ಶತ್ರು ರಾಷ್ಟ್ರಗಳ ಡ್ರೋನ್‌ ಪತ್ತೆಹಚ್ಚಿ ಹೊಡೆದುರುಳಿಸಲು ಭಾರತದ ಸೇನೆಯಿಂದ ಗಿಡುಗನಿಗೆ ತರಬೇತಿ…!

ಔಲಿ (ಉತ್ತರಾಖಂಡ): ಇದೇ ಮೊದಲ ಬಾರಿಗೆ, ಶತ್ರು ಡ್ರೋನ್‌ಗಳನ್ನು ಪತ್ತೆ ಹಚ್ಚಲು ಭಾರತೀಯ ಸೇನೆಯು ಗಿಡುಗಕ್ಕೆ ತರಬೇತಿ ನೀಡಿದೆ ಮತ್ತು ಉತ್ತರಾಖಂಡದ ಔಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಅಮೆರಿಕದ ಯುದ್ಧ ಅಬ್ಯಾಸದ ಜಂಟಿ ತರಬೇತಿ ಸಮಯದಲ್ಲಿ ಅವುಗಳನ್ನು ಪ್ರದರ್ಶಿಸಲಾಯಿತು. . ನಡೆಯುತ್ತಿರುವ ಜಂಟಿ ತರಬೇತಿ ಸಮಯದಲ್ಲಿ ಶತ್ರು ಡ್ರೋನ್‌ಗಳನ್ನು ಬೇಟೆಯಾಡಲು ತರಬೇತಿ ಪಡೆದ “ಅರ್ಜುನ್” ಎಂಬ … Continued

ಆಭರಣಗಳ ಅಂಗಡಿಯಿಂದ 10 ಲಕ್ಷ ಮೌಲ್ಯದ ಚಿನ್ನದ ಸರ ಕದ್ದೊಯ್ದ ಚಾಲಾಕಿ ಅಜ್ಜಿ : ಅಜ್ಜಿಯ ಕೈಚಳಕ ಸಿಸಿಟಿವಿಯಲ್ಲಿ ಸೆರೆ : ವೀಕ್ಷಿಸಿ

ಉತ್ತರ ಪ್ರದೇಶದ ಅಂಗಡಿಯೊಂದರಿಂದ ವೃದ್ಧೆಯೊಬ್ಬರು ಚಿನ್ನಾಭರಣ ಕದಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಚಿನ್ನದ ನೆಕ್ಲೇಸ್ ಸುಮಾರು 10 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಸಿಸಿಟಿವಿ ದೃಶ್ಯಗಳಲ್ಲಿ, ಇನ್ನೂ ಗುರುತಿಸಲಾಗದ ಮಹಿಳೆ ಅಂಗಡಿಯಲ್ಲಿ ಚಿನ್ನದ ನೆಕ್ಲೇಸ್‌ಗಳನ್ನು ಪರಿಶೀಲಿಸುವುದನ್ನು ನೋಡಬಹುದು, ಮೊದಲು 20 ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ತನ್ನ ಹಸಿರು ಸೀರೆಯ ಮಡಿಕೆಗಳ … Continued

ತೆಲಂಗಾಣ ಸಿಎಂ ಕೆಸಿಆರ್ ವಿರುದ್ಧ ಪ್ರತಿಭಟನೆಗೆ ಹೋಗುತ್ತಿದ್ದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ಶರ್ಮಿಳಾ ಕಾರನ್ನು ಅವರು ಒಳಗೆ ಕುಳಿತಿದ್ದಾಗಲೇ ಎಳೆದೊಯ್ದ ಹೈದರಾಬಾದ್ ಪೊಲೀಸರು | ವೀಕ್ಷಿಸಿ

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರು ತಮ್ಮ ಕಾರಿನ ಒಳಗೆ ಕುಳಿತಿರುವಾಗಲೇ ನಗರ ಪೊಲೀಸರು ಕ್ರೇನ್‌ ತಂದು ಕಾರನ್ನು ಎಳೆದೊಯ್ದ ಆಘಾತಕಾರಿ ಘಟನೆ ಹೈದರಾಬಾದ್‌ನ ಆರ್ಟಿರಿಯಲ್ ರಸ್ತೆಯಲ್ಲಿ ಇಂದು, ಮಂಗಳವಾರ ನಡೆದಿದೆ. ಶರ್ಮಿಳಾ ಅವರು ಕಾರಿನಿಂದ ಹೊರಬರಲು ನಿರಾಕರಿಸಿದ ಕಾರಣ ಪೊಲೀಸ್ ಠಾಣೆಯಲ್ಲಿ ಹೈ ಡ್ರಮಾ … Continued

ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ದಂಡ: ಮನನೊಂದ ವಿದ್ಯಾರ್ಥಿನಿ ಆತ್ಯಹತ್ಯೆ

ಉಡುಪಿ: ಪ್ರಥಮ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು, ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ತರಗತಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಶಿಕ್ಷಕರು ತನಗೆ ದಂಡ ವಿಧಿಸಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹೆಬ್ರಿಯ ಎಸ್ ಆರ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ, ಪೆರ್ಡೂರು ನಿವಾಸಿ ಕಲ್ಪಂಡೆ ಸುರೇಶ ಮೆಂಡನ್ ಅವರ … Continued

ಫೋರ್ಬ್ಸ್ ಶ್ರೀಮಂತ ಭಾರತೀಯರ ಪಟ್ಟಿ ಬಿಡುಗಡೆ : ಅಗ್ರಸ್ಥಾನದಲ್ಲಿ ಗೌತಮ್ ಅದಾನಿ, ಟಾಪ್‌-10 ಶ್ರೀಮಂತರ ಪಟ್ಟಿ, ಅವರ ಆಸ್ತಿ ವಿವರ ಇಲ್ಲಿದೆ

