ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು :  ನಾಳೆಯಿಂದ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ, ಡಿಸೆಂಬರ್ 5ರಿಂದ ಡಿಸೆಂಬರ್ 8ರ ವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. … Continued

ಕೂದಲು ಕಸಿ ಎಡವಟ್ಟಿನಿಂದ 30 ವರ್ಷದ ವ್ಯಕ್ತಿ ಸಾವು: ನಾಲ್ವರ ಬಂಧನ

ನವದೆಹಲಿ : ಕ್ಲಿನಿಕ್‌ನಲ್ಲಿ ಕೂದಲು ಕಸಿ ಮಾಡುವ ಪ್ರಕ್ರಿಯೆ ಹೆಚ್ಚು ಕಡಿಮೆಯಾಗಿ ನಡೆದು 30 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತನನ್ನು ಅಥರ್ ರಶೀದ್ ಎಂದು ಗುರುತಿಸಲಾಗಿದ್ದು, ಕೂದಲು ಕಸಿ ಚಿಕಿತ್ಸೆಯಿಂದ ಉಂಟಾದ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ರಶೀದ್ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ವರದಿ … Continued

ಒಬ್ಬನೇ ಹುಡುಗನನ್ನು ವಿವಾಹವಾದ ಟೆಕ್ಕಿ ಅವಳಿ ಸಹೋದರಿಯರು | ವೀಕ್ಷಿಸಿ

ಮುಂಬೈ: ಮುಂಬೈನಲ್ಲಿ ಐಟಿ ಇಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿರುವ ಅವಳಿ ಸಹೋದರಿಯರಿಬ್ಬರು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ಅಕ್ಲುಜ್‌ ಎಂಬಲ್ಲಿ ಅತುಲ್‌ ಎಂಬ ಒಬ್ಬನೇ ಹುಡುಗನನ್ನು ಮದುವೆಯಾಗಿದ್ದಾರೆ. ಈ ಮದುವೆಗೆ ಅವಳಿ ಸಹೋದರಿಯರ ಕುಟುಂಬದವರು ಹಾಗೂ ಹುಡುಗಿಯರು ಮತ್ತು ಮದುಮಗನ ಕುಟುಂಬದವರು ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಸೊಲ್ಲಾಪುರ ಜಿಲ್ಲೆಯ ಅಕ್ಲುಜ್ ಗ್ರಾಮದಲ್ಲಿ ವಿವಾಹ ನಡೆದಿರುವುದಾಗಿ … Continued

ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ತಂತಿ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಗಳೂರು: ವಿದ್ಯುತ್‌ ತಂತಿ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಹೋದ ವೇಳೆ ವಿದ್ಯುತ್‌ ಶಾಕ್‌ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕ ಇಂದು, ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇಬ್ಬರು ಮಕ್ಕಳಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬಾಲಕ ಸುಪ್ರಿತ್‌ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮನೆಯ ಮಹಡಿಗೆ … Continued

ನಿಷೇಧಿತ ಸಂಘಟನೆ ಪಿಎಫ್‌ಐ-ಸಿಎಫ್‌ಐ ಸೇರುವಂತೆ ಶಿರಾಳಕೊಪ್ಪದಲ್ಲಿ ವಿವಾದಾತ್ಮಕ ಗೋಡೆ ಬರಹ

ಶಿವಮೊಗ್ಗ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಅಂಗಸಂಸ್ಥೆಯಾಗಿರುವ ಸಿಎಫ್​ಐ (CFI) ಸೇರುವಂತೆ ಶಿವಮೊಗ್ಗ ಜಿಲ್ಲೆಯ ವಿವಾದಾತ್ಮಕ ಗೋಡೆ ಬರಹ ಬರೆಯಲಾಗಿದೆ. ಪಟ್ಟಣದ 9ಕ್ಕೂ ಹೆಚ್ಚು ಕಡೆ ನೀಲಿ, ಕೆಂಪು ಬಣ್ಣದ ಸ್ಪ್ರೇಯಿಂದ ಬರೆಯಲಾಗಿದೆ ಎಂದು ವರದಿಯಾಗಿದೆ. ನವೆಂಬರ್ 28ರಂದು ಪೊಲೀಸರು ಗಸ್ತು ತಿರುಗುವಾಗ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಸಿಎಫ್‌ಐ ಸೇರಿ ಎಂದು ಗೋಡೆ … Continued

ನನಗೆ ನಾಚಿಕೆಯಾಗುತ್ತಿದೆ : ಹಿಂದೂಗಳ ಕುರಿತ ವಿವಾದಾತ್ಮಕ ಹೇಳಿಕೆಗಳಿಗೆ ಕ್ಷಮೆಯಾಚಿಸಿದ ಅಸ್ಸಾಂನ ಬದ್ರುದ್ದೀನ್ ಅಜ್ಮಲ್

ಹೊಜೈ (ಅಸ್ಸಾಂ) : ಹಿಂದೂಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಒಂದು ದಿನದ ನಂತರ, ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಶನಿವಾರ ‘ಕ್ಷಮೆಯಾಚನೆ’ ಮಾಡಿದ್ದಾರೆ. ಯಾರ ಭಾವನೆಗಳನ್ನು ನೋಯಿಸುವ ಉದ್ದೇಶ ನನಗಿಲ್ಲ, ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ನನಗಿರಲಿಲ್ಲ. ನನ್ನ ಹೇಳಿಕೆಗೆ ತೀವ್ರ ವಿಷಾದವಿದೆ. … Continued

ಮುಂಬೈ ವಿಮಾನ ನಿಲ್ದಾಣದಲ್ಲಿ 18 ಕೋಟಿ ಮೌಲ್ಯದ ಕೊಕೇನ್‌ ವಶ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಇಬ್ಬರು ವಿದೇಶಿ ಪ್ರಜೆಗಳನ್ನು ಅಧಿಕಾರಿಗಳು ಬಂಧಿಸಿದ್ದು, ಅವರ ಲಗೇಜಿನಲ್ಲಿ 18 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಪತ್ತೆಯಾಗಿದೆ. ಇಬ್ಬರು ಪ್ರಯಾಣಿಕರು – ಕೀನ್ಯಾದ ಪುರುಷ ಮತ್ತು ಗಿನಿಯಾದ ಮಹಿಳೆ ಎಂದು ಗುರುತಿಸಲಾಗಿದ್ದು, ಇಥಿಯೋಪಿಯನ್ ಏರ್‌ಲೈನ್ಸ್ ವಿಮಾನದಲ್ಲಿ ಅಡಿಸ್ ಅಬಾಬಾದಿಂದ ಮುಂಬೈಗೆ ಬಂದರು. ಡೈರೆಕ್ಟರೇಟ್ … Continued

ಇಂಡೋ-ಮ್ಯಾನ್ಮಾರ್ ಗಡಿ ಮೂಲಕ ಕಳ್ಳ ಸಾಗಣೆಯಲ್ಲಿ ತಂದ 11.5 ಕೋಟಿ ರೂ..ಮೌಲ್ಯದ 288 ಮೆಟ್ರಿಕ್ ಟನ್ ಅಡಕೆ ವಶಪಡಿಸಿಕೊಂಡ ಇ.ಡಿ.

ಮುಂಬೈ: ಅಡಕೆ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಇಂಡೋನೇಷ್ಯಾದಿಂದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ತಂದ ಸುಮಾರು 11.5 ಕೋಟಿ ಮೌಲ್ಯದ ಸುಮಾರು 288 ಮೆಟ್ರಿಕ್ ಟನ್ (ಎಂಟಿ) ಅಡಿಕೆ ಹಾಗೂ 16.5 ಲಕ್ಷ ರೂಪಾಯಿ ನಗದು, ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು ಇತರ ಪುರಾವೆಗಳನ್ನು ವಶಪಡಿಸಿಕೊಂಡಿದೆ. ಮಹಾರಾಷ್ಟ್ರದ ಗೊಂಡಿಯಾ ಮತ್ತು ನಾಗ್ಪುರ … Continued

ಚಿಕ್ಕಮಗಳೂರು : ದತ್ತ ಜಂತಿಗೂ ಮುನ್ನವೇ ದತ್ತಪೀಠಕ್ಕೆ ಇಬ್ಬರು ‘ಹಿಂದೂ ಅರ್ಚಕ’ರ ನೇಮಕ ಮಾಡಿದ ರಾಜ್ಯ ಸರ್ಕಾರ

ಚಿಕ್ಕಮಗಳೂರು : ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ ಎಂಬ ಇಬ್ಬರು ಅರ್ಚಕರನ್ನು ನೇಮಕ ಮಾಡಿದೆ. ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ … Continued

ವಾಲಿಬಾಲ್ ಪಂದ್ಯದಲ್ಲಿ ಕೋರ್ಟ್‌ನಿಂದ ಹೊರಹೋದ ಚೆಂಡನ್ನು ಊಹಿಸಲಾಗದ ಪ್ರಯತ್ನದ ಮೂಲಕ ಮರಳಿ ಕೋರ್ಟ್‌ಗೆ ತಂದ ಆಟಗಾರ್ತಿ | ವೀಕ್ಷಿಸಿ

ಕ್ರೀಡೆಯಲ್ಲಿ ಸ್ಪರ್ಧಾತ್ಮಕತೆ ಒಂದು ನೈಸರ್ಗಿಕ ವಿದ್ಯಮಾನವಾಗಿದೆ. ಜನರು ತಮ್ಮ ತಂಡಗಳಿಗಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲು ಪ್ರಯತ್ನಿಸುತ್ತಾರೆ. ಕ್ರೀಡಾಪಟುಗಳು ಕ್ಯಾಚ್ ತೆಗೆದುಕೊಳ್ಳಲು ಅಥವಾ ಗೋಲು ಗಳಿಸಲು ಹೆಚ್ಚುವರಿ ದೂರ ಓಡುವುದನ್ನು ಸಾಮಾನ್ಯವಾಗಿ ಕಾಣಬಹುದು. ಭಾರತೀಯ ಕ್ರಿಕೆಟ್‌ನಲ್ಲಿಯೂ ಇಂತಹ ಹಲವು ಉದಾಹರಣೆಗಳು ಸಿಗುತ್ತವೆ. ಆದಾಗ್ಯೂ, ಅಂತರ್ಜಾಲದಲ್ಲಿ ರೌಂಡ್ ಮಾಡುತ್ತಿರುವ ವೀಡಿಯೊದಲ್ಲಿ, ವಾಲಿಬಾಲ್ ಆಟಗಾರ್ತಿ ಪಂದ್ಯದ ಸಮಯದಲ್ಲಿ ನಂಬಲಾಗದ ಪ್ರಯತ್ನ ಮಾಡುವ … Continued