ಪ್ರಸಾರ ಭಾರತಿ ಉನ್ನತೀಕರಣಕ್ಕೆ 2,539 ಕೋಟಿ ರೂ. : ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ : ‘ಪ್ರಸಾರ ಭಾರತಿ’ಯ ಉನ್ನತೀಕರಣಕ್ಕೆ 2025 – 26ನೇ ಸಾಲಿನವರೆಗೆ 2,539.61 ಕೋಟಿ ರೂ. ಮೀಸಲಿರಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಆಕಾಶವಾಣಿ ಮತ್ತು ದೂರದರ್ಶನದ ಪ್ರಸಾರ ವ್ಯಾಪ್ತಿ ಜಾಲವನ್ನು ವಿಸ್ತರಿಸುವ ಉದ್ದೇಶದೊಂದಿಗೆ ‘ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ’ (ಬಿಐಎನ್‌ಡಿ) ಯೋಜನೆಯ … Continued

ಭೀಕರ ಅಪಘಾತ: ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳುತ್ತಿದ್ದ ಆರು ಭಕ್ತರ ದುರ್ಮರಣ

ಬೆಳಗಾವಿ : ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ವಾಹನ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಭಕ್ತರು ಮೃತ ಪಟ್ಟಿದ್ದಾರೆ. ಚಿಂಚನೂರು ವಿಠ್ಠಲ ದೇವಸ್ಥಾನದ ಹತ್ತಿರ ಈ ಅಪಘಾತ ಸಂಭವಿಸಿದೆ. ಮಹೀಂದ್ರಾ ವಾಹನ ಆಲದ ಮರಕ್ಕೆ ಗದಿದ್ದ ರಭಸಕ್ಕೆ ಇವರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು ಮೃತಪಟ್ಟಿದ್ದು ಮಧ್ಯರಾತ್ರಿ ಸವದತ್ತಿಯ … Continued

ಸರ್ಕಾರದ ವಿರುದ್ಧ 10,000 ಕೋಟಿ ರೂ. ನಷ್ಟ ಪರಿಹಾರದ ದಾವೆ ಹೂಡಿದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ವ್ಯಕ್ತಿ

ಇಂದೋರ್‌: ಗ್ಯಾಂಗ್ ರೇಪ್ ಪ್ರಕರಣದಲ್ಲಿ 2022ರ ಅಕ್ಟೋಬರ್‌ನಲ್ಲಿ ಖುಲಾಸೆಗೊಂಡಿದ್ದ ಮಧ್ಯಪ್ರದೇಶದ ರಾಟ್ಲಂನ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬ, ಮಧ್ಯಪ್ರದೇಶ ಸರ್ಕಾರದ ವಿರುದ್ಧ ದಾವೆ ಹೂಡಿದ್ದಾನೆ. ‘ಸುಳ್ಳು ಆರೋಪ’ಗಳನ್ನು ಹೊರಿಸಿ 666 ದಿನಗಳ ಕಾಲ ಕಂಬಿ ಹಿಂದೆ ಕೂರುವಂತೆ ಮಾಡಿದ್ದಕ್ಕಾಗಿ ಸರ್ಕಾರ ತನಗೆ 10,006 ಕೋಟಿ ರೂ ಪರಿಹಾರ ನೀಡಬೇಕು ಎಂದು ಆತ ಒತ್ತಾಯಿಸಿದ್ದಾನೆ. ತನ್ನ ಸೆರೆವಾಸವು ತನ್ನ … Continued