ಕರ್ನಾಟಕ ಗಡಿ-ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನ್ಯಾ.ಶಿವರಾಜ ಪಾಟೀಲ ನೇಮಕ

posted in: ರಾಜ್ಯ | 0

ಬೆಂಗಳೂರು :ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ . ಪಾಟೀಲ ಅವರನ್ನು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ . ಪಾಟೀಲ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ವರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು ಸರ್ಕಾರದ ಜಂಟಿ ಕಾರ್ಯದರ್ಶಿ (ಕಾರ್ಯಕಾರಿ) ಜಿ.ವೆಂಕಟೇಶ ಅವರು ರಾಜ್ಯಪಾಲರ ಆದೇಶದ ಅನುಸಾರ ಆದೇಶ ಹೊರಡಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement