ಮಂಗಳೂರು ಬಾಂಬ್ ಸ್ಫೋಟ ಪ್ರಕರಣ ಅಧಿಕೃತವಾಗಿ ಎನ್​ಐಎಗೆ ಹಸ್ತಾಂತರ

ಮಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ. ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿ ಶಾರಿಕ್‌ ಹೇಳಿಕೆಯನ್ನು ವೀಡಿಯೋ ದಾಖಲೀಕರಣ ಮಾಡಿಕೊಂಡಿದ್ದಾರೆ. ಗುರುವಾರದಿಂದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳಲಿದ್ದು, ಶಾರಿಕ್‌ನಿಂದ ಪ್ರತ್ಯೇಕ ಹೇಳಿಕೆಯನ್ನು ಪಡೆದುಕೊಂಡು ದಾಖಲಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ತನಿಖೆಯ … Continued

ಬೆಳಗಾವಿ ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್‌ ಮಾಡಿದ ವಿದ್ಯಾರ್ಥಿಗೆ ಥಳಿತ

ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಬೀಳ್ಕೊಡೆಗೆ ಕಾರ್ಯಕ್ರಮದ ವೇಳೆ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಕೆಲ ಮರಾಠಿ ಭಾಷಿಕ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. … Continued

ಮುಂಬೈನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವಾಗ ಕೊರಿಯಾದ ಯೂಟ್ಯೂಬರ್ ಯುವತಿಗೆ ಕಿರುಕುಳ, 2 ಬಂಧನ: ದೃಶ್ಯ ಸೆರೆ

ಮುಂಬೈ: ಮುಂಬೈನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುತ್ತಿದ್ದ ದಕ್ಷಿಣ ಕೊರಿಯಾದ ಯುವತಿಗೆ ಕಿರುಕುಳ ನೀಡಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಆರೋಪಿಗಳಲ್ಲಿ ಒಬ್ಬ ಕಳೆದ ರಾತ್ರಿ ಖಾರ್‌ನಲ್ಲಿ ಯೂ ಟ್ಯೂಬರ್ ಯುವತಿಯ ಕೈ ಹಿಡಿದು ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಆಕೆಯ ವಿರೋಧದ ನಡುವೆಯೂ ಆ ವ್ಯಕ್ತಿ ಆಕೆಯ ಹತ್ತಿರ ಬಂದು ಆಕೆಯ … Continued

ದೆಹಲಿ ಮದ್ಯ ಹಗರಣ: ಅಮಿತ್ ಅರೋರಾ ರಿಮಾಂಡ್ ವರದಿಯಲ್ಲಿ ಕಾಣಿಸಿಕೊಂಡ ತೆಲಂಗಾಣ ಸಿಎಂ ಪುತ್ರಿ ಹೆಸರು

ನವದೆಹಲಿ:ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಎಂಎಲ್‌ಸಿ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಕಲ್ವಕುಂಟ್ಲ ಕವಿತಾ ಅವರ ಹೆಸರು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮದ್ಯ ಹಗರಣದ ರಿಮಾಂಡ್ ವರದಿಯಲ್ಲಿ ಕಾಣಿಸಿಕೊಂಡಿದೆ. ರಿಮಾಂಡ್ ವರದಿಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ಹಾಗೂ ಬಡ್ಡಿ ರಿಟೇಲ್ ನಿರ್ದೇಶಕ ಅಮಿತ್ ಅರೋರಾ ಹಗರಣದ ಕೆಲವು ವಿವರಗಳನ್ನು … Continued

ಆರತಕ್ಷತೆ ವೇಳೆ ಎಲ್ಲರ ಮುಂದೆಯೇ ವರ ತನಗೆ ಮುತ್ತು ಕೊಟ್ಟಿದ್ದಕ್ಕೆ ಕೋಪಗೊಂಡು ಅಲ್ಲಿಂದಲೇ ಪೊಲೀಸ್ ಠಾಣೆಗೆ ತೆರಳಿ ವರನ ವಿರುದ್ಧ ದೂರು ನೀಡಿದ ವಧು…!

ಸಂಬಲ್‌ : ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಮದುವೆಯ ಆರತಕ್ಷತೆ ವೇಳೆ ವರ ಮಹಾಶಯ ಎಲ್ಲರ ಸಮ್ಮುಖದಲ್ಲಿಯೇ ತನಗೆ ಮುತ್ತು ಕೊಟ್ಟ ಎಂಬ ಕಾರಣಕ್ಕೆ ವಧು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾಳೆ. ದಂಪತಿ ನವೆಂಬರ್ 26 ರಂದು ಉತ್ತರ ಪ್ರದೇಶದ ಸಾಮೂಹಿಕ ವಿವಾಹ ಯೋಜನೆ -2022ರಲ್ಲಿ ವಿವಾಹವಾದರು. ನವೆಂಬರ್ 28 ರಂದು ಪಾವಾಸಾ ಗ್ರಾಮದಲ್ಲಿ … Continued

ಭಯೋತ್ಪಾದಕ ಸಂಘಟನೆ ಐಸಿಸ್ ಮುಖ್ಯಸ್ಥ ಅಬು ಹಸನ್ ಅಲ್ ಖುರಾಶಿ ಹತ್ಯೆ: ಹೊಸ ಮುಖ್ಯಸ್ಥನ ಹೆಸರಿಸಿದ ಉಗ್ರ ಸಂಘಟನೆ

ಬೈರುತ್ (ಲೆಬನಾನ್): ಇಸ್ಲಾಮಿಕ್ ಸ್ಟೇಟ್ ಜಿಹಾದಿಸ್ಟ್ ಗುಂಪು (ISIS) ತನ್ನ ನಾಯಕ ಅಬು ಹಸನ್ ಅಲ್-ಹಶಿಮಿ ಅಲ್-ಖುರಾಶಿ ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಹೇಳಿದ್ದು, ಆತನ ಬದಲಿಗೆ ಮತ್ತೊಬ್ಬನ್ನು ಗುಂಪಿನ ಮುಖ್ಯಸ್ಥ ಎಂದು ಘೋಷಿಸಲಾಗಿದೆ ಎಂದು ಬುಧವಾರ ಹೇಳಿದೆ. ಗುಂಪಿನ ವಕ್ತಾರರು ಇರಾಕಿನ ಹಶಿಮಿ ದೇವರ ಶತ್ರುಗಳೊಂದಿಗೆ ನಡೆದ ಯುದ್ಧದಲ್ಲಿ” ಕೊಲ್ಲಲ್ಪಟ್ಟರು ಎಂದು ಹೇಳಿದೆ, ಆದರೆ ಸಾವಿನ … Continued