ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ರಿಷಭ್‌ ಪಂತ್ ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ

ಡೆಹ್ರಾಡೂನ್: ಭಾರತದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ರಿಷಭ್‌ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. ಅವರ ತಾಯಿಯೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರ ಅಸ್ಥಿರಜ್ಜು ಹರಿದುಹೋಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ನಾವು ಪಂತ್‌ ಅವರನ್ನು ಮುಂಬೈಗೆ ಸ್ಥಳಾಂತರಿಸುತ್ತೇವೆ” ಎಂದು ಡಿಡಿಸಿಎ … Continued

11,705 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಸ್‌ಎನ್‌ಎಲ್‌

ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಖಾಲಿ ಇರುವ ಬರೋಬ್ಬರಿ 11,705 ಜೂನಿಯರ್ ಟೆಲಿಕಾಂ ಆಫೀಸರ್(ಟೆಲಿಕಾಂ)(JTO)ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್​/ಆಫ್​ಲೈನ್(Online/Offline) ಎರಡರ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್​ಎನ್​ಎಲ್(BSNL)​ನ ಅಧಿಕೃತ ವೆಬ್​ಸೈಟ್​​ bsnl.co.inಗೆ ಭೇಟಿ … Continued

ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ…!

ನವದೆಹಲಿ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಘಟನೆ ನವೆಂಬರ್ 26 ರಂದು ನಡೆದಿದೆ. ಏರ್ ಇಂಡಿಯಾ ಈ ಕುರಿತು ಪೊಲೀಸ್ ದೂರು ದಾಖಲಿಸಿದೆ ಮತ್ತು ಪುರುಷ ಪ್ರಯಾಣಿಕರನ್ನು ‘ನೊ ಫ್ಲೈ’ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ಆಂತರಿಕ ಸಮಿತಿಯನ್ನು ರಚಿಸಿದೆ … Continued

ಪಾಕಿಸ್ತಾನದಲ್ಲಿ ತೀವ್ರಗೊಂಡ ಆರ್ಥಿಕ ಬಿಕ್ಕಟ್ಟು: ಇಂಧನ ಉಳಿಸಲು ಮಾಲ್‌ಗಳು, ಮಾರುಕಟ್ಟೆಗಳು, ಮದುವೆ ಹಾಲ್‌ಗಳನ್ನು ಬೇಗನೆ ಮುಚ್ಚಲು ಆದೇಶ..!

ನವದೆಹಲಿ: ತೀವ್ರ ಆರ್ಥಿಕ ಮುಗ್ಗಟ್ಟಿನಿಂದಾಗಿ ಹಣದ ಕೊರತೆಯಿಂದ ನಲುಗುತ್ತಿರುವ ಪಾಕಿಸ್ತಾನದ ಸರ್ಕಾರ ಈಗ ಇಂಧನ ಉಳಿಸುವ ಸಲುವಾಗಿ ಮಂಗಳವಾರ (ಜನವರಿ 3) ಮಾರುಕಟ್ಟೆಗಳು, ಮಾಲ್‌ಗಳು ಮತ್ತು ಮದುವೆ ಮಂಟಪಗಳನ್ನು ಬೇಗನೆ ಮುಚ್ಚುವುದಾಗಿ ಘೋಷಿಸಿದೆ. ಈ ನಿರ್ಧಾರವು ಪಾಕಿಸ್ತಾನ ಸರ್ಕಾರದ ಇಂಧನ ಸಂರಕ್ಷಣಾ ಯೋಜನೆಯಡಿಯ ಕ್ರಮಗಳಲ್ಲಿ ಒಂದಾಗಿದೆ ಎಂದು ವರದಿಯಾಗಿದೆ. ಇಂಧನ ಉಳಿಸಲು ಮತ್ತು ಆಮದು ಮಾಡಿಕೊಳ್ಳುವ … Continued

ಅವಳು ಕಿರುಚುತ್ತಿದ್ದಳು, ಅವರು ನಿಲ್ಲಿಸಲಿಲ್ಲ..: ಯುವತಿ ಕಾರಿನಡಿ ಸಿಲುಕಿ ಎಳೆದೊಯ್ದ ಭಯಾನಕ ಘಟನೆ ವಿವರಿಸಿದ ಸ್ನೇಹಿತೆ

ನವದೆಹಲಿ: ಹೊಸ ವರ್ಷದ ಬೆಳಗ್ಗೆ ದೆಹಲಿಯಲ್ಲಿ 20 ವರ್ಷದ ಯುವತಿಯನ್ನು ಕಾರಿನಡಿಯಲ್ಲಿ 13 ಕಿ.ಮೀ ಎಳೆದೊಯ್ದ ಪ್ರಕರಣದಲ್ಲಿ ಸಂಬಂಧಿಸಿದಂತೆ ತನ್ನ ಸ್ನೇಹಿತೆ ಕಾರಿನಡಿ ಸಿಲುಕಿಕೊಂಡಿದ್ದಾಳೆಂದು ಕಾರಿನಲ್ಲಿದ್ದವರಿಗೆ ತಿಳಿದಿತ್ತು” ಎಂದು ಸಾವಿಗೀಡಾದ ಯುವತಿಯ ಸ್ನೇಹಿತೆ ಮಾಧ್ಯಮದವರಿಗೆ ತಿಳಿಸಿದ್ದಾರೆ. ನ್ಯೂ ಇಯರ್ ಪಾರ್ಟಿಗೆ ಅಂಜಲಿ ಸಿಂಗ್ ಜೊತೆಗೆ ಬಂದಿದ್ದ ನಿಧಿ, ಅದೇ ಸ್ಕೂಟಿಯಲ್ಲಿ ಪಿಲಿಯನ್ ರೈಡ್ ಮಾಡುತ್ತಿದ್ದುದನ್ನು ಪೊಲೀಸರು … Continued

ಅಮಿತ್ ಶಾ ಬಳಿಕ‌ ಈಗ ಜೆಪಿ‌ ನಡ್ಡಾ ಎರಡು ದಿನಗಳ ರಾಜ್ಯ ಭೇಟಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸದ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕರ್ನಾಟಕದಲ್ಲಿ ಎರಡು ದಿನಗಳಲ್ಲಿ 3 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಜೆ.ಪಿ.ನಡ್ಡಾ ಅವರು ಜನವರಿ 5 ಮತ್ತು 6ರಂದು ಎರಡು ದಿನಗಳ ಭೇಟಿಗೆ … Continued

ವೈಕುಂಠ ಏಕಾದಶಿ ದಿನ ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಕಾಣಿಕೆ ಸಂಗ್ರಹ

ತಿರುಪತಿ:ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಇತಿಹಾಸದಲ್ಲಿ ಮೊದಲ ಬಾರಿಗೆ ಜನವರಿ 2ರ ವೈಕುಂಠ ಏಕಾದಶಿ ದಿನದಂದು ಹುಂಡಿ ಸಂಗ್ರಹವು 7.68 ಕೋಟಿ ರೂಪಾಯಿಗಳ ದಾಖಲೆಯ ಆದಾಯ ದಾಖಲಿಸಿದೆ. ವರದಿಯ ಪ್ರಕಾರ, ತಿರುಮಲದ ಬೆಟ್ಟದ ದೇವಾಲಯದಲ್ಲಿ ಇದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಆದಾಯ ಸಂಗ್ರಹವಾಗಿದೆ. ಭಾನುವಾರ 69,414 ಭಕ್ತರು ಪ್ರಾರ್ಥನೆ ಸಲ್ಲಿಸಿದರು. ತೆಲಂಗಾಣ, ಆಂಧ್ರಪ್ರದೇಶ, … Continued