿಗೆ ತಮ್ಮ ಮಗಳೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ ಎಂದು ಸರ್ಕಾರಿ ಮಾಧ್ಯಮ ಕೆಸಿಎನ್‌ಎ (KCNA) ವರದಿ ಮಾಡಿದೆ. ಸರ್ಕಾರಿ ಏಜೆನ್ಸಿ ಹಂಚಿಕೊಂಡ ಚಿತ್ರಗಳಲ್ಲಿ ಅವರ ಮಗಳು ಬಿಳಿ ಪಫರ್ ಜಾಕೆಟ್‌ನಲ್ಲಿ ತಮ್ಮ ತಂದೆ ಕೈಹಿಡಿದುಕೊಂಡು ನಿಂತಿದ್ದಾರೆ, ಕೆಲವು … Continued

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಅನುಮೋದನೆ

ಬೆಂಗಳೂರು:7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದು, ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಮೂವರುಸದಸ್ಯರ ಆಯೋಗ ರಚನೆ ಮಾಡಲಾಗಿದೆ. ಅದು ಆರು ತಿಂಗಳ ಒಳಗಾಗಿ ಶಿಫಾರಸುಗಳನ್ನು ಮಾಡಲಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್ … Continued

ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಭೆಯ ನಂತರ ಇಂದಿನ ಬ್ಯಾಂಕ್ ಮುಷ್ಕರ ಮುಂದೂಡಿದ ಎಐಬಿಇಎ

ನವದೆಹಲಿ: ಅಖಿಲ ಭಾರತ ಬ್ಯಾಂಕ್‌ಗಳ ನೌಕರರ ಸಂಘ (ಎಐಬಿಇಎ) ನವೆಂಬರ್ 19 ರಂದು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಒಂದು ದಿನದ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಕಾರ್ಮಿಕ ಸಚಿವಾಲಯದ ಮುಖ್ಯ ಕಾರ್ಮಿಕ ಕಮಿಷನರ್ (ಸಿಎಲ್‌ಸಿ), ಭಾರತೀಯ ಬ್ಯಾಂಕ್‌ಗಳ ಸಂಘದೊಂದಿಗೆ ಸಭೆ ನಡೆಸಿದ ನಂತರ ಒಕ್ಕೂಟವು ಮುಷ್ಕರವನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ಭಾರತೀಯ ಬ್ಯಾಂಕ್‌ಗಳ ಸಂಘ (IBA) ಮತ್ತು … Continued