ಐಪಿಎಸ್ ಅಧಿಕಾರಿ ಆರ್.ದಿಲೀಪ್ ನಿಧನ

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ಆರ್. ದಿಲೀಪ್ ಅವರು ಬಹು ಅಂಗಾಂಗ ವೈಫಲ್ಯದಿಂದ ಇಂದು, ಶುಕ್ರವಾರ ನಿಧನ ಹೊಂದಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಪಿಯಾಗಿದ್ದ ದಿಲೀಪ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಯಕೃತ್ತು ಕಸಿ ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ನಂತರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿ ಅಪೋಲೊ … Continued

ಕಳಸಾ-ಬಂಡೂರಿ ಯೋಜನೆ ಡಿಪಿಆರ್ ಕುರಿತ ಆದೇಶದಲ್ಲಿ ದಿನಾಂಕ ಇಲ್ಲ, ಇದನ್ನು ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ : ಎಚ್ ಕೆ ಪಾಟೀಲ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ ಇಲ್ಲ. ದಿನಾಂಕ ಇಲ್ಲದಿದ್ದರೆ ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ. ಇದು ನಿರ್ಗತಿಕ ಕೂಸಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಎಚ್‌.ಕೆ.ಪಾಟೀಲ … Continued

ನಾನು ರಿಷಬ್ ಪಂತ್, ಕ್ರಿಕೆಟ್‌ ಆಟಗಾರ : ರಕ್ಷಿಸಲು ಬಂದ ವ್ಯಕ್ತಿಗೆ ಹೇಳಿದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ರಿಷಬ್‌ ಪಂತ್

ಡಿಸೆಂಬರ್ 30 ರಂದು ಮುಂಜಾನೆ ಭೀಕರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಸ್ಥಳಕ್ಕೆ ತಲುಪಿ ರಿಶಬ್‌ ಪಂತ್‌ ಅವರನ್ನು ನೋಡಿದ ಹಾಗೂ ಅವರನ್ನು ಬೆಂಕಿ ಹೊತ್ತಿದ್ದ ಕಾರಿನಿಂದ ಪಾರು ಮಾಡಿದ ಮೊದಲ ವ್ಯಕ್ತಿ ಬಸ್ ಚಾಲಕ ಸುಶೀಲ ಅವರು ಘಟನೆ ಬಗ್ಗೆ ಪ್ರತಿಕ್ರಿಯೆ … Continued

ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆಯವರು ತಾಳಿ ಕಟ್ಟಬಾರದು : ದೇವರ ಹುಂಡಿಯಲ್ಲಿ ಸಿಕ್ಕಿತು ಈ ಪತ್ರ

ಚಾಮರಾಜನಗರ: ತನ್ನ ಪ್ರೀತಿಯ ಬಗ್ಗೆ ದೇವರಲ್ಲಿ ನಿವೇದನೆ ಮಾಡಿಕೊಂಡು ಪ್ರೀತಿಸಿದವನನ್ನೇ ತಾನು ಮದುವೆ ಆಗಬೇಕು ಎಂದು ಬಯಸಿದ ಪ್ರೇಯಸಿಯೊಬ್ಬಳು ತಾನು ಪ್ರೀತಿಸಿದವನೇ ತನಗೆ ತಾಳಿ ಕಟ್ಟಬೇಕು ಎಂದು ಪತ್ರ ಬರೆದು ದೇವಿ ದೇಗುಲದ ಹುಂಡಿಗೆ ಹಾಕಿದ್ದಾಳೆ. ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು ಎಂದು ಪ್ರೇಮಿ ದೇವರಿಕೆ ಹರಕೆ … Continued

ಧಾರವಾಡ: ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ ಹಾವಿನ ತಲೆಯಲ್ಲಿದ್ದ ಕ್ಯಾನ್ಸರ್‌ ತರಹದ ಗಡ್ಡೆ ಹೊರತೆಗೆದ ವೈದ್ಯರು..!

ಧಾರವಾಡ : ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಅದರಲ್ಲಿದ್ದ ಕ್ಯಾನ್ಸರ್ ಕಾರಕ ಗಡ್ಡೆಯನ್ನು ಹೊರತೆಗೆದ ಅಪರೂಪದ ಘಟನೆ ಧಾರವಾಡದಲ್ಲಿ ನಡೆದಿದೆ. ಪ್ರಾಣಿ ವೈದ್ಯ ಡಾ. ಅನಿಲಕುಮಾರ ಪಾಟೀಲ ಅವರು ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮನೆಯೊಂದರಲ್ಲಿ ಹಾವು ಸೇರಿಕೊಂಡಿರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ ಉರಗ ರಕ್ಷಕ ಸೋಮಶೇಖರ ಅವರು ಆ ಮನೆಗೆ ಹೋಗಿ ನೋಡಿದಾಗ ಅದು ಟ್ರಿಂಕೆಟ್ … Continued

ತಾಯಿ ಅಂತ್ಯಕ್ರಿಯೆ ನಂತರ ಕೆಲಸಕ್ಕೆ ಹಾಜರಾದ ಪ್ರಧಾನಿ ಮೋದಿ: ಕೋಲ್ಕತ್ತಾ ವಂದೇ ಭಾರತ ಎಕ್ಸ್‌ಪ್ರೆಸ್​ ರೈಲು-ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ

ಮೃತ ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾ ಮೆಟ್ರೋದ ಪರ್ಪಲ್ ಲೈನ್‌ನ ಜೋಕಾ-ತಾರಾಟಾಲಾ ವಿಭಾಗವನ್ನು ಉದ್ಘಾಟಿಸಿದರು. ಶುಕ್ರವಾರ ತಾಯಿ ಹೀರಾಬೆನ್‌ ಅವರ ಅಂತ್ಯಸಂಸ್ಕಾರ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಉಪಸ್ಥಿತರಿದ್ದರು. ಇದರೊಂದಿಗೆ ಪ್ರಧಾನಮಂತ್ರಿಯವರು … Continued

ಲಿಂಗಾಯತ, ಒಕ್ಕಲಿಗರಿಗೆ 2C, 2D ಪ್ರವರ್ಗ ಮೀಸಲಾತಿ: ಇಡಬ್ಲ್ಯುಎಸ್‌ನಿಂದ ಮೀಸಲು ಮರುಹಂಚಿಕೆ ಮಾಡಲಿದೆ ಸರ್ಕಾರ

ಬೆಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂಬ ಲಿಂಗಾಯತ ಪಂಚಮಸಾಲಿ ಸಮುದಾಯ ಹಾಗೂ ಒಕ್ಕಲಿಗರ ಬೇಡಿಕೆಗೆ ಮನ್ನಣೆ ನೀಡಿರುವ ಸರ್ಕಾರ, ಈ ಎರಡೂ ಸಮುದಾಯಗಳಿಗೆ ಈಗ ಹೊಸ ಪ್ರವರ್ಗವನ್ನೇ ಸೃಷ್ಟಿಸಿದೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳ (EWS) ಮೀಸಲಾತಿ ಪ್ರಮಾಣದಲ್ಲಿನ ಶೇ6 ಅಥವಾ 7ರಷ್ಟು ಮೀಸಲಾತಿಯನ್ನು ಪಂಚಮಸಾಲಿ ಸೇರಿ ವೀರಶೈವ ಲಿಂಗಾಯತ ಸುಮದಾಯ, ಒಕ್ಕಲಿಗರಿಗೆ ನೀಡಲು ರಾಜ್ಯ … Continued

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಭಾರತದ ವಿಕೆಟ್‌ ಕೀಪರ್‌-ಬ್ಯಾಟರ್‌ ರಿಷಬ್ ಪಂತಗೆ ಗಂಭೀರ ಗಾಯ

ನವದೆಹಲಿ: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್‌ ರಿಷಬ್ ಪಂತ್ ದೆಹಲಿಯಿಂದ ಉತ್ತರಾಖಂಡಕ್ಕೆ ಹಿಂತಿರುಗುತ್ತಿದ್ದಾಗ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಬಿಎಂಡಬ್ಲ್ಯು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ನರ್ಸನ್ ಗಡಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ದೆಹಲಿ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಾಗ … Continued

ಮೃತ ತಾಯಿ ಹೀರಾಬೆನ್ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟ ಪ್ರಧಾನಿ ಮೋದಿ: ಕೈ ಮುಗಿದು ತಾಯಿಗೆ ಅಂತಿಮ ವಿದಾಯ

ಗಾಂಧಿನಗರ : ಇಂದು, ಶುಕ್ರವಾರ ಮುಂಜಾನೆ ನಿಧನರಾದ ತಮ್ಮ ತಾಯಿ ಹೀರಾಬೆನ್ ಮೋದಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗಾಂಧಿನಗರದಲ್ಲಿ ಪುಷ್ಪ ನಮನ ಸಲ್ಲಿಸಿದರು. ಶುಕ್ರವಾರ ಬೆಳಿಗ್ಗೆ ಗುಜರಾತ್ ತಲುಪಿದ ಪ್ರಧಾನಿ ಮೋದಿ ಮೊದಲು ಅವರ ರೇಸನ್ ನಿವಾಸದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ನಂತರ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟು ಅಂತಿಮ ಸಂಸ್ಕಾರಕ್ಕಾಗಿ ಚಿತಾಗಾರಕ್ಕೆ ಕೊಂಡೊಯ್ದರು. … Continued

ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ

ರಿಯೊ ಡಿ ಜನೈರೊ (ಬ್ರೆಜಿಲ್) : ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಫುಟ್ಬಾಲ್‌ ದಂತಕಥೆ ಪೀಲೆ (82) ಗುರುವಾರ ನಿಧನರಾದರು. ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು ಪೀಲೆ ಅವರ ಆಟವು ಪ್ರಮುಖವಾಗಿತ್ತು. ಬ್ರೆಜಿಲ್ ಪರವಾಗಿ ಅತಿ ಹೆಚ್ಚು ಗೋಲು … Continued