ನವದೆಹಲಿ: ಫೋರ್ಬ್ಸ್ 2022 ರ ಭಾರತದ 100 ಶ್ರೀಮಂತರ ಪಟ್ಟಿ ಹೊರಬಿದ್ದಿದೆ. ಪಟ್ಟಿಯ ಪ್ರಕಾರ, ಭಾರತದ 100 ಶ್ರೀಮಂತರ ಒಟ್ಟು ಸಂಪತ್ತು $ 25 ಶತಕೋಟಿಯಿಂದ $ 800 ಶತಕೋಟಿಗೆ ತಲುಪಿದೆ. ಸ್ಟಾಕ್ ಮಾರುಕಟ್ಟೆಯು ಒಂದು ವರ್ಷದ ಹಿಂದೆ ಸ್ವಲ್ಪಮಟ್ಟಿಗೆ ಕುಸಿದಿದ್ದರೂ ಸಹ ಸಂಪತ್ತು ಬೆಳೆದಿದೆ. ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಮೊದಲ ಸ್ಥಾನ ಪಡೆದಿದ್ದಾರೆ … Continued

ಮಹಾರಾಷ್ಟ್ರದ ಇಬ್ಬರು ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ : ಸಿಎಂ ಬೊಮ್ಮಾಯಿಗೆ ಬೆಳಗಾವಿಯ ಕನ್ನಡಪರ ಹೋರಾಟಗಾರ ಬರೆದ ಪತ್ರದಲ್ಲಿ ಏನಿದೆ ?

ಬೆಳಗಾವಿ : ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ ಹಾಗೂ ದಕ್ಷಿಣ ಸೋಲ್ಲಾಪುರ ಪ್ರದೇಶಗಳಿಗೆ ಕಳುಹಿಸಬೇಕು ಎಂದು ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ … Continued

“ನಿಮಗೆ ನಾಚಿಕೆಯಾಗಬೇಕು, ನಿಮ್ಮ ವರ್ತನೆಗೆ ನಾನು ಕ್ಷಮೆಯಾಚಿಸ್ತೇನೆ : ‘ಕಾಶ್ಮೀರ ಫೈಲ್ಸ್’ ಬಗ್ಗೆ ಇಸ್ರೇಲಿ ಚಲನಚಿತ್ರ ನಿರ್ಮಾಪಕನ ಟೀಕೆಗಳಿಗೆ ಇಸ್ರೇಲಿ ರಾಯಭಾರಿ ತೀವ್ರ ವಾಗ್ದಾಳಿ

ನವದೆಹಲಿ: ಕಾಶ್ಮೀರ ಫೈಲ್ಸ್ ಚಲನಚಿತ್ರದ ಕುರಿತು ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಾದವ್ ಲ್ಯಾಪಿಡ್ ಟೀಕೆಗಳು ವಿವಾದಕ್ಕೆ ಕಾರಣವಾದ ನಂತರ, ಭಾರತದಲ್ಲಿರುವ ಇಸ್ರೇಲಿನ ರಾಯಭಾರಿ ನೌರ್ ಗಿಲೋನ್ ಮಂಗಳವಾರ ಐಎಫ್‌ಎಫ್‌ಐ ಜ್ಯೂರಿ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡರು ಮತ್ತು ಗೋವಾದಲ್ಲಿ 2022 ರ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಮ್ಮ ದೇಶದ ನಾದವ್ ಲ್ಯಾಪಿಡ್ ವರ್ತನೆಗೆ ಕ್ಷಮೆಯಾಚಿಸಿದರು. ಕಾಶ್ಮೀರ ಫೈಲ್‌ … Continued

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು, ಮಂಗಳವಾರ ಸ್ವಲ್ಪ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕೆಲವು ಜಿಲ್ಲೆಗಳು, ತಮಿಳುನಾಡು, ಪುದುಚೇರಿ ಹಾಗೂ … Continued

ಮಹಿಳೆಯರಿಗಾಗಿ ಧಾರವಾಡ ಜೆಎಸ್ಎಸ್‌ನಲ್ಲಿ ಉದ್ಯೋಗ ಮೇಳ

ಧಾರವಾಡ: ಇಲ್ಲಿನ ಜೆ.ಎಸ್.ಎಸ್ ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳವನ್ನು ಡಿಸೆಂಬರ್ 18ರ ಭಾನುವಾರ ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ (ಜೆ.ಎಸ್.ಎಸ್ ) ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಧಾರವಾಡದ ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ … Continued

ಐವರು ಜೆಎಂ ಭಯೋತ್ಪಾಕರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್‌

ನವದೆಹಲಿ: ದೇಶಾದ್ಯಂತ ಭಯೋತ್ಪಾದನಾ ಚಟುವಟಿಕೆಗಳಿಗೆ ಯುವಕರನ್ನು ನೇಮಿಸಿ ತರಬೇತಿ ನೀಡಿದ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಐವರು ಭಯೋತ್ಪಾದಕರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಆರೋಪಿಗಳಾದ ಸಜ್ಜದ್ ಅಹ್ಮದ್ ಖಾನ್, ಬಿಲಾಲ್ ಅಹ್ಮದ್ ಮಿರ್, ಮುಜಾಫರ್ ಅಹ್ಮದ್ ಭಟ್, ಇಶ್ಫಾಕ್ ಅಹ್ಮದ್ ಭಟ್ ಮತ್ತು ಮೆಹರಾಜ್-ಉದ್-ದಿನ್ ಚೋಪಾನ್ … Continued