ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆಯವರು ತಾಳಿ ಕಟ್ಟಬಾರದು : ದೇವರ ಹುಂಡಿಯಲ್ಲಿ ಸಿಕ್ಕಿತು ಈ ಪತ್ರ

posted in: ರಾಜ್ಯ | 0

ಚಾಮರಾಜನಗರ: ತನ್ನ ಪ್ರೀತಿಯ ಬಗ್ಗೆ ದೇವರಲ್ಲಿ ನಿವೇದನೆ ಮಾಡಿಕೊಂಡು ಪ್ರೀತಿಸಿದವನನ್ನೇ ತಾನು ಮದುವೆ ಆಗಬೇಕು ಎಂದು ಬಯಸಿದ ಪ್ರೇಯಸಿಯೊಬ್ಬಳು ತಾನು ಪ್ರೀತಿಸಿದವನೇ ತನಗೆ ತಾಳಿ ಕಟ್ಟಬೇಕು ಎಂದು ಪತ್ರ ಬರೆದು ದೇವಿ ದೇಗುಲದ ಹುಂಡಿಗೆ ಹಾಕಿದ್ದಾಳೆ.
ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು ಎಂದು ಪ್ರೇಮಿ ದೇವರಿಕೆ ಹರಕೆ ಕಟ್ಟಿಕೊಂಡು ಪತ್ರ ಬರೆದು ಹುಂಡಿಗೆ ಹಾಕಿರುವುದು ಬೆಳಕಿಗೆ ಬಂದಿದೆ.
ಹುಡುಗಿ ತನ್ನ ಹೆಸರು ಮತ್ತು ಬೇರೆ ಯಾವುದೇ ಮಾಹಿತಿಯನ್ನು ಬರೆದಿಲ್ಲ. ಆದರೆ, ತನ್ನ ಪ್ರಿಯಕರನ ಹೆಸರನ್ನು ಉಲ್ಲೇಖ ಮಾಡಿದ್ದಾಳೆ. ಚಾಮರಾಜನಗರ ತಾಲೋಕಿನ ಮುಕ್ಕಡಹಳ್ಳಿಯ ಮಾಯಮ್ಮದೇವಮ್ಮ ದೇವಸ್ಥಾನದಲ್ಲಿ ಈ ವಿದ್ಯಮಾನ ನಡೆದಿದೆ ಎಂದು ವರದಿಯಾಗಿದೆ.ಹುಂಡಿಯ ಹಣ ಎಣಿಕೆ ಸಂದರ್ಭದಲ್ಲಿ ಇದು ಲಭ್ಯವಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement