ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ

ನವದೆಹಲಿ: ಉದ್ಘಾಟನೆಗೊಂಡ ನಾಲ್ಕೇ ದಿನಗಳ ನಂತರ, ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಹೌರಾ-ನ್ಯೂ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ, ಘಟನೆಯ ಬಗ್ಗೆ ಎನ್‌ಐಎ ತನಿಖೆಗೆ ಒತ್ತಾಯಿಸಲು ಬಿಜೆಪಿ ಒತ್ತಾಯಿಸಿದೆ. ಸೋಮವಾರ ಸಂಜೆ ಮಾಲ್ಡಾ ಪಟ್ಟಣದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕುಮಾರಗಂಜ್ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಘಟನೆಯಲ್ಲಿ … Continued

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನ ಕುಮಾರ ಪೋಸ್ಟ್‌ಗೆ ಮೊದಲ ಮಹಿಳಾ ಅಧಿಕಾರಿ ನಿಯೋಜನೆ..!

ನವದೆಹಲಿ : ಜಗತ್ತಿನ ಅತಿ ಎತ್ತರದ ಹಾಗೂ ಕ್ಲಿಷ್ಟಕರ ಯುದ್ಧ ಭೂಮಿ ಎಂದೇ ಖ್ಯಾತಿ ಪಡೆದಿರುವ ಸಿಯಾಚಿನ್‌ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಸಿಯಾಚಿನ್ ಗ್ಲೇಸಿಯರ್‌ನ ಕುಮಾರ ಪೋಸ್ಟ್ ಯುದ್ಧ ಭೂಮಿಯಲ್ಲಿ ಮಹಿಳಾ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್ ಅವರನ್ನು ನಿಯೋಜನೆ ಮಾಡಲಾಗಿದೆ. ಈ ಸಂಬಂಧ ಭಾರತೀಯ ಸೇನೆಯ ಫೈರ್ ಅಂಡ್ … Continued

ಸಚಿವರು, ಸಂಸದರು, ಶಾಸಕರ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಸಂಸತ್ತಿನ ಸದಸ್ಯರು (ಸಂಸದರು), ಸಚಿವರು ಮತ್ತು ವಿಧಾನಸಭೆಯ ಸದಸ್ಯರು (ಎಂಎಲ್‌ಎಗಳು) ಸಂವಿಧಾನದ 19 (1) (ಎ) ಪರಿಚ್ಛೇದದ ಅಡಿಯಲ್ಲಿ ಇತರ ನಾಗರಿಕರಂತೆ ಸಮಾನ ಪ್ರಮಾಣದಲ್ಲಿ ವಾಕ್ ಸ್ವಾತಂತ್ರ್ಯವನ್ನು ಆನಂದಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಅಂತಹ ಸಾರ್ವಜನಿಕ ಕಾರ್ಯಕರ್ತರ ವಾಕ್ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದಿಲ್ಲ ಎಂದು ಸುಪ್ರೀಂ … Continued

ದೆಹಲಿಯ ಭಯಾನಕ ಘಟನೆ: ಅಪಘಾತದಲ್ಲಿ ಯುವತಿ ಕಾರಿನಡಿ ಸಿಲುಕಿಕೊಂಡಾಗ ಸ್ಥಳದಿಂದ ಪರಾರಿಯಾದ ಸ್ಕೂಟಿಯಲ್ಲಿದ್ದ ಸ್ನೇಹಿತೆ-ವರದಿ

ನವದೆಹಲಿ: ದೆಹಲಿಯ ಅಂಜಲಿ ಸಿಂಗ್ ಅವರು 13 ಕಿ.ಮೀ ದೂರದವರೆಗೆ ಕಾರಿನಡಿ ಎಳೆದೊಯ್ದು ಸಾವಿಗೀಡಾದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳನ್ನು ಎತ್ತಿವೆ. ಅವರ ಸ್ಕೂಟರ್ ಅಪಘಾತವಾದಾಗ ಅವರು ಒಬ್ಬಂಟಿಯಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಹೊಸ ವರ್ಷದ ಮುಂಜಾನೆ ನಡೆದ ದೆಹಲಿ ಶಾಕರ್‌ಗೆ ಸಿಕ್ಕ ಹೊಸ ಟ್ವಿಸ್ಟ್‌ನಲ್ಲಿ, 20 ವರ್ಷದ … Continued

ಸಿದ್ದೇಶ್ವರ ಶ್ರೀಗಳು’ 2014ರಲ್ಲಿ ಬರೆದಿದ್ದ ಅಂತಿಮ ಅಭಿವಂದನ ಪತ್ರ (ವಿಲ್)ದಲ್ಲಿ ಏನಿದೆ ?

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತರ ಸಾಗರವೇ ಹರಿದು ಬರುತ್ತಿದೆ. ಮಂಗಳವಾರ ಬೆಳಗ್ಗೆಯಿಂದ ವಿಜಯಪುರ ಶೈನಿಕ ಶಾಲೆಯಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 5 ಗಂಟೆ ನಂತರ ಆಶ್ರಮದ ಆವರಣದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲು ಸರಕಾರ ಸಿದ್ಧತೆ ಕೈಗೊಂಡಿದೆ. ಸಿದ್ಧೇಶ್ವರ ಸ್ವಾಮೀಜಿ ಅವರು 2014ರಲ್ಲಿ ಬರೆಸಿದ್ದ ಅಂತಿಮ ಅಭಿವಂದನ ಪತ್ರದ (ವಿಲ್‌) … Continued

ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌ ಮಾಹಿತಿ

ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ಜನವರಿ 9ರಂದು ಬೆಳಗ್ಗೆ 11:30ಕ್ಕೆ ವೀಡಿಯೊ ಕಾನ್ಸರೆನ್ಸ್‌ ಮೂಲಕ ಸ್ಥಳನಿಯುಕ್ತಿ ಕೌನ್ಸೆಲಿಂಗ್‌ ನಡೆಸಲು ನಿರ್ಧರಿಸಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳ ಮಾಹಿತಿಯನ್ನು ಇಲಾಖಾ … Continued

ವಿಜಯಪುರ ಸೈನಿಕ ಶಾಲೆಯಲ್ಲಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ: ರಾಜ್ಯ ಹೊರರಾಜ್ಯಗಳಿಂದಲೂ ಬರುತ್ತಿರುವ ಅಪಾರ ಸಂಖ್ಯೆಯ ಭಕ್ತರು

 ವಿಜಯಪುರ : ನಡೆದಾಡುವ ದೇವರು ಎಂದೇ ಕರೆಯಲ್ಡುತ್ತಿದ್ದ ಖ್ಯಾತ ಪ್ರವಚನಕಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ಸೋಮವಾರ ಸಂಜೆ 6.05 ಕ್ಕೆ ದೈವಾಧೀನರಾದರು. ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು, ಮಂಗಳವಾರ ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಏರುಪೇರಾದ ನಂತರ ಶ್ರೀಗಳ ಇಚ್ಛೆಯಂತೆ ಅವರಿಗೆ ಆಶ್ರಮದಲ್ಲೇ ಚಿಕಿತ್ಸೆ … Continued

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತ: ಶ್ರೀಗಳ ಜೊತೆಗಿನ ಫೋಟೋ ಹಂಚಿಕೊಂಡು ಕಂಬನಿ ಮಿಡಿದ ಪ್ರಧಾನಿ ಮೋದಿ

ವಿಜಯಪುರ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸೋಮವಾರ ಸಂಜೆ 6 ಗಂಟೆಗೆ ನಿಧನಾಗಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ 3 ಗಂಟೆ ವರೆಗೆ ವಿಜಯಪುರದ ಸೈನಿಕ್ ಸ್ಕೂಲ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಕಳೆದ ಬಾರಿ ಕರ್ನಾಟಕ … Continued